ಜೀರಿಗೆ ಬೆಳೆಯ ಹಳೆಯ ದಾಖಲೆ ಈಜಿಪ್ತಿನಲ್ಲಿ ಸಿಕ್ಕಿದ್ದರೂ ಲೋಕದಲ್ಲಿ ಈಗ ಅತಿ ಹೆಚ್ಚು ಜೀರಿಗೆ ಬೆಳೆಯುವ ಹಾಗೂ ರಫ್ತು ಮಾಡುವ ದೇಶವಾಗಿದೆ ಭಾರತ.ಭಾರತವು ಜಾಗತಿಕ ಉತ್ಪಾದನೆಯ 60 ಶೇಕಡಾ ಜೀರಿಗೆ ಬೆಳೆಯುತ್ತದೆ. ಭಾರತದ ಒಟ್ಟು ಜೀರಿಗೆ ಬೆಳೆಯಲ್ಲಿ 65 ಶೇಕಡಾ ರಾಜಸ್ತಾನದಲ್ಲಿ ಬೆಳೆಯುತ್ತದೆ. ಭಾರತವು ಬೆಳೆದ ಜೀರಿಗೆಯಲ್ಲಿ ೬೦ ಶೇಕಡಾದಷ್ಟನ್ನು ಬ್ರಿಟನ್, ಯುಎಸ್ಎ
ಪರ್ಶಿಯನ್ ನುಡಿ ಬಿರಿಯನ್ ಎನ್ನುವುದರಿಂದ ಬಿರಿಯಾನಿ ನುಡಿ ಹುಟ್ಟಿದೆ. ಇಂಗ್ಲಿಷಿನಲ್ಲಿ ಬಿರಿಯಾನಿಯನ್ನು ಮಿಕ್ಸೆಡ್ ರೈಸ್ ಡಿಶ್ ಎನ್ನುವರು.ಪರ್ಶಿಯನ್ನಿನ ಬಿರಿಯನ್ ಎನ್ನುವುದಕ್ಕೆ ಬೇಯಿಸುವುದಕ್ಕೆ ಮೊದಲು ಹುರಿದದ್ದು ಎಂದು ಅರ್ಥ. ಪರ್ಶಿಯಾದಿಂದ ಮೊಗಲ ಅಡುಗೆ ಮನೆಗೆ ಬಂದ ಬಿರಿಯಾನಿ ಇಂದು ಭಾರತ ಉಪಖಂಡದ ಬೀದಿ ಬೀದಿಗಳಲ್ಲಿ ಕೂಡ ಸಿಗುತ್ತದೆ. ಮಾಂಸ, ಉತ್ತಮ ಅಕ್ಕಿ, ತರಕಾರಿ, ಸಮಗ್ರ ಮಸಾಲೆ ಹಾಗೂ ತುಪ್ಪದ ಬಗೆ ಬೆರೆಸಿ ಮಾಡಿದ್ದು ಬಿರಿಯಾನಿ. ಕೊನೆಯಲ್ಲಿ
ಸಮುದಾಯ ಭವನಗಳಿಗೆ ಅಂಬೇಡ್ಕರ್ ಅವರ ಹೆಸರಿಡುವುದು ಮಾತ್ರ ಅಲ್ಲ, ಅವರ ತತ್ವ, ಆದರ್ಶಗಳನ್ನ ಯುವ ಪೀಳಿಗೆಗೂ ವರ್ಗಾಯಿಸುವ ಕಾರ್ಯ ಇಲ್ಲಿ ನಡೆಯಬೇಕು.ಅವರ ಅರ್ಧದಷ್ಟು ವ್ಯಕ್ತಿತ್ವವನ್ನಾದರೂ ನಾವು ಮೈಗೂಡಿಸಿ ಕೊಳ್ಳಬೇಕೆಂದು ಕರ್ನಾಟಕ ವಿದಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ,ದ.ಕ ಜಿಲ್ಲಾ ಪಂಚಾಯತ್ ,ಉಳ್ಳಾಲ ತಾಲೂಕು ಪಂಚಾಯತ್ ಹಾಗೂ ಮುನ್ನೂರು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕುತ್ತಾರು
ವಿದ್ಯಾಸಂಸ್ಥೆ ಸಂಚಾಲಕರಾದ ಫಾ. ನೋಮಿಸ್ ಕರಿಯಕೋಸ್ ದೀಪ ಬೆಳಗಿಸಿ ಉದ್ಘಾಟಿಸಿದರು ತುಳುನಾಡಿನ ವಿಶಿಷ್ಟ ಸಂಪ್ರದಾಯದ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬರುತ್ತಿದೆ. ಹಳೆಯ ಸಂಪ್ರದಾಯಗಳು ಮತ್ತೊಮ್ಮೆ ಮೇಲುಕು ಹಾಕುವ ಮೂಲಕ ವಿದ್ಯಾರ್ಥಿಗಳಿಗೆ ಈ ಮೂಲಕ ಅರಿವು ಮೂಡಿಸಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ರೈ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ನಮ್ಮ ಹಿರಿಯರು ನಡೆಸಿಕೊಂಡು ಬರುತ್ತಿದ್ದ
ಮಧ್ಯ ಅಮೆರಿಕ ಮೂಲದ ಟೊಮ್ಯಾಟೊ ಇಲ್ಲವೇ ಚಪ್ಪರಬದನೆ ಯುರೋಪಿನಲ್ಲಿ ಹೆಚ್ಚು ಬಳಸುವರು ಹಾಗೂ ಏಶಿಯಾದಲ್ಲಿ ಹೆಚ್ಚು ಬೆಳೆಯುವರು.ಅತಿ ಹೆಚ್ಚು ಟೊಮ್ಯಾಟೊ ಬೆಳೆಯುವ ಮತ್ತು ರಫ್ತು ಮಾಡುವ ದೇಶವಾಗಿದೆ ಚೀನಾ. ಕ್ಸಿಂಜಿಯಾಂಗ್ ಟೊಮ್ಯಾಟೊ ತೋಟಗಾರಿಕೆ ಪ್ರಾಂತ್ಯವಾಗಿದೆ ಭಾರತ ಎರಡನೆಯ ಸ್ಥಾನದಲ್ಲಿದೆ. ಮಧ್ಯ ಪ್ರದೇಶ, ಕರ್ನಾಟಕ ಹೆಚ್ಚು ಬೆಳೆಯುವ ರಾಜ್ಯಗಳಾಗಿವೆ. ಚೀನಾವು ಪೇಸ್ಟ್, ಸಾಸ್, ಕ್ಯಾನಿಂಗ್ ರೂಪದಲ್ಲಿ ಹೆಚ್ಚು ರಫ್ತು ಮಾಡುತ್ತದೆ. ಅತಿ ಹೆಚ್ಚು ಟೊಮ್ಯಾಟೊ
ಬೆಲಿಜ್ ದೇಶದ ಬಾವುಟವು ಹನ್ನೆರಡು ಬಣ್ಣಗಳನ್ನು ಹೊಂದಿದೆ. ಭಾರತದ ಧ್ವಜದಲ್ಲಿ ನಾಲ್ಕು ಬಣ್ಣಗಳು ಇವೆ.ಸಾಮಾನ್ಯವಾಗಿ ಜಗತ್ತಿನ ಬಾವುಟಗಳು ಎರಡು ಇಲ್ಲವೇ ಮೂರು ಬಣ್ಣಗಳಲ್ಲಿ ಇರುತ್ತವೆ. ಅತಿ ಹೆಚ್ಚು ಬಣ್ಣಗಳ ವರ್ಣಮಯ ಬಾವುಟ ಬೆಲಿಜ್ ದೇಶದ್ದಾಗಿದೆ. ಇದರಲ್ಲಿ ಹನ್ನೆರಡು ಬಣ್ಣಗಳನ್ನು ಗುರುತಿಸಬಹುದು. ನೀಲಿ, ಕೆಂಪು, ಬಿಳಿ, ಕಪ್ಪು, ಕಂದು, ಹಳದಿ, ಹಸಿರು ಅಲ್ಲದೆ ಮಿಶ್ರ ಬಣ್ಣಗಳ ಧ್ವಜವಿದು.ಡೊಮಿನಿಕಾ, ಪೋರ್ಚುಗಲ್, ಸೌತ್ ಆಫ್ರಿಕಾದ ಧ್ವಜಗಳು ಆರು ಬಣ್ಣ
ಬೀದಿ ನಾಯಿಗಳು ಮತ್ತೆ ಬೀದಿಗೆ ಬಂದು ತಿರುಗಾಡಬಹುದು ಆದರೆ ಬೀದಿಯಲ್ಲಿ ಬೀದಿ ನಾಯಿಗಳಿಗೆ ತಿನಿಸು ಕೊಡುವುದು ಅಪರಾಧ ಎಂದು ಸುಪ್ರೀಂ ಕೋರ್ಟು ಹಿಂದಿನ ತೀರ್ಪನ್ನು ಬದಲಿಸಿ ತೀರ್ಪಿತ್ತಿದೆ.ಎಲ್ಲ ಬೀದಿ ನಾಯಿಗಳಿಗೆ ನಾಯಿ ಮನೆ ಕಟ್ಟುವುದು ಕಷ್ಟ ಎಂದು ದಿಲ್ಲಿಯ ಬಿಜೆಪಿ ಸರಕಾರವು ಹೇಳಿತ್ತು. ನಾಯಿ ಪ್ರಿಯರುಗಳು ಬೀದಿ ನಾಯಿಗಳ ಮೇಲೆ ಕಠಿಣ ಕ್ರಮ ಸರಿಯಲ್ಲ ಎಂದು ವಾದಿಸಿದ್ದವು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ, ಎನ್. ವಿ. ಅಂಜಾರಿಯಾ
ಮಧ್ಯ ಪ್ರದೇಶದಲ್ಲಿ ಹಂಚಿದ ಲಾಡು ಪೊಟ್ಟಣದಲ್ಲಿ ಎಲ್ಲರಿಗೂ ಎರಡು ಲಾಡು ಸಿಕ್ಕರೆ, ಒಬ್ಬ ಸಾಮಾನ್ಯನಿಗೆ ಒಂದು ಲಾಡು ಸಿಕ್ಕಿತ್ತು. ಆತನು ಮುಖ್ಯಮಂತ್ರಿಗಳ ಸಹಾಯವಾಣಿಯಲ್ಲಿ ದೂರು ಸಲ್ಲಿಸಿದ; ಪಂಚಾಯತ್ ಒಂದು ಕಿಲೋ ಸಿಹಿ ತಪ್ಪು ದಂಡ ಕೊಟ್ಟಿತು.ಈ ಘಟನೆಯು ಮಧ್ಯ ಪ್ರದೇಶದ ಭಿಂದ್ ಜಿಲ್ಲೆಯಲ್ಲಿಸ್ವಾತಂತ್ರ್ಯ ದಿನಾಚರಣೆಯಂದು ನಡೆದಿದೆ. ಕಮಲೇಶ್ ಕುಶ್ವಾಹನಿಗೆ ಮಾತ್ರ ಒಂದು ಲಾಡು ಕೊಡಲಾಗಿತ್ತು ಆತನು ಒಂದಿದೆ, ಎರಡು ಕೊಡಿ ಎಂದರೂ ಸಂಘಟಕರು ಕೊಟ್ಟಿಲ್ಲ. ಆತನು
ನೆಪೆಲಿಯಂ ಲೆಪ್ಪೆಸಿಯಂ ಎಂಬ ರಾಂಬುಟಾನ್ ಹಣ್ಣು ಜಾಗತಿಕವಾಗಿ ಅರ್ಧಕ್ಕರ್ಧ ಇಂಡೋನೇಶಿಯಾದಲ್ಲಿ ಬೆಳೆಯುತ್ತಿತ್ತು; ಆ ಸ್ಥಾನವನ್ನು ಈಗ ತಾಯ್ಲ್ಯಾಂಡ್ ಕಸಿದುಕೊಂಡಿದೆ.ರಾಂಬುಟಾನ್ ಮೂಲ ಕೊಂಗಣ ಎಂದರೆ ಆಗ್ನೇಯ ಏಶಿಯಾ. ಅರಬ್ ವ್ಯಾಪಾರಿಗಳು ನಡುಗಾಲದಲ್ಲಿ ಇದನ್ನು ಆಫ್ರಿಕಾದ ಜಾಂಜಿಬಾರ್ ಮೊದಲಾದ ಕಡೆಗೆ ಒಯ್ದರು. ಕಳೆದ ಶತಮಾನದಲ್ಲಿ ನಡುವಣ ಅಮೆರಿಕದ ದೇಶಗಳಿಗೆ ಈ ಉಷ್ಣವಲಯದ ಹಣ್ಣಿನ ಬೆಳೆ ವಿಸ್ತರಿಸಿದೆ. ದಶಕದ ಹಿಂದಿನವರೆಗೆ ಇಂಡೋನೇಶಿಯಾ ಮುಂದಿತ್ತು. ಕಳೆದೊಂದು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಇದರ ಜನ ಮಂಗಳ ಕಾರ್ಯಕ್ರಮ ದಡಿಯಲ್ಲಿ ಕಡಂದಲೆ ಗ್ರಾಮದ ವಿಕಲಚೇತನ ಕೀರ್ತಿಕಾ ಅವರಿಗೆ ವಾಟರ್ ಬೆಡ್ ನ್ನು ತಾಲೂಕಿನ ಯೋಜನಾಧಿಕಾರಿ ಧನಂಜಯ ಅವರು ವಿತರಿಸಿದರು.ಒಕ್ಕೂಟದ ಪದಾಧಿಕಾರಿ ಸುಶೀಲ ಹಾಗೂ ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ವಿದ್ಯಾ ಹಾಗೂ ಸೇವಾಪ್ರತಿನಿಧಿ ವಸಂತಿ ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು