Home Archive by category mangaluru (Page 2)

ಮಂಗಳೂರು: ಕಾಂಕ್ರೀಟು ಕಡಿದು ತೋಡಿದ ಗುಂಡಿ : ಅವೈಜ್ಞಾನಿಕತೆಗೆ ಬೇಕಿದೆ ಒಂದು ಕೊನೆ

ನಗರ ನಿವಾಸಿಗಳ ನಿರೀಕ್ಷೆಗಳು ಹುಸಿಯಾಗಿವೆ. ನಗರ ಸಂಪರ್ಕದ ಕಾಂಕ್ರೀಟ್ ರಸ್ತೆಗಳು ಮಾನ್ಸೂನ್‌ನಲ್ಲಿ ಬಾಳಿಕೆ ಬರುವಲ್ಲಿ ವಿಫಲವಾಗಿವೆ. ವಾಹನ ಮಾಲೀಕರಿಗೆ ಮತ್ತು ಪಾದಚಾರಿಗಳಿಗೆ ದುಃಸ್ವಪ್ನವಾಗಿ ಪರಿಣಮಿಸಿದ್ದು, ಮಂಗಳೂರು ಮಹಾನಗರಪಾಲಿಕೆ ವಿರುದ್ದ ವಾಹನ ಸವಾರರು ಹಿಡಿಶಾಪ ಹಾಕುತ್ತಿದ್ದಾರೆ. ಕಾಂಕ್ರೀಟ್ ರಸ್ತೆ ಯೋಜನೆಗಳು ಅವೈಜ್ಞಾನಿಕವಾಗಿದ್ದು ವಿವಿಧ ಸಿವಿಲ್

ಮಂಗಳೂರಿಗೆ ಮೋದಿ: ತರಾತುರಿಯಲ್ಲಿ ರಸ್ತೆಗೆ ತೇಪೆ ಕಾರ್ಯ

2024 ಲೋಕಸಭಾ ಚುನಾವಣೆ ನಿಮ್ಮಿತ್ತ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ ೧೪ರಂದು ಮಂಗಳೂರಿಗೆ ಆಗಮಿಸಲ್ಲಿದ್ದು, ಮಂಗಳೂರು ನಗರವನ್ನು ಸ್ವಚ್ಚ ಹಾಗೂ ಸುಂದರಗೊಳಿಸುವ ಕೆಲಸಗಳು ತರಾತುರಿಯಲ್ಲಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ಏಪ್ರಿಲ್ 14ರಂದು ನಗರಕ್ಕೆ ಆಗಮಿಸಲಿದ್ದು ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ರೋಡ್ ಶೋ

ಕಲ್ಪವೃಕ್ಷ ಯೋಜನೆಯ ನೀಲನಕಾಶೆ, ಷೇರು ಬಾಂಡ್ ಬಿಡುಗಡೆ

ಮಂಗಳೂರು: ತೆಂಗಿನಿಂದ ಸಿಗುವ ಸೀಯಾಳದಿಂದ ಹಿಡಿದು ಗೆರಟೆ, ಚಿಪ್ಪಿನ ವರೆಗೂ ಅನೇಕ ಬಗೆಯ ಕಚ್ಚಾ ವಸ್ತುಗಳನ್ನು ವಿವಿಧ ಮಾದರಿಯ ಮೌಲ್ಯವರ್ಧಿತ ಉತ್ಪನ್ನಗಳನ್ನಾಗಿಸಿ ಹೊಸ ಮಾರುಕಟ್ಟೆ ಸಾಧ್ಯತೆಗಳನ್ನು ತೆರೆದಿಟ್ಟಿರುವ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ. ಸಂಸ್ಥೆಯ ಬಹುನಿರೀಕ್ಷಿತ ಕಲ್ಪವೃಕ್ಷ ಯೋಜನೆಯ ಉತ್ಪಾದನಾ ಘಟಕಗಳ ನೀಲನಕಾಶೆ ಹಾಗೂ ಕಲ್ಪವೃಕ್ಷ ಷೇರು ಪ್ರಮಾಣ ಪತ್ರವನ್ನು ತುಮಕೂರಿನ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಮಂಗಳೂರು: ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆ : ಪೂರ್ವಭಾವಿ ಸಭೆ

ಮಂಗಳೂರು: ವಿಶ್ವ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದೀಯವರು ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಇದೇ ಏಪ್ರಿಲ್ 14 ರಂದು ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಇಡೀ ದೇಶವೇ ಈಗ ಲೋಕಸಭಾ ಚುನಾವಣೆಗೆ ಸಜ್ಜಾಗಿದ್ದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪಕ್ಷ ಚಟುವಟಿಕೆಗಳು ಭರದಿಂದ

ಸುರತ್ಕಲ್: ಲೋಕಸಭಾ ಚುನಾವಣೆ ಹಿನ್ನೆಲೆ ಪಥಸಂಚಲನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುರತ್ಕಲ್ ಪ್ಯಾರಡೈಸ್ ಮೈದಾನದಿಂದ ಕಾಟಿಪಳ್ಳವರೆಗೆ ಬೃಹತ್ ಪೊಲೀಸ್ ಪಥಸಂಚಲನ ನಡೆಯಿತು. ಪಥಸಂಚಲನದಲ್ಲಿ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಭಾಗವಹಿಸಿದ್ದರು. ಪೊಲೀಸ್ ಪಥಸಂಚಲನದಲ್ಲಿ ಪೊಲೀಸ್, ಸಿಆರ್ ಪಿಎಫ್ ಸಹಿತ ವಿವಿಧ ಘಟಕಗಳ ಸಿಬ್ಬಂದಿ ಸುಮಾರು 500ಕ್ಕೂ ಹೆಚ್ಚಿನ ಸಿಬ್ಬಂದಿ ಭಾಗವಹಿಸಿದ್ದರು.

ಎಸ್‌ಸಿಡಿಸಿಸಿ ಬ್ಯಾಂಕ್ 79.09 ಕೋಟಿ ರೂ. ಸಾರ್ವಕಾಲಿಕ ದಾಖಲೆ ಲಾಭ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದು, ವರದಿ ವರ್ಷದಲ್ಲಿ ಅಮೋಘ ಸಾಧನೆಯನ್ನು ಮಾಡಿದೆ. ಆರ್ಥಿಕ ವರ್ಷದಲ್ಲಿ ಬ್ಯಾಂಕ್ 79.09 ಕೋಟಿ ರೂಪಾಯಿ ಲಾಭವನ್ನು ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಅವರು ನಗರದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಬ್ಯಾಂಕ್‌ನ

ಮೇ.24ರಂದು ಗಾಯತ್ರಿ ಫಿಲ್ಮ್ ಮೇಕರ್ಸ್‌ನ ಬಲಿಪೆ ತುಳುಚಿತ್ರ ಬಿಡುಗಡೆ

ಗಾಯತ್ರಿ ಫಿಲ್ಮ್ ಮೇಕರ್ಸ್ ಬ್ಯಾನರ್‌ನಡಿಯಲ್ಲಿ ತಯಾರಾದ ಎಂಡೋ ಸಂತ್ರಸ್ತರ ನೋವು ಹಾಗೂ ತುಳುನಾಡಿನ ದೈವ ದೇವರ ಕಥೆಯನ್ನೊಳಗೊಂಡು ಸಿದ್ಧಗೊಂಡಿರುವ ಬಲಿಪೆ ತುಳುಚಿತ್ರವು ಮೇ.24ರಂದು ಬಿಡುಗಡೆಗೊಳ್ಳಲಿದೆ. ಬಲಿಪೆ ಎಂದರೆ ದೈವದ ವಾಹನವಾಗಿದ್ದು, ನೂರು ಹುಲಿಯ ಶಕ್ತಿಯನ್ನು ಹೊಂದಿರುವ ಒಂದು ಹುಲಿ ಎಂದರ್ಥ. ಬಲಿಪ ಚಿತ್ರದಲ್ಲಿ ತುಳುವ ಮಾಣಿಕ್ಯ ಅರವಿಂದ್ ಬೋಳಾರ್, ರಂಜನ್ ಬೋಳಾರ್ ಹಾಗೂ ನಾಯಕ ನಟನಾಗಿ ಹರ್ಷಿತ್ ಬಂಗೇರ, ನಾಯಕ ನಟಿಯಾಗಿ ಅಂಕಿತಾ ಪಟ್ಲ ನಟಿಸಿದ್ದು,

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ

ನಾಮಪತ್ರ ಸಲ್ಲಿಕೆಗೆ ಮುನ್ನ ಕ್ಯಾ. ಬೃಜೇಶ್ ಚೌಟರಿಗೆ ಹರಸಿದ ‘ನಾರೀಶಕ್ತಿ’

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬೃಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ, ತಿಲಕವಿಟ್ಟು, ದೇಣಿಗೆ ನೀಡಿ ಗೆದ್ದು ಬರುವಂತೆ ಹರಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು,

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ಅದಕ್ಕೂ ಮುಂಚಿತವಾಗಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಮಪತ್ರಕ್ಕೆ ಪೂಜೆಯನ್ನು ಸಲ್ಲಿಸಿದರು. ನಂತರ ನಗರದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ