ಕಾಪು:ಕಾಪು ವಿಧಾನಸಭಾ ಕ್ಷೇತ್ರದ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 65 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ದಿನಾಂಕ 07-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ
ಉಡುಪಿ:ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ 06-01-2026 ರಂದು ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನೀಲ್ ಕುಮಾರ್, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ವಿಂಧ್ಯಾ
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ರಿ ) ಇವರ ವತಿಯಿಂದ ನಡೆಯುತ್ತಿರುವ ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿಗೆ ಒತ್ತಾಯಿಸಿ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಮಾನ್ಯ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಅವರು ಆಗಮಿಸಿ ಅಲ್ಲಿನ ಸಮಸ್ಯೆ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ
ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ವತಿಯಿಂದ ಮಂಜೂರಾದ ಸಿಲಿಕಾನ್ ಚೇಂಬರ್ ಅನ್ನು ದಿನಾಂಕ 05.01.2026 ರಂದು ಊರಿನ ಗಣ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಯಶಸ್ವಿಯಾಗಿ ಹಸ್ತಾಂತರಿಸಲಾಯಿತು.ಕಾರ್ಯಕ್ರಮದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್. ರೈ ಅವರು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ
ಪಡುಬಿದ್ರಿ:ಮಂಗಳೂರು ನಗರದ ಟಿ ಎಂ ಎ ಪೈ ಇಂಟರ್ನ್ಯಾಷನಲ್ ಕನ್ವೆನ್ಶನ್ ಸೆಂಟರ್ ನಲ್ಲಿ ಜನವರಿ 31 ಮತ್ತು ಫೆಬ್ರವರಿ1 ರಂದು ಜರುಗಲಿರುವ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ- ಆಯುಷ್ ಹಬ್ಬದ ಬಗ್ಗೆ ಉಡುಪಿ ಜಿಲ್ಲೆಯಲ್ಲಿ ಜನಜಾಗೃತಿ ಅಭಿಯಾನಕ್ಕೆ ಭಾನುವಾರದಂದು ಚಾಲನೆ ನೀಡಲಾಯಿತು. ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲೆಯ ವತಿಯಿಂದ ಆಯುಷ್ ವೃತ್ತಿನಿರತ ವೈದ್ಯರ ಉಪಸ್ಥಿತಿಯಲ್ಲಿ ಜರುಗಿದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಎ.ಎಫ್.ಐ
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯಿಂದ ಕೊಡಮಾಡುವ ಪಂಚಮಿ ಟ್ರಸ್ಟ್ ಉಡುಪಿ ಪ್ರಾಯೋಜಿತ ‘ಪಂಚಮಿ ಪುರಸ್ಕಾರ 2026’ ಕ್ಕೆ ಕನ್ನಡದ ಹಿರಿಯ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ, ನಟ, ನಾಟಕಕಾರ, ಸಾಹಿತಿ ಟಿ. ಎನ್. ಸೀತಾರಾಂ ಆಯ್ಕೆಯಾಗಿದ್ದಾರೆ . ಜನವರಿ ತಿಂಗಳಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಗೌರವದನ ಒಂದು ಲಕ್ಷದೊಂದಿಗೆ ಪ್ರಶಸ್ತಿ ಪ್ರಧಾನ
ಉಡುಪಿ: ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ 4.30 ರ ಸುಮಾರಿಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವ ಪೊಲೀಸ್ ಅಧಿಕಾರಿಗಳ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿರುವ ಆರೋಪಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ, ಕೇವಲ ಪುರುಷ ಪೋಲಿಸರು ನುಗ್ಗಿ,
ಉಡುಪಿ:- ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ.ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ. ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ ಮೊಗವೀರನಿಗೆ ನಾಲ್ವರು ಮಾರಣಾಂತಿಕ ಹಲ್ಲೆ ಮಾಡಿದ್ದು ಆತ ಸ್ಥಳದಲ್ಲೇ
ಅಟಲ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 13-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಿದರು. 3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಅಹಾರ ಮೇಳ,
ಉಪ್ಪುಂದ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೌಕೂರು ಹಾಗೂ ಸೌಪರ್ಣಿಕ ಏತ ನೀರಾವರಿ ಯೋಜನೆಯು ಸಾವಿರಾರು ಹೆಕ್ಟೆರ್ ಪ್ರದೇಶಗಳಿಗೆ ನಿರೋದಗಿಸುವ ಒಂದು ಉತ್ತಮ ಯೋಜನೆಯಾಗಿದ್ದು ಇದರಿಂದ ನೂರಾರು ರೈತ ಕುಟುಂಬಗಳು ಪ್ರಯೋಜನ ಪಡೆಯುತ್ತಿವೆ. ಯೋಜನೆಯ ವಿದ್ಯುತ್ ಸ್ಥಾವರಗಳ ವಿದ್ಯುತ್ ಬಿಲ್ ಪಾವತಿಸುವಲ್ಲಿ ವಾರಾಹಿ ವಿಭಾಗದಿಂದ ಅನುದಾನದ ಕೊರತೆ ನೆಪವೊಡ್ಡಿ ಮೆಸ್ಕಾಂಗೆ ಕೋಟ್ಯಂತರ ರೂಪಾಯಿ ಬಿಲ್ ಬಾಕಿ ಇರಿಸಿಕೊಂಡಿರುವುದು ಸರಿಯಲ್ಲ. ತಕ್ಷಣವೇ ವಿದ್ಯುತ್ ಬಿಲ್




























