Home Archive by category mangaluru (Page 33)

ಮಂಗಳೂರು: ಪ್ರವಾಸಿಗರನ್ನು ಆಕರ್ಷಿಸುತ್ತಿರುವ ವಾಮಂಜೂರಿನ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್

ಬೇಸಿಗೆ ಸಮಯವನ್ನು ಕಳೆಯಲು ಪ್ರವಾಸ ಕೈಗೊಳ್ಳುವವರಿಗೆ ಸಿಹಿಸುದ್ದಿ..ಮಂಗಳೂರಿನ ವಾಮಂಜೂರಿನಲ್ಲಿ ಅತ್ಯಾಧುನಿಕ ಸೌಲಭ್ಯದೊಂದಿಗೆ ಬೇಸಿಗೆ ಸಮಯವನ್ನು ಕಳೆಯಲು ಸುಸಜ್ಜಿತ ರೀತಿಯಲ್ಲಿದ್ದು ವಿವಿಧ ಮನೋರಂಜನಾ ವಾಟರ್ ಗೇಮ್ಸ್ ಸೇರಿದಂತೆ ಕುದುರೆ ಸವಾರಿ, ಜಿಪ್ ಲೈನ್ ಮೂಲಕ ಜನರನ್ನು ತನ್ನತ್ತ ಸೆಳೆಯುತ್ತಿದೆ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್. ಈ ಬಗ್ಗೆ ಒಂದು

ಮಂಗಳೂರು: ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ- ವಶಕ್ಕೆ ಪಡೆಯಲು SIT ಸಿದ್ಧತೆ

ಅಶ್ಲೀಲ ವಿಡಿಯೋ ಪ್ರಕರಣ ಆರೋಪದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ವಿದೇಶದಿಂದ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದ್ದು, ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದುಕೊಳ್ಳಲು ಎಸ್‌ಐಟಿ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕಣ್ಣಾವಲಿರಿಸಲಾಗಿದೆ. ಪ್ರಜ್ವಲ್ ಪತ್ತೆಗಾಗಿ ಈಗಾಗಲೇ ಲುಕ್‌ಔಟ್ ನೋಟಿಸ್ ಕೂಡಾ ಜಾರಿಯಾಗಿರುವುದರಿಂದ ಪ್ರಜ್ವಲ್ ಭಾರತಕ್ಕೆ

ದ.ಕ ದಲ್ಲಿ ಮತದಾನಕ್ಕೆ ಎಲ್ಲಾ ಸಿದ್ಧತೆ ಪೂರ್ಣ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ.26ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.೨೪.ರಂದು ಸಂಜೆ 6ಗಂಟೆಗೆ ಎಲ್ಲಾ ರೀತಿಯ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.ಎ.26ರಂದು ದಕ್ಷಿಣ ಕನ್ನಡ ಜಿಲ್ಲೆಯ 1876ಮತಗಟ್ಟೆಗಳಲ್ಲಿ ಬೆಳಗ್ಗೆ 7ಗಂಟೆಯಿಂದ ಸಂಜೆ 6ಗಂಟೆಯ ವರೆಗೆ ಮತದಾನ ನಡೆಸಲು ಎಲ್ಲಾ ಸಿದ್ದತೆ ಪೂರ್ಣ ಗೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಹಾಗೂ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ

ಉಳ್ಳಾಲ ಬೀಚ್‌ನಲ್ಲಿ ಮರಳಿನ ಆಕೃತಿ ಮೂಲಕ ಮತದಾನ ಜಾಗೃತಿ

ಉಳ್ಳಾಲ ಬೀಚ್‌ನಲ್ಲಿ ತಾಲೂಕು ಪಂಚಾಯತ್ ಉಳ್ಳಾಲ ಹಾಗೂ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್, ಸೋಮೆಶ್ವರ ಪುರಸಭೆ ಸಹಭಾಗಿತ್ವದಲ್ಲಿ ಮರಳು ಆಕೃತಿ ಜತೆಗೆ ಮೇಣದ ಬತ್ತಿ ಬೆಳಗುವ ಮೂಲಕ ಮತದಾನ ಜಾಗೃತಿ ಸಭೆ ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಜನಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನಶೆಟ್ಟಿ ಹಾಗೂ ಕೃಷ್ಣಪ್ಪ ಮೂಲ್ಯರು ನೆರೆದಿದ್ದವರಿಂದ ಮತದಾನ ಘೋಷಣೆ ಮೊಳಗಿಸಿದರು. ನಂತರ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಮಾನ್ಯ ಮುಖ್ಯ

ಮಂಗಳೂರು: ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯ ಮೇಲೆ ಟ್ಯಾಂಕರ್ ಹರಿದು ಮೃತ್ಯು

ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯೊಬ್ಬನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರ ಹೊರವಲಯದ ಕೂಳೂರು ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್( 29 ) ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕೊಂದು ಢಿಕ್ಕಿಯಾಗಿ ಬಿದ್ದಿದ್ದ ಈತನ ಮೇಲೆ ಅತಿವೇಗದಿಂದ ಬರುತ್ತಿದ್ದ ಟ್ಯಾಂಕರ್ ಹರಿದಿದೆ ಎನ್ನಲಾಗಿದೆ.

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಿದ್ದರು. ಫಾದರ್ ಮುಲ್ಲರ್ ಸಂಸ್ಥೆಯ ಇಮ್ಯುನೊ-ಹೆಮಟಾಲಜಿ ಮತ್ತು ರಕ್ತ ವರ್ಗಾವಣೆ ವಿಭಾಗ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಮುಲ್ಲರ್ ಮಿನಿ ಹಾಲ್‌ನ ಕನ್ವೆನ್ಷನ್ ಸೆಂಟರ್‌ನಲ್ಲಿ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಫಾದರ್ ಮುಲ್ಲರ್

ಸುರತ್ಕಲ್ : ಪಟ್ಲ ಫೌಂಡೇಶನ್ ಘಟಕದ ಚತುರ್ಥ ವಾರ್ಷಿಕೋತ್ಸವ

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ದೀಪ ಪ್ರಜ್ವಲನೆಗೈದ ಯಕ್ಷಧ್ರುವ ಯಕ್ಷ ಶಿಕ್ಷಣ ಪ್ರಧಾನ ಸಂಚಾಲಕ ವಾಸುದೇವ ಐತಾಳ್ ಯುಎಸ್ ಎ ಮಾತನಾಡಿ, “ಅಮೇರಿಕದಲ್ಲಿ ಯಕ್ಷಗಾನ ಮಾಡಿಸುವ ಮೂಲಕ ಅಲ್ಲಿನ ಜನರಿಗೂ ನಮ್ಮ ಕರಾವಳಿಯ ಸಂಸ್ಕೃತಿಯ ಪರಿಚಯ ಮಾಡಿದ ಕೀರ್ತಿ ಪಟ್ಲ ಸತೀಶ್ ಶೆಟ್ಟಿ

ಮಂಗಳೂರು: ಕಾಂಕ್ರೀಟು ಕಡಿದು ತೋಡಿದ ಗುಂಡಿ : ಅವೈಜ್ಞಾನಿಕತೆಗೆ ಬೇಕಿದೆ ಒಂದು ಕೊನೆ

ನಗರ ನಿವಾಸಿಗಳ ನಿರೀಕ್ಷೆಗಳು ಹುಸಿಯಾಗಿವೆ. ನಗರ ಸಂಪರ್ಕದ ಕಾಂಕ್ರೀಟ್ ರಸ್ತೆಗಳು ಮಾನ್ಸೂನ್‌ನಲ್ಲಿ ಬಾಳಿಕೆ ಬರುವಲ್ಲಿ ವಿಫಲವಾಗಿವೆ. ವಾಹನ ಮಾಲೀಕರಿಗೆ ಮತ್ತು ಪಾದಚಾರಿಗಳಿಗೆ ದುಃಸ್ವಪ್ನವಾಗಿ ಪರಿಣಮಿಸಿದ್ದು, ಮಂಗಳೂರು ಮಹಾನಗರಪಾಲಿಕೆ ವಿರುದ್ದ ವಾಹನ ಸವಾರರು ಹಿಡಿಶಾಪ ಹಾಕುತ್ತಿದ್ದಾರೆ. ಕಾಂಕ್ರೀಟ್ ರಸ್ತೆ ಯೋಜನೆಗಳು ಅವೈಜ್ಞಾನಿಕವಾಗಿದ್ದು ವಿವಿಧ ಸಿವಿಲ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ನೆಪದಲ್ಲಿ ವಿವಿಧೆಡೆ ರಸ್ತೆ ಅಗೆಯುತ್ತಿರುವುದು ಮಾತ್ರ

ಮಂಗಳೂರಿಗೆ ಮೋದಿ: ತರಾತುರಿಯಲ್ಲಿ ರಸ್ತೆಗೆ ತೇಪೆ ಕಾರ್ಯ

2024 ಲೋಕಸಭಾ ಚುನಾವಣೆ ನಿಮ್ಮಿತ್ತ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ ೧೪ರಂದು ಮಂಗಳೂರಿಗೆ ಆಗಮಿಸಲ್ಲಿದ್ದು, ಮಂಗಳೂರು ನಗರವನ್ನು ಸ್ವಚ್ಚ ಹಾಗೂ ಸುಂದರಗೊಳಿಸುವ ಕೆಲಸಗಳು ತರಾತುರಿಯಲ್ಲಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ಏಪ್ರಿಲ್ 14ರಂದು ನಗರಕ್ಕೆ ಆಗಮಿಸಲಿದ್ದು ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ರೋಡ್ ಶೋ

ಕಲ್ಪವೃಕ್ಷ ಯೋಜನೆಯ ನೀಲನಕಾಶೆ, ಷೇರು ಬಾಂಡ್ ಬಿಡುಗಡೆ

ಮಂಗಳೂರು: ತೆಂಗಿನಿಂದ ಸಿಗುವ ಸೀಯಾಳದಿಂದ ಹಿಡಿದು ಗೆರಟೆ, ಚಿಪ್ಪಿನ ವರೆಗೂ ಅನೇಕ ಬಗೆಯ ಕಚ್ಚಾ ವಸ್ತುಗಳನ್ನು ವಿವಿಧ ಮಾದರಿಯ ಮೌಲ್ಯವರ್ಧಿತ ಉತ್ಪನ್ನಗಳನ್ನಾಗಿಸಿ ಹೊಸ ಮಾರುಕಟ್ಟೆ ಸಾಧ್ಯತೆಗಳನ್ನು ತೆರೆದಿಟ್ಟಿರುವ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ. ಸಂಸ್ಥೆಯ ಬಹುನಿರೀಕ್ಷಿತ ಕಲ್ಪವೃಕ್ಷ ಯೋಜನೆಯ ಉತ್ಪಾದನಾ ಘಟಕಗಳ ನೀಲನಕಾಶೆ ಹಾಗೂ ಕಲ್ಪವೃಕ್ಷ ಷೇರು ಪ್ರಮಾಣ ಪತ್ರವನ್ನು ತುಮಕೂರಿನ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ