ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ದ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆಗೊಂಡಿದ್ದು ಈ ವರ್ಷದಿಂದಲೇ ಪ್ರಾರಂಭಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ
Ratan Tata, chairman emeritus of Tata Sons, one of the biggest conglomerates in India, passed away at 86 on Wednesday, October 9. Earlier today, reports surfaced that he was in a critical condition in intensive care in a Mumbai hospital. Two days ago, Ratan Tata, had refuted rumours surrounding his health condition, stating that he […]
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಮೂಡುಬಿದಿರೆ :ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಬಂಟ್ವಾಳದಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದ ಸ್ಥಾಪಕರಾದ
ಮೂಡುಬಿದಿರೆಯ ಪೊನ್ನೆಚಾರಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯದ ಸಮಿತಿಯು ಶಾರದಾ ಮಹೋತ್ಸವ ಕಾರ್ಯಕ್ರಮದಲ್ಲಿ ಅಲಂಗಾರು ಶ್ರೀ ಈಶ್ವರ ಭಟ್ ಅವರನ್ನು ಶಾರದಾನುಗ್ರಹ -2024 ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಪೊನ್ನೆಚಾರಿ ಲಕ್ಷ್ಮಿ ವೆಂಕಟರಮಣ ದೇವಾಲಯದ ಆಡಳಿತ ಮೊಕ್ತೇಸರರು ಪೊನ್ನೆಚಾರಿ ಶಾರದಾ ಪೂಜಾ ಮಹೋತ್ಸವ ಹಾಗೂ ಮೂಡುಬಿದಿರಿ ದಸರಾ ಉತ್ಸವದ ರೂವಾರಿ ಅಶೋಕ ಕಾಮತ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಐದು ಶತಮಾನಗಳ ಇತಿಹಾಸವನ್ನು ಹೊಂದಿರುವ ಪೊನ್ನಚಾರಿ
ಮೂಡುಬಿದಿರೆ : ಪೊಲೀಸ್ ಪ್ರಕರಣ, ಮಾದಕ ವ್ಯಸನಗಳ ಸೇವನೆಗೆ ಬಲಿಯಾಗಿ ಬಂಗಾರದಂತಹ ಜೀವನವನ್ನು ಕಳೆದುಕೊಳ್ಳದೆ ಪಠ್ಯ ಪಠ್ಯೇತ್ತರ ಚಟುವಟಿಕೆಯೊಂದಿಗೆ ವಿದ್ಯಾರ್ಥಿಗಳು ಜೀವನದ ಪಾಠವನ್ನು ಕಲಿತು ಉತ್ತಮ ಗುರಿಯನ್ನು ತಲುಪಬೇಕು ಎಂದು ಪಣಂಬೂರು ಎಸಿಪಿ ಶ್ರೀಕಾಂತ್ ಅಭಿಪ್ರಾಯಪಟ್ಟರು. ಅವರು ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಮೊಬೈಲ್, ವಾಹನಗಳ ಬಳಕೆ ಸಂದರ್ಭ ಅತಿಯಾದ ಉತ್ಸಾಹವನ್ನು
ಮೂಡುಬಿದಿರೆ: ಮಾಜಿ ಸೈನಿಕ ಹೆನ್ರಿ ಲೋಬೋ (80) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಿಗ್ಗೆ ಮಾಸ್ತಿಕಟ್ಟೆಯಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು.15 ವರ್ಷಗಳ ಸೈನಿಕನಾಗಿ ಸೇವೆ ಸಲ್ಲಿಸಿದ ಅವರು ನಂತರ 23 ವರ್ಷಗಳ ಕಾಲ ಸಿಂಡಿಕೇಟ್ ಬ್ಯಾಂಕಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಅವರು ಪತ್ನಿ ಅಲಿಸಾ ಲೋಬೋ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.
ಮೂಡುಬಿದಿರೆ ಅಲಂಗಾರು ಅಯ್ಯ ಜಗದ್ಗುರು ಮಠದಲ್ಲಿ ವಿಶ್ವಕರ್ಮ ಯಜ್ಞ ಹಾಗೂ ಪೂಜೆಯು ವ್ಯವಸ್ಥಾಪಕ ವಿಶ್ವನಾಥ ಪುರೋಹಿತ್ ಆಚಾರ್ಯತ್ವದಲ್ಲಿ ನಡೆಯಿತು. ಮೂಡುಬಿದಿರೆ ಕಲ್ಲಬೆಟ್ಟು ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ 48ನೇ ವರ್ಷದ ವಿಶ್ವಕರ್ಮ ಪೂಜೆಯು ಗಂಟಾಲ್ಕಟ್ಟೆ ಕಾಳಿಕಾಂಬಾ ನಿಲಯದಲ್ಲಿ ನಡೆಯಿತು. ಮೂಡುಬಿದಿರೆ ಪುತ್ತಿಗೆ ಗುಡ್ಡೆಯಂಗಡಿ ಪಾಲಡ್ಕ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ವಿಶ್ವಕರ್ಮ ಪೂಜೆಯು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಬೆಳುವಾಯಿ
ಮೂಡುಬಿದಿರೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರದ ವತಿಯಿಂದ ಸುವರ್ಣ ಕರ್ನಾಟಕ ಸಂಭ್ರಮ 50ರ ಪ್ರಯುಕ್ತ ಮೂಡುಬಿದಿರೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಜೈನ ಪದವಿಪೂರ್ವ ಕಾಲೇಜಿನ ಕೃತಿ ಮತ್ತು ಸಮೀಕ್ಷಾ ಶೆಟ್ಟಿ, ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. “ಕರ್ನಾಟಕದ ಬಹುತ್ವದ ಸಂಸ್ಕೃತಿಗೆ ಕರಾವಳಿ ಕರ್ನಾಟಕದ ಕೊಡುಗೆಗಳು ಮತ್ತು ಸವಾಲುಗಳು” ಎನ್ನುವ ವಿಚಾರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಹಿರಿಯ ಸಾಹಿತಿ ಸದಾನಂದ
ಮೂಡುಬಿದಿರೆ : ಜೇಸಿ ಸಪ್ತಾಹದಂಗವಾಗಿ ಜೆಸಿಐ ಮೂಡುಬಿದಿರೆ ತ್ರಿಭುವನ್ ಮತ್ತು ಇನ್ನರ್ ವೀಲ್ ಕ್ಲಬ್ ನ ಜಂಟಿ ಆಶ್ರಯದಲ್ಲಿ ಮಾಸ್ತಿಕಟ್ಟೆ ಅರ್ಹತಾ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನ ಚಿತ್ರಕಲಾ ಸ್ಪರ್ಧೆ ನಡೆಯಿತು. ಎಲ್ ಕೆಜಿಯಿಂದ 7ನೇ ತರಗತಿಯವರೆಗೆ ವಿವಿಧ ವಿಭಾಗದಲ್ಲಿ ನಡೆದ ಸ್ಪರ್ಧೆಯನ್ನು ಇನ್ನರ್ ವೀಲ್ ಅಧ್ಯಕ್ಷೆ ಬಿಂದಿಯಾ ಎಸ್.ಶೆಟ್ಟಿ ಉದ್ಘಾಟಿಸಿದರು.ಜೆಸಿಐ ನ ಅಧ್ಯಕ್ಷ ಪ್ರದೀಪ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಜೆಸಿಐ ಸೀನಿಯರ್



























