Home Archive by category mangaluru (Page 17)

ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

ಮಂಗಳೂರು: ಅಕ್ಟೋಬರ್ 5, 2025, ಮಂಗಳೂರಿನ ಬಿಷಪ್ಸ್ ಹೌಸ್‌ನಲ್ಲಿ ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯು (SSVP) ತನ್ನ ಶತಮಾನೋತ್ಸವ ಕಾರ್ಯಕ್ರಮಗಳ ಹಾಗೂ ಶತಮಾನೋತ್ಸವ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ವಂದನೀಯ ಫಾ। ಫಾವುಸ್ಟಿನ್ ಲೋಬೋ (ಫ್ರಾ ಮುಲ್ಲರ್ಸ್ ಮೆಡಿಕಲ್ ಕಾಲೇಜ್ ಮತ್ತುಸಂಸ್ಥೆಗಳ

ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಹಾಗೂ 13ನೇ ಎಟಿಎಮ್ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಉದ್ಘಾಟನೆ

ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5 ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಉದ್ಘಾಟಿಸಿದರು. ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ನ ಧರ್ಮಗುರು ರೆ.ಡಾ.ರೋಕ್ ಡಿಸೋಜ ನೂತನ ಶಾಖೆಯನ್ನು ಆಶೀರ್ವಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಪಿಆರ್ಒ ಮತ್ತು ತೊಟ್ಟಂ ಚರ್ಚ್ನ ಧರ್ಮಗುರು

ತತ್ರಪತಿಗಳೆಲ್ಲ ಛತ್ರಪತಿಗಳಾದ ಕೊಡೆಗಿಹುದು ಚರಿತೆ

ಮಳೆಗಾಲದಲ್ಲಿ ನನೆಯದಿರಲು ನಾನಾ ದಾರಿ ಇದೆ. ಕೊರಂಬು, ತತ್ರ ಇಳಿವಣಿಗೆಯಲ್ಲೂ ಕೊಡೆಯರಳಿ ಹೊಸ ಹೂಲೋಕ ತೆರೆದುಕೊಳ್ಳುತ್ತದೆ.ಮರ, ಲೋಹದ ಕೋಲಿನ ಸುತ್ತ ಮಡಚುವ ಮಾಡು ಇರುವುದೇ ಕೊಡೆ. ಅದು ಮಳೆ, ಬಿಸಿಲಿನಲ್ಲಿ ರಕ್ಷಣೆಗೆ. ಗೌರವ ಸೂಚಕವಾಗಿಯೂ ಅದು ಇತ್ತು. ಗ್ರೀಸ್ ಒಂಬ್ರಿಯೊ, ಲ್ಯಾಟಿನ್‌ನ ಉಂಬ್ರಾ ಆಗಿ ಅಂಬ್ರೆಲ್ಲಾ ಆಗಿದೆ. ಕ್ರಿ. ಶ1610 ರಲ್ಲಿ ಈ ನುಡಿ ಬಳಕೆಗೆ ಬಂದುದಾಗಿ ಆಕ್ಸ್ಫರ್ಡ್ ಪದನೆರಕೆ ಹೇಳುತ್ತದೆ.ಕ್ರಿ. ಪೂ2450 ರ ಈಜಿಪ್ತ್ ಗೋಡೆ ಚಿತ್ರದಲ್ಲಿ ಕೊಡೆ

ಮೂಡುಬಿದಿರೆ ;ಪೋನ್ ಕರೆ ಮೂಲಕ ಮಹಿಳೆಗೆ ಕಿರುಕುಳ ತನ್ನದೇ ಸಿಬ್ಬಂದಿ ವಿರುದ್ಧ ಕೇಸು ದಾಖಲಿಸಿದ ಮೂಡುಬಿದಿರೆ ಇನ್ಸ್ ಪೆಕ್ಟರ್

ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೋವ೯ರ ಮೊಬೈಲ್ ನಂಬರ್ ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯ ವಿರುದ್ಧ ಮೂಡುಬಿದಿರೆ ಇನ್ಸ್ ಪೆಕ್ಟರ್ ಸಂದೇಶ್ ಪಿ. ಜಿ. ಅವರು ಕೇಸು ದಾಖಲಿಸಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಶಾಂತಪ್ಪ ಪ್ರಕರಣ ಆರೋಪಿ. ಈತ ಮೂಡುಬಿದಿರೆ ಠಾಣೆಯಲ್ಲಿ ಕಳೆದ ಕೆಲ ಸಮಯಗಳಿಂದ ಕರ್ತವ್ಯ ಪೊಲೀಸ್ ಸಿಬ್ಬಂದಿಯಾಗಿ ಕತ೯ವ್ಯ ನಿವ೯ಹಿಸುತ್ತಿದ್ದ.ಕೆಲವು ದಿನಗಳ ಹಿಂದೆ ಈ ಭಾಗದ ಮಹಿಳೆಯೊಬ್ಬರು ಯಾವುದೋ ಪ್ರಕರಣವೊಂದಕ್ಕೆ ಸಂಬಂಧಿಸಿ

ಮಂಗಳೂರಿನ ಶರವು ದೇವಸ್ಥಾನ ;ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ಸಮಾಲೋಚನಾ ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಮಾತ್ರವಲ್ಲದೆ ಕೆಲವೊಂದು ಕಡೆ ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ಸಮಾಲೋಚನಾ ಸಭೆಯು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಮಂಗಳೂರಿನ ಶರವು ದೇವಸ್ಥಾನ ಬಳಿ ಬಾಲಂಭಟ್ ರಾಧಾಕೃಷ್ಣ ಸಭಾಂಗಣದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪಿ ಎಸ್ ಪ್ರಕಾಶ್, ವಿಶ್ವ ಹಿಂದೂ

ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ; ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ದಿನಾಂಕ :01-09-2025 ರಂದು ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂಬುವರಿಂದ 15 ಗ್ರಾಂ MDMA, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ,ಇತ್ಯಾದಿಗಳ ಅಂದಾಜು ಮೌಲ್ಯ ₹ 95500/-ರೂ. ಇವುಗಳನ್ನು ಪಂಚನಾಮೆ ಮೂಲಕ ಅಮಾನತ್ತು

ಪಣಂಬೂರು ;ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ

ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಸಂಬಂಧಿಸಿದಂತೆ ಇಲಾಖಾಧಿಕಾರಿಗಳ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 02-09-2025 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಿಸುಂತೆ ಜೊತೆಗೆ ಸಂಚಾರಕ್ಕೆ ಬದಲಿ ರಸ್ತೆ ಗುರುತಿಸುವಂತೆ ಮತ್ತು ಉಚ್ಚಿಲ ಹಾಗೂ ಪಡುಬಿದ್ರಿ

ಮೂಡುಬಿದಿರೆ:18 ಮಂದಿ ಸಾಧಕರಿಗೆ ಸಮಾಜಮಂದಿರ ಗೌರವ

ವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ 18 ಮಂದಿ ಸಾಧಕರನ್ನು ಸಮಾಜ ಮಂದಿರ ಪುರಸ್ಕಾರದೊಂದಿಗೆ ಗೌರವಿಸಲಾಗುವುದೆಂದು ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ತಿಳಿಸಿದ್ದಾರೆ.ಐದು ದಿನಗಳ ಉತ್ಸವದ ಅವಧಿಯಲ್ಲಿ ಹಂತ ಹಂತವಾಗಿ ಸಾಧಕರನ್ನು ಗೌರವಿಸಲಾಗುವುದು. ಸಮಾಜ ಮಂದಿರ ಗೌರವ 2025 ಕ್ಕೆ ಆಯ್ಕೆಯಾಗಿದ್ದಾರೆ. ವೇ.ಮೂ ಎಂ. ಹರೀಶ್ ಭಟ್ (ಧಾರ್ಮಿಕ), ಆಡ್ಲಿನ್ ಜೆ. ಜತನ್ನ (ಶಿಕ್ಷಣ), ಗೌರಾ ಗೋವರ್ಧನ್ (ಶಿಕ್ಷಣ, ಸಾಹಿತ್ಯ), ಹರ್ಷವರ್ಧನ್ ಪಡಿವಾಳ್ (ಆಹಾರ ಉದ್ಯಮ)

ಅತಿ ಸಕ್ಕರೆ ಅಂಶದ ಕೆಲವು ಹಣ್ಣುಗಳು

ಹಣ್ಣುಗಳು ಜೀವನಾವಶ್ಯಕ ಜೀವಸತ್ವ, ನಾರು ಸತ್ವ, ಖನಿಜ ಇತ್ಯಾದಿಗಳನ್ನು ಹೊಂದಿವೆ; ಹಾಗೆಯೇ ಸಕ್ಕರೆ ಅಂಶಗಳನ್ನು ಸಹ ಹೊಂದಿವೆ.ಹಾಗಾಗಿ ಹಣ್ಣು ತಿನ್ನುವಾಗ ನಮ್ಮ ದೇಹ ಸ್ಥಿತಿಯ ಅರಿವೆಚ್ಚರಿಕೆ ಅಗತ್ಯ. ಈ ಹಣ್ಣುಗಳು ಮಾನವನ ದೇಹ ಬಯಸುವವುಗಳು. ಸತ್ವ ತುಂಬಿದವುಗಳು. ತಿನ್ನಲೇಬೇಕಾದವು. ಆದರೆ ಲೆಕ್ಕಾಚಾರ ತಪ್ಪಿ ತಿನ್ನಬಾರದು. ಮಿತಿಯಲ್ಲಿ ತಿನ್ನಲೇಬೇಕು ಕೆಲವು ಹೆಚ್ಚು ಸಕ್ಕರೆ ಅಂಶದ ಪ್ರಮುಖ ಹಣ್ಣುಗಳು ಇಂತಿವೆ. ಒಂದು ಮಧ್ಯಮ ಗಾತ್ರದ ಮಾವಿನ ಹಣ್ಣಿನಲ್ಲಿ40