. ಕುಂದಾಪುರ: ಜನಪ್ರಿಯ ಸರ್ಕಾರವಿದ್ದರೆ, ಜನಪರ ನಾಯಕ ಅದರ ಮುಖ್ಯಸ್ಥನಾದರೆ ಯಾವ ರೀತಿ ಜನಸ್ಪಂದನೆ ಸಿಗುತ್ತದೆ ಎನ್ನುವುದಕ್ಕೆ ಈ ಬೈಂದೂರಿನ ಅಭಿವೃದ್ದಿಯ ಕತೆಯೇ ಸಾಕ್ಷಿ. ನಮ್ಮ ಸರ್ಕಾರದ ಅಭಿವೃದ್ದಿಯ ಕೆಲಸಗಳು ನಿಮ್ಮ ಮುಂದಿವೆ. ಕೇಂದ್ರ, ರಾಜ್ಯ ಸರ್ಕಾರದಂತೆ ಬೈಂದೂರಿನಲ್ಲಿಯೂ ಸಂಸದ ಹಾಗೂ ಶಾಸಕರ ಡಬಲ್ ಇಂಜಿನ್ ಸಮನ್ವಯತೆ ಇದೆ. ಇದು ಕೇವಲ ಬಾಯಿ ಮಾತಿನ
ಕನ್ನಡ ಉತ್ಸವ ಸಮಿತಿ ಉಪ್ಪುಂದ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ ಉಪ್ಪುಂದ ಶಾಲೆ ಬಾಗಿಲಿನಲ್ಲಿ ನಡೆಯಿತುಬೈಂದೂರು ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಅವರು ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕನ್ನಡ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಮ್ ಸುಕುಮಾರ್ ಶೆಟ್ಟಿ ಅವರು ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಈ ಒಂದು ಸಂದರ್ಭದಲ್ಲಿ ಮಾನ್ಯ
ದೀಪವು ಮನೆ ಮತ್ತು ಬದುಕನ್ನು ಬೆಳಗುತ್ತದೆ. ದೀಪಾವಳಿಯಲ್ಲಿ ಅಗ್ನಿಗೆ ವಿಶೇಷ ಸ್ಥಾನವಿದ್ದು, ಪಂಚಭೂತಗಳಲ್ಲಿ ಒಂದಾಗಿರುವ ಅಗ್ನಿಯೂ ಕೆಟ್ಟದನ್ನು ಭಸ್ಮಗೊಳಿಸಿ, ಸುಂದರ ಜೀವನ ರೂಪಿಸಲು ಸಹಕಾರಿ ಎಂದು ಮಂಗಳೂರು ವಿಭಾಗ ಕಾರ್ಯವಾಹ ವಾದಿರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು ಅವರು ಭಾನುವಾರ ಸಂಜೆ ರಾಷ್ಟಿ್ಯ ಸ್ವಯಂ ಸೇವಕ ಸಂಘದ ವತಿಯಿಂದ ಕಂದಾವರ ಪ್ರಿಯಾಂಕ ನಗರದ ಸೇವಾ ಬಸ್ತಿಯ ನಾಗರಿಕರಿಗೆ ದೀಪಾವಳಿ ಹಿಂದಿನ ದಿನದ ನೀರು ತುಂಬಿಸುವ ಕಾರ್ಯಕ್ರಮಕ್ಕೆ ದೇವಸ್ಥಾನದ
ಉದ್ಯೋನ್ಮುಖ ಪ್ರತಿಭೆ ರಾಜೇಶ್ ಕೆರ್ಗಾಲ್ ಅವರಿಗೆ ಲಯನ್ಸ್ ಕ್ಲಬ್ ನಾವುಂದ ಹಾಗೂ ಸಾರ್ವಜನಿಕರ ವತಿಯಿಂದ ಅದ್ದೂರಿ ಸನ್ಮಾನದ ಕಾರ್ಯಕ್ರಮವು ಮಾಲಸ ಮಾಂಗಲ್ಯ ಆರ್ಕೇಡಾ ಅರೆಹೊಳೆ ಕ್ರಾಸ್ ನಲ್ಲಿ ಸಡಗರ ಸಂಭ್ರಮದಲ್ಲಿ ನಡೆಯಿತು. ತನ್ನಲ್ಲಿ ಅಗಾಧವಾದ ಜ್ಞಾನವನ್ನು ಹೊಂದಿರುವ ಇನ್ನೊಬ್ಬರಿಗೆ ಸ್ಪೂರ್ತಿದಾಯಕವಾಗಿರುವ ಅದೆಷ್ಟು ಕಲಾವಿದರನ್ನು ಬೆಳೆಸಿದ ಅತಿ ಕಿರಿಯ ಪ್ರತಿಭೆ ರಾಜೇಶ್ ಕೆರ್ಗಾಲ್ ಖ್ಯಾತ ಸಂಗೀತ ನಿರ್ದೇಶಕರಾದ ರವಿ ಬಸ್ರೂರು ಇವರ ಸಿನಿಮಾ ತಂಡದಲ್ಲಿ ಕೆಲಸ
ದುಬೈನಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ವಂಚಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ತಾಲೂಕಿನ ಶಿರೂರಿನ ಸಂದೀಪ್ ಶೆಟ್ಟಿ ಯುವಕರಿಗೆ ವಂಚಿಸಿದ ವ್ಯಕ್ತಿ. ಯುವಕರಿಂದ ಕೋಟ್ಯಂತರ ರೂಪಾಯಿ ಸಾಲ ಮಾಡಿಸುತ್ತಾನೆ, ಇಲ್ಲಿ ಇವನದೇ ಆದ ದೊಡ್ಡ ತಂಡ ಇದೆ. ಇವರಲ್ಲಿ ಹೆಚ್ಚಿನವರು ಪಾಕಿಸ್ತಾನದವರು, ಮೊದಲು ಬ್ಯಾಂಕ್ ಅಕೌಂಟ್ ಓಪನ್ ಮಾಡಿಸುತ್ತಾರೆ, ಆಮೇಲೆ ನಮ್ಮ ಹೆಸರಿನಲ್ಲಿ ಲೋನ್ ತೆಗಿಯುತ್ತಾರೆ, ನಂತರ ಯುಕರಿಗೆ ಅಲ್ಪ ಸ್ವಲ್ಪ ಮೊತ್ತ ನೀಡಿ ಭಾರತಕ್ಕೆ
ಕುಂದಾಪುರ : ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವ ಕಾರಣಕ್ಕೆ ಮನನೊಂದು ಸೇತುವೆ ಮೇಲಿನಿಂದ ತುಂಬಿ ಹರಿಯುತ್ತಿರುವ ನದಿಗೆ ಹಾರಿಕೊಂಡ ನಗರದ ವಡೇರಹೋಬಳಿ ಜೆಎಲ್ಬಿ ರಸ್ತೆಯ ನಿವಾಸಿ ಸಾಯೀಶ್ ಶೆಟ್ಟಿ ಮೃತದೇಹ ಶುಕ್ರವಾರ ಬೆಳಿಗ್ಗೆ ನಾವುಂದದ ಸಮುದ್ರತೀರದಲ್ಲಿ ಪತ್ತೆಯಾಗಿದೆ. ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಸಾಯೀಶ್ ಶೆಟ್ಟಿ ಸೈಕಲ್ನಲ್ಲಿ ಹೇರಿಕುದ್ರು ಸೇತುವೆಯ ಮೇಲೆ ಬಂದು, ಬಳಿಕ ಸೈಕಲ್ ಹಾಗೂ ಮೊಬೈಲ್ ಅನ್ನು ಮೇಲೆ
ಕುಂದಾಪುರ : ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದ ಶಂಕಿತ ನಕ್ಸಲ್ ವಾದಿಗಳಾದ ಬಿ.ಜಿ.ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಅವರ ಮೇಲಿನ 7 ಪ್ರಕರಣಗಳ ವಿಚಾರಣೆಯನ್ನು ಸೆಕ್ಷನ್ ನ್ಯಾಯಾಲಯಕ್ಕೆ ವರ್ಗಾಯಿಸಿ ಬುಧವಾರ ಆದೇಶ ಹೊರಡಿಸಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಕೇಶವ್ ಯಡಿಯಾಳ ಕೊಲೆ ಪ್ರಕರಣವೂ ಸೇರಿದಂತೆ ಕುಂದಾಪುರ ಉಪ ವಿಭಾಗ ವ್ಯಾಪ್ತಿಯಲ್ಲಿ ಒಟ್ಟು 11 ಪ್ರಕರಣಗಳಿದ್ದು, ಶಂಕರನಾರಾಯಣ ಠಾಣಾ ವ್ಯಾಪ್ತಿಯ 6 ಹಾಗೂ ಕೊಲ್ಲೂರು ಠಾಣೆ
ಕುಂದಾಪುರ: ವಾರದ ಹಿಂದೆ ಮಹಿಳೆಯ ತಲೆಗೆ ರಾಡ್ನಿಂದ ಹಲ್ಲೆ ನಡೆಸಿ ಬಳಿಕ ಚಿನ್ನಾಭರಣಗಳನ್ನು ಎಗರಿಸಿದ ಆರೋಪಿಯನ್ನು ತ್ರಾಸಿಯ ಬಳಿ ಕುಂದಾಪುರ ಗ್ರಾಮಾಂತರ ಪೊಲೀಸರು ಸೆರೆ ಹಿಡಿದಿದ್ದಾರೆ. ಬಂಧಿತ ಆರೋಪಿಯನ್ನು ತ್ರಾಸಿಯ ಭರತ್ನಗರ ನಿವಾಸಿ ಪ್ರವೀಣ್ (24) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿರುವ ಬೈಕ್, ಚಿನ್ನದ ಉಂಗುರ ಮತ್ತು ಗುಜ್ಜಾಡಿ ಸೊಸೈಟಿಯೊಂದರಲ್ಲಿ ಚಿನ್ನದ ಕರಿಮಣಿ ಸರ ಅಡವಿರಿಸಿ ಪಡೆದುಕೊಂಡ ನಗದು ಹಣ ಒಟ್ಟು ರೂ.
ಕುಂದಾಪುರ: ಕಳೆದ ಎರಡು ದಿನಗಳ ಹಿಂದೆ ಶಾಲೆಯಿಂದ ಮನೆಗೆ ವಾಪಾಸಾಗುವ ವೇಳೆ ಕಾಲುಸಂಕ ದಾಟುತ್ತಿದ್ದ ಸಂದರ್ಭ ಆಯತಪ್ಪಿ ಹರಿಯುವ ನದಿಗೆ ಬಿದ್ದು ನೀರುಪಾಲಾದ ಕಾಲ್ತೋಡು ಗ್ರಾಮದ ಮಕ್ಕಿಮನೆ ನಿವಾಸಿ ಪ್ರದೀಪ್ ಪೂಜಾರಿಯವರ ಪುತ್ರಿ, 2ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ (7) ಮೃತದೇಹ ಕೊನೆಗೂ 48 ಗಂಟೆಯ ಸತತ ಕಾರ್ಯಾಚರಣೆಯ ಬಳಿಕ ಪತ್ತೆಯಾಗಿದೆ. ಕಾಲ್ತೋಡು ಗ್ರಾಮದ ಬಿಜಮಕ್ಕಿ ಎಂಬಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು ನಿರಂತರವಾಗಿ ಶೋಧ ಕಾರ್ಯ ನಡೆಸಲಾಗಿತ್ತು.
ಎರಡು ದಿನಗಳಿಂದ ಭಾರಿ ಮಳೆ ಹಿನ್ನೆಲೆ ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡದ ಅಂಚಿನಲ್ಲಿರುವ ಶಿರೂರು ಬೈಂದೂರು ಕಳುಹಿತ್ಲು ಕಲ್ಮಕ್ಕಿಯ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ ಯಾವುದೇ ಸಂಪರ್ಕವಿಲ್ಲದೆ ಜನ ಕಂಗೆಟ್ಟಿದ್ದಾರೆ ಭಾರೀ ಮಳೆಯಿಂದಾದ್ದು ರಾತ್ರಿ ಹಲವಾರು ಮನೆಗಳಿಗೆ ನೀರು ನುಗ್ಗಿದೆ ,ರಾಜ್ಯ ಹೆದ್ದಾರಿ ಸಂಪೂರ್ಣ , ಕೆಲವು ಶಾಲೆಯ ಎದುರುಗಡೆ ಮುಳುಗಡೆಯಾಗಿದೆ ಯಾವುದೇ ವಾಹನ ಸಂಚಾರ ಇಲ್ಲದೆ ಸ್ಥಗಿತಗೊಂಡಿದೆ. ಹಲವಾರು ಮನೆಗಳು ರಸ್ತೆ ಸಂಪರ್ಕವನ್ನೇ