Home Archive by category mangaluru (Page 10)

ಕಾಫಿ ಟೇಬಲ್ ಪುಸ್ತಕಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಪರಂಪರೆ ಮತ್ತು ಗುರುತುಗಳನ್ನು ಚಿತ್ರಿಸುವ ದಿ ಎಕೋಸ್ ಆಫ್ ದ ಕಾರಿಡಾರ್ಸ್ – ಎ ಪೋರ್ಟ್ರೇಟ್ ಆಫ್ ಸೈಂಟ್ ಅಲೋಶಿಯಸ್ ಯುನಿವರ್ಸಿಟಿ ಹಾಗೂ ಫಾದರ್ ಮಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್ಸ್‌ನ ಪರಂಪರೆ ಮತ್ತು ಸೇವೆಯನ್ನು ದಾಖಲಿಸುವ ಟಚ್ಡ್ ಬೈ ಏಂಜಲ್ಸ್ – ಎ ಪೋರ್ಟ್ರೇಟ್ ಆಫ್ ಫಾದರ್ ಮಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್ಸ್

ಚೊಕ್ಕಬೆಟ್ಟು ಮಾಹಿತಿ ಮತ್ತು ನಾಗರಿಕ ಕೇಂದ್ರದ 15 ನೇ ವಾರ್ಷಿಕೋತ್ಸವ ಮತ್ತು ಸಾಧಕರಿಗೆ ಸನ್ಮಾನ

ಸುರತ್ಕಲ್‌: ಸುರತ್ಕಲ್: ಚೊಕ್ಕಬೆಟ್ಟು ಮಾಹಿತಿ ಮತ್ತು ನಾಗರಿಕ ಕೇಂದ್ರದ 15 ನೇ ವಾರ್ಷಿಕೋತ್ಸವ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆದಿತ್ಯವಾರ ಸಂಜೆ ಕಚೇರಿ ಮುಂಭಾಗದಲ್ಲಿ ಜರುಗಿತು. ಉದ್ಘಾಟನೆ ನೆರವೇರಿಸಿ ಮಾತಾಡಿದ ಅಬ್ದುಲ್ ಅಝೀಝ್ ದಾರಿಮಿ ಅವರು, “ಮಾದಕ ದ್ರವ್ಯ ಮುಕ್ತ ಸ್ವಸ್ಥ ಸಮಾಜದ ನಿರ್ಮಾಣವಾಗಬೇಕು. ಇದಕ್ಕಾಗಿ ಜಾತಿ ಪಂಗಡ ಮರೆತು ಒಗ್ಗೂಡಬೇಕು. ಮಾದಕ ದ್ರವ್ಯ, ಮದ್ಯಪಾನದಂತಹ ದುಷ್ಚಟಗಳಿಂದ ನಾವು ನಮ್ಮ ಮನೆಯ ಮಕ್ಕಳನ್ನು ದೂರವಿಡಬೇಕು. ನಾವು

13 ಲಕ್ಷ ರೂಪಾಯಿ ಅನುದಾನದ ಕಾಮಗಾರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆ ಜುಮಾದಿ ದೈವಸ್ಥಾನದಿಂದ ಅಚ್ಚಡ ಬಡಗು ಮನೆ ವರೆಗೆ ರಸ್ತೆ ಅಭಿವೃದ್ಧಿಗೆ 13 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 14-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾ ಶೆಟ್ಟಿ, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್, ಯತೀಶ್, ಸುಭಾಸ್ ಬಲ್ಲಾಳ್,

ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಸುಳ್ಯ ಶಾಖೆಯ ಪದಗ್ರಹಣ ಕಾರ್ಯಕ್ರಮ

ಸುಳ್ಯದಲ್ಲಿ ಡಿ. 14 ರಂದು ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ರಿ.) ಇದರ ನೂತನವಾಗಿ ಪ್ರಾರಂಭವಾದ ಸುಳ್ಯ ಶಾಖೆಯ ಪದಗ್ರಹಣ ಕಾರ್ಯಕ್ರಮವು ಕೆ ವಿ ಜಿ ಆಯುರ್ವೇದ ಫಾರ್ಮಾ ಹಾಗೂ ರಿಸರ್ಚ್ ಸೆಂಟರಿನ ಎ/ಸಿ ಆಡಿಟೋರಿಯಂನಲ್ಲಿ ನೆರವೇರಿತು. ಈ ಕಾರ್ಯಕ್ರಮದ ಪದಗ್ರಹಣ ಅಧಿಕಾರಿ ಆಗಿ ಜಿಲ್ಲಾ ಆಯುಷ್ ಆಫೀಸರ್ ಡಾ. ಮೊಹಮ್ಮದ್ ಇಕ್ಬಾಲ್ ರವರು ಸರಕಾರಿ ಕಾರ್ಯಕ್ರಮ ಹಾಗೂ ಇನ್ನಿತೀರ ಎಲ್ಲಾ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಇಂತಹ ಅಸೋಸಿಯೇಷನ್ ಅತ್ಯಮೂಲ್ಯ

ಪ್ರತಿಭಾ ಕಾರಂಜಿ ಪ್ರಬಂಧ ಸ್ಪರ್ಧೆ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಡಬ:ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯಾ ಐ. (10ನೇ ತರಗತಿ) ಅವರು ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – 2025ರ ಪ್ರೌಢ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ

ಬೈಂದೂರು ಉತ್ಸವ 2026 ಉಪ್ಪುಂದ ಗ್ರಾಮೋತ್ಸವ ಆರೋಗ್ಯ ಮೇಳ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ

ಉಪ್ಪುಂದ,2026ರಲ್ಲಿ ಜ.24,25,26ರಂದು ನಡೆಯುವ ಬೈಂದೂರು ಉತ್ಸವದ ಅಂಗವಾಗಿ ಗ್ರಾ.ಪಂ. ಉಪ್ಪುಂದ, ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಉಡುಪಿ ಜಿಲ್ಲೆ ದೃಷ್ಟಿ ಪ್ರದಾನ ಯೋಜನೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಲಯನ್ಸ್ ಕ್ಲಬ್ ಎಂಜಿನಿಯರ್ಸ್ ಕುಂದಾಪುರ, ಲಯನ್ಸ್‌ ಕ್ಲಬ್ ಕೌನ್ ಕುಂದಾಪುರ, ನಮ್ಮಭೂಮಿ ಸಂಸ್ಥೆ ಕನ್ಯಾನ ಹಟ್ಟಿಯಂಗಡಿ, ಸ.ಮಾ.ಹಿ.ಪ್ರಾ. ಶಾಲೆ ಉಪ್ಪುಂದ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು, ಸರಕಾರಿ ಆಯುಷ್

ಅಶೋಕ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಜತ ಮಹೋತ್ಸವದ ವಾರ್ಷಿಕೋತ್ಸವ

ಅಶೋಕ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ದಿನಾಂಕ 13/12/2025 ರಂದು ರಜತ ಮಹೋತ್ಸವದ ವಾರ್ಷಿಕೋತ್ಸವವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಯುತ ಪ್ರಕಾಶ್ ಕಲ್ಬಾವಿ , ಗೌರವಾನ್ವಿತ ಅತಿಥಿಯಾಗಿ ಡಿ. ಡಿ. ಪಿ .ಐ ಜಿ.ಎಸ್. ಶಶಿಧರ್ ಅವರು ಆಗಮಿಸಿದ್ದರು. ನಮ್ಮ ಶಾಲಾ ಅಧ್ಯಕ್ಷರಾದ ಶ್ರೀಯುತ ರಾಜೇಂದ್ರ ಕಲ್ಬಾವಿಯವರು ಸ್ವಾಗತ ಭಾಷಣವನ್ನು ಮಾಡಿದರು. ಅತಿಥಿಗಳು ನಮ್ಮ ಶಾಲೆಯ ಕುರಿತು ಮಾತನಾಡುತ್ತಾ

ಡಾ| ಐ.ಜೆ. ಮ್ಯಾಗೇರಿ ಅವರʼಜೈಲ್‌ ಡೈರಿʼಕೃತಿಗೆ ʼಮುಸ್ಲಿಮ್ ಸಾಹಿತ್ಯ ಪ್ರಶಸ್ತಿʼ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ರ‍್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ರ‍್ಷ ಕೊಡಮಾಡುವ೨೦೨೪ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆಕೆಎಎಸ್‌ ಅಧಿಕಾರಿ, ಸಾಹಿತಿಡಾ. ಎ.ಜೆ. ಮ್ಯಾಗೇರಿಅವರʼಜೈಲ್‌ ಡೈರಿ (ಕೈದಿಗಳನೈಜಕಥನ)ʼಕೃತಿಆಯ್ಕೆಯಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ರಾಜೂರ ಗ್ರಾಮದಇಮಾಮಸಾಬ್‌ ಜೀವನಸಾಬ್‌ ಮ್ಯಾಗೇರಿಧಾರವಾಡದ ರ‍್ನಾಟಕ ವಿವಿಯ ಕನ್ನಡ ಅಧ್ಯಯನ ಪೀಠದಿಂದಎಂ.ಎ. ಸ್ನಾತಕೋತ್ತರ

ಎನ್‌ಎಸ್‌ಎಸ್ ಸೇವಾ ಸಂಗಮದ ದಶಮಾನೋತ್ಸವ ಲೋಗೋ ಬಿಡುಗಡೆ

ಸುಳ್ಯ: ಎನ್‌ಎಸ್‌ಎಸ್ ಸೇವಾ ಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮವು ಜನವರಿ 2 ಮತ್ತು 3ರಂದು ಮುಳ್ಯ ಅಟ್ಲೂರು ಶಾಲೆಯಲ್ಲಿ ನಡೆಯಲಿದ್ದು, ಇದರ ಅಂಗವಾಗಿ ದಶಮಾನೋತ್ಸವದ ಲೋಗೋ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂತಮಂಗಲದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷರಾದ ಬಾಲಕೃಷ್ಣ ಬೊಳ್ಳೂರು ವಹಿಸಿದ್ದರು. ಗೌರವ ಸಲಹೆಗಾರರಾದ ಜಯಪ್ರಕಾಶ್ ಕಲ್ಲುಗದ್ದೆ, ಚಂದ್ರಶೇಖರ ಬಿಳಿನಲೆ, ಡಾ.

ಮಣೇಲ್ ಗ್ರಾಮದಲ್ಲಿ ಅಬ್ಬಕ್ಕ ರಾಣಿ ಗ್ರಾಮೋತ್ಸವ ನಡೆಯಲಿ : ಡಾ.ಚಿನ್ನಪ್ಪ ಗೌಡ

ಮಂಗಳೂರು: ರಾಣಿ ಅಬ್ಬಕ್ಕನ ಅರಮನೆ ಇದ್ದಂತಹ ಹಾಗೂ ವಿದೇಶಿ ಪ್ರವಾಸಿ ಅಬ್ಬಕ್ಕನನ್ನು ಭೇಟಿ ಮಾಡಿದ ಗಂಜೀಮಠ ಗ್ರಾಂ.ಪಂ ವ್ಯಾಪ್ತಿಯಮಣೇಲಿನಲ್ಲಿ ಅಬ್ಬಕ್ಕ ರಾಣಿಯ ಉತ್ಸವ ಗ್ರಾಮೋತ್ಸವದ ರೂಪದಲ್ಲಿ ಆರಂಭಗೊಳ್ಳಬೇಕು, ಸಹಬಾಳ್ವೆ, ಕೋಮು ಸಾಮರಸ್ಯ, ಬಹುತ್ವದ ಜೀವನ ಮೌಲ್ಯಗಳನ್ನು ಕಟ್ಟಿಕೊಡುವ ಜತೆಗೆ ಅಬ್ಬಕ್ಕ ರಾಣಿಯ ಐತಿಹ್ಯದ ದಿನಗಳನ್ನು ಸ್ಮರಿಸಿಕೊಳ್ಳುವಂತಹ ‘ಅಬ್ಬಕ್ಕ’ ಸಾಂಸ್ಕೃತಿಕ ಗ್ರಾಮವನ್ನು ಕಟ್ಟುವ ಕಾರ್ಯ ನಡೆಯಬೇಕು ಎಂದು ಜಾನಪದ ವಿದ್ವಾಂಸ,