Home Lifestyle Archive by category Travel

ಮಂಗಳೂರಿನ ಶರವು ದೇವಸ್ಥಾನ ;ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ಸಮಾಲೋಚನಾ ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಮಾತ್ರವಲ್ಲದೆ ಕೆಲವೊಂದು ಕಡೆ ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ಸಮಾಲೋಚನಾ ಸಭೆಯು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಮಂಗಳೂರಿನ ಶರವು ದೇವಸ್ಥಾನ ಬಳಿ ಬಾಲಂಭಟ್ ರಾಧಾಕೃಷ್ಣ

ಮಲ್ಪೆ: ಸಮುದ್ರ ತೀರದ ತೊಟ್ಟಂ:ಸಮುದ್ರದ ರಭಸಕ್ಕೆ ಮಗುಚಿ ಬಿದ್ದ ದೋಣಿ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರು

ಉಡುಪಿ ಜಿಲ್ಲೆಯ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಸಮುದ್ರದ ರಭಸಕ್ಕೆ ದೋಣಿ ಮಗಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯರಾದ ಯೋಗೇಶ್ ರವರು ಈಶ್ವರ್ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಸ್ಥಳಿಯರಾದ ಪ್ರವೀಣ್, ಉದಯ್ ಯವರ ಜೊತೆ ಸೇರಿ ಲೈಫ್ ಜಾಕೇಟ್ ನೀಡಿ ನಾಲ್ಕುರು ಮೀನುಗಾರರ ಜೀವ ಉಳಿಸಲಾಗಿದೆ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ ತಿಳಿಸಿದ್ದಾರೆ. ಕ್ಷಣ ಕ್ಷಣಕ್ಕೂ ಮಲ್ಪೆಯ

ಅತಿ ಹೆಚ್ಚು ಜಿಲ್ಲೆಗಳು ಇರುವ ರಾಜ್ಯ

ಉತ್ತರ ಪ್ರದೇಶವು ಅತಿ ಹೆಚ್ಚು 75 ಜಿಲ್ಲೆಗಳನ್ನು ಹೊಂದಿದೆ. ಜನಸಂಖ್ಯೆ ಪ್ರಮಾಣದಲ್ಲಿ ಕಡಿಮೆ ಜಿಲ್ಲೆಗಳು ಇರುವ ರಾಜ್ಯ ಮಹಾರಾಷ್ಟ.ಹೆಚ್ಚು ಜಿಲ್ಲೆಗಳಿರುವ ಹತ್ತು ರಾಜ್ಯಗಳು ಹೀಗಿವೆ.ಉತ್ತರ ಪ್ರದೇಶ 75, ಮಧ್ಯ ಪ್ರದೇಶ 55, ರಾಜಸ್ತಾನ 41, ಬಿಹಾರ 38, ತಮಿಳುನಾಡು38, ಮಹಾರಾಷ್ಟ 36, ಅಸ್ಸಾಂ 35. ಛತ್ತೀಸಗಡ, ತೆಲಂಗಾಣ, ಗುಜರಾತ್ ರಾಜ್ಯಗಳು ತಲಾ ೩೩ ಜಿಲ್ಲೆಗಳನ್ನು ಹೊಂದಿವೆ.

ಉಜ್ಬೆಕಿಸ್ತಾನ :ಓಬಿ ರಕ್ಮತ್ ಓಬಿರಾಯನ ಕಾಲದ ಮರ್ಮಗಲ್ಲುಗಳು

ಉಜ್ಬೆಕಿಸ್ತಾನದ ಓಬಿ ರಕ್ಮತ್ ಉತ್ಖನನದಲ್ಲಿ ದೊರೆತ ಕಲ್ಲುಗಳು ಪುರಾತತ್ವಜ್ಞರ ಬಾಣದ ಕಲ್ಪನೆಯನ್ನು ಗರಿಗೆದರುವಂತೆ ಮಾಡಿವೆ.ಫ್ರಾನ್ಸಿನ ಬೋರ್ಡೆಕ್ ವಿಶ್ವವಿದ್ಯಾನಿಲಯದ ತಂಡವು ಉಜ್ಬೆಕಿಸ್ತಾನದ ಈ ಕಲ್ಲುಗಳ ಬಗೆಗೆ ಹ್ಯೂಗ್ಸ್ ಪ್ಲಿಸನ್ ನೇತೃತ್ವದಲ್ಲಿ ಅಧ್ಯಯನ ಮಾಡಿ ಫಲಿತ ಪ್ರಕಟಿಸಿದೆ.ಓಬಿ ರಕ್ಮತ್ ಉತ್ಖನನದಲ್ಲಿ ಕಲ್ಲನ್ನು ತೆಳ್ಳಗೆ ಕತ್ತಿಯಂತೆ ಬಳಸಲು ಮಾಡಿದ್ದು ಹಾಗೂ ಇತರ ಕಲ್ಲಿನ ಆಯುಧಗಳು ಸಿಕ್ಕಿವೆ. ಅವುಗಳಲ್ಲಿ ಬಹು ಸಂಖ್ಯೆಯಲ್ಲಿ ಸಿಕ್ಕ ಮುಕ್ಕೋಣ

ಮೂಡುಬಿದಿರೆ ; ಸಾವ೯ಜನಿಕ ಶ್ರೀ ಗಣೇಶೋತ್ಸವ ಹಸಿರು ಹೊರೆಕಾಣಿಕೆ ಮೆರವಣಿಗೆ

ಇಲ್ಲಿನ ಸಾವ೯ಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ ಆ.27ರಿಂದ 31ರವರೆಗೆ ಸಮಾಜ ಮಂದಿರದಲ್ಲಿ ನಡೆಯಲಿರುವ 62ನೇ ವರ್ಷದ ಗಣೇಶೋತ್ಸವಕ್ಕೆ ಪೂರಕವಾಗಿ ಮಂಗಳವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಎಂಸಿಎಸ್ ಸೊಸೈಟಿ ಎದುರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.ಟ್ರಸ್ಟ್ ನ ಅಧ್ಯಕ್ಷ ನಾರಾಯಣ ಪಿ.ಎಂ., ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ಸುರೇಶ್ ಪ್ರಭು, ಟ್ರಸ್ಟ್ ನ ಪ್ರಧಾನ ಕಾಯ೯ದಶಿ೯ ಸುದಶ೯ನ್

ಅತಿ ಹೆಚ್ಚು ಬಣ್ಣಗಳು ಇರುವ ಬಾವುಟ ಯಾವ ದೇಶದ್ದು

ಬೆಲಿಜ್ ದೇಶದ ಬಾವುಟವು ಹನ್ನೆರಡು ಬಣ್ಣಗಳನ್ನು ಹೊಂದಿದೆ. ಭಾರತದ ಧ್ವಜದಲ್ಲಿ ನಾಲ್ಕು ಬಣ್ಣಗಳು ಇವೆ.ಸಾಮಾನ್ಯವಾಗಿ ಜಗತ್ತಿನ ಬಾವುಟಗಳು ಎರಡು ಇಲ್ಲವೇ ಮೂರು ಬಣ್ಣಗಳಲ್ಲಿ ಇರುತ್ತವೆ. ಅತಿ ಹೆಚ್ಚು ಬಣ್ಣಗಳ ವರ್ಣಮಯ ಬಾವುಟ ಬೆಲಿಜ್ ದೇಶದ್ದಾಗಿದೆ. ಇದರಲ್ಲಿ ಹನ್ನೆರಡು ಬಣ್ಣಗಳನ್ನು ಗುರುತಿಸಬಹುದು. ನೀಲಿ, ಕೆಂಪು, ಬಿಳಿ, ಕಪ್ಪು, ಕಂದು, ಹಳದಿ, ಹಸಿರು ಅಲ್ಲದೆ ಮಿಶ್ರ ಬಣ್ಣಗಳ ಧ್ವಜವಿದು.ಡೊಮಿನಿಕಾ, ಪೋರ್ಚುಗಲ್, ಸೌತ್ ಆಫ್ರಿಕಾದ ಧ್ವಜಗಳು ಆರು ಬಣ್ಣ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಮಡಿಕೇರಿ-ಸಂಪಾಜೆ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ

ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ, ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275 ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ

ರಸ್ತೆ ಕಾಮಗಾರಿಗೆ ಸ್ಥಳೀಯರ ಆಗ್ರಹ

ಮುಲ್ಕಿ ತಾಲ್ಲೂಕು ವ್ಯಾಪ್ತಿಯ ಕೆಮ್ರಾಲ್ ಗ್ರಾಮ ಪಂಚಾಯತ್‌ನ ಪಕ್ಷಿಕೆರೆಯಿಂದ ಪಂಜ ಮೂಲಕ ಸುರತ್ಕಲ್ ಸಂಪರ್ಕ ಕಲ್ಪಿಸುವ ಜಿಲ್ಲಾ ಪಂಚಾಯತ್ ರಸ್ತೆ ತೀವ್ರ ಕೆಟ್ಟು ಹೋಗಿದ್ದು ಸಂಚಾರ ದುಸ್ತರವಾಗಿ ಪರಿಣಮಿಸಿದೆ. ಈ ರಸ್ತೆಯ ಕೆಮ್ರಾಲ್ ಸಮುದಾಯ ಆರೋಗ್ಯ ಕೇಂದ್ರ ಹಾಗೂ ದಿ.ಶಾಂತರಾಮ ಶೆಟ್ಟಿ ಶಾಲೆಯ ಬಳಿ ತೀವ್ರ ಹದಗೆಟ್ಟಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ಮಳೆ ನೀರು ಹರಿದು ರೋಡ್, ತೋಡಾಗಿ ಪರಿಣಮಿಸಿದ್ದು ಸ್ಥಳೀಯರು ಸಂಬಂಧಪಟ್ಟವರಿಗೆ ಹಿಡಿ ಶಾಪ