Home Archive by category karavali (Page 6)

ಎನ್‌ಎಸ್‌ಎಸ್ ಸೇವಾ ಸಂಗಮದ ದಶಮಾನೋತ್ಸವ ಲೋಗೋ ಬಿಡುಗಡೆ

ಸುಳ್ಯ: ಎನ್‌ಎಸ್‌ಎಸ್ ಸೇವಾ ಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮವು ಜನವರಿ 2 ಮತ್ತು 3ರಂದು ಮುಳ್ಯ ಅಟ್ಲೂರು ಶಾಲೆಯಲ್ಲಿ ನಡೆಯಲಿದ್ದು, ಇದರ ಅಂಗವಾಗಿ ದಶಮಾನೋತ್ಸವದ ಲೋಗೋ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂತಮಂಗಲದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷರಾದ ಬಾಲಕೃಷ್ಣ

ಮಣೇಲ್ ಗ್ರಾಮದಲ್ಲಿ ಅಬ್ಬಕ್ಕ ರಾಣಿ ಗ್ರಾಮೋತ್ಸವ ನಡೆಯಲಿ : ಡಾ.ಚಿನ್ನಪ್ಪ ಗೌಡ

ಮಂಗಳೂರು: ರಾಣಿ ಅಬ್ಬಕ್ಕನ ಅರಮನೆ ಇದ್ದಂತಹ ಹಾಗೂ ವಿದೇಶಿ ಪ್ರವಾಸಿ ಅಬ್ಬಕ್ಕನನ್ನು ಭೇಟಿ ಮಾಡಿದ ಗಂಜೀಮಠ ಗ್ರಾಂ.ಪಂ ವ್ಯಾಪ್ತಿಯಮಣೇಲಿನಲ್ಲಿ ಅಬ್ಬಕ್ಕ ರಾಣಿಯ ಉತ್ಸವ ಗ್ರಾಮೋತ್ಸವದ ರೂಪದಲ್ಲಿ ಆರಂಭಗೊಳ್ಳಬೇಕು, ಸಹಬಾಳ್ವೆ, ಕೋಮು ಸಾಮರಸ್ಯ, ಬಹುತ್ವದ ಜೀವನ ಮೌಲ್ಯಗಳನ್ನು ಕಟ್ಟಿಕೊಡುವ ಜತೆಗೆ ಅಬ್ಬಕ್ಕ ರಾಣಿಯ ಐತಿಹ್ಯದ ದಿನಗಳನ್ನು ಸ್ಮರಿಸಿಕೊಳ್ಳುವಂತಹ ‘ಅಬ್ಬಕ್ಕ’ ಸಾಂಸ್ಕೃತಿಕ ಗ್ರಾಮವನ್ನು ಕಟ್ಟುವ ಕಾರ್ಯ ನಡೆಯಬೇಕು ಎಂದು ಜಾನಪದ ವಿದ್ವಾಂಸ,

KSRTC ಬಸ್ಸು ಮತ್ತು ಓಮ್ನಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಓಮ್ನಿ ಚಾಲಕ ಮೋನಪ್ಪ ಕುಲಾಲ್ ಮೈರ ಮೃತ್ಯು…!

ಪೆರುವಾಯಿ ಸಮೀಪ ಮುಳಿಯ ಎಂಬಲ್ಲಿ KSRTC ಬಸ್ಸು ಮತ್ತು ಓಮ್ನಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಮ್ನಿಯಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ವಿಟ್ಲದಿಂದ ಪೆರುವಾಯಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಮತ್ತು ಪಕಳಕುಂಜದಿಂದ ವಿಟ್ಲ ಕಡೆಗೆ ಬರುತ್ತಿದ್ದ KSRTC ಬಸ್ಸು ಮುಳಿಯ ಎಂಬಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಓಮ್ನಿಯಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದು ಓಮ್ನಿ ಚಾಲಕ ಮೋನಪ್ಪ ಕುಲಾಲ್ ಮೈರ ಮೃತ

ಡಿ. 22 ಉಡುಪಿಯಲ್ಲಿ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ

ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗಿ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ ಡಿಸೆಂಬರ್ 22 ರಂದು ಉಡುಪಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 14-12-2025 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಚರ್ಚಿಸಿದರು. ಈ ಸಂದರ್ಭದಲ್ಲಿ

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ವಶಕ್ಕೆ ಹಾಗೂ 810 ಗ್ರಾಂ ಗಾಂಜಾ ಸ್ವಾಧೀನ

ಡಿ. 13ರಂದು ಸಂಜೆ, ಬಂಟ್ವಾಳ, ತುಂಬೆ ಗ್ರಾಮದ ಹನಮನಗರ ಎಂಬಲ್ಲಿ, ರಾಷ್ಟ್ರೀಯ ಹೆದ್ದಾರಿ ಬಳಿ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಮಂಜುನಾಥ ಟಿ, ಪೊಲೀಸ್ ಉಪ ನಿರೀಕ್ಷಕರು (ಕಾ&ಸು), ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ರವರು, ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ರಾಷ್ಟ್ರೀಯ ಹೆದ್ದಾರಿಯ ಪಕ್ಕ ನಿರ್ಜನ ಪ್ರದೇಶದಲ್ಲಿ ಇಬ್ಬರು

ಅಟರ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 13-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಿದರು. 3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಅಹಾರ ಮೇಳ,

ಅಟಲ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 13-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಿದರು. 3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಅಹಾರ ಮೇಳ,

The Story of Mulky Jeevan K Shetty and SHARADA ASSOCIATES

In a world where cement and steel often speak louder than soul and spirit, one man has quietly built a legacy that balances both — rooted deeply in tradition yet stretching confidently toward the future. His name is Mulky Jeevan K Shetty, and his brainchild, SHARADA ASSOCIATES, is not just a construction firm — it is an […]

ಕಾಂತಾವರ ಕನ್ನಡ ಸಂಘದ 20225ರ ಸಾಲಿನ ವಾರ್ಷಿಕ ಪ್ರಶಸ್ತಿಗಳ ಘೋಷಣೆ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ವಾರ್ಷಿಕ (2025) ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು ಮೊಗಸಾಲೆ ಪ್ರತಿಷ್ಠಾನದಿಂದ ನೀಡುವ ‘ಸಾಹಿತ್ಯ ಪ್ರಶಸ್ತಿ’ಯನ್ನು ಕಾಸರಗೋಡಿನ ಸಾಹಿತಿ ರಾಧಾಕೃಷ್ಣ ಕೆ ಉಳಿಯತ್ತಡ್ಕ ಅವರಿಗೆ, ಶ್ರೀಪತಿ ಮಂಜನಬೈಲು ದತ್ತಿನಿಧಿಯ ‘ರಂಗಸನ್ಮಾನ ಪ್ರಶಸ್ತಿ’ಯನ್ನು ಮಂಗಳೂರಿನ ರಂಗಕರ್ಮಿ ಶ್ರೀ ಶಶಿರಾಜ ಕಾವೂರು ಅವರಿಗೆ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸರೋಜಿನಿ ನಾಗಪ್ಪಯ್ಯ ಈಶ್ವರ ಮಂಗಲ ಅವರ ದತ್ತಿನಿಧಿಯ ‘ಯಕ್ಷಗಾನ ಸಾಹಿತ್ಯ

ಮಂಜೇಶ್ವರದಲ್ಲಿ ನೇಣುಬಿಗಿದು ಮಹಿಳೆ ಆತ್ಮಹತ್ಯೆ

ಮಂಜೇಶ್ವರ : ಮೂರು ತಿಂಗಳ ಹಸುಗೂಸಿನ ತಾಯಿಯೊಬ್ಬಳು ಗಂಡನ ಮನೆಯಲ್ಲಿ ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಉಪ್ಪಳ ಸೋಂಕಾಲ ಕೊಡಂಗೆ ರಸ್ತೆ ನಿವಾಸಿ ಮೊಯ್ದಿನ್ ಸವಾದ್ ಎಂಬವರ ಪತ್ನಿ ಫಾತಿಮತ್ ನಬೀನಾ (25) ಸಾವನ್ನಪ್ಪಿದ ದುರ್ದೈವಿ. ಈಕೆಯನ್ನು ಮಲಗುವ ಕಿಟಿಕಿಗೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ವ್ಯಕ್ತವಾಗಿಲ್ಲ. ಪ್ರಕರಣ ದಾಖಲಿಸಿ ಮಂಜೇಶ್ವರ ಪೊಲೀಸರು ತನಿಖೆಗೆ ಚಾಲನೆ