ಮಲ್ಲಾರು ಶ್ರೀ ಧೂಮಾವತಿ ದೈವಸ್ಥಾನದ ಅಂಗಳಕ್ಕೆ ಗ್ರಾನೈಟ್ ಅಳವಡಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 10 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭಾ ಸದಸ್ಯರಾದ ಶೈಲೇಶ್ ಎನ್ ಅಮೀನ್,ಉಮೇಶ್
ಕಾಪು: ಕಾಪು ತಾಲೂಕಿನ ಕಟಪಾಡಿ ಕೋಟೆ ಶ್ರೀ ಪಂಡರಿನಾಥ ಭಜನಾ ಮಂದಿರ ಕೋಟೆಶ್ರೀ ನಾಗ ಬ್ರಾಮ್ಮದಿ ಪಂಚ ದೈವಿಕ ಸನ್ನಿದಿ ಕೋಟೆ ಸಭಾ ಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ 2.ಲಕ್ಷ ಸಹಾಯ ಧನದ ಮಂಜೂರಾತಿ ಪತ್ರವನ್ನು ಇಂದು ವಿತರಣೆ ಮಾಡಲಾಯಿತು. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕು ಯೋಜನಾಧಿಕಾರಿಗಳಾದ ಮಮತಾ ಶೆಟ್ಟಿ ಅವರುಸಮಿತಿ ಅಧ್ಯಕ್ಷರಾದ ಮಧುಕರ ಮತ್ತು ಸಮಿತಿ ಪದಾಧಿಕಾರಿಗಳ ಮುಖಾಂತರ ಸಭಾ ಭವನ ನಿರ್ಮಾಣಕ್ಕೆ 2 ಲಕ್ಷ ರೂಪಾಯಿ ಸಹಾಯ ಧನದ ಮಂಜೂರಾತಿ
ಪೆರ್ಡೂರು: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣೆ ಮತ್ತು ಕಟ್ಟಡ ಕಾರ್ಮಿಕರ ಮತ್ತು ಅಸಂಘಟಿತ ವಲಯ ಕಾರ್ಮಿಕರ ಸಮಸ್ಯೆ ಬಗ್ಗೆ ಅಹವಾಲು ಸ್ವೀಕಾರ ಮತ್ತು ಅರಿವುಇ ಕಾರ್ಯಕ್ರಮ ದಿನಾಂಕ 06-02-2026 ಶುಕ್ರವಾರದಂದು ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 94 ಸಿ ಅಡಿಯಲ್ಲಿ 21 ಫಲಾನುಭವಿಗಳಿಗೆ ಖಾಯಂ
ಹೆಜಮಾಡಿ:ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ (ರಿ.) ಬೆಂಗಳೂರು (ಭಾರತ ವಾಲಿಬಾಲ್ ಫೆಡರೇಶನ್ ಸಂಯೋಜಿತ )ಮಾರ್ಚ್ ತಿಂಗಳಲ್ಲಿ ಒಡಿಶಾ ರಾಜ್ಯದಲ್ಲಿ ನಡೆಯಲಿರುವ `ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ ಶಿಪ್ – 2026 ರಲ್ಲಿ ಭಾಗವಹಿಸಲಿರುವಯುವ ಕರ್ನಾಟಕ ವಾಲಿಬಾಲ್ ತಂಡದ ತರಬೇತಿ ಶಿಬಿರದಉದ್ಘಾಟನಾ ಸಮಾರಂಭವುಫೆಬ್ರವರಿ 01 ಭಾನುವಾರದಂದುಪ್ರಾಥಮಿಕ ಶಾಲಾ ಮೈದಾನ, ಹೆಜಮಾಡಿಯಲ್ಲಿಸಂಜೆ 4 ಗಂಟೆಗೆ ನಡೆಯಲಿದೆ. ತರಬೇತಿ ಶಿಬಿರವು ಫೆಬ್ರವರಿ 01 ರಿಂದ 15 ರವರೆಗೆ
ಪಡುಬಿದ್ರಿ: ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಬಿದ್ರಿ ಬೀಜ್ ಬಳಿ ಸಮುದ್ರ ಕೊರೆತ ದೀರ್ಘಕಾಲಿಕ ಪ್ರತಿಬಂಧಕ ಸಂರಕ್ಷಣಾ ಕಾಮಗಾರಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 2 ಕೋಟಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಇಂದು ದಿನಾಂಕ 26-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್
ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಭಾರತಿ ಎಸ್ ರೈರವರು ಸಲ್ಲಿಸಿದ “ರಿಇನ್ವೆಂಟಿಂಗ್ ಕರ್ಣ: ಅನ್ ಎಕ್ಸಪ್ಲೋರೇಷನ್ ಆಫ್ ಸೆಲೆಕ್ಟ್ ರಿಟೆಲ್ಲಿಂಗ್ಸ್ ಆಫ್ ದ ಮಹಾಭಾರತ”(REINVENTING KARNA: AN EXPLORATION OF SELECT RETELLINGS OF THE MAHABHARATA) ಎಂಬ ಮಹಾ ಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ. ಶ್ರೀನಿವಾಸ
ಕಾಪು ಪುರಸಭಾ ವ್ಯಾಪ್ತಿಯ ಕಲ್ಯಾ ವಾರ್ಡಿನ ಮಾತಾ ರೆಸಿಡೆನ್ಸಿ ಬಳಿಯ ಅಲ್ಪಸಂಖ್ಯಾತರ ಕಾಲೋನಿ ರಸ್ತೆ ಅಭಿವೃದ್ಧಿಗೆ 15 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 26-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ಕಾಪು ಪುರಸಭೆಯ
ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇದರ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿಯ ಪ್ರಯುಕ್ತ ಮಾರ್ಚ್ 1 ರಿಂದ 3 ರ ವರೆಗೆ ಕಾಪುವಿನ ಅಮ್ಮನ ಸನ್ನಿದಾನದಲ್ಲಿ ಭಕ್ತರ ಸಹಕಾರದೊಂದಿಗೆ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ” ಮಾತೃ ವೈಭವ ” ವನ್ನು ವಿಜೃಂಭಣೆಯಿಂದ ಆಚರಿಸಲು ಭಾನುವಾರ ಶ್ರೀಮಾತಾ ಸಭಾಭವನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ತೀರ್ಮಾನಿಸಲಾಯಿತು. ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ
ಕಾಪು ವಿಧಾನಸಭಾ ಕ್ಷೇತ್ರದ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಯಾರು ಮುಖ್ಯ ರಸ್ತೆಯಿಂದ ಬಬ್ಬುಸ್ವಾಮಿ ರಸ್ತೆ ಅಭಿವೃದ್ಧಿ – 10 ಲಕ್ಷ, ಪಡು ಗುಡ್ಡೆ ಸುಧಾಕರ್ ಕುಲಾಲ್ ತಾಂಡೂರು ರಸ್ತೆ ಅಭಿವೃದ್ಧಿ – 10 ಲಕ್ಷ, ಕಳತ್ತೂರು
ಉಡುಪಿಯ ಪ್ರಸಿದ್ಧ ಚಿನ್ನಾಭರಣ ಸಂಸ್ಥೆ ದಿ ಒರಿಜಿನಲ್ ಆಭರಣ ಜ್ಯುವೆಲ್ಲರ್ಸ್ ನಲ್ಲಿ ಸಂಕ್ರಾಂತಿ ಹಬ್ಬದ ಈ ಶುಭದಿನದಂದು “ಉತ್ಸವ್ ಸೆಲೆಬ್ರಂಟ್ ಸಿಲ್ವರ್ ” ಸಂಗ್ರಹವನ್ನು ಬೆಂಗಳೂರಿನ ಜಯನಗರ ಮತ್ತು ಉಡುಪಿ ಶಾಖೆಯಲ್ಲಿ ಬಿಡುಗಡೆಗೊಳಿಸಲಾಯಿತು. 92.5 ಶುದ್ಧತೆಯ ಬೆಳ್ಳಿಯಿಂದ ತಯಾರಿಸಿದ ಪಾರಂಪರಿಕ ಶೈಲಿಯ ವಿನೂತನ ಬೆಳ್ಳಿಯ ಆಭರಣಗಳ ಪ್ರದರ್ಶನ ಮತ್ತು ಮಾರಾಟವನ್ನು ಇಂದು ಉಡುಪಿಯ ಆಭರಣ ಜ್ಯುವೆಲ್ಲರ್ಸ್ ನ ಬೆಳ್ಳಿ ಮಳಿಗೆಯಲ್ಲಿ ಗ್ರಾಹಕರಾದ ಭಗವಾನ್


























