Home Archive by category moodabidre

ಹೊಕ್ಕಾಡಿಗೋಳಿ : ವೀರ-ವಿಕ್ರಮ ಜೋಡುಕರೆ ಕಂಬಳಕ್ಕೆ ಚಾಲನೆ

ಮೂಡುಬಿದಿರೆ: ಶ್ರೀ ಮಹಿಷಮರ್ಧಿನಿ ಕಂಬಳ ಸಮಿತಿ ಹೊಕ್ಕಾಡಿಗೋಳಿ ಇದರ ವತಿಯಿಂದ ನಡೆಯುವ ಶ್ರೀ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವನ್ನು ಶ್ರೀ ಕ್ಷೇತ್ರ ಪೂಂಜದ ಅಸ್ರಣ್ಣರಾದ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳದ ಕರೆಗೆ ಪ್ರಸಾದ್ ಅರ್ಪಿಸಿ, ದೀಪ ಬೆಳಗಿಸುವ ಮೂಲಕ ಚಾಲನೆಯನ್ನು ನೀಡಿದರು.ನಂತರ ಮಾತನಾಡಿದ ಅವರು ಈ ಹಿಂದೆ ನಡೆಯುತ್ತಿದ್ದ ಕಂಬಳಗಳ ಸಂದರ್ಭದಲ್ಲಿ

ಮೂಡುಬಿದಿರೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ, ಯುವವಾಹಿನಿ (ರಿ) ಮೂಡುಬಿದಿರೆ ಘಟಕ, ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನೇತ್ರಾ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ಅಂದತ್ವ ವಿಭಾಗ) ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ವಿದ್ಯಾಗಿರಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ ಆವರಣದಲ್ಲಿ ನಡೆಯಿತು. ಯುವ ವಾಹಿನಿ (ರಿ)

ಮೂಡುಬಿದಿರೆ: ರೈತರಿಂದ ಪ್ರತಿಭಟನಾ ಜಾಥಾ: ಅಡಿಕೆ ಆಮದು ನಿಷೇಧ, ರೂ. 450ಕನಿಷ್ಟ ಬೆಂಬಲ ಬೆಲೆಗೆ ಆಗ್ರಹ

ಮೂಡುಬಿದಿರೆ : ವಿದೇಶಿ ಅಡಿಕೆ ಆಮದನ್ನು ನಿಷೇಧಿಸಬೇಕು, ತೆಂಗು ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕು ಮತ್ತು ಹೊಸ ಅಡಿಕೆಗೆ ಪ್ರತೀ ಕೆ.ಜಿಗೆ 450 ರೂಪಾಯಿ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಮೂಡುಬಿದಿರೆಯಲ್ಲಿ ಬೃಹತ್ ಪ್ರತಿಭಟನಾ ಜಾಥ ನಡೆಯಿತು. ಬಾರತೀಯ ಕಿಸಾನ್ ಸಂಘದ ರಾಜ್ಯ ಕಾರ್ಯದರ್ಶಿ ನಾರಾಯಣಸ್ವಾಮಿ ಮಾತನಾಡಿ, ರಾಜಕಾರಣಿಗಳು, ವ್ಯಾಪಾರಿಗಳು, ದಲ್ಲಾಳಿಗಳಿಂದ ರೈತರು

ಮೂಡುಬಿದಿರೆ : ಶಿರ್ತಾಡಿ ಕಜೆ- ಹೊಸಂಗಡಿ ಸೇತುವೆ ಲೋಕಾರ್ಪಣೆ

ಮೂಡುಬಿದಿರೆ : ಗ್ರಾಮಸ್ಥರ ಬಹುಕಾಲದ ಬೇಡಿಕೆಯಾದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಿರ್ತಾಡಿ ಕಜೆ ಗುಂಡಡಪ್ಪು – ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹೊಸಂಗಡಿಗೆ ಸಂಪರ್ಕ ಕಲ್ಪಿಸುವ ಕೇಂದ್ರೀಯ ರಸ್ತೆ ನಿಧಿಯಿಂದ ರೂ.5 ಕೋಟಿ ವೆಚ್ಚದ ತಡೆಗೋಡೆ, ಕೂಡು ರಸ್ತೆ ಸಹಿತ ನಿರ್ಮಿಸಲಾದ ಸೇತುವೆಯನ್ನು ಸಂಸದ ನಳಿನ್ ಕುಮಾರ್ ಕಟೀಲು ಅವರು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಸಂಸದ ಕಟೀಲ್ ದ.ಕ.ಜಿಲ್ಲೆಗೆ ಗ್ರಾಮ ಸಡಕ್ ಯೋಜನೆಯ ಮೂಲಕ 400 ಕೋಟಿ ರೂ.

ಮೂಡುಬಿದಿರೆ: ಆಘಾತ ತರಂಗ ಮಾಪನ ವ್ಯವಸ್ಥೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಪೇಟೆಂಟ್

ಮೂಡುಬಿದಿರೆ: ಸಂಶೋಧನಾ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇರಿಸಿದ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಸ್ಮಾರ್ಟ್ ಶಾಕ್‌ವೇವ್ ವೆಲಾಸಿಟಿ ಮೆಷರ್‌ಮೆಂಟ್ ಸಿಸ್ಟಮ್ (ಸ್ಮಾರ್ಟ್ ಆಘಾತ ತರಂಗಗಳ ವೇಗ ಮಾಪನ ವ್ಯವಸ್ಥೆ) ಪೇಟೆಂಟ್ ಪಡೆದುಕೊಂಡಿದೆ.ಈ ಆವಿಷ್ಕಾರವು ಕೇವಲ ಆಘಾತ ತರಂಗಗಳ ವೇಗ ಮಾಪನ ಮಾತ್ರವಲ್ಲ, ವಿವಿಧ ಅನುಷ್ಠಾನಗಳು ಹಾಗೂ ಅಗ್ನಿ ಸಂಬಂಧಿತ ಹಾಗೂ ಬೆಳಕಿನ ತಂತ್ರಜ್ಞಾನದಲ್ಲಿ ವಿಶೇಷವಾಗಿ ಕ್ರಾಂತಿಕಾರಿ ಕೊಡುಗೆ

ಮೂಡುಬಿದಿರೆ: ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗಡೆ: ಕಾಂಗ್ರೆಸ್‌ನಿಂದ ಪ್ರತಿಭಟನೆ ಆಕ್ರೋಶ

ಮೂಡುಬಿದಿರೆ: ಲೋಕಸಭೆಯಲ್ಲಿ 400 ಸದಸ್ಯ ಬಲ ಬಂದರೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆಂಬ ಹೇಳಿಕೆ ನೀಡಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಭಾವಚಿತ್ರಕ್ಕೆ ಪೊರಕೆಯಲ್ಲಿ ಹೊಡೆಯುವ ಮೂಲಕ ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ತಾಲೂಕು ಆಡಳಿತ ಸೌಧದ ಮುಂಭಾಗ ನಡೆದಿದೆ. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ನಮ್ಮ ದೇಶಕ್ಕೆ ಬೇಕಾದಂತಹ ಸಂವಿಧಾನವನ್ನು ಬರೆದವರು

ಮೂಡುಬಿದಿರೆ : ಆಳ್ವಾಸ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಮೂಡುಬಿದಿರೆ : ‘ದೇಶದ ಅಭಿವೃದ್ಧಿಗೆ ಮಹಿಳೆಯರ ಸಶಕ್ತೀಕರಣ, ಮೌಲ್ಯ ಹಾಗೂ ಗೌರವವು ಅವಶ್ಯವಾಗಿದೆ. ಮಹಿಳೆಯರ ಆಶಯ ಪರಿಗಣಿಸದೇ ಯಾವುದೇ ಪ್ರಗತಿ ಸಾಧ್ಯವಿಲ್ಲ ಎಂಬುದನ್ನು ಪುರುಷರು ಅರಿತುಕೊಳ್ಳಬೇಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ. ಹೇಳಿದರು.ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ -2024ರ ಪ್ರಯುಕ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿವಿಧ ಸಂಘ -ಸಂಸ್ಥೆಗಳ ಸಹಭಾಗಿತ್ವದಲ್ಲಿ ಆಳ್ವಾಸ್ ಕಾಲೇಜಿನ

ಮೂಡುಬಿದಿರೆ : ಮಧುಮೇಹ ಚಿಕಿತ್ಸಾ ತಜ್ಞ ಡಾ. ಎಂ.ವಿದ್ಯಾಧರ ಶೆಟ್ಟಿ ನಿಧನ

ಮೂಡು ಬಿದಿರೆ : ಮಧುಮೇಹ ಚಿಕಿತ್ಸಾ ತಜ್ಞ, ವೈದ್ಯರಾಗಿ ಐದು ದಶಕಗಳ ಸೇವೆ ಸಲ್ಲಿಸಿದ್ದ ಮೂಡುಬಿದಿರೆ ಮೂಲದ ಡಾ. ಎಂ. ವಿದ್ಯಾಧರ ಶೆಟ್ಟಿ (76 ವ) ಶನಿವಾರ ಮುಂಜಾವ ಮಂಗಳೂರಿನ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ಧಾರೆ. ಮಂಗಳೂರಿನ ವಿಜಯಾ ಕ್ಲೀನಿಕ್ ಬಳಿಕ ಮೂಡುಬಿದಿರೆಯ ಜಿ.ವಿ.ಪೈ ಆಸ್ಪತ್ರೆಯಲ್ಲಿ ಮುಖ್ಯ ಅಧೀಕ್ಷಕ ವೈದ್ಯರಾಗಿದ್ದ ಅವರು ಮಂಗಳೂರ ಬಳಿಕ ಮೂಡುಬಿದಿರೆಯಲ್ಲೂ ರೋಟರಿ ಕ್ಲಬ್ ವಿವಿಧ ಹುದ್ದೆಗಳಲ್ಲಿದ್ದು ಬಳಿ

ಮೂಡುಬಿದಿರೆ: ಡಾ. ಪಿ.ಜಿ.ಬಿ. ಆಳ್ವ ನಿಧನ

ಮೂಡುಬಿದಿರೆ: ಹಿರಿಯ ದಂತವೈದ್ಯ ಡಾ.ಪೆರುವಾಯಿ ಗುತ್ತು ಬಾಲಕೃಷ್ಣ ಆಳ್ವ( 72) ಅಲ್ಪಕಾಲದ ಅಸ್ವಾಸ್ಥ್ಯದಿಂದ ಬೆಂಗಳೂರಿನ ತನ್ನ ಬೆಂಗಳೂರಿನಲ್ಲಿರುವ ತನ್ನ ಪುತ್ರನ ಮನೆಯಲ್ಲಿ ಮಾ 3ರಂದು ನಿಧನ ಹೊಂದಿದರು.ಅವರು ಪತ್ನಿ ,ಪುತ್ರ ಬೆಂಗಳೂರಿನ ನಾರಾಯಣ ಹೃದಯಾಲಯದ ಮುಖ್ಯ ಅರಿವಳಿಕೆ , ತೀವ್ರನಿಗಾ ತಜ್ಞ , ಮುಖ್ಯಸ್ಥ ಡಾ.ಅರ್ಜುನ್ ಆಳ್ವ ಸಹಿತ ಬಂಧು ವರ್ಗವನ್ನು ಅಗಲಿದ್ದಾರೆ.ಮೂಡುಬಿದಿರೆಯ ಜಿ.ವಿ.ಪೈ ಆಸ್ಪತ್ರೆಯಲ್ಲಿ ದಂತವೈದ್ಯರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದ

ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ ಪ್ರವೇಶಕ್ಕೆ 15,986 ವಿದ್ಯಾರ್ಥಿಗಳು ಹಾಜರು

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯು ಕನ್ನಡ ಮಾಧ್ಯಮ ಶಾಲೆಯಲ್ಲಿ ಉಚಿತ ಶಿಕ್ಷಣ ಪಡೆಯಲು ರಾಜ್ಯದ ವಿದ್ಯಾರ್ಥಿಗಳಿಗೆ ಭಾನುವಾರದಂದು ಪ್ರವೇಶ ಪರೀಕ್ಷೆ ನಡೆಸಿದ್ದು ನಾಡಿನ ಮೂಲೆ ಮೂಲೆಯಿಂದ ವಿದ್ಯಾಗಿರಿಗೆ 15,986 ಹೆಚ್ಚಿನ ವಿದ್ಯಾರ್ಥಿಗಳು ಅವರ ಪೋಷಕರು, ಜತೆಗೂಡಿ ಆಗಮಿಸಿ ವಿದ್ಯಾಗಿರಿ ಮತ್ತು ಪುತ್ತಿಗೆಯಲ್ಲಿ ಪರೀಕ್ಷೆಯನ್ನು ಬರೆದಿದ್ದಾರೆ. ಪ್ರತೀ ವರ್ಷದಂತೆ ಈ ಬಾರಿಯೂ ತನ್ನ ಕನಸಿನ ನಾಡಿನ ಏಕೈಕ ಶೂನ್ಯ ಶುಲ್ಕದ ಕನ್ನಡ ಮಾಧ್ಯಮ ಶಾಲೆಗೆ ಉಚಿತ ದಾಖಲಾತಿ