ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಗಳೂರಿನ ಫಳ್ನೀರ್ನ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆ ಗ್ರಾಹಕರಿಗೆ ಗಿಡಗಳನ್ನ ವಿತರಿಸುವ ಮೂಲಕ ಪರಿಸರ ದಿನಾಚರಣೆಯನ್ನ ವಿಶಿಷ್ಟವಾಗಿ ಆಚರಣೆ ಮಾಡಲಾಯಿತು. ಈಗಾಗಲೇ ಚಿನ್ನಾಭರಣ ಹಾಗೂ ವಜ್ರಾಭರಣ ಮಾರಾಟದಲ್ಲೇ ಹೆಸ್ರು ಪಡೆದುಕೊಂಡಿರುವ ನಗರದ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಅವರು ಸುಳ್ಯ ಮಂಗಳ ಡ್ರೈವಿಂಗ್ ಸ್ಕೂಲ್ ನ ಮಾಲಕ. ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್ ಅಂಗಿ ಮೊಬೈಲ್ ಮತ್ತು ಚಪ್ಪಲ್ಲಿ ಅನಾಥವಾಗಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.ಈ ಬಳಿಕ
ಮಂಗಳೂರಿನ ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ಯುಜಿ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿದಾಯ ಕಾರ್ಯಕ್ರಮವು ಕಲಾಂ ಸಭಾಂಗಣದಲ್ಲಿ ನಡೆಯಿತು. ಎಸ್ಜೆಇಸಿಯ ಪ್ರಾಂಶುಪಾಲರಾದ ಡಾ. ರಿಯೋ ಡಿಸೋಜಾ ಅವರು ಸ್ವಾಗತಿಸಿದರು. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಸನತ್ ಸರಳಾಯ ಅವರು ಅಭಿನಂದನಾ ಭಾಷಣ ಮಾಡಿದರು.ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸರ್ವಿಕಾ ಮತ್ತು
ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ, ಮಂಗಳೂರು ನಗರ ಪೊಲೀಸರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಐವರನ್ನು ಬಂಧಿಸಿದ್ದಾರೆ. ಗುಪ್ತಚರ ಮಾಹಿತಿಯ ಮೇರೆಗೆ ತ್ವರಿತವಾಗಿ ಕಾರ್ಯನಿರ್ವಹಿಸಿದ ನಗರ ಆಯುಕ್ತರು, ಪ್ರಚೋದನಾಕಾರಿ ಪೋಸ್ಟ್ಗಳಿಗೆ ಕಾರಣರಾದವರನ್ನು ಗುರುತಿಸಲು ಮತ್ತು ಬಂಧಿಸಲು
ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಮೇ.24ರಂದು ಸಂಜೆ 5.30ಕ್ಕೆ ನಗರದ ಫಿಝಾ ಬೈ ನೆಕ್ಸಸ್ ಮಾಲ್ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ರೋಹನ್ ಕಾರ್ಪೊರೇಷನ್ ಆಡಳಿತ ನಿರ್ದೇಶಕ ರೋಹನ್ ಮೊಂತೇರೋ, ಪಾಲೇಮಾರ್
ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಕೈರೋಡಿ ನಿವಾಸಿ ಲೇಖಕ ಡಾ. ಯೋಗೀಶ್ ಕೈರೋಡಿ ಇವರನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಗೆ ಸರಕಾರದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ರಿಟರ್ನಿಂಗ್ ಅಧಿಕಾರಿಯಾದ ರಾಜು ಬಿ. ಇವರು ಚುನಾವಣೆ ಪ್ರಕ್ರಿಯೆ ನಡೆಸಿರುತ್ತಾರೆ. ಶ್ರೀ. ರವಿರಾಜ ಹೆಗ್ಡೆ ಕೊಡವೂರು ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಹಾಗೂ ಶ್ರೀ ಉದಯ್ ಎಸ್. ಕೋಟ್ಯಾನ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಶ್ರೀ ರವಿರಾಜ ಹೆಗ್ಡೆಯವರು 2009-2014, 2014-2019 ಹಾಗೂ 2019-2022 ಅವಧಿಯಲ್ಲಿ ದ.ಕ. ಹಾಲು
ನಗರದ ತೊಕ್ಕೊಟ್ಟುವಿನಲ್ಲಿರುವ ಯಮಹಾ ಮೋಟೋ ವರ್ಲ್ಡ್ನಲ್ಲಿ ಮೆಘಾ ಎಕ್ಸ್ಚೇಂಜ್ ಮೇಳವನ್ನು ಆಯೋಜಿಸಲಾಗಿದೆ. ಉತ್ತಮ ಪವರ್ ಹಾಗೂ ಅತ್ಯಧಿಕ ಮೈಲೇಜ್ ಹೊಂದಿರುವ 125ಸಿಸಿ ಸ್ಕೂಟರನ್ನು ಕೇವಲ 999 ರೂ. ಡೌನ್ ಪೇಮೆಂಟ್ ನೀಡಿ ಖರೀದಿಸಬಹುದು. ಮೋಟರ್ ಬೈಕ್ ಮೇಲೆ ರೂ.2000 ಎಕ್ಸ್ಚೇಂಜ್ ಬೋನಸ್ ಹಾಗೂ ರೂ.1000 ಕ್ಯಾಶ್ಬ್ಯಾಕ್, ಹಾಗೂ ಹೆಲ್ಮೆಟ್ ಹಾಗೂ ಟೀ-ಶರ್ಟ್ ಉಚಿತವಾಗಿ ನೀಡಲಾಗುತ್ತದೆ. ಮೋಟಾರ್ ಸ್ಕೂಟರ್ ಮೇಲೆ ರೂ.3000 ಎಕ್ಸ್ಚೇಂಜ್ ಬೋನಸ್ ಹಾಗೂ ರೂ.1000
ಅತ್ಯುತ್ತಮ ಗುಣಮಟ್ಟ ಮತ್ತು ಸೇವಾಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎಪ್ರಿಲ್ 19ರಂದು ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ. ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ
ಅಸ್ತ್ರಗ್ರೂಪ್ ವತಿಯಿಂದ ಮಂಗಳೂರು ನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಕೊಡೆಗಳನ್ನು ಹಸ್ತಾಂತರಿಸಲಾಯಿತು. ಸಾಮಾಜಿಕ ಕ್ಷೇತ್ರದಲ್ಲಿ ಬಹುದೊಡ್ಡ ಕೊಡುಗೆಗಳನ್ನು ನೀಡುತ್ತಿರುವ ಅಸ್ತ್ರಗ್ರೂಪ್ ವತಿಯಿಂದ ಟ್ರಾಫಿಕ್ ಸಿಬ್ಬಂದಿಗಳಿಗೆ ಅನುಕೂಲವಾಗಲೆಂದು ಸುಮಾರು 300 ಕೊಡೆಗಳನ್ನು ಮಂಗಳೂರಿನ ಸಹಾಯಕ ಪೊಲೀಸ್ ಆಯುಕ್ತರಾದ ನಜ್ಮಾ ಫಾರೂಕಿ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಅಸ್ತ್ರಗ್ರೂಪ್ನ ಸಿಇಒ ಲಂಚುಲಾಲ್ ಮತ್ತು ಯತೀಶ್ ಪೂಜಾರಿ ಅವರು




























