Home Archive by category mangaluru

ಅಲೋಶಿಯಸ್ ವಿವಿಯ ಪ್ರಥಮ ಕುಲಪತಿಯಾಗಿ ಡಾ. ಪ್ರವೀಣ್ ಮಾರ್ಟಿಸ್ ನೇಮಕ

ಸಂತ ಅಲೋಶಿಯಸ್ (ಸ್ವಾಯತ್ತ) ಕಾಲೇಜು ಇತ್ತೀಚೆಗೆ ಯುಜಿಸಿಯಿಂದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯವೆಂದು ಮಾನ್ಯತೆಪಡೆದಿದ್ದು, ಕಾಲೇಜಿನ ಪ್ರಾಂಶುಪಾಲರಾಗಿದ್ದ ರೆ.ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಅವರು ಅದರ ಪ್ರಥಮ ಕುಲಪತಿಯಾಗಿನೇಮಕಗೊಂಡಿರುತ್ತಾರೆ ಎಂದು ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರೊವಿನ್ಶಿಯಲ್ ಹಾಗೂ ಕುಲಾಧಿಪತಿಯವರಾದ ವಂ. ಫಾ.

ಕರ್ನಾಟಕ ಸರಕಾರ ಆಹಾರ ಆಯೋಗದ ಸದಸ್ಯರಾಗಿ ಹಿರಿಯ ಕಾಂಗ್ರೆಸ್ಸಿಗ ಸುಮಂತ್ ರಾವ್ ಆಯ್ಕೆ

1991ರಿಂದ ವಿದ್ಯಾರ್ಥಿ ಕಾಂಗ್ರೆಸ್ ನಲ್ಲಿ (nsui ) ಗುರುತಿಸಿಕೊಂಡು ಯು. ಟಿ ಖಾದರ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿ ಹೋರಾಟವನ್ನು ಸಂಘಟಿಸಿಕೊಂಡು ಎನ್ ಎಸ್ ಯು ಐ ಯಲ್ಲಿ ಅವಿಭಾಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ, ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಕಾವೂರಿನಲ್ಲಿ ಪರಿಚಯ ಕಲಾ ರಂಗ

ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷ, ಸದಸ್ಯರ ನೇಮಕ

ರಾಜ್ಯ ಸರಕಾರವು ತುಳು, ಬ್ಯಾರಿ, ಕೊಂಕಣಿ ಅಕಾಡಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ಶನಿವಾರ ಆದೇಶ ಹೊರಡಿಸಿದೆ. ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ತಾರನಾಥ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಉಮರ್ ಯು.ಎಚ್. ಹಾಗೂ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಅವರನ್ನು ನೇಮಿಸಿದೆ.

ಮಂಗಳೂರು: ಮಾ.17ರಂದು ಗುರು-ಶಿಷ್ಯರ ಸಮ್ಮಿಲನ

ಮಂಗಳೂರು: ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಅಲ್ಯುಮ್ನಿ ಅಸೋಸಿಯೇಷನ್ ಆಶ್ರಯದಲ್ಲಿ ಮಾರ್ಚ್ 17ರಂದು ಬೆಳಗ್ಗೆ 9.30ರಿಂದ ಸಂಜೆ 4ರ ತನಕ ಗುರು -ಶಿಷ್ಯರ ಸಮ್ಮಿಲನ ‘ಗುರುಭ್ಯೋ ನಮಃ’ ಕಾರ್ಯಕ್ರಮ ನಡೆಯಲಿದೆ.1982ರಿಂದ 2024ರವರೆಗಿನ 41 ವರ್ಷಗಳ ಸುದೀರ್ಘ ಕಾಲದಲ್ಲಿ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ವಿದ್ಯಾರ್ಜನೆ ಮಾಡಿದ ವಿದ್ಯಾರ್ಥಿಗಳ ಹಾಗೂ ಕಲಿಸಿದ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಯನ್ನು ಒಂದೇ ಕಡೆ ಕಲೆ ಹಾಕುವ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ

ಮಂಗಳೂರು: ಫಾದರ್ ಮುಲ್ಲರ್ ರೋಟರಿ ಸ್ಕಿನ್ ಬ್ಯಾಂಕ್ ಉದ್ಘಾಟನೆ

ಮಂಗಳೂರು: ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ರೋಟರಿ ಕ್ಲಬ್ ಮಂಗಳೂರು ವತಿಯಿಂದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ‘ಫಾದರ್ ಮುಲ್ಲರ್-ರೋಟರಿ ಸ್ಕಿನ್ ಬ್ಯಾಂಕ್’ ಉದ್ಘಾಟಿಸಲಾಯಿತು. ಸ್ಕಿನ್ ಬ್ಯಾಂಕ್‌ನ್ನು ಫಾದರ್ ಮುಲ್ಲರ್ ಸಂಸ್ಥೆಯ ನಿರ್ದೇಶಕ ವಂ. ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸ್ಕಿನ್ ಬ್ಯಾಂಕ್ ಅನೇಕ ವರ್ಷಗಳ ಹಿಂದಿನ ಕನಸಾಗಿದ್ದು, ಅದಿಂದು ನನಸಾಗಿದೆ. ಇತರ

ಮಂಗಳೂರು: ರಥಬೀದಿಯ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಬ್ರಿಜೇಶ್ ಚೌಟ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಮಂಗಳೂರಿನ ರಥಬೀದಿಯ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನ್ಯಾಯಾಲಯ ನಿಯೋಜಿತ ರಿಸೀವರ್ ಕೆ ಉಮೇಶ್ ಆಚಾರ್ಯ ಪಾಂಡೇಶ್ವರ, ಮನಪಾ ಮಣ್ಣಗುಡ್ಡೆ ಕಾರ್ಪೊರೇಟರ್ ಶ್ರೀಮತಿ ಬಿ ಸಂಧ್ಯಾ ಮೋಹನ್ ಬಿಜೆಪಿ ಯ ಪ್ರಮುಖರಾದ ಬಿ ಮೋಹನ್ ಮುಂತಾದವರು, ಶ್ರೀ ಕ್ಷೇತ್ರದ ಮಾಜಿ ಮಾಜಿ ಎರಡನೇ ಮೊಕ್ತೇಸರ ಸುಂದರ ಆಚಾರ್ಯ ಬೆಳುವಾಯಿ, ಮಾಜಿ ಮೂರನೇ ಮೊಕ್ತೇಸರ ಎ ಲೋಕೇಶ್

ನೈಸರ್ಗಿಕ ಸಂಪತ್ತಿನ ಸಂರಕ್ಷಣೆ ನಮ್ಮೆಲ್ಲರ ಸಾಮೂಹಿಕ ಹೊಣೆಗಾರಿಕೆ-ಮಲ್ಲೈ ಮುಗಿಲನ್

ಮಂಗಳೂರು: ಮಣ್ಣು ,ನೀರು,ಗಾಳಿ ಸೇರಿದಂತೆ ನೈಸರ್ಗಿಕ ಸಂಪತ್ತಿನ ಮಿತ ಬಳಕೆ ಸಂರಕ್ಷಣೆ ನಮ್ಮೆಲ್ಲರ ಸಾಮೂ ಹಿಕ ಹೊಣೆ ಗಾರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ಜಿಲ್ಲಾಧಿಕಾರಿ ನಿವಾಸದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ,ಮಂಗಳೂರು ಯುವ ರೆಡ್ ಕ್ರಾಸ್ ಘಟಕ, ಬ್ಯಾಂಕ್ ಆಫ್ ಬರೋಡಾದ ಸಹಯೋಗದೊಂದಿಗೆ ಹಮ್ಮಿಕೊಂಡ ಜೀವ ಜಲ ಉಳಿಸಿ ಅಭಿಯಾನದ ಜಲ ಸಂರಕ್ಷಣೆಯ ಭಿತ್ತಿ ಪತ್ರ ಬಿಡುಗಡೆ

ಉಳ್ಳಾಲ: ಅಸೈಗೋಳಿಯಲ್ಲಿ ಬಸ್ ನಿಲ್ದಾಣ ಲೋಕಾರ್ಪಣೆ

ಉಳ್ಳಾಲ: ಗ್ರಾಮೀಣ ಭಾಗದಲ್ಲಿ ವಿಶೇಷ ಸಾಮಾಜಿಕ ಕಳಕಳಿಯೊಂದಿಗೆ ಬಾಳಿ ಇತರರಿಗೆ ಮಾದರಿಯಾದವರು. ಅವರ ಹೆಸರಿನಲ್ಲಿ ಮಕ್ಕಳು ಸಮಾಜಕ್ಕೆ ಬಸ್ಸು ನಿಲ್ದಾಣವನ್ನು ಕೊಟ್ಟಿರುವುದು ಹೆತ್ತವರಿಗೆ ಕೊಡುವ ಬಹುದೊಡ್ಡ ಗೌರವವಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಮಂಜನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸೈಗೋಳಿಯಲ್ಲಿ ದಿ| ಪಟ್ಟೋರಿ ಮೊಯ್ದೀನ್ ಕುಂಞಿ ಸ್ಮಾರಕ ನಿರ್ಮಿಸಲಾದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದರು. ಅಗಲಿದ ಪಟ್ಟೋರಿ

Apsara Ice Creams open in New Location

Kamakshi Ventures Franchisee of Apsara Ice Creams, the most well-known ice cream store in Mumbai, is opening a second location in Mangalore on Monday 11th March 2024 at 11.00am Scoops will be discounted by 50% from 11th to 13th March at Mannagudda store. Venue:Apsara Ice creams Ground Floor, Lotus Dham, Mannagudda, Mangalore.Contact 7738397410 Also visit:Ground […]

ಮಂಗಳೂರು: ಬಿಜೆಪಿ ಯುವ ಮೋರ್ಚಾ ಸಭೆ

ಭಾರತೀಯ ಜನತಾ ಪಾರ್ಟಿ ಯುವ ಮೋರ್ಚ ದಕ್ಷಿಣ ಕನ್ನಡ ಜಿಲ್ಲೆಯ ಸಭೆಯು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ವಹಿಸಿದರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮತ್ತು ಭಾರತ ಮಾತೆ ಗೆ ಪುಷ್ಪಾರ್ಚನೆ ಗೈದು ಉದ್ಘಾಟನೆ ಮಾಡಿದ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಳ ರವರು ಉದ್ಘಾಟನೆ ಭಾಷಣ ಮಾಡಿ ಯುವ ಮೋರ್ಚಾ ಪದಾಧಿಕಾರಿಗಳ ಜವಾಬ್ದಾರಿ ಗಳ ಹಾಗೂ ಪಕ್ಷಕ್ಕೆ ಯುವಕರ ಪಾತ್ರ