ಮೂಡುಬಿದಿರೆ: ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ವ್ಯಕ್ತಿಯೋವ೯ರ ಚಿಕಿತ್ಸೆ ಗೆ ಪಡುಮಾನಾ೯ಡು ಅಮನ ಬೆಟ್ಟುವಿನ ಸಾಯಿ ಮಾನಾ೯ಡ್ ಸೇವಾ ಸಂಘ ಟ್ರಸ್ಟ್ (ರಿ) ನೆರವು ನೀಡಿದೆ.ಪಡುಮಾರ್ನಾಡು ಗ್ರಾಮದ ಅಬ್ದುಲ್ ಗಫೂರ್ ಎಂಬವರು ಕೆಲವು ವರುಷಗಳಿಂದ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದುಕೊಳ್ಳುತಿದ್ದರು. ಆದರೆ ಇದೀಗ ತಪಾಸಣೆ ನಡೆಸಿದ ವೈದ್ಯರು ಗಫೂರ್
ಮೂಡುಬಿದಿರೆ: ‘ಆಧುನಿಕ ಜಗತ್ತಿನಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಅಗತ್ಯ’ ಎಂದು ಭಾರತ ಸರ್ಕಾರದ ಆಯುಷ್ ಸಚಿವಾಲಯದ ನಿರ್ದೇಶಕ ಡಾ. ರಾಘವೇಂದ್ರ ರಾವ್ ಹೇಳಿದರು.ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಕರಿಗಾಗಿ ನಡೆದ ಆರು ದಿನಗಳ ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಂಗಳವಾರ ಅವರು ಮಾತನಾಡಿದರು.ಕಳೆದ ಹಲವು ದಶಕಗಳಿಂದ ಅಸಾಂಕ್ರಾಮಿಕ ರೋಗಗಳು ಇಡೀ ಜಗತ್ತಿನಲ್ಲಿ
ಮೂಡುಬಿದಿರೆ : ‘ಸರ್ಟಿಫಿಕೆಟ್ಗಿಂತ ಸಂಸ್ಕಾರ ಮುಖ್ಯ. ಶಿಕ್ಷಣವು ಸಂಸ್ಕಾರಭರಿತ ಮನಸ್ಸನ್ನು ಕಟ್ಟುವ ಪ್ರಕ್ರಿಯೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಹೇಳಿದರು.ಆಳ್ವಾಸ್ ಮುಂಡ್ರೆದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ನಡೆದ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾವಂತರಾದವರೇ
ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಸ್ವಾಮಿ ವಿವೇಕಾನಂದ ರಾಷ್ಟ್ರ ಪ್ರಶಸ್ತಿ- 2025ಕ್ಕೆಆಯ್ಕೆ ಆಯ್ಕೆಯಾಗಿರುತ್ತಾರೆ ಎಂದು ಸ್ನೇಹಜೀವಿ ಫೌಂಡೇಶನ್ ಮಹಾರಾಷ್ಟ್ರಮತ್ತು ಅಕ್ಷರ ದೀಪ ಫೌಂಡೇಶನ್ ಕರ್ನಾಟಕ ಇದರ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್ ಕನ್ಯಾಳ ಅವರು ತಿಳಿಸಿರುತ್ತಾರೆ.2025 ಜನವರಿ12 ರಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು
ಮೂಡುಬಿದಿರೆ : ಪಡುಮಾರ್ನಾಡು ಗ್ರಾಮದ ಬನ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಬೈಕ್ನಿಂದ ಬಿದ್ದು ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ(49) ಮೃತಪಟ್ಟಿದ್ದು ಪೋಲಿಸರು ಸಂಶಯಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ.ಮೂಡುಬಿದಿರೆ ಜ್ಯೋತಿನಗರದಲ್ಲಿ ಚಿನ್ನದ ವೃತ್ತಿಗೆ ಸಂಬಂಧಿಸಿದ ವಿಘ್ನೇಶ್ ಮೆಷಿನ್ ಕಟ್ಟಿಂಗ್ ಉದ್ಯಮವನ್ನು ನಡೆಸುತ್ತಿದ್ದು ಜನವರಿ 3ರಂದು ನಡೆಯಲಿದ್ದ ಅವರ ಪುತ್ರನ ಉಪನಯನದ ಆಮಂತ್ರಣ ಪತ್ರಿಕೆಯನ್ನು ವಿತರಿಸಿ ವಾಪಸ್ಸು
ಮೂಡುಬಿದಿರೆ: ಜಾನಪದ ಕ್ರೀಡೆ ಕಂಬಳ ನಮ್ಮ ಹೆಮ್ಮೆಯ ಕ್ರೀಡೆ. ಇಲ್ಲಿ ತೀರ್ಪುಗಾರರು ಪಾರದರ್ಶಕವಾಗಿ ಕೆಲಸ ಮಾಡಬೇಕು ಈ ನಿಟ್ಟಿನಲ್ಲಿ ಅವರು ನೀಡುವ ತೀರ್ಪುಗಾರರು ನೀಡುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಜಿಲ್ಲಾ ಕಂಬಳ ಸಮಿತಿಯ ಸಭೆಯಲ್ಲಿ ನಿರ್ಣಯಿಸಲಾಗಿದೆ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್ ನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ
ಶ್ರೀ ಮಹಾವೀರ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ. ನೇಮಿರಾಜ ಹೆಗ್ಡೆ (84) ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೂಲತಃ ಪಡಂಗಡಿ ಯವರಾದ ನೇಮಿರಾಜ ಹೆಗ್ಡೆ ಅವರು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪಿಯು, ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಬಿಎಸ್ ಸಿ ಪದವಿ, ಮೈಸೂರಿನಲ್ಲಿ ಬಿ. ಪಿ.ಎಡ್. ಪದವಿ ಗಳಿಸಿದರು. ‘ಮೂಡುಬಿದಿರೆ ಶ್ರೀಮಹಾವೀರ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ವೃತ್ತಿ ಜೀವನ ಪ್ರಾರಂಭಿಸಿ ಪೂರ್ಣ ಸೇವೆ
ಮೂಡುಬಿದಿರೆ: ಇಲ್ಲಿನ ಚೌಟರ ಅರಮನೆಯ ಆಡಳಿತಕ್ಕೆ ಒಳಪಟ್ಟ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಫೆ.28ರಿಂದ ಮಾರ್ಚ್ 7ರವರೆಗೆ ಧಾರ್ಮಿಕ ಕಾರ್ಯಕ್ರಮ, ಮಾರ್ಚ್ 6ರಂದು ಬ್ರಹ್ಮಕಲಶೋತ್ಸವ ನಡೆಸುವುದೆಂದು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.ಭಾನುವಾರ ಸಾಯಂಕಾಲ ದೇವಳದ ಆವರಣದಲ್ಲಿ ನಡೆದ ಸಭೆಯ ಮೊದಲು ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ದಿನಾಂಕವನ್ನು ತಂತ್ರಿವರೇಣ್ಯರು, ಅರ್ಚಕವರ್ಗ,
ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ಕಾಲೇಜು ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದಲ್ಲಿ ತೋಡಾರಿನ ಯೆನೆಪೋಯ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು 2 ಚಿನ್ನ ಮತ್ತು 2 ಬೆಳ್ಳಿಯ ಪದಕದೊಂದಿಗೆ ತಂಡ ಚಾoಪಿಯನ್ ಪ್ರಶಸ್ತಿ ಪಡೆದುಕೊಂಡಿದೆ. ಪುರುಷರ ವಿಭಾಗದಲ್ಲಿ 1 ಚಿನ್ನದ ಪದಕ,1 ಬೆಳ್ಳಿಯ ಪದಕ, 3 ಕಂಚಿನ ಪದಕ ಗೆದ್ದು ತೃತಿಯ ತಂಡ ಚಾoಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪುರುಷರ 67 ಕೆ.
ಮೂಡುಬಿದಿರೆ : ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ 14 ವರ್ಷ ವಯೋಮಿತಿಯ ಪ್ರಾಥಮಿಕ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 03 ಚಿನ್ನ, 06 ಬೆಳ್ಳಿ ಮತ್ತು 02 ಕಂಚಿನ ಪದಕಗಳೊಂದಿಗೆ 11




























