ಭಜರಂಗದಳ ನಿಷೇಧ ಬಿಡಿ, ಯಾವ ಒಬ್ಬ ಕಾರ್ಯಕರ್ತನಿಗೆ ತೊಂದರೆಯಾಗಲು ನಾವು ಬಿಡುವುದಿಲ್ಲ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಅರುಣ್ ಕುಮಾರ್ ಪುತ್ತಿಲ ಎಚ್ಚರಿಕೆ.ಪುತ್ತೂರು : ಚುನಾವಣೆಯ ಹೊಸ್ತಿಲಿನಲ್ಲಿಯೇ ಕಾಂಗ್ರೆಸ್ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಪ್ರಣಾಳಿಕೆ ಕೆಲವು ವಿಚಾರವು ಕಿಚ್ಚು ಹಚ್ಚಿದೆ.ಈ ಬಗ್ಗೆ ಪುತ್ತೂರು ವಿಧಾನ ಸಭಾ ಕ್ಷೇತ್ರದ
ಮಂಗಳೂರು: ಕಳೆದ ಹಲವು ವರ್ಷಗಳಿಂದ ಮಂಗಳೂರು ಕ್ಷೇತ್ರದಿಂದ ಸತತವಾಗಿ ಶಾಸಕರಾಗಿ ಆಯ್ಕೆಯಾದರೂ ಮೂಲಸೌಕರ್ಯವನ್ನು ಒದಗಿಸುವಲ್ಲಿ ಯು.ಟಿ.ಖಾದರ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಕೇರಳ ಭಾಗದ ಉಸ್ತುವಾರಿ ಕುಂಟಾರು ರವೀಶ್ ತಂತ್ರಿ ಹೇಳಿದರು. ಮಂಗಳೂರಿನಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಹಾಲಿ ಶಾಸಕರು ಉಳ್ಳಾಲದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದರು. ಒಳಚರಂಡಿ ವ್ಯವಸ್ಥೆ ಅಸಮರ್ಪಕ: ಸಾಕಷ್ಟು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್ ಆರ್ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ.ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಲು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್ ಪದ್ಮರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ.
ಪುತ್ತೂರು: ಆಮ್ ಆದ್ಮಿ ಪಕ್ಷ ಕಳೆದ 10 ವರ್ಷಗಳಲ್ಲಿ ಒಂದು ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಂಡಿದ್ದು, ರಾಷ್ಟ್ರಾದ್ಯಂತ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಈಗಾಗಲೇ ದ.ಕ.ಜಿಲ್ಲೆಯಲ್ಲಿ ಐದು ಸ್ಥಾನಗಳಲ್ಲಿ ಅಭ್ಯರ್ಥಿಯ ಪಟ್ಟಿ ಬಿಡುಗಡೆಗೊಂಡಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಪುತ್ತೂರಿನ ಸರಕಾರ ಆಸ್ಪತ್ರೆ
ರೈಲು ಹಳಿಗೆ ಮರ ಬಿದ್ದದ್ದನ್ನು ಗಮನಿಸಿದ 70 ವರ್ಷ ಪ್ರಾಯದ ಮಹಿಳೆ ತತ್ಕ್ಷಣವೇ ಎಚ್ಚೆತ್ತುಕೊಂಡು ಸಮಯಪ್ರಜ್ಞೆಯಿಂದ ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದಾರೆ. ಪಡೀಲ್ ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರ ದಲ್ಲಿ ಈ ಘಟನೆ ಸಂಭವಿ ಸಿದ್ದು, ಕುಡುಪು ಆಯರ ಮನೆ ಚಂದ್ರಾವತಿ ಅವರು ಸಂಭಾವ್ಯ ರೈಲು ಅವಘಡವನ್ನು ತಪ್ಪಿಸಿದವರು. ಮಾ. 21ರಂದು ಮಧ್ಯಾಹ್ನ ಸುಮಾರು 2.10ರ ಸುಮಾರಿಗೆ ರೈಲು
ನಗರ ಮರೋಳಿಯಲ್ಲಿ ರಂಗ್ ದೇ ಬರ್ಸಾ ಹೋಲಿ ಸಂಭ್ರಮದ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ ಘಟನೆ ನಡೆದಿದೆ. ಹೋಳಿ ಆಚರಣೆಯಲ್ಲಿ ಬಣ್ಣ ಎರಚಿಕೊಂಡು ಯುವಕ ಯುವತಿಯರು ಸಂಭ್ರಮಿಸುತ್ತಿದ್ದರು. ಅನ್ಯಧರ್ಮದ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ. ಈ ವೇಳೆ ಬಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ನಡುವೆ ಮಾತಿನ ಚಕಮಕಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ
Konkani poet, language activist, and the founder of Kavita Trust, Melvyn Rodrigues has been elected as the Convenor of Konkani Advisory Board of Sahitya Akademi, New Delhi at the general council meeting held on March 11, 2023, at the Sahitya Akademi offices in New Delhi which was attended by 99 newly elected members from various […]
ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ವೀರೇಶ್ ಮಠಪತಿ ಅವರು ಅಂತರ್ ರಾಷ್ಟ್ರೀಯ ಟೇಬಲ್ ಟೆನ್ನಿಸ್ ತೀರ್ಪುಗಾರರಾಗಿ ಅಯ್ಕೆಯಾಗಿದ್ದಾರೆ. ಅವರು ಮಾರ್ಚ್ 20ರಿಂದ 27ರ ವರಗೆ ಜಮ್ಮುವಿನಲ್ಲಿ ನಡೆಯಲಿರುವ 84ನೇ ಹಿರಿಯ ರಾಷ್ಟ್ರೀಯ ಮತ್ತು ಅಂತರ್ –ರಾಜ್ಯ ಟೇಬಲ್ ಟೆನ್ನಿಸ್ ಚಾಂಪಿಯನ್ ಶಿಪ್ಗೆ ತೀರ್ಪುಗಾರರಾಗಿ ಆಯ್ಕೆಯಾಗಿರುತ್ತಾರೆ. ವೀರೇಶ್ ಮಠಪತಿ ಅವರಿಗೆ ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆ
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ಏರಿಕೆ ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರದ ವೈಫಲ್ಯ ವನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತಲ್ಲದೆ, ಗ್ಯಾಸ್ ಸಿಲಿಂಡರ್ ಮತ್ತು ಕಟ್ಟಿಗೆಯ ಅಣಕು ಶವ ಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ `ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾದರೂ ಕೂಡ ಬಿಜೆಪಿಗರು ತಲೆ
ದೇರಳಕಟ್ಟೆ: ಯಕ್ಷಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭ ದೇರಳಕಟ್ಟೆಯ ಕಂಫರ್ಟ್ ಆಫ್ ಹೋಟೆಲ್ನ ನೆಲಮಹಡಿಯಲ್ಲಿ ನಡೆಯಿತು.ಮುಂಬಯಿಯ ಹೇರಂಭಾ ಇಂಡಸ್ಟೀಸ್ ಲಿ. ಮತ್ತು ಕೆಮಿನೋ ಫಾರ್ಮಾ ಅಧ್ಯಕ್ಷಕನ್ಯಾನ ಸದಾಶಿವ ಶೆಟ್ಟಿ ನೂತನ ಸೊಸೈಟಿಯನ್ನು ಉದ್ಘಾಟಿಸಿದರು.ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿ ಸಂಪತ್ತಿನ ಗಳಿಕೆ, ಬಳಕೆ ಹಾಗೂ ಉಳಿಕೆಧರ್ಮಯುಕ್ತವಾಗಿ ಮಾಡಬೇಕು. ಒಂದು ಕೈಗೆ ಮತ್ತೊಂದು