Home Archive by category mangaluru (Page 36)

ಉಳ್ಳಾಲ: ಮಸೀದಿಗೆ ನುಗ್ಗಿ ಕಾಣಿಕೆ ಡಬ್ಬಿ ಒಡೆದು ನಗದು ಕಳವು

ಮಸೀದಿಗೆ ನುಗ್ಗಿದ ಕಳ್ಳರು ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿರುವ ಘಟನೆ ಇಂದು ನಸುಕಿನ ಜಾವ ಸಂಭವಿಸಿದೆ.ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾನ ಬದ್ರಿಯಾ ಜುಮಾ ಮಸೀದಿ ಯಲ್ಲಿ ಘಟನೆ ನಡೆದಿದೆ. ಮಸೀದಿ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಪಿಕ್ಕಾಸು ಬಳಸಿ ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿದ್ದಾರೆ. ಮಸೀದಿ ವಠಾರದಲ್ಲಿ ಅಳವಡಿಸಿದ್ದ ಆರು

ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲ ವತಿಯಿಂದ ವಿಶೇಷ ಕಾರ್ಯಕಾರಿಣಿಯು ಕನ್ನಡ ಭವನದಲ್ಲಿ ಮಂಗಳವಾರ ನಡೆಯಿತು.ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಕೆ. ಆರ್ ಪಂಡಿತ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಕಸ್ತೂರಿ ಪಂಜ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಹಾಗೂ ವಿವಿಧ ಮೊರ್ಚಾ

ಮಂಜೇಶ್ವರ: ಕುಂಜತ್ತೂರು ಶಾಲೆಯಲ್ಲಿ ಮಾದಕದ್ರವ್ಯ ವಿರೋಧಿ ಮಾಸಾಚರಣೆ

ಮಂಜೇಶ್ವರ: ಜಿ.ವಿ.ಎಚ್.ಎಸ್.ಎಸ್.ಕುಂಜತ್ತೂರು ಶಾಲೆಯಲ್ಲಿ ಮಾದಕದ್ರವ್ಯ ವಿರೋಧಿ ಮಾಸಾಚರಣೆಯ ಸಮಾರೋಪ ಸಮಾರಂಭ ನಡೆಯಿತು. ಇದೇ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.ಕಾರ್ಯಕ್ರಮದ ಸಂದೇಶವನ್ನು ಶಿಕ್ಷಕರುಗಳಾದ ರವೀಂದ್ರ ರೈ, ಅಶ್ರಫ್ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಬಾಲಕೃಷ್ಣ. ಜಿ. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಮೋಹಿನಿ, ಉಪಾಧ್ಯಕ್ಷೆ ಮುಮ್ತಾಜ್, ಎಸ್.ಎಂ.ಸಿ.ವೈಸ್ ಚೇರ್ಮನ್ ಕೆ.ಪಿ.ಮೊಹಮ್ಮದ್,

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ

ಕನ್ನಡ ಉತ್ಸವ ಸಮಿತಿ ಉಪ್ಪುಂದ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ ಉಪ್ಪುಂದ ಶಾಲೆ ಬಾಗಿಲಿನಲ್ಲಿ ನಡೆಯಿತುಬೈಂದೂರು ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಅವರು ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕನ್ನಡ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಮ್ ಸುಕುಮಾರ್ ಶೆಟ್ಟಿ ಅವರು ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಈ ಒಂದು ಸಂದರ್ಭದಲ್ಲಿ ಮಾನ್ಯ

ಆನೆ ದಾಳಿಯಿಂದ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸಾಂತ್ವಾನ

ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆನೆ ದಾಳಿಯಿಂದ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಆನೆ ಮಾನವ ಸಂಘರ್ಷ ಕುರಿತು ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ. ಹಿರಿಯ ಅಧಿಕಾರಿಗಳನ್ನು ಕರೆಸಿ ಸಮಸ್ಯೆ ನಿಯಂತ್ರಣ ಕ್ರಮಗಳ ಕುರಿತು ವರದಿ

ಒಂದೇ ಗ್ರಾಮದಿಂದ ಏಕಕಾಲದಲ್ಲಿ 150 ಗ್ರಾಮಸ್ಥರಿಂದ ಕಾಂತಾರ ವೀಕ್ಷಣೆ

ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಾ, ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿ ಮುನ್ನುಗುತ್ತಿರುವ ಕಾಂತರ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಪೂರೈಸಿದ್ದು, ಚಿತ್ರಮಂದಿರ ಈಗಲೂ ಹೌಸ್‌ಫುಲ್ ಆಗಿದೆ. ಮತ್ತೊಂದೆಡೆ ಗ್ರಾಮದ ಜನರೆಲ್ಲಾ ಚಿತ್ರ ವೀಕ್ಷಿಸಲು ಜೊತೆಯಾಗಿ ತೆರಳುವ ಸನ್ನಿವೇಷ ನಡೆದಿದೆ. ಇಂತಹ ವಿಶೇಷ ಘಟನೆಗೆ ಮಂಗಳೂರಿನ ಚಿತ್ರಮಂದಿರ ಸಾಕ್ಷಿಯಾಗಿದೆ. ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ 150 ಮಂದಿ ಗ್ರಾಮಸ್ಥರು ಏಕಕಾಲದಲ್ಲಿ ಜತೆಯಾಗಿ ಚಿತ್ರ

ಅಧಿಕಾರಿಗಳ ಬೇಜಾಬ್ದಾರಿತನದಿಂದ ಭೂದಾಖಲೆಗಳು ನಾಪತ್ತೆ

ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭೂದಾಖಲೆಗಳು ಕಾಣೆಯಾಗುತ್ತಿವೆ! ಅಧಿಕಾರಿಗಳ ಬೇಜವಾಬ್ದಾರಿ ಇದಕ್ಕೆ ಕಾರಣ ಮತ್ತು ಆ ಮೂಲಕ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಆದುದರಿಂದ ನಾಪತ್ತೆಯಾದ ನಮ್ಮ ಕಡತಗಳನ್ನು ಹುಡುಕಿ ಕೊಡಬೇಕೆಂದು ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಆಗ್ರಹಿಸಿದೆ .ವಿಟ್ಲದ ಪ್ರೆಸ್‌ಕ್ಲಬ್‌ನಲ್ಲಿ ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಬಿ.ಕೆ.ಸೇಸಪ್ಪ ಬೆದ್ರಕಾಡು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಗ್ಗೆ ತಹಶೀಲ್ದಾರರಿಗೆ, ಸಹಾಯಕ

ಉಚ್ಚಿಲ:ವಸತಿ ಸಂಕೀರ್ಣದ ಅವ್ಯವಸ್ಥೆ- ನಿವಾಸಿಗಳ ಅಕ್ರೋಶ

ಉಚ್ಚಿಲ ಪೇಟೆಯ ಹೃದಯ ಭಾಗದಲ್ಲಿರುವ ಬಹು ಮಹಡಿ ವಸತಿ ಸಂಕೀರ್ಣದಲ್ಲಿ ಬ್ಲೂ÷್ಯ ವೇವ್ಸ್ ನಲ್ಲಿ ಅವ್ಯವಸ್ಥೆ ತಾಂಡವಾಡುತ್ತಿದ್ದು ಅಲ್ಲಿಯ ನಿವಾಸಿಗಳು ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕಟ್ಟಡಕ್ಕೆ ಸಂಬAಧಿಸಿ ಐವರು ಪಾಲುದಾರರಿದ್ದರೂ ಕೂಡ ಇಲ್ಲಿಯ ನಿವಾಸಿಗಳ ಮಾತಿಗೆ ಸ್ಪಂದಿಸುತ್ತಿಲ್ಲ. ಈ ಕಟ್ಟಡದಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಟ್ಟಡದ ಸುತ್ತಲೂ ತ್ಯಾಜ್ಯ ರಾಶಿ, ಕುಡಿಯಲು ಯೋಗ್ಯವಲ್ಲದ ನೀರು, ಕಟ್ಟಡದ ನೆಲ ಅಂತಸ್ತಿನ ನೀರಿನ ಪೈಪ್

ಎರ್ಮಾಳ್ : ಉಚ್ಚಿಲ ಪೇಟೆಯಲ್ಲಿ ಕಳ್ಳರ ಲಗ್ಗೆ-ಹಲವಾರು ಅಂಗಡಿಗಳ ಬೀಗ ಮುರಿದು ನಗದು ಕಳವು

ಉಚ್ಚಿಲ ರಾಷ್ಟಿçÃಯ ಹೆದ್ದಾರಿ 66ರ ಬಳಿಯ ಅಂಗಡಿಗಳಿಗೆ ನುಗ್ಗಿದ ಕಳ್ಳನೊಬ್ಬ ಶಟರ್ ಬೀಗ ಮುರಿದು, ಹಣವನ್ನು ಕದ್ದೊಯ್ದ ಘಟನೆ ನಡೆದಿದ್ದು, ಕಳವು ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಚ್ಚಿಲದ ಮಹಮ್ಮದ್ ರಫೀಕ್ ರವರ ಸೈಬರ್ ಕೆಫೆ, ಹೋಟೆಲ್ ಸ್ಪೆöÊಸ್, ತವಕ್ಕಲ್ ಬೇಕರಿ ಶಶಿ ಲಂಚ್ ಹೋಮ್ ನ ಬೀಗ ಮುರಿದು ಹಣ ದೋಚಿದ್ದಾನೆ. ಸ್ಕೂಟರಿನಲ್ಲಿ ಬಂದ ಕಳ್ಳ ಶಟರ್ ಮುರಿದು ಒಳಗೆ ಹೋಗಿದ್ದಾನೆ. ಕೇವಲ ಹಣ ಮಾತ್ರ ಕಳ್ಳತನ ಮಾಡಿದ್ದಾನೆ. ಸೈಬರ್ ನಲ್ಲಿ ಲಕ್ಷಾಂತರ

ನಂತೂರಿನ ನಿಟ್ಟೆ ಡಾ. ಶಂಕರ್ ಅಡ್ಯಂತಾಯ ಪಿಯು ಕಾಲೇಜು- ಕನ್ನಡ ರಾಜ್ಯೋತ್ಸವದ ಸಂಭ್ರಮ

ಹೆತ್ತ ತಾಯಿ ಹಾಗೂ ಹೊತ್ತ ಭೂಮಿ ಸ್ವರ್ಗಕ್ಕಿಂತ ಮಿಗಿಲು. ನಮ್ಮ ನಾಡು ನುಡಿ ಸಂಸ್ಕöÈತಿಗಳ ಬಗ್ಗೆ ನಾವು ಎಲ್ಲೇ ಇದ್ದರೂ ಹೃದಯದೊಳಗೆ ಪ್ರೀತಿ ಇರಬೇಕು. ನಮ್ಮ ನಾಡಿಗಾಗಿ ದುಡಿದ ಹತ್ತು ಹಲವು ಚೇತನಗಳ ಆದರ್ಶ ನಮಗೆ ದಾರಿದೀಪವಾಗಲಿ. ಮಾತೃಭಾಷೆ ಪ್ರೇಮ ಎಂದರೆ ಅನ್ಯ ಭಾಷೆಗಳನ್ನು ದ್ವೇಷಿಸುವುದು ಎಂದು ಅರ್ಥವಲ್ಲ ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳಿಂದ ಕನ್ನಡ ಉಳಿಸಿ ಬೆಳೆಸಲು ಸಾಧ್ಯ.” ಎಂದು ನಂತೂರಿನ ನಿಟ್ಟೆ ಡಾ. ಶಂಕರ ಅಡ್ಯಂತಾಯ ಪದವಿ ಪೂರ್ವ ಕಾಲೇಜಿನ