Home Archive by category mangaluru (Page 7)

ಅಕಾಡೆಮಿಯಿಂದ ವಿದ್ಯಾರ್ಥಿಗಳಲ್ಲಿ ತುಳು ಸಾಹಿತ್ಯದ ಅಭಿರುಚಿಗೆ ಪ್ರೇರಣೆ : ಚಿದಂಬರ ಬೈಕಂಪಾಡಿ

ಮಂಗಳೂರು : ತುಳು ಭಾಷೆಯಲ್ಲಿ ಅಪಾರವಾದ ಸಾಹಿತ್ಯವಿದೆ , ಈ ಸಾಹಿತ್ಯ ಕೃತಿಗಳ ಪರಿಚಯ ಮಾಡಿಕೊಳ್ಳಲು ಅಕಾಡೆಮಿ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ, ಈ ಮೂಲಕ ವಿದ್ಯಾರ್ಥಿಗಳಿಗೆ ಓದುವ ಹವ್ಯಾಸ ಬೆಳೆಸಿಕೊಳ್ಳಲು ಪ್ರೇರಣಾದಾಯಿಯಾಗಿ ಅಕಾಡೆಮಿ ಕೆಲಸ ಮಾಡುತ್ತಿದೆ ಎಂದು ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರು ಹೇಳಿದರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು

ಐತಿಹಾಸಿಕ ಚನ್ನಕೇಶವ ದೇವಾಲಯದಲ್ಲಿ ಭದ್ರತಾ ನಿರ್ಲಕ್ಷ

ಚನ್ನಕೇಶವ ದೇವಾಲಯದಲ್ಲಿ ಭದ್ರತಾ ನಿರ್ಲಕ್ಷ-ಕಾರ್ಯನಿರ್ವಹಿಸದ ಮೆಟಲ್ ಡಿಟೆಕ್ಟರ್ ಮತ್ತು ಸಿಸಿಟಿವಿ ಕ್ಯಾಮೆರಾಗಳು ಬೇಲೂರು, ನವೆಂಬರ್ 11 — ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ ಐತಿಹಾಸಿಕ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಭದ್ರತಾ ಕ್ರಮಗಳ ನಿರ್ಲಕ್ಷ್ಯ ಆತಂಕ ಹುಟ್ಟಿಸಿದೆ. ದೇವಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಅಳವಡಿಸಿರುವ ಮೆಟಲ್ ಡಿಟೆಕ್ಟರ್ ಕಳೆದ ಒಂದೂವರೆ ತಿಂಗಳಿನಿಂದ ಕಾರ್ಯನಿರ್ವಹಿಸದೇ ನಿಂತಿದ್ದು, ಪ್ರಮುಖ ಸಿಸಿಟಿವಿ ಕ್ಯಾಮೆರಾವೂ ಸಹ ವರ್ಕ್

‘ಬಲೆ ತುಳು ಓದುಗ’ ;ನ.12 ರಂದು ಅಕಾಡೆಮಿಗೆ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳ ಭೇಟಿ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ, ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಹನ್ನೆರಡನೇ ಕಾರ್ಯಕ್ರಮ ನ.12 ರಂದು ನಡೆಯಲಿದೆ.ಬುಧವಾರದಂದು ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ 30 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು. ಕಾರ್ಯಕ್ರಮವನ್ನು

ಕರ್ನುರೂ ಕಾರ್ಯಕ್ಷೇತ್ರದಲ್ಲಿ ದಾರಿದೀಪ ಜ್ಞಾನವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಪುತ್ತೂರು ತಾಲೂಕಿನ ಅರಿಯಡ್ಕ ವಲಯದ ಕರ್ನುರೂ ಕಾರ್ಯಕ್ಷೇತ್ರದಲ್ಲಿ ದಾರಿದೀಪ ಜ್ಞಾನವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಕರ್ನುರೂ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಸದಾಶಿವ ರೈ ಇವರು ಉದ್ಘಾಟಿಸಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಹಮ್ಮಿಕೊಂಡ ಈ ಜ್ಞಾನ ವಿಕಾಸ ಕಾರ್ಯಕ್ರಮ ಸದುಪಯೋಗವನ್ನು ಎಲ್ಲರೂ ಪಡೆಯುವಂತೆ ಹಾಗೂ ನಮ್ಮ ಸಂಸ್ಕೃತಿ

ಇಂದಿರಾ ಹೆಗ್ಗಡೆ ಅವರ ಕ್ಷೇತ್ರ ಕಾರ್ಯ ದಾಖಲೀಕರಣ ತುಳುವಿಗೆ ಮಾರ್ಗದರ್ಶಿ ಕೃತಿ: ಡಾ.ಆಶಾಲತಾ ಸುವರ್ಣ

ಮಂಗಳೂರು: ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ ಅವರು ತನ್ನ ಜಾನಪದೀಯ ಸಂಶೋಧನೆಯ ಕ್ಷೇತ್ರ ಕಾರ್ಯದ ಅನುಭವಗಳನ್ನು ದಾಖಲಿಸಿರುವ ಮೂಲಕ ಸಂಶೋಧನಾ ಕ್ಷೇತ್ರಕ್ಕೆ ಬರುವವರಿಗೆ ಬಹುದೊಡ್ಡ ಮಾರ್ಗದರ್ಶಿ ಕೊಡುಗೆಯನ್ನು ನೀಡಿದ್ದಾರೆ, ತುಳುವಿನಲ್ಲಿ ಇದೊಂದು ಮಹತ್ವದ ಕೃತಿಯಾಗಲಿದೆ ಎಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಆಶಾಲತಾ ಸುವರ್ಣ ಅವರು ಹೇಳಿದರು. ಅವರು ತುಳು ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ಡಾ.ಇಂದಿರಾ ಹೆಗ್ಗಡೆ ಅವರ ‘ಬಾರಗೆರೆ

ಎನ್ನೆಂಸಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಭ್ರಮ ಪ್ರಯುಕ್ತ ನಾಲ್ಕನೇ ದಿನದ ಕಾರ್ಯಕ್ರಮ

ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಶಾಲಾ ಕಾಲೇಜುಗಳಲ್ಲಾಗಬೇಕು ಲೀಲಾ ದಾಮೋದರ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗಾಗೂ ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ನುಡಿ ಸಂಭ್ರಮ ಕಾರ್ಯಕ್ರಮ ನವೆಂಬರ್ 4 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸುಳ್ಯದ ಸಾಹಿತಿ ಲೀಲಾ ದಾಮೋದರ್ ಮಾತನಾಡಿ, ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಶಾಲಾ – ಕಾಲೇಜುಗಳಲ್ಲಾಗಬೇಕು. ಆ

ಲಯನ್ಸ್ ಜಿಲ್ಲಾ 317D ‘ಸನ್ಮಿತ್ರ’ ಡೈರೆಕ್ಟರಿ ಬಿಡುಗಡೆ

ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್‌ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು. ಈ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ

ಶ್ರೀ ರಾಮಕೃಷ್ಣ ಶಾಲೆಯ ವಾರ್ಷಿಕ ಕ್ರೀಡೋತ್ಸವ

ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಶ್ರೀ ರಾಮಕೃಷ್ಣ ಶಾಲೆಯ ವಾರ್ಷಿಕ ಕ್ರೀಡೋತ್ಸವವು ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು. ಶಾಲೆಯ ಹಳೆ ವಿದ್ಯಾರ್ಥಿಗಳಾದ ಅಂತರರಾಷ್ಟಿçÃಯ ಈಜು ಪಟುಗಳಾದ ಸಾನ್ಯ ಡಿ. ಶೆಟ್ಟಿ ಮತ್ತು ರಚನ ರಾವ್ ಅತಿಥಿಗಳಾಗಿ ಆಗಮಿಸಿದ್ದರು. ವೇದಿಕೆಯಲ್ಲಿ ಶಾಲಾ ಪ್ರಾಂಶುಪಾಲೆ ಪ್ರೆಸಿಲ್ಲ ಡಿಸೋಜಾ, ಉಪಪ್ರಾಂಶುಪಾಲೆ ರೂಪ ಮತ್ತು ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಗೌತಮ್ ಭಂಡಾರಿ, ಪೋಷಕರು ಮತ್ತು ರಕ್ಷಕ ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ – ಪ್ರಥಮ ಬಿ.ಎ.ಎಂ.ಎಸ್ ಒರಿಯೆಂಟೇಶನ್ ಕಾರ್ಯಕ್ರಮ

ಕೆವಿಜಿ: ಅ.27ರಂದು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ 2025-26 ನೇ ಸಾಲಿನ ಪ್ರಥಮ ಬಿಎಎಂಎಸ್ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಡಾ. ಕೆ ವಿ ಚಿದಾನಂದ ಅಧ್ಯಕ್ಷರು, ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದ ಜನಪ್ರಿಯತೆ, ವೈದ್ಯಕೀಯ ಕ್ಷೇತ್ರದ ಮಹತ್ವ, ವೈದ್ಯರ ನಿಸ್ವಾರ್ಥ ಮನೋಭಾವದ ಸೇವೆ ಹಾಗೂ ಶಿಸ್ತಿನ ಬಗ್ಗೆ ವಿವರಿಸಿದರು. ಇಂದಿನ ಆಧುನಿಕ ಯುಗದಲ್ಲಿ ಪ್ರಾಚೀನ

ಮೈಥಾ ಆಸ್ಪತ್ರೆಯಲ್ಲಿ CAR-T ಕೋಶ ಚಿಕಿತ್ಸೆಯ ಮೂಲಕ ಲ್ಯುಕೇಮಿಯಾ ಚಿಕಿತ್ಸೆಯಲ್ಲಿ ಹೊಸ ಮೈಲಿಗಲ್ಲು

ಕೋಝಿಕ್ಕೋಡ್: ಮೈಥಾ ಆಸ್ಪತ್ರೆ ಲ್ಯುಕೇಮಿಯಾ ಚಿಕಿತ್ಸೆಯಲ್ಲಿ ಕ್ರಾಂತಿಕಾರಿ ಪ್ರಗತಿಯನ್ನು ಸಾಧಿಸಿದೆ. ಮೈಥಾ ಅಡ್ವಾನ್ಸ್ಡ್ ಕ್ಯಾನ್ಸರ್ ಕೇರ್ 25 ವರ್ಷದ ಲ್ಯುಕೇಮಿಯಾ ರೋಗಿಗೆ CAR-T ಕೋಶ ಚಿಕಿತ್ಸೆಯನ್ನು ನೀಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ವೈಯಕ್ತಿಕಗೊಳಿಸಿದ ಚಿಕಿತ್ಸಾ ವಿಧಾನದ ಭಾಗವಾಗಿರುವ ಈ ಇಮ್ಯುನೊಥೆರಪಿಯನ್ನು ವಿಶ್ವಾದ್ಯಂತ ಕ್ಯಾನ್ಸರ್ ಚಿಕಿತ್ಸೆಯ ಭವಿಷ್ಯವೆಂದು ಪರಿಗಣಿಸಲಾಗುತ್ತಿದೆ.‘ಕೈಮೆರಿಕ್ ಆಂಟಿಜೆನ್ ರಿಸೆಪ್ಟರ್ ಟಿ-ಸೆಲ್