Home Archive by category padubidri

ಮೆಸ್ಕಾಂ ಕಾಪು ವಿಭಾಗದ ವತಿಯಿಂದ ಕಾಪು ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ

ಕಾಪು ಪುರಸಭೆ, ಕಾಪುಗ್ರಾಮ ಪಂಚಾಯತ್ ಬೆಳಪು/ಮಜೂರು/ಶಿರ್ವ/ಕಟಪಾಡಿ/ಕೋಟೆಬಡಾ/ಕುತ್ಯಾರು/ಎಲ್ಲೂರು, ಕುರ್ಕಾಲು/ಮುದರಂಗಡಿ/ಇನ್ನಂಜೆ ತೆಂಕ ಎರ್ಮಾಳು/ಹೆಜಮಾಡಿ/ಪಲಿಮಾರು/ಪಡುಬಿದ್ರಿ ನೇತೃತ್ವದಲ್ಲಿ ದಿನಾಂಕ 20.12.2025 ರಂದು ಮೆಸ್ಕಾಂ ಕಾಪು ವಿಭಾಗದ ವತಿಯಿಂದ ಕಾಪು ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ ನಡೆಯಲಿದೆ. ದಿನಾಂಕ 20.12.2025 ರಂದು ಸಮಯ ಬೆಳಿಗ್ಗೆ

ಫೇಮಸ್ ಯೂತ್ ಕ್ಲಬ್ ಜಿಲ್ಲಾ ಮಟ್ಟದ ಕ್ರೀಡಾಕೂಟದ ಸಮಾರೋಪದಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಣೆ

ತೋಕೂರು: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಮೈ ಭಾರತ್ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇವರ ಮಾರ್ಗದರ್ಶನದಲ್ಲಿ ರೋಟರಿ ಕ್ಲಬ್ ಬೈಕಂಪಾಡಿ ಪ್ರಿಯದರ್ಶಿನಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಪೂಜಾ ಫ್ರೆಂಡ್ಸ್ ಹಳೆಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಕುಳಾಯಿ ಇವರ ಸಹಕಾರದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಳೆಯಂಗಡಿ ಇವರ ಪ್ರಾಯೋಜಕತ್ವದಲ್ಲಿ ಗೋವಿಂದ

ಅಟಲ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 13-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಿದರು. 3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಅಹಾರ ಮೇಳ,

ಶ್ರೀ ನಿತಿನ್ ಗಡ್ಕರಿಯವರ ಧರ್ಮಪತ್ನಿ ಶ್ರೀಮತಿ ಕಾಂಚನ ನಿತಿನ್ ಗಡ್ಕರಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ

ಉಚ್ಚಿಲ:ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿಯವರ ಧರ್ಮಪತ್ನಿ ಶ್ರೀಮತಿ ಕಾಂಚನ ನಿತಿನ್ ಗಡ್ಕರಿ ಅವರು ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಶ್ರೀ ದೇವರ ದರ್ಶನ ಪಡೆದು ಶ್ರೀಕ್ಷೇತ್ರದ ವತಿಯಿಂದ ನೀಡಿದ ಸ್ಮರಣಿಕೆ ಹಾಗೂ ಪ್ರಸಾದ ಮತ್ತು ಗೌರವವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ಗಿರಿಧರ್ ಸುವರ್ಣ, ಸದಸ್ಯರು ಶಿವಕುಮಾರ್ ಮೆಂಡನ್, ದಿನೇಶ್ ಎರ್ಮಾಳ್,

ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ

ಪಡುಬಿದ್ರಿ: ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರು, ಕಾರ್ಯದರ್ಶಿ , ಖಜಾಂಚಿ ಮತ್ತು ಟ್ರಸ್ಪಿಗಳಿಂದ ಉದ್ಯೋಗ ಮೇಳ-2025 ಉದಾರ ಪ್ರಾಯೋಜಕತ್ವವನ್ನು ನೀಡಿದ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ಪಡುಬಿದ್ರಿಯಲ್ಲಿ ನಡೆಯಿತು. ಈ ಬಾರಿಯ ಉದ್ಯೋಗ ಮೇಳದಲ್ಲಿ 1,517 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು ಉಳಿದವರನ್ನು ಮುಂದಿನ ಆಯ್ಕೆ ಪ್ರಕ್ರಿಯೆಯಲ್ಲಿ ಇರಿಸಲಾಗಿದೆ.

ಕಾಪು ಪುರಸಭೆ ಬೀಡುಬದಿ ವಾರ್ಡಿನ ರಸ್ತೆ ಅಭಿವೃದ್ಧಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

ಕಾಪು ಪುರಸಭಾ ವ್ಯಾಪ್ತಿಯ ಬೀಡುಬದಿ ವಾರ್ಡಿನ ಶ್ರೀ ಕೃಷ್ಣ ಪೂಜಾರಿ ಅವರ ಮನೆಯಿಂದ ಸಾದು ಶೆಟ್ಟಿ ಮನೆ ವರೆಗೆ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು 20-11-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ

ಪಾದೂರು ಗ್ರಾಮ ಆಡಳಿತಾಧಿಕಾರಿ ಕಚೇರಿ – ಪ್ರಯಾಣಿಕರ ತಂಗುದಾಣ ಹಾಗೂ ಗ್ರಂಥಾಲಯ ಉದ್ಘಾಟನೆ

ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮ ಆಡಳಿತಾಧಿಕಾರಿ ಕಚೇರಿ – ಪ್ರಯಾಣಿಕರ ತಂಗುದಾಣ ಹಾಗೂ ಗ್ರಂಥಾಲಯದ ಉದ್ಘಾಟನೆಯನ್ನು ಇಂದು ದಿನಾಂಕ 12-11-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆಗೆ ಉಳಿಯಾರು ದಿl. ಪದ್ಮನಾಭ ಉಪಾಧ್ಯಾಯರ ಮಾರ್ಗ ನಾಮಕರಣ ಮಾಡಲಾಗಿದ್ದು ಶಾಸಕರು ಇದರ ನಾಮ ಫಲಕದ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಜೂರು ಗ್ರಾಮ ಪಂಚಾಯತ್

ಆಳ್ವಾಸ್ ಸ್ಪೋಟ್ಸ್೯ಕ್ಲಬ್ ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ರಾಷ್ಟ್ರೀಯ ತಂಡಕ್ಕೆ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಸ್ಪೋಟ್ಸ್೯ ಕ್ಲಬ್‌ನ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಭಾರತದ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರು ನವೆಂಬರ್ 15ರಿಂದ 25 ರವರೆಗೆ ಬಾಂಗ್ಲಾದೇಶದ ಡಾಕಾದಲ್ಲಿ ನಡೆಯಲಿರುವ ಎರಡನೇ ಮಹಿಳಾ ಕಬಡ್ಡಿ ವಲ್ಡ್ಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ. ಧನಲಕ್ಷ್ಮೀ ದಕ್ಷಿಣ ಭಾರತದಿಂದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿದ್ದಾರೆ. ತನ್ನ ಆಲ್‌ರೌಂಡರ್ ಆಟದಿಂದ ತಂಡದಲ್ಲಿ

ಯುವ ವಾಹಿನಿ ಪಡುಬಿದ್ರಿ ಘಟಕ ಬಿಲ್ಲವ “ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್” ಪೋಸ್ಟರ್ ಬಿಡುಗಡೆ

ಪಡುಬಿದ್ರಿ:ಯುವ ವಾಹಿನಿ ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31ಹಾಗೂ ಫೆಬ್ರವರಿ 01ನೇ ತಾರೀಕು ಅಂತರ್ ರಾಷ್ಟ್ರೀಯ ಮಟ್ಟದ ಬಿಲ್ಲವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅದರ ಪೂರ್ವಬಾವಿಯಾಗಿ ಅದರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕ್ರಿಕೆಟ್ ತರಬೇತುದಾರರಾದ ವೈ.ಉದಯ ಕುಮಾರ್

ಪಡುಬಿದ್ರಿ: ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆ ಅವಲೋಕನ ಸಭೆ

ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆಗಳ ಸಂಬಂಧವಾಗಿ ಪಡುಬಿದ್ರಿಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರದಂದು ಅವಲೋಕನ ಸಭೆಯು ನಡೆಯಿತು. ಮುಂದಿನ ಮಳೆಗಾಲದೊಳಗೆ ಪಡುಬಿದ್ರಿಯ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಆಗಬೇಕಿದ್ದು, ಈ ಮಹತ್ಕಾರ್ಯಕ್ಕೆ ಗ್ರಾಮಸ್ಥರ ಸಹಭಾಗಿತ್ವ ಮತ್ತು ದೇಣಿಗೆಯೊಂದಿಗಿನ ಸಹಕಾರದಿಂದ ದೇವಾಲಯದ ಪುನ‌ರ್ ನಿರ್ಮಾಣ ಆಗಬೇಕಿದೆ’ ಸಕಲ ಅಡೆತಡೆಗಳ ಮೀರಿ