ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿಯಲ್ಲಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ, ವಿಭಿನ್ನ ತಂತ್ರಜ್ಞಾನದ ಬಹುತಾರಾಗಣದ “ಪಿಲಿಪಂಜ” ತುಳು ಸಿನಿಮಾ ಡಿಸೆಂಬರ್ 12 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಸಿನಿಮಾದ ಕಾರ್ಯಕಾರಿ
ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ತಟಸ್ಥವಾಗಿರುವ ಕುರಿತು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಶೂನ್ಯ ವೇಳೆಯಲ್ಲಿ ಸದನದ ಗಮನ ಸೆಳೆದರು. ಈ ವೇಳೆ ಉತ್ತರಿಸಿದ ಸಚಿವ ಡಿ.ಸುಧಾಕರ್ ಅವರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಲಿ ನಿರ್ವಹಿಸುತ್ತಿರುವ ಕಾರ್ಯಗಳ ಜೊತೆಗೆ ಅದರ ಕಾರ್ಯಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುವಾಗುವಂತೆ ಅದರ ಕಾರ್ಯಚಟುವಟಿಕೆಯನ್ನು ವಿಸ್ತರಿಸಿ
ಮಂಗಳೂರು: ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC) ಜಿಲ್ಲಾ ಯುವ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಖ್ಯಾತ ವಕೀಲೆ ಕರೀಷ್ಮಾ ಎಸ್. ಅವರು ಪದಗ್ರಹಣ ಮಾಡಿದ್ದು, ಕಾರ್ಮಿಕರಿಗೆ ಸಂಬಂಧಿಸಿದ ಯಾವುದೇ ಕಾನೂನು ಸಮಸ್ಯೆಗಳಿಗೆ ಉಚಿತ ಕಾನೂನು ಸಲಹೆ ಮತ್ತು ಅಗತ್ಯವಿದ್ದರೆ ಉಚಿತ ಮೊಕದ್ದಮೆ ಸೌಲಭ್ಯ ಒದಗಿಸಲು ಒಂದು ಕಾನೂನು ನೆರವು ಘಟಕವನ್ನು ರೂಪಿಸುವುದಾಗಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಪದಗ್ರಹಣ ಸಮಾರಂಭದ ಬಳಿಕ ಮಾತನಾಡಿದ ಅವರು,
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಈಜುಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ನ ಸದಸ್ಯೆಯಾದ ಕು| ಚಾರ್ವಿ ಎಂ (ಲೇಡಿಹಿಲ್ಲ್ ವಿಕ್ಟೋರಿಯ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿನಿ) ಇವರು 14 ವರ್ಷದ ಬಾಲಕಿಯರ ವಿಭಾಗದಲ್ಲಿ 2 ಚಿನ್ನ, 2 ಬೆಳ್ಳಿ ಹಾಗೂ 1 ಕಂಚು ಸೇರಿದಂತೆ ಒಟ್ಟು 5 ಪದಕಗಳನ್ನು ಮತ್ತು ಮಂಗಳಾ ಈಜು ಕ್ಲಬ್ನ ಇನ್ನೋರ್ವ ಸದಸ್ಯೆಯಾದ ಕು| ಪ್ರಾಪ್ತಿ ಜೆ.ಪಿ. (ಸೈಂಟ್ ಅಲೋಸಿಯಸ್ ಹೈಯರ್ ಪ್ರೈಮರಿ ಸ್ಕೂಲ್,
ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯವಾದ ಎಂ.ಡಿ.ಎಂ.ಎ ಪೂರೈಕೆ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿಗಳು ಪತ್ತೆ ಮಾಡಿ ಮಾದಕವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ಈ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 54/2022 ಪ್ರಕರಣಕ್ಕೆ ಸಂಬಂಧಿಸಿ, ಮಂಗಳೂರಿನ ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ದಿನಾಂಕ 6.12.2025 ರಂದು
ಮಂಗಳೂರು : ವಿಕಲಚೇತನರಿಗಾಗಿ ಉಚಿತವಾಗಿ ಕಾನೂನು ನೆರವಿನ ಸೌಲಭ್ಯ ಒದಗಿಸಲಾಗಿದೆ ಈ ಪ್ರಯೋಜನವನ್ನು ವಿಕಲಚೇತನರಿಗೆ ತಲುಪಿಸುವ ನಿಟ್ಟಿನಲ್ಲಿ ನಾಗರಿಕರು ಸ್ಪಂದಿಸಬೇಕು ಎಂದು ಜಿಲ್ಲಾ ನ್ಯಾಯಾಲಯದ ಸೀನಿಯರ್ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಶ್ರೀಮತಿ ಜೈಬುನ್ನಿಸಾ ಅವರು ಹೇಳಿದರು. ಅವರು ಮಂಗಳೂರಿನ ಕುಲ ಶೇಖರ ಕಲ್ಪನೆಯಲ್ಲಿ ಐಕ್ಯಂ ವಿಕಲಚೇತನರ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾದ ವಿಕಲಚೇತನರ ದಿನಾಚರಣೆಯ
1 ಕೋಟಿ 35 ಲಕ್ಷ ಅನುದಾನದಲ್ಲಿ ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿಗೆ 1 ಕೋಟಿ 35 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 06-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಕಾಪು ಪುರಸಭೆಯ ಕಾಪು
ಕಾಪು: ವಿಶ್ವಬ್ರಾಹ್ಮಣ ಯುವ ಸಂಘಟನೆ (ರಿ.)ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿ, ಉಡುಪಿ ಜಿಲ್ಲೆ ದಶಮಾನೋತ್ಸವ ಸಂಭ್ರಮಹಾಗೂ ಚತುರ್ಥ ಬಾರಿಯ ಸಾಮೂಹಿಕ ವಿವಾಹ ಹಾಗೂ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಸಂಗಮ ಡಿ.10ರಂದು ನಡೆಯಲಿದೆ. ಕಟಪಾಡಿ ಕಾಳಿಕಾಂಬ ವಿಶ್ವಕರ್ಮೇಶ್ವರ ದೇವಸ್ಥಾನದಲ್ಲಿ ವಿಶ್ವ ಬ್ರಾಹ್ಮಣ ಸಂಘಟನೆಯ ದಶಮಾನೋತ್ಸವ ಸಂಭ್ರಮ ಹಾಗೂ ಚತುರ್ಥ ಬಾರಿಯ ಸಾಮೂಹಿಕ ವಿವಾಹದಲ್ಲಿ ವಿಶ್ವಕರ್ಮ ಸಮಾಜದ 12 ಜೋಡಿಗಳು ಹಸೆಮನೆ ಏರಲಿದ್ದಾರೆ.ಕಳೆದ 3 ಬಾರಿ
ಮಂಗಳೂರು : ತುಳು ಭಾಷಾ ಕಲಿಕೆ ಮತ್ತು ಭಾಷಾಭಿಮಾನ ಮೂಡಿಸುವ ನಿಟ್ಟಿನಲ್ಲಿ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿ ಕೊಂಡಿರುವ “ಡೆನ್ನ ಡೆನ್ನಾನ-ಪದ ಪನ್ಕನ” ಅಭಿಯಾನವು ಮಹತ್ವಪೂರ್ಣವಾಗಿದೆಯೆಂದು ಏಕಲವ್ಯ ಪ್ರಶಸ್ತಿ ವಿಜೇತ ಅಂತರಾಷ್ಟ್ರೀಯ ದೇಹಧಾರ್ಡ್ಯ ಪಟು ಭಾಸ್ಕರ ತೊಕ್ಕೊಟ್ಟು ಅಭಿಪ್ರಾಯಪಟ್ಟರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಸರಕಾರಿ ಪ್ರೌಢಶಾಲೆ ಬಬ್ಬುಕಟ್ಟೆಯ ಜಂಟಿ ಆಶ್ರಯದಲ್ಲಿ ಬಬ್ಬುಕಟ್ಟೆ ಶಾಲೆಯಲ್ಲಿ ಗುರುವಾರದಂದು
Yenepoya Medical College Hospital has been honoured with the Award for Excellence in Multispecialty Care with Precision-Driven Robotic Surgery at the Times Health Excellence 2025. The award was received by Dr. M. Vijay Kumar, Hon. Vice Chancellor, Yenepoya (Deemed to be University), at the ceremony held on December 4, 2025, at the JW Marriott Hotel, […]




























