Home Archive by category mumbai

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ

ಮುಂಬೈ: ಜ.21ರಂದು ಕೋಟಿ ಚೆನ್ನಯ ಸ್ಪೋರ್ಟ್ಸ್ ಮೀಟ್ – 2024

ಬಿಲ್ಲವರ ಎಸೋಸಿಯೇಶನ್ ಮುಂಬಯಿ ವತಿಯಿಂದ ಜ.21ರಂದು ಕೋಟಿ ಚೆನ್ನಯ ಸ್ಪೋರ್ಟ್ಸ್ ಮೀಟ್ 2023-24 ಎಂಬ ಕಾರ್ಯಕ್ರಮವು ಮುಂಬೈನ ಯೂನಿವರ್ಸಿಟಿ ಸ್ಪೋರ್ಟ್ಸ್ ಗ್ರೌಂಡ್ ನ್ಯೂ ಮರೀಸ್ ಲೈನ್ಸ್‌ನಲ್ಲಿ ನಡೆಯಲಿದೆ. ಈ ಕ್ರೀಡೋತ್ಸವವು ಬೆಳಿಗ್ಗೆ 7.30ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಕ್ರೀಡೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಂಬೈ ಬಿಲ್ಲವ ಅಸೋಸಿಯೇಶನ್‌ನ ಅಧ್ಯಕ್ಷರಾದ ಹರೀಶ್ ಜಿ ಅಮೀನ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದು, ಹರಿಕಥಾ

ಮಹಾರಾಷ್ಟ್ರ: ಏಕನಾಥರದೇ ನಿಜವಾದ ಶಿವಸೇನೆ: ಸ್ಪೀಕರ್ ನಾರ್ವೇಕರ್‌ರ ವಿವಾದ ತೆರೆದ ತೀರ್ಪು

ಮಹಾರಾಷ್ಟ್ರ ವಿಧಾನ ಸಭೆಯ ಸಭಾಪತಿ ರಾಹುಲ್ ನಾರ್ವೇಕರ್ ಅವರು ಮುಖ್ಯಮಂತ್ರಿ ಏಕನಾಥ ಶಿಂಧೆಯವರ ಬಣವೇ ನಿಜವಾದ ಶಿವಸೇನೆ ಎಂದು ತೀರ್ಪು ನೀಡಿದರು. ಇದನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಮಾಜೀ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಹೇಳಿದರು. ಬಿಜೆಪಿ ಪರ ಶಿವಸೇನೆಯನ್ನು ಒಡೆದು ಏಕನಾಥ ಶಿಂಧೆ ಮುಖ್ಯಮಂತ್ರಿ ಆದವರು. ಆಗ ಮಹಾ ಅಘಾಡಿ ಮೈತ್ರಿ ಸರಕಾರವನ್ನು ಬೀಳಿಸಲಾಗಿತ್ತು. ಉದ್ಧವ್ ಠಾಕ್ರೆಯವರ ಬಣ ಪಕ್ಷ ಬಿಟ್ಟ ಶಾಸಕರನ್ನು ಅನರ್ಹ ಗೊಳಿಸುವಂತೆ

ಮುಂಬೈ : ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಕಾರ್ಯಕ್ರಮ

ಮುಂಬೈ ಮಹಾನಗರದಲ್ಲಿ ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಕಾರ್ಯಕ್ರಮ ಸಯನ್ ಗೋಕುಲ ಸರಸ್ವತಿ ಸಭಾಗೃಹ ಬಿ ಎಸ್ ಕೆ ಬಿ ಅಸೋಸಿಯೇಷನ್ ಸಹಕಾರದೊಂದಿಗೆ ಯುವ ನ್ಯಾಯವಾದಿ ರವಿ ಕೋಟ್ಯಾನ್‌ರವರ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ನಡೆಯಿತು.  ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕೀರ್ತಿಶೇಷ ಗೋಪಾಲಕೃಷ್ಣ ಆಶ್ರಣ್ಣರ ಸುಪುತ್ರ ಕಟೀಲಿನ ಅನುವಂಶಕ ಅರ್ಚಕ  ನಾರಾಯಣ ಆಸ್ರಣ್ಣ

ಮುಂಬೈಯಲ್ಲಿ ವರುಣನ ಆರ್ಭಟ: ರಸ್ತೆ, ರೈಲು ನಿಲ್ದಾಣಗಳಲ್ಲಿ ಪ್ರವಾಹ ಪರಿಸ್ಥಿತಿ

ಮುಂಬೈ: ಗುರುವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮುಂಬೈನ ಹಲವು ಏರಿಯಾಗಳಲ್ಲಿ ಸುರಿದ ಭಾರಿ ಮಳೆಗೆ ವಾಣಿಜ್ಯ ನಗರಿಯ ರಸ್ತೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ನಗರ ಸಾರಿಗೆ ಜತೆಗೆ ಸ್ಥಳೀಯ ರೈಲು ಕೂಡ ವಿಳಂಬವಾಗಿದೆ. ಗಾಂಧಿ ಮಾರ್ಕೆಟ್​ ಏರಿಯಾ, ಹಿಂದ್​ಮಟ ಜಂಕ್ಷನ್​ ಮತ್ತು ದಹಿಸರ್​ ಸಬ್​ವೇ ಸೇರಿದಂತೆ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಸಿಯಾನ್​, ಬಾಂದ್ರಾ, ಅಂಧೇರಿ ಮತ್ತು ಸ್ಯಾಂತಕ್ರುಸ್​ ಏರಿಯಾಗಳು ಸಹ ಜಲಾವೃತಗೊಂಡಿವೆ. ಮಾಧ್ಯಮಗಳಲ್ಲಿ