ಮೂಡುಬಿದಿರೆ: ಯಕ್ಷಗಾನವನ್ನು ಒಂದು ಪರಿಪೂರ್ಣ ಕಲೆಯನ್ನಾಗಿ ಮಾಡುವ ಮಹತ್ಕಾರ್ಯವನ್ನು ಕಲಾವಿದರು, ಭಾಗವತರು, ವೇಷಧಾರಿಗಳು ಮಾಡುತ್ತಿದ್ದಾರೆ. ಇವರ ಕೊಡುಗೆಯಿಂದ ಯಕ್ಷಗಾನ ಅತ್ಯುನ್ನತ ಸ್ಥಾನಕ್ಕೇರಿದೆ. ಸಂಗೀತ, ಭಾಗವತಿಗೆ, ಹಿಮ್ಮೇಳ, ವೇಷಭೂಷಣ, ನೃತ್ಯಗಳನ್ನು ಒಳಗೊಂಡ ಸರ್ವ ಗುಣ ಸಂಪನ್ನವಾದAತ ಕಲೆ ಯಕ್ಷಗಾನ. ಪಟ್ಲ ಸತೀಶ್ ಶೆಟ್ಟಿ ಕೇವಲ ಕಲಾವಿದ ಮಾತ್ರವಲ್ಲ.
ಮೂಡುಬಿದಿರೆ: ಸಂವಿಧಾನ ಪೀಠಿಕೆ, ಜವಾಬ್ದಾರಿ ಮತ್ತು ಅದರ ಮಹತ್ವ ಸಾರುವ ಅಂಬೇಡ್ಕರ್ ಪ್ರತಿಮೆಯ ಸ್ತಬ್ಧ ಚಿತ್ರವನ್ನೊಳಗೊಂಡ ಸಂವಿಧಾನ ಜಾಗೃತಿ ಜಾಥಾ ರಥವು ಮೂಡುಬಿದಿರೆ ಪುರಸಭಾ ವ್ಯಾಪ್ತಿಗೆ ಆಗಮಿಸಿದ್ದು ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಮತ್ತು ಪುರಸಭಾ ಮುಖ್ಯಾಧಿಕಾರಿ ಇಂದು ಎಂ.ಅವರು ತಾಲೂಕು ಆಡಳಿತ ಸೌಧದ ಮುಂಭಾಗ ಬರಮಾಡಿಕೊಂಡರು. ನಂತರ ತಹಶೀಲ್ದಾರ್ ಅವರು ಅಂಬೇಡ್ಕರ್ ಅವರ ಸ್ತಬ್ಧ ಚಿತ್ರಕ್ಕೆ ಹಾರಾರ್ಪಣೆಗೈದರು.ಪುರಸಭಾ ಸದಸ್ಯರಾದ
ಮೂಡುಬಿದಿರೆ: ಆಳ್ವಾಸ್ ಸೆಂಟ್ರಲ್ ಸ್ಕೂಲ್ನ 9ನೇ ತರಗತಿಯ ವಿದ್ಯಾರ್ಥಿ ಅಮೋಘ್ ಎ.ಹೆಬ್ಬಾರ್ ಮಾರ್ಚ್ ತಿಂಗಳಲ್ಲಿ ಉತ್ತರ ಆಫ್ರಿಕಾದ ಟ್ಯುನೀಶಿಯಾದಲ್ಲಿ ನಡೆಯುವ ಅಂತರರಾಷ್ಟ್ರೀಯ ವಾರ್ಷಿಕ ಮೆಗಾ ಸೈನ್ಸ್ ಫೆಸ್ಟಿವಲ್, `ಕೀಟ ಮತ್ತು ಕಳೆಗಳನ್ನು ನಿಯಂತ್ರಿಸಲು ನೈಸರ್ಗಿಕ ವಿಧಾನ’ ಶೀರ್ಷಿಕೆಯ ಸಂಶೋಧನಾ ಯೋಜನೆಯನ್ನು ಪ್ರಸ್ತುತಪಡಿಸಲು ಅರ್ಹತೆ ಪಡೆದಿದ್ದಾರೆ.ಗುಜರಾತ್ನ ರಾಜಕೋಟ್ನಲ್ಲಿ ನಡೆದ ರಾಷ್ಟೀಯ ಮಟ್ಟದ ಭಾರತೀಯ ವಿಜ್ಞಾನ ಮತ್ತು ಇಂಜಿನಿಯರಿಂಗ್
ಮೂಡುಬಿದಿರೆ: ಇಂಟರ್ನ್ಯಾಷನಲ್ ಫ್ಲೋರ್ ಬಾಲ್ ಫೆಡರೇಶನ್ ಹಾಗೂ ಫ್ಲೋರ್ ಬಾಲ್ ಅಸೋಸಿಯೇಷನ್ ತಮಿಳುನಾಡು ಮತ್ತು ಫಿಟ್ ಇಂಡಿಯಾ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಜ.25-28 ವರೆಗೆ ನಡೆದ 17ನೇ ರಾಷ್ಟ್ರೀಯ ಫ್ಲೋರ್ ಬಾಲ್ ಚಾಂಪಿಯನ್ ಶಿಫ್ 2023-24ರಲ್ಲಿ ಕರ್ನಾಟಕ ತಂಡವು ಜಯಗಳಿಸಿದ್ದು, ಈ ತಂಡದಲ್ಲಿ ಎಡಪದವು ಸ್ವಾಮಿ ವಿವೇಕಾನಂದ ಪ.ಪೂ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಆಟವಾಡಿದ್ದು ಅವರನ್ನು ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ
ಮೂಡುಬಿದಿರೆ: ಗುಜರಾತಿನ ಆಲಹಾಬಾದ್ ನಲ್ಲಿ ಫೆ. 16-18 ರಿಂದ ನಡೆಯುವ ರಾಷ್ಟ್ರೀಯ ಜ್ಯೂನಿಯರ್ ಅಥ್ಲೆಟಿಕ್ಸ್ ಗೆ ಎಡಪದವು ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ರಕ್ಷಿತಾ ಆಯ್ಕೆಯಾಗಿದ್ದಾರೆ.2023-24 ನೇ ಸಾಲಿನಲ್ಲಿ ಪುತ್ತೂರಿನಲ್ಲಿ ನಡೆದ ರಾಜ್ಯಮಟ್ಟದ 17ವರ್ಷ ವಯೋಮಿತಿ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಅವರು ಆಯ್ಕೆಯಾಗಿದ್ದಾರೆ.ರಕ್ಷಿತಾ ಅವರು 2022-23
ಮೂಡುಬಿದಿರೆಯ ಪುರಸಭೆಯಲ್ಲಿ ಶಾಸಕ ಉಮಾನಾಥ ಎ.ಕೋಟ್ಯಾನ್ ಧ್ವಜವನ್ನು ಅರಳಿಸಿ 75ನೇ ವರ್ಷದ ಗಣರಾಜ್ಯದ ಸಂದೇಶವನ್ನು ನೀಡಿದರು . ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಸದಸ್ಯ ಕೊರಗಪ್ಪ, ಮುಖ್ಯಾಧಿಕಾರಿ ಇಂದು ಎಂ, ಸಿಬಂದಿಗಳಾದ ಸುಧೀಶ್ ಹೆಗ್ಡೆ, ಮೂಡುಬಿದಿರೆ ಲೇಬರ್ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಮೂಡುಬಿದಿರೆ: ಶಿವತತ್ವ ಶ್ರೇಷ್ಠವಾದುದು. ಶಿವ ಅದಿ-ಅಂತ್ಯ ರಹಿತವಾದ ದೇವರು. ಆತ ನಮ್ಮ ಹೃದಯದೊಳಗೆ ಇದ್ದಾಗ ಬೇರೆ ಬೇರೆ ಹೆಸರಿನಿಂದ ಕರೆಯಲ್ಪಡುತ್ತಾನೆ. ಹೊರಗಡೆ ಬಂದಾಗ ಆತ ಒಬ್ಬನೇ ಆದ್ದರಿಂದ ಆತ ನಮ್ಮೊಳಗಡೆ ಇರುವಾಗಲೇ ಜಾಗೃತಿಯನ್ನು ಹೊಂದಬೇಕು ಎಂದು ಒಡಿಯೂರು ಗುರುದತ್ತ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಶಿರ್ತಾಡಿ ಶ್ರೀ ಕ್ಷೇತ್ರ ಅರ್ಜುನಾಪುರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ
ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರ ಸಭಾ(ರಿ) ಇದರ ವತಿಯಿಂದ 75ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಾಜಿ ಸಚಿವ, ಸಮಾಜ ಮಂದಿರ ಸಭಾದ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಧ್ವಜರೋಹಣಗೈದು ಶುಭ ಹಾರೈಸಿದರು. ಉಪಾಧ್ಯಕ್ಷ ಸಂಪತ್ ಸಾಮ್ರಜ್ಯ, ಪ್ರಧಾನ ಕಾರ್ಯದರ್ಶಿ ಸುರೇಶ್ ಪ್ರಭು, ಆಡಳಿತ ಮಂಡಳಿಯ ಸದಸ್ಯರಾದ ಕೆ.ಆರ್. ಪಂಡಿತ್, ಸಿ.ಹೆಚ್.ಗಫೂರ್ , ಪುಂಡಿಕೈ ಗಣಪಯ್ಯ ಭಟ್, ದಯಾನಂದ ಪಂಡಿತ್ ರಾಮ್ ಪ್ರಸಾದ್, ಎಂ.ಎಸ್.ಕೋಟ್ಯಾನ್, ವೆಂಕಟೇಶ್ ಕಾಮತ್, ರಾಜೇಶ್
ಮೂಡುಬಿದಿರೆ: ರಾಷ್ಟ್ರೀಯ ಮತದಾರರ ದಿನವನ್ನು ಮೂಡುಬಿದಿರೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಲೋಕೇಶ್ ಸಿ. ಅವರು ಮಾತನಾಡಿ, ಮತದಾನ ಮಾಡುವ ಅವಕಾಶವನ್ನು ಯುವಜನತೆ ಸದುಪಯೋಗಪಡಿಸಿಕೊಳ್ಳಬೇಕು.ನಮಗೆ ಮೂಲಭೂತ ಸೌಲಭ್ಯ ಬೇಕಾದಲ್ಲಿ ನಾವು ಉತ್ತಮ ನಾಯಕನ ಆಯ್ಕೆ ಮಾಡಬೇಕು ಹಾಗೂ ಈ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಿದ್ದು, ವಿದ್ಯಾರ್ಥಿಗಳು ಅದರಲ್ಲಿ ಭಾಗವಹಿಸಿ ಮಾಹಿತಿ
ಮೂಡುಬಿದಿರೆ: ಯೆನೆಪೊಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೆಷಿನ್ ಲರ್ನಿಂಗ್ ವಿಭಾಗದ ಸಹಯೋಗದೊಂದಿಗೆ ಯೆನಾರ್ಟಿಫಿಷಿಯಾ ವಿದ್ಯಾರ್ಥಿ ಸಂಘದ ವತಿಯಿಂದ ಅನ್ಸ್ಕ್ರ್ಯಾಂಬಲ್ 2.0 ರಾಷ್ಟ್ರೀಯ ಹ್ಯಾಕಥಾನ್ ಸ್ಪರ್ಧೆ ನಡೆಯಿತು. ಉಡುಪಿಯ ರೋಬೋಸಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ಕ್ಯಾಂಪಸ್ ರಿಲೇಶನ್ಶಿಪ್ ಮ್ಯಾನೇಜರ್ ಲಕ್ಷ್ಮೀ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಿಮ್ಮಲ್ಲಿ ನೀವು ನಂಬಿಕೆ