ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 02-09-2025 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿದ್ದು ಶೀಘ್ರದಲ್ಲೇ ಕಾಮಗಾರಿ
ವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ 18 ಮಂದಿ ಸಾಧಕರನ್ನು ಸಮಾಜ ಮಂದಿರ ಪುರಸ್ಕಾರದೊಂದಿಗೆ ಗೌರವಿಸಲಾಗುವುದೆಂದು ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ತಿಳಿಸಿದ್ದಾರೆ.ಐದು ದಿನಗಳ ಉತ್ಸವದ ಅವಧಿಯಲ್ಲಿ ಹಂತ ಹಂತವಾಗಿ ಸಾಧಕರನ್ನು ಗೌರವಿಸಲಾಗುವುದು. ಸಮಾಜ ಮಂದಿರ ಗೌರವ 2025 ಕ್ಕೆ ಆಯ್ಕೆಯಾಗಿದ್ದಾರೆ. ವೇ.ಮೂ ಎಂ. ಹರೀಶ್ ಭಟ್ (ಧಾರ್ಮಿಕ), ಆಡ್ಲಿನ್ ಜೆ. ಜತನ್ನ (ಶಿಕ್ಷಣ), ಗೌರಾ ಗೋವರ್ಧನ್ (ಶಿಕ್ಷಣ, ಸಾಹಿತ್ಯ), ಹರ್ಷವರ್ಧನ್ ಪಡಿವಾಳ್ (ಆಹಾರ ಉದ್ಯಮ)
ಹಣ್ಣುಗಳು ಜೀವನಾವಶ್ಯಕ ಜೀವಸತ್ವ, ನಾರು ಸತ್ವ, ಖನಿಜ ಇತ್ಯಾದಿಗಳನ್ನು ಹೊಂದಿವೆ; ಹಾಗೆಯೇ ಸಕ್ಕರೆ ಅಂಶಗಳನ್ನು ಸಹ ಹೊಂದಿವೆ.ಹಾಗಾಗಿ ಹಣ್ಣು ತಿನ್ನುವಾಗ ನಮ್ಮ ದೇಹ ಸ್ಥಿತಿಯ ಅರಿವೆಚ್ಚರಿಕೆ ಅಗತ್ಯ. ಈ ಹಣ್ಣುಗಳು ಮಾನವನ ದೇಹ ಬಯಸುವವುಗಳು. ಸತ್ವ ತುಂಬಿದವುಗಳು. ತಿನ್ನಲೇಬೇಕಾದವು. ಆದರೆ ಲೆಕ್ಕಾಚಾರ ತಪ್ಪಿ ತಿನ್ನಬಾರದು. ಮಿತಿಯಲ್ಲಿ ತಿನ್ನಲೇಬೇಕು ಕೆಲವು ಹೆಚ್ಚು ಸಕ್ಕರೆ ಅಂಶದ ಪ್ರಮುಖ ಹಣ್ಣುಗಳು ಇಂತಿವೆ. ಒಂದು ಮಧ್ಯಮ ಗಾತ್ರದ ಮಾವಿನ ಹಣ್ಣಿನಲ್ಲಿ40
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪ್ಪುಂದ ಅಧ್ಯಕ್ಷ ಯು ಸಂದೇಶ್ ಭಟ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಉಪ್ಪುಂದ – ಬಿಜೂರು ಗ್ರಾಮ ವ್ಯಾಪ್ತಿಯ ಎಸ್. ಎಸ್. ಎಲ್. ಸಿ ಹಾಗೂ ದ್ವಿತೀಯ ಪಿ.ಯು.ಸಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ದುರ್ಗಾಪರಮೇಶ್ವರಿ ದೇವಸ್ಥಾನ
ಸಮಾಜ ಮಂದಿರ ಸಭಾ (ರಿ) ವತಿಯಿಂದ ಜರಗಲಿರುವ 78ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಈ ಬಾರಿ ಉದ್ಯಮಿ, ಧಾರ್ಮಿಕ ನೇತಾರ ನವಮಿ ಸಮೂಹ ಸಂಸ್ಥೆಗಳ ನಂದ ಕುಮಾರ್ ಆರ್. ಕುಡ್ವ ಅವರಿಗೆ ಸಮಾಜ ಮಂದಿರ ಪುರಸ್ಕಾರ 2025 ನೀಡಿ ಗೌರವಿಸಲಾಗುವುದು ಎಂದು ಸಮಾಜ ಮಂದಿರ ಸಭಾದ ಅಧ್ಯಕ್ಷ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ತಿಳಿಸಿದ್ಧಾರೆ. ಸೆ 22ರಿಂದ 26ರವರೆಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಪ್ರತೀ ದಿನ ಸಂಜೆ 7 ರಿಂದ ಸಾಹಿತ್ಯ […]
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ, ಅಭಿವೃದ್ಧಿ ಸಮಿತಿ ಮತ್ತು ಗುರು ಮಂದಿರ ನಿರ್ಮಾಣ ಸಮಿತಿ, ಎಸ್. ಕೋಡಿ, ತೋಕೂರು ಇದರ ಸಹಭಾಗಿತ್ವದಲ್ಲಿ ಸಪ್ಟೆಂಬರ್ 7,.2025 ರಂದು ನೆರವೇರಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆಯ ಪ್ರಯುಕ್ತ ಸ್ಥಳೀಯ ಮಕ್ಕಳಿಗೆ, ಆಶುಭಾಷಣ, ರಸಪ್ರಶ್ನೆ ಸಂಗೀತ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಬ್ರಹ್ಮಶ್ರೀ
ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆಗಳ ಸಂಬಂಧವಾಗಿ ಪಡುಬಿದ್ರಿಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರದಂದು ಅವಲೋಕನ ಸಭೆಯು ನಡೆಯಿತು. ಮುಂದಿನ ಮಳೆಗಾಲದೊಳಗೆ ಪಡುಬಿದ್ರಿಯ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಆಗಬೇಕಿದ್ದು, ಈ ಮಹತ್ಕಾರ್ಯಕ್ಕೆ ಗ್ರಾಮಸ್ಥರ ಸಹಭಾಗಿತ್ವ ಮತ್ತು ದೇಣಿಗೆಯೊಂದಿಗಿನ ಸಹಕಾರದಿಂದ ದೇವಾಲಯದ ಪುನರ್ ನಿರ್ಮಾಣ ಆಗಬೇಕಿದೆ’ ಸಕಲ ಅಡೆತಡೆಗಳ ಮೀರಿ
ಪದವಿ ಪೂರೈಸುವುದು ಅಥವಾ ಕಂಠಪಾಠ ಮಾಡಿ ರ್ಯಾಂಕ್, ಪದಕ ಪಡೆಯುವುದು ಶಿಕ್ಷಣ ಅಲ್ಲ. ಬದುಕಿನಲ್ಲಿ ಎದುರಾಗುವ ಸವಾಲು ಹಾಗೂ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವುದೇ ನಿಜವಾದ ಶಿಕ್ಷಣ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್ ಹೇಳಿದರು.ಮಂಗಳೂರು ವಿವಿ ಘಟಕ ಕಾಲೇಜು ಬನ್ನಡ್ಕ ಇಲ್ಲಿ ಶನಿವಾರ ಪ್ರೇರಣಾ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಭವಿಷ್ಯದ ನೌಕಕರಾಗಬಾರದು.
ಪುತ್ತೂರು ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ .2024-25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.ಸತತ ಏಳನೇ ಬಾರಿಗೆ ಪ್ರಶಸ್ತಿಗೆ ಭಾಜನರಾಗಿರುವ ಆರ್ಯಾಪು ಸಹಕಾರಿ ಸಂಘಕ್ಕ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯ ನಿರ್ವಾಣಾಧಿಕಾರಿಗಳಾದ ಶ್ರೀಮತಿ ಜಯಂತಿ ಭಾಸ್ಕರ್ ರವರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ
ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿದೇರ್ಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ “ನೆತ್ತೆರೆಕೆರೆ ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿತು. ನಗರದ ಭಾರತ್ ಸಿನಿಮಾಸ್ನಲ್ಲಿ ನಟ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನೆತ್ತೆರೆಕೆರೆ ಸಿನಿಮಾ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಲಿ ಎಂದರು. ಪತ್ರಕರ್ತರು ಮತ್ತು ಸಿನಿಮಾ ನಿರ್ಮಾಪಕರಾದ ಪ್ರಕಾಶ್ ಪಾಂಡೇಶ್ವರ್ ಅವರು




























