Home Archive by category moodabidre

ಡಾ.ಡಿ.ಎ.ಶಂಕರ್ ಮೈಸೂರು ಅವರಿಗೆ ೨೦೨೫ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ ೨೦೨೫ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಮೈಸೂರಿನ ಡಾ.ಡಿ.ಎ.ಶಂಕರ್ ಅವರ ‘ಇರುವೆಯಂತೆ ನನ್ನೊಡನೆ’ ಎಂಬ ಹಸ್ತಪ್ರತಿಯು ಗೆದ್ದುಕೊಂಡಿದೆೆ ಎಂದು ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರು ಘೋಷಿಸಿದ್ದಾರೆ. ಈ ಸಾಲಿನ ಸ್ಪರ್ಧೆಗೆ ಒಟ್ಟು ೨೮

ಪಡುಮಾರ್ನಾಡು: ಅಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು

ಮೂಡುಬಿದಿರೆ : ಪಡುಮಾನಾ೯ಡಿನಲ್ಲಿ ಯುವಕನೋವ೯ ಆವರಣಗೋಡೆ ಇಲ್ಲದ ಬಾವಿಗೆ ಅಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಪಡುಮಾರ್ನಾಡು ಮುನ್ನೇರು ನಿವಾಸಿ ಬಾಲಕೃಷ್ಣ ಶೆಟ್ಟಿ ( 38) ಮೃತಪಟ್ಟ ಯುವಕ.ಪಡುಮಾರ್ನಾಡಿನ ಮೊಡಂದೇಲ್ ಎಂಬಲ್ಲಿ ಈ ಘಟನೆ ನಡೆದಿದೆ.ಎರಡು ದಿನದ ಹಿಂದೆ ಈ ಪರಿಸರದಲ್ಲಿ ಕಾರ್ಯಕ್ರಮವೊಂದು ನಡೆದಿದ್ದು ಆ ಕಾರ್ಯಕ್ರಮದಲ್ಲಿ ಈ ಯುವಕ ಭಾಗವಹಿಸಿದ್ದು ‌ಬಾವಿಗೆ ಆವರಣಗೋಡೆ ಇಲ್ಲದಿರುವುದು ಗಮನಕ್ಕೆ ಬಾರದೆ ಆಯತಪ್ಪಿ ಬಾವಿಗೆ

ಚಿಕಿತ್ಸೆಗೆ ಮಾನವೀಯ ನೆರವು ನೀಡಲು ಮನವಿ

ಮೂಡುಬಿದಿರೆ: ಕಾರ್ಕಳದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು, ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಡುಮಾರ್ನಾಡು ಗ್ರಾಮದ ಅಚ್ಚರ ಕಟ್ಟೆ ನಿವಾಸಿಗಳಾದ ಶ್ಯಾಮ್ ಅಂಚನ್ ಮತ್ತು ಜಯಂತಿ ಕುಲಾಲ್ ಅವರ ಪುತ್ರ ಸಾತ್ವಿಕ್ ಕುಲಾಲ್ ಅವರ ಚಿಕಿತ್ಸೆಗೆ ದಾನಿಗಳು ಮತ್ತು ಸಾರ್ವಜನಿಕರು ಮಾನವೀಯ ನೆರವು ನೀಡಿ ಸಹಕರಿಸುವ ಅಗತ್ಯವಿದೆ. ಕುಟುಂಬವು ಆರ್ಥಿಕವಾಗಿ ಬಹಳ ದುರ್ಬಲವಾಗಿದ್ದು, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿಗಳ

ಶಿಸ್ತಿನೊಂದಿಗೆ ಸಕಾರಾತ್ಮಕ ಮನೋಭಾವವೇ ಯಶಸ್ಸಿನ ಕೀಲಿಕೈ: ವಿವೇಕ್ ಆಳ್ವ

ಮೂಡುಬಿದಿರೆ: ಸ್ಕೌಟ್ಸ್ ಮತ್ತು ಗೈಡ್ಸ್ ಚಳುವಳಿಯಲ್ಲಿ ವಿದ್ಯಾರ್ಥಿಗಳು ತೊಡಗುವುದರಿಂದ ಶಿಸ್ತಿನ ಜೀವನಶೈಲಿಯನ್ನು ಬೆಳೆಸಿಕೊಳ್ಳಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ಅವರು ಮೂಡುಬಿದಿರೆ ಕನ್ನಡಭವನದಲ್ಲಿ ಸೋಮವಾರ ನಡೆದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ, ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡಬಿದಿರೆ ಸಂಯುಕ್ತ ಆಶ್ರಯದಲ್ಲಿ ನಡೆದ

ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆಳ್ವಾಸ್‌ಗೆ 20ನೇ ಬಾರಿಗೆ ಅವಳಿ ಪ್ರಶಸ್ತಿ

ಮೂಡಬಿದಿರೆ: ಮಂಗಳೂರಿನ ಬೆಸೆಟ್ ರಾಷ್ಟ್ರಿಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು 20ನೇ ಬಾರಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿಯನ್ನು ಪಡೆಯಿತು.ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ತಾಲೂಕನ್ನು ಪ್ರತಿನಿಧಿಸಿದ ಬೆಸೆಂಟ್ ರಾಷ್ಟ್ರಿಯ ಪದವಿಪೂರ್ವ ಕಾಲೇಜು ತಂಡವನ್ನು 35-13, 35-14 ಅಂಕಗಳಿAದ ಸೋಲಿಸಿ ಪ್ರಶಸ್ತಿಯನ್ನು

ಕಿನ್ನಿಗೋಳಿಯಲ್ಲಿ ಐದು ಮಹಾಶಕ್ತಿ ಕೇಂದ್ರಗಳ ಬಿಎಲ್ ಬಿ-2 ಕಾಯಾ೯ಗಾರ

ಮೂಡುಬಿದಿರೆ : ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲದ ಕಿನ್ನಿಗೋಳಿ, ಮೂಲ್ಕಿ, ಹಳೆಯಂಗಡಿ, 62ನೇ ತೋಕೂರು ಹಾಗೂ ಬಜ್ಪೆ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬಿಎಲ್ ಎ-2 ಕಾರ್ಯಾಗಾರ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಬುಧವಾರ ನಡೆಯಿತು. ದ. ಕ ಲೋಕಸಭಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಎ.ಕೋಟ್ಯಾನ್, ಜಿಲ್ಲಾ‌ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಸುನೀಲ್ ಅಳ್ವ, ಶಾಂತಿಪ್ರಸಾದ್ ಹೆಗ್ಡೆ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಮಂಡಲ

ಶಿರ್ತಾಡಿಯಲ್ಲಿ ಸೋಮನಾಥ ಶಾಂತಿ ಸಹಿತ ಮೂವರಿಗೆ ಗುರುವಂದನೆ, ಸಾಧಕರಿಗೆ ಸನ್ಮಾನ

ಮೂಡುಬಿದಿರೆ : ಶ್ರೀ ನಾರಾಯಣ ಗುರು ವೈದಿಕ ಸಮಿತಿ (ರಿ) ಮಂಗಳೂರು, ಕರ್ನಾಟಕ.ಇದರ ವತಿಯಿಂದ ವೈದಿಕ ಸಮಿತಿಯ 2024-25 ನೇ ಸಾಲಿನ ಗುರುವಂದನಾ ಕಾರ್ಯಕ್ರಮ ಶಿರ್ತಾಡಿ ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದಲ್ಲಿ ಜರಗಿತು. ಗುರುವಂದನೆ : ಶಿರ್ತಾಡಿ ಬ್ರಹ್ಮಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಸಂಘದ ಕುಲಪುರೋಹಿತರಾದ ಶ್ರೀ ಕ್ಷೇತ್ರ ಕಂದೀರು ದೇವಸ್ಥಾನದ ಆಡಳಿತ ಮೊಕ್ತೇಸರಾದ ಸೋಮನಾಥ ಶಾಂತಿ, ಶಿವಾನಂದ ಶಾಂತಿ ತಾಕೊಡೆ, ಲಕ್ಷ್ಮೀನಾರಾಯಣ ಶಾಂತಿ

ರಾಷ್ಟ್ರೀಯ ಕಚೇರಿ ನಿರ್ಲಕ್ಷ್ಯದಿಂದ ಯುವಕರ ಉತ್ಸಾಹ ಕುಂಠಿತ: ಪಿ.ಜಿ.ಆರ್. ಸಿಂಧಿಯಾ ಅಸಮಾಧಾನ

ಮೂಡುಬಿದಿರೆ: ಕರ್ನಾಟಕ ಘಟಕವು ಹಲವು ವರ್ಷಗಳಿಂದ ಮಾಡುತ್ತಿರುವ ನಿಸ್ವಾರ್ಥ ಸೇವೆಗೆ ಅಗತ್ಯ ಬೆಂಬಲ ಹಾಗೂ ಮೆಚ್ಚುಗೆ ಸಿಗುತ್ತಿಲ್ಲ ಎಂದು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧಿಯಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಭಾನುವಾರ ಮೂಡಬಿದಿರೆಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕನ್ನಡಭವನದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ಕರ್ನಾಟಕ ರಾಜ್ಯ ಘಟಕ, ದಕ್ಷಿಣ ಕನ್ನಡ ಘಟಕ ಹಾಗೂ

ಸಾಯಿ ಮಾನಾ೯ಡ್ ಸೇವಾ ಸಂಘದಿಂದ ಚಿಕಿತ್ಸೆಗೆ ನೆರವು

ಮೂಡುಬಿದಿರೆ : ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ 79ನೇ ಸೇವಾ ಯೋಜನೆಯಅಕ್ಟೋಬರ್ ತಿಂಗಳ 1ನೇ ಯೋಜನೆಯನ್ನು ತಾಲೂಕಿನ ಮೂಡುಮಾರ್ನಾಡ್ ಗ್ರಾಮ ದ ಅನಾರೋಗ್ಯ ಹೊಂದಿರುವ ಸಂದೇಶ್ ಕುಮಾರ್ ಎಂಬವರ ಚಿಕಿತ್ಸೆಗೆ ರೂ. 10,000ನ್ನು ನೆರವು ನೀಡಲಾಯಿತು.ಸಂದೇಶ್ ಕುಮಾರ್ ಅವರು ಸಾಯಿ ಮಾನಾ೯ಡ್ ಸಂಘದ ಸದಸ್ಯರಾಗಿದ್ದು, ಅವರಿಗೆ ಅಕ್ಟೋಬರ್ 5ರಂದು ಆಕ್ಸಿಡೆಂಟ್ ಆಗಿರುತ್ತದೆ. ಇವರ ಕೈ ಕಾಲು ಗಳಿಗೆ ಗಾಯವಾಗಿದ್ದು ಹೊಲಿಗೆ ಹಾಕಲಾಗಿದೆ.

ಪಾಲಡ್ಕ : ಯುವಕನಿಂದ ಮಹಿಳೆಗೆ ಕತ್ತಿಯಿಂದ ಇರಿತ; ಆರೋಪಿ ಪೊಲೀಸ್ ವಶಕ್ಕೆ

ಮೂಡುಬಿದಿರೆ: ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಶನಿವಾರ ನಡೆದಿದೆ. ವಣ೯ಬೆಟ್ಟುವಿನ ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ ಸಂಜೀವಿ (ನಯನಾ ನಾಯ್ಕ್) ಇರಿತಕ್ಕೊಳಗಾದ ಎಂದು ಮಹಿಳೆ ಎಂದು ಗುರುತಿಸಲಾಗಿದ್ದು ಅವರ ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ರಾಮ್ ಮೋಹನ ನಗರ ನಿವಾಸಿ ರಾಜೇಶ್ ನಾಯ್ಕ್