Home Archive by category KARKALA (Page 3)

ಮಳೆಗೆ ಸಂಪೂರ್ಣವಾಗಿ ಹದಗೆಟ್ಟ ಮುಖ್ಯರಸ್ತೆ : ಚರಂಡಿ ಮೋರಿಗಳಿಗೆ ಕೋಟ್ಯಾಂತರ ರೂಪಾಯಿ ಖರ್ಚು

ಕಾರ್ಕಳ : ಕಳೆದ ಮಾರ್ಚ್ ತಿಂಗಳಲ್ಲಿ ಕಾರ್ಕಳದಲ್ಲಿ ಬಹಳ ಅದ್ದೂರಿಯಾಗಿ ಕಾರ್ಕಳ ಉತ್ಸವ ಜರುಗಿದ್ದು. ಈ ಸಂದರ್ಭದಲ್ಲಿ ಕಾರ್ಕಳ ತಾಲೂಕಿನ ಮುಖ್ಯ ರಸ್ತೆಗಳು, ಚರಂಡಿ ಮೋರಿಗಳಿಗೆ ಕೋಟಿಗಟ್ಟಲೆ ರೂಪಾಯಿಗಳನ್ನು ಖರ್ಚು ಮಾಡಿ ಡಾಮರೀಕರ್ಣ ಮಾಡಲಾಗಿತ್ತು. ಇದೀಗ ಕಾರ್ಕಳದ ಮುಖ್ಯ ರಸ್ತೆಗಳಲ್ಲಿ ಒಳ ಚರಂಡಿಯ ತ್ಯಾಜ್ಯ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಕಾರ್ಕಳ ಮುಖ್ಯ

ಬಾರಿ ಮಳೆಯ ಕಾರಣ ಕಾರ್ಕಳದಲ್ಲಿ ತೋಟಗಳಿಗೆ ನುಗ್ಗಿದ ನೀರು : ಜನರಲ್ಲಿ ಪ್ರವಾಹದ ಭೀತಿ

ಕಾರ್ಕಳ: ಕಾರ್ಕಳ ತಾಲೂಕಿನ ಲ್ಲಿ ಭಾರಿ ಮಳೆ ಸುರಿಯುತಿದ್ದು ಹಲವೆಡೆಗಳಲ್ಲಿ ತೋಟಗಳಿಗೆ ನೀರು ನುಗ್ಗಿದೆ. ಕೆಲವರಿಗೆ ಪ್ರವಾಹ ನೋವು ತಂದರೆ ಇನ್ನು ಕೆಲವರಿಗೆ ಅನುಕೂಲ ವಾದ ಉದಾಹರಣೆಗಳು ಸಾಕ್ಷಿಕರಿಸಿದೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮ ಎಣ್ಣೆಹೊಳೆ ಬಳಿ ಡ್ಯಾಂ ಬಳಿ ಸ್ವರ್ಣೆ ಉಕ್ಕಿ ಹರಿಯುತಿದ್ದು ನದಿ ಪಾತ್ರ ದ ಬಳಿಯ ಪಂಪ್ ಹೌಸ್ ಬಳಿ ನೀರಿನ ಜೊತೆ ತೆಂಗಿನಕೈ ಅಡಿಕೆ ಮರದ ದಿಮ್ಮಿಗಳು ಶೇಖರಣೆ ಗೊಳ್ಳುತಿದ್ದು ಸ್ಥಳೀಯ ಹತ್ತು ಜನರ ತಂಡ ನೀರಿನಲ್ಲಿರುವ ವಸ್ತುಗಳ

ಕಾರ್ಕಳ ಪುರಸಭೆಯ ಸಾಮಾನ್ಯ ಸಭೆ ಬೀದಿ ಬದಿಗಳಲ್ಲಿ ಮೀನು ವ್ಯಾಪಾರ ನಿಷೇಧಿಸಬೇಕು : ಪುರಸಭೆ ಅಧ್ಯಕ್ಷೆ ಸುಮಕೇಶವ್ ಹೇಳಿಕೆ

ಕಾರ್ಕಳ: ಬೀದಿ ಬದಿಗಳಲ್ಲಿ ಮೀನು ವ್ಯಾಪಾರವನ್ನು ನಿಷೇಧಿಸಬೇಕು, ಇಲ್ಲವೆ ಆಯ್ದ ಜಾಗದಲ್ಲಿ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲು ಅವಕಾಶ ಇದೆ ಎಂದು ಪುರಸಭೆ ಅಧ್ಯಕ್ಷೆ ಸುಮಕೇಶವ್ ಹೇಳಿದ್ದರೆ.ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದರು. ಅಶ್ಪಕ್ ಅಹ್ಮದ್ ಮಾತನಾಡಿ, ಮೀನು ಮಾರಾಟ ವ್ಯವಸ್ಥೆ ಕಲ್ಪಿಸಲು ಅವಕಾಶವಿದೆ ಎಂದರು. ಪ್ರತಿಮಾ ರಾಣೆ ಮಾತನಾಡಿ, ಈ ಬಗ್ಗೆ ಅನೇಕ ಬಾರಿ ಚರ್ಚೆ ನಡೆದಿದೆ. ಹೊಟ್ಟೆಪಾಡಿಗಾಗಿ ಬೀದಿ ಬದಿಯಲ್ಲಿ ವ್ಯಾಪಾರ ನಿರ್ವಹಿಸುತ್ತಿದ್ದಾರೆ.

ಕಾರ್ಕಳದಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ

ಕಾರ್ಕಳ:ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಗೀತ ಗಾಯನವು ಕಾರ್ಕಳದಲ್ಲಿ ನಡೆಯಿತು. ಕಾರ್ಕಳದ ಬಾಹುಬಲಿ ಬೆಟ್ಟದ ತಪ್ಪಲಲ್ಲಿರುವ ಚತುರ್ಮುಖ ಬಸದಿಯ ಆವರಣದಲ್ಲಿ ನೂರಾರು ಶಾಲಾ ಮಕ್ಕಳು ಕನ್ನಡ ನಾಡಗೀತೆ ಹಾಡಿದರು. ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ರೂಪ ಶೆಟ್ಟಿ, ಮುಖ್ಯ ಕ್ಷೇತ್ರ ಶಿಕ್ಷಣಾಧಿಕಾರಿ, ಸಂಗೀತ ಶಿಕ್ಷಕರಾದ ಶ್ರೀ ಕೃಷ್ಣ, ಅನಂತ ಪದ್ಮನಾಭ ಭಟ್, ಮುನಿರಾಜ ರೆಂಜಾಳ, ಶಾಲಾ,

ಪಿಎಂ ಕೇರ್ಸ್ ಯೋಜನೆ ಪಾರದರ್ಶಕತೆ ಹೊಂದಿರಲಿಲ್ಲ: ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ

ಕಾರ್ಕಳ: ಕೋವಿಡ್ ಸಂದರ್ಭ ದೇಣಿಗೆ ಸಂಗ್ರಹಕ್ಕೆ ಬಳಸಿದ ವೇದಿಕೆ ಪಿಎಂ ಕೆರ್ಸ್ ಯೋಜನೆಯು ಪಾರದರ್ಶಕತೆಯನ್ನು ಹೊಂದಿರಲಿಲ್ಲ. ಹಣ ಸಂಗ್ರಹ ಹಾಗೂ ಖರ್ಚುಗಳ ಲೆಕ್ಕ ವಿ ಡದ ಈ ನಿಧಿಯ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಪ್ರತಿಬಿಂಬಿಸುತ್ತದೆ. ಕೇಂದ್ರದ ಮಾಜಿ ಸಚಿವ ಮಾಜಿ ಮುಖ್ಯಮಂತ್ರಿ ಯಂ. ವೀರಪ್ಪ ಮೊಯ್ಲಿ ಟೀಕಿಸಿದರು   ಕಾರ್ಕಳ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಆಡಳಿತದಲ್ಲಿರುವ ಸರಕಾರಗಳಿಗೆ

ಕಾರ್ಕಳದ ಬಸ್ ನಿಲ್ದಾಣದ ಪರಿಸರದಲ್ಲಿ ಸಂಭ್ರಮದಿಂದ ಗಣೇಶೋತ್ಸವ ಆಚರಣೆ

ಕಾರ್ಕಳ: ಇಂದು ಶುಕ್ರವಾರ, ಎಲ್ಲೆಡೆ ಗಣೇಶ ಚತುರ್ಥಿ ಹಬ್ಬದ ಸಂಭ್ರಮ. ಆದರೆ ಕೋವಿಡ್ ಕಾರಣದಿಂದ ಹಿಂದಿನ ಸಡಗರ ಇಲ್ಲದೆ ಜನರು ಹಾಗೂ ಸಂಘಟಕರು ಅತಿ ಜಾಗರೂಕತೆಯಿಂದ ಹಬ್ಬವನ್ನು ಸರಕಾರ ಮತ್ತು ಜಿಲ್ಲಾಡಳಿತದ ಆದೇಶದಂತೆ ಆಚರಿಸುವುದು ಕಂಡುಬಂತು. ಈ ಸಂದರ್ಭದಲ್ಲಿ ೧೪ ವರ್ಷದಿಂದ ಆಚರಿಸಿಕೊಂಡು ಬರುತ್ತಿರುವ ಕಾರ್ಕಳ ಬಸ್ ನಿಲ್ದಾಣ ಪರಿಸರದಲ್ಲಿ ಎಲ್ಲ ಜಾತಿಯ ಹಾಗೂ ಎಲ್ಲ ಧರ್ಮದವರನ್ನು ಸೇರಿಸಿಕೊಂಡು ಗಣೇಶೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಇದರಲ್ಲಿ

ಕಾರ್ಕಳದ ಶ್ರೀ ಭುವನೇಂದ್ರ ಪ್ರೌಢಶಾಲೆಯ ಸಭಾಂಗಣದಲ್ಲಿ ವರ್ಷದ ಶೈಕ್ಷಣಿಕ ಚಟುವಟಿಕೆಯ ಕುರಿತ ವಿಶೇಷ ಸಭೆ

ಕಾರ್ಕಳ ತಾಲೂಕು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ವರ್ಷದ ಶೈಕ್ಷಣಿಕ ಚಟುವಟಿಕೆಯ ಕುರಿತ ವಿಶೇಷ ಸಭೆಯ ನಡೆಯಿತು. ಕಾರ್ಕಳದ ಶ್ರೀ ಭುವನೇಂದ್ರ ಪ್ರೌಢಶಾಲೆಯ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನ ಉಡುಪಿ ಇದರ ವಿದ್ಯಾಂಗ ಉಪನಿರ್ದೇಶಕರಾದ ಎನ್ ಎಚ್ ನಾಗೂರರವರು ವಹಿಸಿದ್ರು. ಇದೇ ವೇಳೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಕಾರ್ಕಳ ಶಿಕ್ಷಣ ವಲಯವೂ ಪ್ರತಿ ವಿಭಾಗದಲ್ಲೂ ಉತ್ತಮ ಸಾಧನೆ

ಕಾರ್ಕಳದಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ನಿಂದ ಆಹಾರ ಕಿಟ್ ವಿತರಣೆ

ಕಾರ್ಕಳ: ಮಲಬಾರ್ ಗೋಲ್ಡ್ ವತಿಯಿಂದ ಕಾರ್ಕಳದ ಶಾಸಕರ ಭವನದಲ್ಲಿ ತಾಲೂಕಿನ ಅರ್ಹ ಬಡ ವರ್ಗದವರಿಗೆ ರೇಷನ್ ಕಿಟ್  ಗಳನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿತರಿಸಿದರು. ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ನ ಮ್ಯಾನೇಜರ್ ರಾಘವೇಂದ್ರ ನಾಯಕ್ ಅಜೆಕಾರ್ ಅವರು ಬಡ ಜನತೆಗೆ ಇರುವ ಮಲಬಾರ್ ಗೋಲ್ಡ್ ನ ಸಾಮಾಜಿಕ ಸೌಲಭ್ಯಗಳ ಬಗ್ಗೆ ವಿವರಣೆಗಳನ್ನು ನೀಡಿದರು.ಕಾರ್ಕಳ ನಗರ ಬಿಜೆಪಿ ಅಧ್ಯಕ್ಷರು ಮಹಾವೀರ್ ಜೈನ್, ತಾಲೂಕು ಪಂಚಾಯತ್ ಅಧ್ಯಕ್ಷರು ಮಾಲಿನಿ ಜೆ ಶೆಟ್ಟಿ,

ತುಂಬಿ ಹರಿಯುತ್ತಿರುವ ಸ್ವರ್ಣನದಿ: ಮುನ್ನೆಚ್ಚರಿಕೆ ವಹಿಸಿದ್ದರಿಂದ ನೆರೆ ಭೀತಿ ದೂರ

ಕಾರ್ಕಳ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸ್ವರ್ಣ ನದಿ ತುಂಬಿ ಹರಿಯುತ್ತಿದೆ. ದುರ್ಗ ಗ್ರಾಮದ ಮುಂಡ್ಲಿ ಬಲ್ಮೆಗುಂಡಿಯಲ್ಲಿ ನಿರ್ಮಾಣಗೊಂಡಿರುವ ಕಿಂಡಿಅಣೆಕಟ್ಟಿಗೆ ಅಳವಡಿಸಿದ ಸ್ವಯಂ ಚಾಲಿತ ಗೇಟ್ ನ್ನು ತೆರವು ಗೊಳಿಸಿರುವುದರಿಂದ ಮಳೆ ನೀರು ಹೊರ ಹರಿದು ಹೋಗಿರುವುದರಿಂದ ಕಳೆದ ಕೆಲ ವರ್ಷಗಳಿಂದ ಇದೇ ಪರಿಸರದಲ್ಲಿ ಎದುರಾಗುತ್ತಿದ್ದ ಕೃತಕ ನೆರೆಗೆ ಮುಕ್ತಿ ದೊರೆತ್ತಿದೆ. ನಗರ ಪ್ರದೇಶಕ್ಕೆ ಕುಡಿಯುವ ನೀರು ಮುಂಡ್ಲಿಯ ಸ್ವರ್ಣ ನದಿಯಿಂದ ಕಾರ್ಕಳ