“ಮನಸ್ಸು ಮತ್ತು ಬುದ್ಧಿಯ ಹತೋಟಿ ದುಶ್ಚಟ ಮುಕ್ತ ಸಮಾಜಕ್ಕೆ ಬುನಾದಿ”ಡಾ. ಅನುರಾಧಾ ಕುರುಂಜಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ವತಿಯಿಂದ ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು 24-11-2025 ರಂದು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ಶ್ರೀ ಪ್ರಕಾಶ್
ಮಂಗಳೂರು: ಕನ್ನಡದ ಮೊಟ್ಟ ಮೊದಲ ಶಬ್ದಕೋಶವನ್ನು ತಯಾರಿಸಿದ ಫರ್ಡಿನೆಂಡ್ ಕಿಟೆಲ್ ಅವರು ತುಳು ಭಾಷೆಗೆ ಅನನ್ಯವಾದ ಕೊಡುಗೆ ನೀಡಿದವರು. ಕಿಟ್ಟೆಲ್ ಅವರು ಮಂಗಳೂರಿನಲ್ಲಿ ಕಳೆದ ದಿನಗಳು ಅವರ ಬದುಕಿನ ಮಹತ್ವದ ವಿದ್ವತ್ ಪೂರ್ಣ ದಿನಗಳಾಗಿದ್ದವು ಎಂದು ಸಂಶೋಧಕ, ಹಾಗೂ ಸಾಕ್ಷ್ಯ ಚಿತ್ರ ನಿರ್ಮಾಪಕ ಪ್ರಶಾಂತ್ ಪಂಡಿತ್ ಅವರು ಅಭಿಪ್ರಾಯಪಟ್ಟರು. ಅವರು ಮಂಗಳೂರಿನ ತುಳು ಭವನದಲ್ಲಿ ಕರ್ನಾಟಕದ ತುಳು ಸಾಹಿತ್ಯ ಅಕಾಡೆಮಿಯು ಆಯೋಜಿಸಿದ್ದ ತುಳು ಭಾಷೆಗೆ ಕಿಟ್ಟೆಲ್ ಅವರ
The Department of Paediatrics, Father Muller Medical College Hospital (FMMCH), together with the Department of Paediatric Nursing, Father Muller College of Nursing (FMCON) and Department of Speech and Hearing celebrated Children’s Day with great enthusiasm in the Conference Hall on the afternoon of 15th November 2025. The event was a heart-warming occasion, filled
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಹಲವು
ಪುತ್ತೂರು: ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ. ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ ಪ್ರತೀಕ್ (23) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಶೋರೂಮ್ ವರ್ಕ್ಶಾಪ್ ಒಂದರಲ್ಲಿ ಉದ್ಯೋಗದಲ್ಲಿದ್ದ ಪ್ರತೀಕ್, ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಗುರುವಾರ ಮಧ್ಯಾಹ್ನ
ಕಾಪು ಪುರಸಭಾ ವ್ಯಾಪ್ತಿಯ ಬೀಡುಬದಿ ವಾರ್ಡಿನ ಶ್ರೀ ಕೃಷ್ಣ ಪೂಜಾರಿ ಅವರ ಮನೆಯಿಂದ ಸಾದು ಶೆಟ್ಟಿ ಮನೆ ವರೆಗೆ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು 20-11-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ
ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಮಂಗಳೂರಿನ ಉರ್ವ ಸ್ಟೋರ್ನ ತುಳುಭವನ ಸಿರಿ ಚಾವಡಿಯಲ್ಲಿ 16 ನವೆಂಬರ್ 2025 ರಂದು ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಮಾರಂಭದಲ್ಲಿ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರಿಗೆ 2025 ರ ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ತುಳುನಾಡು ರಕ್ಷಣಾ ವೇದಿಕೆ (ರಿ) ಮತ್ತು ತುಳುನಾಡು ಸೂರ್ಯ ಪತ್ರಿಕೆ ಜಂಟಿಯಾಗಿ ಆಯೋಜಿಸಿದ
ಮಂಗಳೂರು: ತುಳು ಭಾಷೆ ಮತ್ತು ತುಳುನಾಡಿನೊಂದಿಗೆ ಕಿಟೆಲ್ ಅವರ ಒಡನಾಟದ ಬಗ್ಗೆ ಹೊಸ ಬೆಳಕು ಚೆಲ್ಲುವ ವಿಚಾರ ಮಂಥನ ಕಾರ್ಯಕ್ರಮ ನ.22ರ ಶನಿವಾರದಂದು ಬೆಳಿಗ್ಗೆ 10:00 ಗಂಟೆಗೆ ಮಂಗಳೂರಿನ ಊರ್ವ ಸ್ಟೋರ್ ನಲ್ಲಿರುವ ತುಳು ಭವನದಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಸುದೀರ್ಘ ಕಾಲ ಅಧ್ಯಯನ ಹಾಗೂ ಕ್ಷೇತ್ರಕಾರ್ಯ ಮಾಡಿ ಕನ್ನಡದ ನಿಘಂಟು ರೂಪಿಸಿದ ರೆವೆರೆಂಡ್ ಫರ್ಡಿನೆಂಡ್ ಕಿಟೆಲ್ ಅವರ ತುಳುನಾಡಿನ ಜೊತೆಗಿನ ಮತ್ತು ತುಳು ಭಾಷೆಯ ಒಡನಾಟದ ಬಗ್ಗೆ ‘ಅರಿವು ಮತ್ತು
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಶ್ರೀ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಅವಳಿ ಪ್ರಶಸ್ತಿ ಪಡೆದಿದೆ. ಆಳ್ವಾಸ್ ಹುಡುಗರ ವಿಭಾಗದಲ್ಲಿ 4 ಚಿನ್ನ, 2 ಬೆಳ್ಳಿ ಹಾಗೂ 1 ಕಂಚಿನ ಪದಕಗಳೊಂದಿಗೆ ಒಟ್ಟು 7 ಪದಕ ಗಳಿಸಿ 178 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿತು. ಹುಡುಗಿಯರ ವಿಭಾಗದಲ್ಲಿ 5 ಚಿನ್ನ, 2
ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಯುತ ಪುನೀತ್ ದೈಹಿಕ ಶಿಕ್ಷಕರು ಬೆಥನಿ ಪಿ ಯು ಕಾಲೇಜ್ ನೂಜಿಬಾಳ್ತಿಲ ಇವರು ದೀಪಬೆಳಗಿಸಿ ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯು ಮಹತ್ವವಾಗಿದೆ ಎಂದು ಹೇಳಿ ಕ್ರೀಡೋತ್ಸವಕ್ಕೆ ಚಾಲನೆಯನ್ನು ನೀಡಿದರು. ಸಂಸ್ಥೆಯ ಸಂಚಾಲಕರಾದ ವಂದನೀಯ ಗುರುಗಳಾದ ಪ್ರಕಾಶ್ ಪೌಲ್ ಡಿ’ಸೋಜ ವಿದ್ಯಾರ್ಥಿಗಳಿಗೆ ಶುಭ




























