ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ
ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಮತ್ತು ಫೋಟೋಗ್ರಾಫರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುವ ಕುರಿತು ಕಣಿಪುರ ಶ್ರೀ ಗೋಪಾಲ ಕೃಷ್ಣ ದೇವರು ಶ್ರೀ ಮಹಾಗಣಪತಿ ದೇವರು ಶ್ರೀ ವನ ಶಾಸ್ತಾರ ದೇವರ ನವೀಕರಣ ಪುನಃ ಪ್ರತಿಷ್ಟಾ ಬ್ರಹ್ಮಕಲಶೋತ್ಸವ ಪುನಃ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೆ ತಾರೀಕು 16/02/2024 ದಿಂದ ತಾರೀಕು 29/02/2024 ಗುರುವಾರ ವರೆಗೆ ನಡೆಯಲಿದ್ದು ಈ ಸಂದರ್ಭದಲ್ಲಿ ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಮತ್ತು ಫೋಟೋಗ್ರಾಫರ್ ಹಾಗೂ ಸಾಮಾಜಿಕ
*ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆಯಲ್ಲಿ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪುರವರ ನೇತೃತ್ವದಲ್ಲಿ ಫೆಬ್ರವರಿ 5ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಜೊತೆ ಕಾರ್ಯದರ್ಶಿ ಗಣೇಶ್ ಪೂಜಾರಿ,ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷರಾದ ಪೀತಾಂಬರ ಹೇರಾಜೆ,ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕರಾದ ಯೋಗೀಶ್
ಸುರತ್ಕಲ್ ಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ
ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಫೆಬ್ರವರಿ 6 ರಂದು ಸುರತ್ಕಲ್ ನಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ಸುರತ್ಕಲ್ ಯುವವಾಹಿನಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಅಗರಮೇಲುರವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಯುವವಾಹಿನಿ ಘಟಕದ ಕಾರ್ಯದರ್ಶಿ ಶ್ರೀಮತಿ ಸುಲತಾ
ಮಂಗಳೂರು, ಫೆಬ್ರವರಿ 6, 2024: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಗೋಪಾಲ್ ಚೆಟ್ಟಿಯಾರ್ (78) ಅವರು ಇಂದು ಬೆಳಗ್ಗೆ 2:45ಕ್ಕೆ ದೈವಾಧೀನರಾಗಿದ್ದಾರೆ. ಅವರು ಮೂಲತಃ ಕೇರಳದ ಪೆರ್ಲದವರು. ವಿದ್ಯಾರ್ಥಿ ಜೀವನದಿಂದಲ್ಲೇ ಸಂಘದ ಸ್ವಯಂಸೇವಕರು, ಕಾರ್ಯಕರ್ತರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿಯ ನಂತರ
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯ ಗೌರವ. ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆಗಳ ತರಬೇತಿಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಗೆ 2024ರ ಸಾಲಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ಕೊಡಲ್ಪಡುವ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯು
ಮತದಾನವೆಂಬುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಹಕ್ಕಾದರೆ ಅದನ್ನು ಸಮರ್ಥವಾಗಿ ಬಳಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಚುನಾವಣಾ ತರಬೇತುದಾರ, ಕನ್ನಡ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಸಹಶಿಕ್ಷಕ ಧರಣೇಂದ್ರ ಕೆ. ಹೇಳಿದರು. ಉಜಿರೆ ಶ್ರೀ ಧ. ಮಂ ಕಾಲೇಜು ಇಲ್ಲಿ ವಿದ್ಯಾರ್ಥಿ ಕ್ಷೇಮಪಾಲನೆ ಹಾಗೂ ಶಿಸ್ತಿನ ಸಮಿತಿ ಆಶ್ರಯದಲ್ಲಿ ದ.ಕ ಜಿಲ್ಲಾ ಕಂದಾಯ ಇಲಾಖೆಯು ಆಯೋಜಿಸಿದ್ದ ‘ಮತದಾರರ ನೋಂದಣಿ
ಮನುಷ್ಯ ಮತ್ತು ಶ್ವಾನದ ನಡುವೆ ಹೆಣೆದ ಕಥೆಯೊಂದಿಗೆ ತಯಾರಾದ ವಿಶಿಷ್ಠ ಶೈಲಿಯ ಹಾಡೊಂದು ಬಿಡುಗಡೆಗೆ ಸಿದ್ಧವಾಗಿದೆ. ಮಂಗಳೂರಿನ ವಿವೇಕ್ ಗೌಡ ನಿರ್ದೇಶಿಸಿ, ನಿರ್ಮಿಸಿರುವ ಭೇಟಿ ಎಂಬ ಹೆಸರಿನ ಕನ್ನಡ ವಿಡಿಯೋ ಆಲ್ಬಾಂ ಸಾಂಗ್ ನವೆಂಬರ್ 12 ರಂದು ಯೂಟ್ಯೂಬ್ನಲ್ಲಿ ರಿಲೀಸ್ ಆಗಲಿದೆ. ಶ್ವಾನ ಮತ್ತು ಮನಷ್ಯನ ನಡುವೆ ಸುತ್ತ ಹೆಣೆದ ಕಥೆಯೊಂದು ಆಲ್ಬಾಂ ಸಾಂಗ್ ಮೂಲಕ ತಯಾರಾಗಿದ್ದು, ನವೆಂಬರ್ 12 ರಂದು ಯೂಟ್ಯೂಬ್ನಲ್ಲಿ ರಿಲೀಸ್ ಆಗಲಿದೆ. ಫೆಡರೇಷನ್ ಆಫ್ ಇಂಡಿಯನ್
ಕೋವಿಡ್ 3ನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ ಘೋಷಿಸಿದ ವೀಕೆಂಡ್ ಕರ್ಪ್ಯೂಗೆ ಬಂಟ್ವಾಳ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಟ್ಟುನಿಟ್ಟಿನ ಕರ್ಪ್ಯೂ ಪಾಲನೆಯಾಗದ ಹಿನ್ನಲೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು, ಸರಕಾರಿ ಅಂಗಡಿ, ಬಸ್, ಕಾರು, ರಿಕ್ಷಾ ಸಹಿತ ಖಾಸಗಿ ವಾಹನಗಳ ಸಂಚಾರ ಎಂದಿನಂತೆಯೇ ಇತ್ತು. ಕೆಲವೊಂದು ಅಂಗಡಿ, ಕಚೇರಿಗಳು ಸ್ವಯಂ ಪ್ರೇರಿತರಾಗಿ ಬಂದ್ ಗೊಳಿಸಿ ವೀಕೆಂಡ್ ಕರ್ಪ್ಯೂಗೆ ಬೆಂಬಲ ನೀಡಿದ್ದಾರೆ. ಮೆಡಿಕಲ್,
ಇನ್ಸಿಪಿಯೆನ್ಸ್ ಎಂಬ ಕಿರು ಚಿತ್ರದ ಟೀಸರ್ವು ಇಂದು ಹೈಆನ್ಫಿಲ್ಸ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಲಿದೆ. ಇನ್ಸಿಪಿಯೆನ್ಸ್ ಕಿರು ಚಿತ್ರದಲ್ಲಿ ಹಿರಿಯ ನಟ ಲಕ್ಷ್ಮಣ್ ಮಲ್ಲೂರು, ಸಾಗರ್ ರೈ ನಟಿಸಿದ್ದು, ಪ್ರಿತೇಶ್ ಕುಮಾರ್ ನಿರ್ದೇಶಿಸಿದ್ದಾರೆ. ಸಿನೆಮಾದ ಸಿನಿಮೊಟಾಗ್ರಫಿ ಹಾಗೂ ಸಂಕಲನವನ್ನು ಅನುಶ್ಚಂದ್ರ ಯು. ಮಾಡಿರುತ್ತಾರೆ. ಪ್ರಸಾದ್ ಕೆ. ಶೆಟ್ಟಿ ಸಂಗೀತ ನೀಡಿದ್ದು, ಚಿತ್ರದ ಪೋಸ್ಟರ್ ಡಿಸೈನ್ನ್ನು ಅಕ್ಷಯ್ ಮಾಡಿರುತ್ತಾರೆ.