Home Archive by category mangaluru (Page 30)

ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ದರೋಡೆ ಪ್ರಕರಣ

ಮಂಗಳೂರಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಕಣಿಯ ಮನೆಯೊಂದರಲ್ಲಿ ಸೋಮವಾರ ರಾತ್ರಿ ಕಳವು ನಡೆದಿದೆ. ಮನೆಮಂದಿ ಮಲಗಿದ್ದಾಗ ಕಿಟಕಿ ಮುರಿದು ಚಿನ್ನಾಭರಣ ಕಳವು ಮಾಡಲಾಗಿದೆ. ಅಲ್ಲದೆ ಕಳ್ಳರು ಕಾರನ್ನು ಕೂಡ ಕಳವು ಮಾಡಿದ್ದಾರೆಂದು ತಿಳಿದುಬಂದಿದೆ. ಕಳೆದ ಶನಿವಾರ ನಗರದ ಕೋಡಿಕಲ್ ಬಳಿ ಕಳ್ಳತನ ನಡೆದಿತ್ತು. ಚಡ್ಡಿಗ್ಯಾಂಗ್ ಆ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು

ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಹಲವೆಡೆ ಮನೆಗಳು ಜಲಾವೃತಗೊಂಡಿದೆ.ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ನೆರೆ ಸೃಷ್ಟಿಯಾಗಿದೆ. ಕರಂಬಳ್ಳಿ ಭಾಗದಲ್ಲಿ, ಬನ್ನಂಜೆ ಮೂಡನಿಡಂಬೂರು ಕೆಲವು ಮನೆಗಳು ಜಲಾವೃತಗೊಂಡಿದೆ. ಇಂದ್ರಾಣಿ ನದಿ ಹರಿಯುವ ಪಾತ್ರದಲ್ಲಿ ಗುಂಡಿಭಾಗದಲ್ಲಿ ತೋಟ, ಗದ್ದೆಗಳು ಜಲಾವೃತಗೊಂಡಿದೆ. ಭಾರಿ ಮಳೆಯಿಂದ ನಗರದಲ್ಲಿನ ಮಳೆನೀರು ತೋಡು ತುಂಬಿ ಹರಿಯುತ್ತಿದ್ದು ಇದರಿಂದ ಈ ಪರಿಸರದ

ಗ್ರಾಪಂ ಕಚೇರಿಯಲ್ಲಿ ನಡೆಯುತ್ತಿದ್ದ 9/11 ನ್ನು ಮುಡಾಕ್ಕೆ ಮಾಡಿಸಿದ್ದೇ ಬಿಜೆಪಿ ಸರಕಾರ

ಪುತ್ತೂರು: ಮನೆ ಕಟ್ಟುವಾಗ ಅಗತ್ಯವಾಗಿ ಬೇಕಾದ 9/11 ಪತ್ರ ಗ್ರಾಪಂ ಕಚೇರುಯಲ್ಲೇ ನೀಡುವಂತೆ ಹಿಂದಿನ ಸಿದ್ದರಾಮಯ್ಯ ಸರಕಾರ ಆದೇಶ ಮಾಡಿತ್ತು ಆದರೆ ಹಿಂದಿನ ಬೊಮ್ಮಾಯಿ ನೇತೃತ್ಬದ ಬಿಜೆಪಿ ಸರಕಾರ ಅದನ್ನು ಮುಡಾಗೆ ಶಿಫ್ಟ್ ಮಾಡಿ ಜನರಿಗೆ ತೊಂದರೆ ಕೊಟ್ಟಿದ್ದಾರೆ ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಕಾಂಗ್ರೆಸ್ ಸರಕಾರ ಎಂದಿಗೂ ಜನರಿಗೆ ತೊಂದರೆ ಕೊಡುವುದೇ ಇಲ್ಲ. ಬಿಜೆಪಿ ಸರಕಾರ

ಪುತ್ತೂರು: ನೂತನ ಆಧಾರ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

ಪುತ್ತೂರು: ನೂತನ ಆಧಾರ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಪುತ್ತೂರು ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ನೂತನ ಆಧಾರ್ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪುತ್ತೂರು ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು ತೆರೆಯಲಾಗಿದೆ. ಆಧಾರ್ ಕಾರ್ಡ್ ಮಾಡಿಸಲು ಬೆಳಿಗ್ಗೆ 5 ಗಂಟೆಗೆ ಎದ್ದು ಅಂಚೆ ಕಚೇರಿ ಮುಂದೆ ಇನ್ನು ಕ್ಯೂ ನಿಲ್ಲುವ ಅಗತ್ಯವಿಲ್ಲ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ನೂತನ ಕೇಂದ್ರದಲ್ಲಿ 18 ವರ್ಷ

ಮಂಗಳೂರು: ಜುಲೈ 7ರಂದು ಸರಳ ಕಾನೂನುಗಳ ಅರಿವಿಲ್ಲದೆ ಮೋಸ ಹೋಗದಿರಿ ಎಂಬ ಕಾನೂನು ಮಾಹಿತಿ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ

ಮಂಗಳೂರು: ಖ್ಯಾತ ವಕೀಲರು ಮತ್ತು ನೋಟರಿ ಆಗಿರುವ ಮೂಡಬಿದಿರೆ ಚೌಟರ ಅರಮನೆಯ ಡಾ.ಅಕ್ಷತಾ ಆದರ್ಶ್ ಅವರು ಬರೆದ ಸರಳ ಕಾನೂನುಗಳ ಅರಿವಿಲ್ಲದೆ ಮೋಸ ಹೋಗದಿರಿ ಎಂಬ ಕಾನೂನು ಮಾಹಿತಿ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮವು ಜುಲೈ 7ರಂದು ನಗರದ ಎಂ.ಜಿ ರಸ್ತೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಜುಲೈ 7ರಂದು ಬೆಳಿಗ್ಗೆ 10.15ಕ್ಕೆ ಸರಿಯಾಗಿ ನಡೆಯಲಿರುವ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ

ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಕಾರ್ಯಕ್ರಮ

ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಮಾತನಾಡಿ ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ಅವರಿಗೆ ಪ್ರಜಾಪ್ರಭುತ್ವದ ನೈಜ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ

ವಿದ್ಯರ‍್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವನಹೋತ್ಸವವನ್ನು ಆಚರಿಸಲಾಯಿತು . ಗಿಡಗಳನ್ನು ನೆಟ್ಟು ಬೆಳೆಸುವುದು ಇಂದಿನ ಯುವ ಜನಾಂಗದ ಆದ್ಯ ರ‍್ತವ್ಯ ಆಗಿರುತ್ತದೆ. ಕರ‍್ಯಕ್ರಮದಲ್ಲಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ನರ‍್ದೇಶಕಿಯಾದ ಶ್ರೀಮತಿ ಮಮತಾ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀಮತಿ ಸುಜಾತ ಹಾಗೂ ಸಂಸ್ಥೆಯ ಉಪನ್ಯಾಸಕರು, ಉಪನ್ಯಾಸಕೇತರರು, ವಿದ್ಯರ‍್ಥಿಗಳು ಉಪಸ್ಥಿತರಿದ್ದರು.

ಬಜ್ಪೆಯ ಸಮ್ಯತಾಳ ಕೈಚಳಕಕ್ಕೆ ಬೇಷ್ ಎಂದ ಸಂಸದ ಕೋಟ

ಬ್ರಹ್ಮಾವರ: ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಪದವಿ ಪೂರ್ವಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ 96.5 ಅಂಕ ಪಡೆದು ಶಿಕ್ಷಣದಲ್ಲಿ ಟೋಪರ್ ಆಗಿ ಚಿತ್ರ ರಚನೆ ಕಲೆಯಲ್ಲಿ ಸೂಪರ್ ಎನಿಸಿಕೊಂಡ ಬಜ್ಪೆಯ ಸಮ್ಯತ ಆಚಾರ್ಯ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಚಿತ್ರವನ್ನು ರಚಿಸಿ ಕಾರ್ಯಕ್ರಮವೊಂದರಲ್ಲಿ ನೀಡಿ ಬೇಷ್ ಎನಿಸಿಕೊಂಡಿದ್ದಾಳೆ. ಕೋಟೇಶ್ವರದ ಕಾರ್ಯಕ್ರಮವೊಂದರಲ್ಲಿ ಪ್ರತಿಭಾಪುರಸ್ಕಾರಕ್ಕೆ ಬಂದ ಸಮ್ಯತ ಆಚಾರ್ಯ ಉದ್ಘಾಟಕರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ

ಪುತ್ತೂರಿನ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ,ಕೆ ಸೀತಾರಾಮ ರೈ ಸವಣೂರು ಮಾಹಿತಿ

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಹೇಳಿದರು. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ಅಡಿಕೆ […]

ರಸ್ತೆ ವಿಭಜಕವೇರಿ ಮಗುಚಿ ಬಿದ್ದ ಗೂಡ್ಸ್ ಟೆಂಪೊ

ಎರ್ಮಾಳು-ಪಡುಬಿದ್ರಿ ಗಡಿಭಾಗ ರಾಷ್ಟ್ರೀಯ ಹೆದ್ದಾರಿ ೬೬ರ ಕಿರು ಸೇತುವೆ ಬಳಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ. ಸೋಮವಾರ ರಾತ್ರಿ ಗೂಡ್ಸ್ ಟೆಂಪೊವೊಂದು ಹೆದ್ದಾರಿಯಲ್ಲಿ ಶೇಕರಣೆಗೊಂಡಿರುವ ನೀರಿನ ಮೇಲಿಂದ ಚಲಿಸಿ ರಸ್ತೆ ವಿಭಜಕವೇರಿ ಮಗುಚಿ ಬಿದ್ದಿದೆ. ಭಾನುವಾರ ರಾತ್ರಿ ಕಾರೊಂದು ಅದೇ ಪ್ರದೇಶದಲ್ಲಿ ಪಲ್ಟಿಯಾಗಿ ನಾಲ್ವರು ಪ್ರಾಣಾಪಾಯದಿಂದ ಪಾರದ ಘಟನೆ ಹಚ್ಚ ಹಸುರಾಗಿರುವಾಗಲೇ ಮತ್ತೆ ಅಪಘಾತ ನಡೆದಿದೆ. ಈ ಅಪಘಾತಕ್ಕೆ