ಉಡುಪಿ ಮಾರುತಿ ವೀಧಿಕ ದಲ್ಲಿರುವ ಜೋಸ್ ಅಲುಕ್ಕಾಸ್ ನಲ್ಲಿ ಇಯರ್ ಎಂಡ್ ಸೇಲ್ ನ ಪ್ರಯುಕ್ತ ಚಿನ್ನದ ಆಭರಣಗಳ ಮೇಲೆ ಶೇಕಡಾ 50 ಪರ್ಸೆಂಟ್ ಹಾಗೂ ವಜ್ರ ಗಳ ಮೇಲೆ ಶೇಕಡಾ 30 ಪರ್ಸೆಂಟ್ ರಿಯಾಯಿತಿನ್ನು ಹಮ್ಮಿ ಕೊಂಡಿದೇವೆ. ಈ ವಿಶೇಷ ಆಫರ್ ಗಳನ್ನು JOSE m c , ASI ಪೊಲೀಸ್ ಹೆಡ್ ಕ್ವಾರ್ಟರ್ಸ್ ಉಡುಪಿ , ಇವರು ಅನಾವರಣ ಗೊಳಿಸಿದರು ಈ ಸಂದರ್ಭದಲ್ಲಿ ಸಂಸ್ಥೆಯ
ಮಲ್ಪೆ ಪ್ರದೇಶದಲ್ಲಿ ಉಂಟಾದ ಸರಕಾರಿ ಜಾಗ ವಿವಾದದಿಂದ ಸ್ಥಳೀಯ ಮೀನುಗಾರರಲ್ಲಿ ಉಂಟಾದ ಆತಂಕ ನಿವಾರಣೆ, ನೈಜ ಮೀನುಗಾರರ ರಕ್ಷಣೆ ಹಾಗೂ ಸರ್ಕಾರ ಹೊರಡಿಸಿದ ಆದೇಶವನ್ನು ರದ್ದುಗೊಳಿಸುವ ಕುರಿತು ಉಡುಪಿ ಜಿಲ್ಲಾಧಿಕಾರಿಗೂ ಹಾಗೂ ಉಡುಪಿ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ವತಿಯಿಂದ ಮನವಿ ನೀಡಲಾಯಿತು. ಮಲ್ಪೆ ಪರಿಸರದಲ್ಲಿ ಇತ್ತೀಚೆಗೆ ಸರಕಾರಿ ಮೀನುಗಾರಿಕಾ ಜಾಗಕ್ಕೆ ಸಂಬAಧಿಸಿದAತೆ ಸರ್ಕಾರದಿಂದ ಹೊರಡಿಸಿದ ಆದೇಶದಿಂದ
ಎಂಸಿಸಿ ಬ್ಯಾಂಕ್, ಮಂಗಳೂರು ತನ್ನ 15ನೇ ಎಟಿಎಂ ಅನ್ನು ನವಂಬರ್ 23, 2025ರ ರವಿವಾರ ಉಡುಪಿ ಶಾಖೆಯಲ್ಲಿ ಉದ್ಘಾಟಿಸಲಾಯಿತು.ಈ ಎಟಿಎಂ ಅನ್ನು ಉದ್ಯಾವರದ ಸೇಂಟ್ ಕ್ಸೇವಿಯರ್ ಚರ್ಚ್ ಧರ್ಮಗುರು ವಂದನೀಯ ಫಾ| ಅನಿಲ್ ಡಿಸೋಜಾ ಉದ್ಘಾಟಿಸಿದರು. ಉಡುಪಿಯ ಶೋಕಮಾತೆ ಚರ್ಚ್ ಧರ್ಮಗುರು ವಂದನೀಯ ಫಾ| ಚಾರ್ಲ್ಸ್ ಮಿನೇಜಸ್ ಅವರು ಎಟಿಎಂ ಅನ್ನು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿAದ ಮೊದಲ ನಗದು ಹಿಂಪಡೆಯುವಿಕೆಯನ್ನು ತಲ್ಲೂರಿನ ಶ್ರೀ ಶಿವಪ್ರಸಾದ್ ಶಿವರಾಮ
ಉಡುಪಿಯ ಬನ್ನಂಜೆ ಬಿಲ್ಲವರ ಸೇವಾ ಸಂಘದ ಶ್ರೀ ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್ ವತಿಯಿಂದ 431 ವಿದ್ಯಾರ್ಥಿಗಳಿಗೆ 25 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸಮ್ಮಾನ ಕಾರ್ಯಕ್ರಮವು ರವಿವಾರ ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ಜರಗಿತು. ನಾರಾಯಣಗುರು ಆಭಿವೃದ್ದಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಾತನಾಡಿ ಸಮಾಜದ ಪ್ರತಿಯೊಬ್ಬ ಮಕ್ಕಳು ಉನ್ನತವಾದ ಶಿಕ್ಷಣ ಪಡೆದು,
ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ಕುತ್ಯಾರು ಇಲ್ಲಿ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾಸಂಸ್ಥಾನ್ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ, 18 ನೇ ವರ್ಷದ ಜಿಲ್ಲಾ ಶೈಕ್ಷಣಿಕ ಸಹಮಿಲನ – 2025 ಪರಮಪೂಜ್ಯ ಜಗದ್ಗುರುಗಳಾದ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಗಳ ದಿವ್ಯ ಹಸ್ತದಿಂದ ದೀಪ ಪ್ರಜ್ವಲಿಸಿ ಅರ್ಚನೆಯೊಂದಿಗೆ ಸರಸ್ವತಿ ವಂದನದ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಾಯಿತು. ಶ್ರೀ.
ಉಡುಪಿ: ಅಪ್ರಾಪ್ತ ಬಾಲಕಿಯ ಜೊತೆ ಯುವಕನೋರ್ವ ಲಾಡ್ಜ್ನಲ್ಲಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ಕಟಪಾಡಿಯ ಬಿಜೆಪಿ ಮುಖಂಡನ ಪುತ್ರ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ. ಕಟಪಾಡಿ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ (೨೦) ಎಂಬಾತ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಇದರ
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನ. 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಮಠಕ್ಕೆ ಆಗಮಿಸಲಿರುವ ಮೋದಿಯವರು ದೇವರ ದರ್ಶನ ಪಡೆದು ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಭೇಟಿಯಾಗಲಿದ್ದಾರೆ. ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ – ಬೃಹತ್ ಗೀತೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ, ಅ. ೨೭ :ಕನ್ನಡದ ಖ್ಯಾತ ಕಥೆಗಾರ,ಕಾದಂಬರಿಗಾರ, ಸಾಮಾಜಿಕ ಹೋರಾಟಗಾರರಾದ ಫಕೀರ್ ಮುಹಮ್ಮದ್ ಕಟ್ಪಾಡಿ ಅವರ ಸರ್ವಾಧ್ಯಕ್ಷತೆಯಲ್ಲಿ ಕಾಪು ತಾಲೂಕು ೭ನೇ ಕನ್ನಡ ಸಾಹಿತ್ಯ ಸಮ್ಮೇಳನ ನ. ೧೫ರಂದು, ಶನಿವಾರ, ಹೆಜಮಾಡಿ ಬಿಲ್ಲವರ ಸಂಘದ ಸಭಾಭವನದಲ್ಲಿ ಜರುಗಲಿರುವ ಕಾಪು ತಾಲೂಕು ಸಾಹಿತ್ಯ ಸಮ್ಮೇಳನದ ಪ್ರಸ್ತಾಪವನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯು ಸಮ್ಮತಿಸಿದೆ ಎಂದು
ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿಧಿಯಿಂದ ವಿಕಲಚೇತನ ಫಲಾನುಭವಿಗಳಿಗೆ ಮಂಜೂರಾದ ಕೃತಕ ಕಾಲನ್ನು ಇಂದು ದಿನಾಂಕ 14-10-2025 ರಂದು ಕಾಪು ಶಾಸಕ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು. ಕುರ್ಕಾಲು ಗ್ರಾಮದ ಸದಾಶಿವ ಅಂಚನ್ ಹಾಗೂ ಪಡುಬೆಳ್ಳೆ ಗ್ರಾಮ ನಿವಾಸಿ ಗಿರಿಜಾ ಪೂಜಾರಿ ಸೇರಿದಂತೆ ಒಟ್ಟು 2 ಫಲಾನುಭವಿಗಳಿಗೆ ಕೃತಕ ಕಾಲನ್ನು ವಿತರಿಸಲಾಯಿತು. ಈ
ರಾಷ್ಟ್ರೀಯ ಹೆದ್ದಾರಿಗೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 14-10-2025 ರಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶೀಘ್ರದಲ್ಲೇ ಇಲೆಕ್ಟ್ರಿಕ್




























