Home Archive by category mangaluru (Page 31)

ಉರ್ವ ಶ್ರೀ ಮಹಾಗಣಪತಿ ದೇವಳದಲ್ಲಿ ಬ್ರಹ್ಮಕಲಶೋತ್ಸವ

ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.11ರಿಂದ 18ರವರೆಗೆ ಭಾರೀ ವಿಜೃಂಭಣೆಯ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಅದರ ಪೂರ್ವಸಿದ್ಧತೆಯ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮಹಾನಗರ ಪಾಲಿಕೆ, ಆರೋಗ್ಯ, ಪೊಲೀಸ್ ಹಾಗೂ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದರು. ಈ ಬಾರಿ ಬ್ರಹ್ಮಕಲಶೋತ್ಸವಕ್ಕೆ ಹೆಚ್ಚಿನ

ಸುಳ್ಯ:- ಸುಲಿಗೆ ಪ್ರಕರಣವನ್ನು ಭೇಧಿಸಿದ ಬೆಳ್ಳಾರೆ ಪೊಲೀಸರು

ದ. ಕ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಜನವರಿ 11ರಂದು ಮಧ್ಯಾಹ್ನ ಸುಮಾರು ೧-೦೦ ಗಂಟೆಯ ಸಮಯಕ್ಕೆ ಮಹಿಳೆಯೊಬ್ಬರಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬಗ್ಗೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಪತ್ತೆಯ ಬಗ್ಗೆ ರಚಿಸಲಾದ ವಿಶೇಷ ತನಿಖಾ ತಂಡವು ಸುಲಿಗೆ ಮಾಡಿದ ನೌಶಾದ್ ಬಿ ಎ ನರಿಮೊಗರು, ಸುಲಿಗೆಗೆ ಸಹಕರಿಸಿದ ಚಂದ್ರಮೋಹನ್ ಉದ್ಯಾವರ, ಎಂಬವರನ್ನು

ಬಂಟ್ವಾಳ: ಕಟ್ಟೆಮಾರು ಶ್ರೀ ಮಂತ್ರದೇವತಾ ಸಾನಿಧ್ಯದಲ್ಲಿ ಫೆ.10 ಮತ್ತು 11 ರಂದು ವಾರ್ಷಿಕ ಕೋಲೋತ್ಸವ

ಬಂಟ್ವಾಳದ ಅಮ್ಟೂರು ಗ್ರಾಮದ ಕರಿಂಗಾಣದಲ್ಲಿರುವ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ಶ್ರೀ ಮಂತ್ರದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವಾರ್ಷಿಕ ಕೋಲೋತ್ಸವವು ಫೆ.10 ಮತ್ತು 11 ರಂದು ನಡೆಯಲಿದೆ. ಕಟ್ಟೆಮಾರು ಶ್ರೀ ಮಂತ್ರದೇವತಾ ಸಾನಿಧ್ಯ.. ಬೇಡಿ ಬಂದ ಭಕ್ತರ ಇಷ್ಟರ್ಥಗಳನ್ನು ಈಡೇರಿಸೋ ಪುಣ್ಯ ಕ್ಷೇತ್ರ.. ಕ್ಷೇತ್ರದಲ್ಲಿ ಇದೇ ಬರುವ ಫೆ.೧೦ರಂದು ದೊಂದಿ ಬೆಳಕಿನಲ್ಲಿ ಶ್ರೀ ಮಂತ್ರದೇವತೆ ದೈವದ ವೈಭವದ ವಾರ್ಷಿಕ ಕೋಲೋತ್ಸವಹಾಗೂ ೧೧ರಂದು

ಬೈಂದೂರು: ಲಕ್ಷಾಂತರ ರೂಪಾಯಿ ಸೀಸಾ ಕಳ್ಳತನ, ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಓರ್ವನ ಬಂಧನ

ಬೈಂದೂರು ತಾಲೂಕಿನ ಗಂಗೊಳ್ಳಿ, ಮ್ಯಾಂಗನೀಸ್ ರೋಡ್ ಬಳಿ ಲಕ್ಷಾಂತರ ರೂಪಾಯಿ ಸೀಸ ಕಳ್ಳತನ ಮಾಡಿದ ಘಟನೆ ನಡೆದಿದೆ. ಅಕ್ಷಯ ಖಾರ್ವಿ ಎಂಬವರಿಗೆ ಸೇರಿದ ಅಂಗಡಿಯಾಗಿದ್ದು, ಕಳ್ಳಲು ನುಗ್ಗಿ ಲಕ್ಷಾಂತ ರೂಪಾಯಿ ಮೌಲ್ಯದ ಸೀಸ ಎಗರಿಸಿ ಪರಾರಿಯಾಗಿದ್ದರು. ಕಳ್ಳರ ಕೈಚಳಕದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಪೊಲೀಸ್ ಕಾರ್ಯಾಚರಣೆಯಲ್ಲಿ ಓರ್ವನನ್ನು ಬಂಧಿಸಲಾಗಿದೆ. ಕಳ್ಳತನದಲ್ಲಿ ಭಾಗಿಯಾಗಿದ್ದ ಅಶ್ಫಕ್ ನನ್ನು ಗಂಗೊಳ್ಳಿ ಪೋಲಿಸರು

ಬಜಪೆ: ಯುವಕ ನಾಪತ್ತೆ

ಬಜಪೆ: ಗುರುಪುರ ಫಲ್ಗುಣಿ ನದಿಯ ಸೇತುವೆ ಸಮೀಪದಿಂದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಳಲಿ ಮಟ್ಟಿ ತಿಮ್ಮೊಟ್ಟು ನಿವಾಸಿ ಚೇತನ್ ಪೂಜಾರಿ ( 27) ಎಂದು ತಿಳಿದು ಬಂದಿದೆ. ಗುರುವಾರ ಸಂಜೆಯಿಂದ ಗುರುಪುರ ಫಲ್ಗುಣಿ ನದಿ ಸೇತುವೆಯಲ್ಲಿ ಬೈಕ್ ವೊಂದು ನಿಲ್ಲಿಸಿವ ಕುರಿತು ಬಜ್ಪೆ ಪೊಲೀಸರಿಗೆ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬೈಕ್ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದಾಗ

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಚಿಕ್ಕಮಂಗಳೂರು ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಗುಣಶೇಖರ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 22ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ಗಣೇಶ್ ಪೂಜಾರಿ,ವಾಸು ಪೂಜಾರಿ,ಮಹಿಳಾ ಘಟಕದ ಅಧ್ಯಕ್ಷರಾದ

ಮಂಗಳೂರು : ಪದವಿನಂಗಡಿ ಕೊರಗಜ್ಜ ದೈವಸ್ಥಾನದ ಪ್ರಧಾನ ಅರ್ಚಕ ನಿಧನ

ಮೂಲ್ಕಿಯ ಹಳೆಯಂಗಡಿಯ ಬಳಿ ರಕ್ತೇಶ್ವರ ಕೋಲ ಕಟ್ಟುವ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡು ದೈವನರ್ತಕ ಸಾವನ್ನಪ್ಪಿದ ಘಟನೆ ನಡೆದಿದೆ. ದೈವನರ್ತಕ ಪದವಿನಂಗಡಿಯ ನಿವಾಸಿಯಾಗಿದ್ದು, ಅಶೋಕ್ ಬಂಗೇರಾ ಎಂದು ತಿಳಿದುಬಂದಿದೆ. ಪದವಿನಂಗಡಿಯ ಕೊರಗಜ್ಜ ದೈವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾತ್ರವಲ್ಲದೆ ದೈವಾರಾಧನೆಯಲ್ಲಿ ಅದ್ಭುತ ಸೇವೆಯನ್ನು ಮಾಡುತ್ತಾ, ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಇದ್ದು ಅನೇಕ ಯುವ ಸಮೂಹಕ್ಕೆ ಮಾದರಿಯಾಗಿದ್ದರು.

ಮಂಗಳೂರು : ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರ ಉದ್ಘಾಟನೆ

ಮಂಗಳೂರಿನ ಅತ್ತಾವರದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸವಲತ್ತುಗಳಿರುವ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನೂತನ ಕಾಂಪ್ರಹೆನ್ಸಿವ್ ಕ್ಯಾನ್ಸರ್ ಕೇರ್ ಸೆಂಟರ್ ಮತ್ತು ಬ್ಲೋಸಮ್ ಡಿಲಕ್ಸ್ ಕೊಠಡಿಗಳನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಸಚಿವರು ಮತ್ತು ಅತಿಥಿಗಳು ನೂತನ, ಸರ್ವಸಜ್ಜಿತ ಕಾಂಪ್ರಹೆನ್ಸಿವ್ ಕ್ಯಾನ್ಸರ್ ಕೇರ್ ಸೆಂಟರ್ ಮತ್ತು ಬ್ಲೋಸಮ್ ಡಿಲಕ್ಸ್ ಕೊಠಡಿಗಳನ್ನು

ಕೊಪ್ಪದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

*ಚಿಕ್ಕಮಗಳೂರು:ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಕೊಪ್ಪ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಪ್ರಕಾಶ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 21ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ಚಿಕ್ಕಮಂಗಳೂರು ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಹೆಚ್ ಎಂ

ಬಂಟ್ವಾಳ : ದರೋಡೆ ಪ್ರಕರಣವನ್ನು ಭೇಧಿಸಿದ ದ.ಕ.ಜಿಲ್ಲಾ ಪೊಲೀಸರು

ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ದಿನಾಂಕ; 11-01-2024 ರಂದು ಮುಂಜಾನೆ ನಡೆದ ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ:03/2024 ಕಲಂ: 395, 397, 411 ಭಾ.ದಂ.ಸಂ. ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ, ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡವು, ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26),