Home Archive by category udupi (Page 9)

ಉಡುಪಿ: ಉಚ್ಚಿಲ ದಸರಾ 2024- ಸೆ.22ರಂದು ಯುವ ನೃತ್ಯೋತ್ಸವದ ಆಡಿಷನ್ ರೌಂಡ್

ಉಡುಪಿ ಉಚ್ಚಿಲ ದಸರಾ 2024ರ ಪ್ರಯುಕ್ತ ನಡೆಯಲಿರುವ ಯುವ ನೃತ್ಯೋತ್ಸವದ ಆಡಿಷನ್ ರೌಂಡ್ ಸೆ.22ರಂದು ಮಧ್ಯಾಹ್ನ 3ರಿಂದ 6 ಗಂಟೆಯವರೆಗೆ ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಲಿದೆ. ಆಡಿಷನ್ ಸುತ್ತಿನ ಸ್ಪರ್ಧಾ ನಿಯಮಗಳು :1. ಒಂದು ನೃತ್ಯ ತಂಡದಲ್ಲಿ ಕನಿಷ್ಠ 5 ಜನ ಇರತಕ್ಕದ್ದು.2. ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ.3. ಒಂದು ತಂಡಕ್ಕೆ 5 ನಿಮಿಷ (4+1)ದ ಸಮಯಾವಕಾಶ

ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತದ ನೂತನ ಶಿರ್ವ ಶಾಖೆ ಶುಭಾರಂಭ

ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ ಶಾಖೆಯು ಶಿರ್ವದ ಸುವರ್ಣ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿ ಶುಭಾರಂಭಗೊಂಡಿತು. ನೂತನ ಶಿರ್ವ ಶಾಖೆಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರುಗಳಾದ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಸೇಫ್ ಲಾಕರನ್ನು ಮತ್ತು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಗಣಕಯಂತ್ರ ವಿಭಾಗವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ

ಪೆರ್ಡೂರು ಗೋರೇಲಿನಲ್ಲಿ ಚಿರತೆಯ ಹಾವಳಿಗೆ ಸಾಕು ನಾಯಿ ಬಲಿ

ಹೆಬ್ರಿ:ಪೆರ್ಡೂರು ಗೋರೇಲಿನಲ್ಲಿ ಶ್ರೀಯುತ ಹರಿನಾರಾಯಣ ಭಂಡಿ ಯವರ ನಿವಾಸದಲ್ಲಿ ನಿನ್ನೆ ರೀತಿ ರಾತ್ರಿ ಹೊತ್ತು ದಾಳಿ ನಡೆಸಿದ ಚಿರತೆ ಮನೆಯಲ್ಲಿ ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತು ಕೊಂಡು ‌ಹೋಗುತ್ತಿರುವ ದೃಶ್ಯವು . ಮನೆಯ ಸಿಸಿಟಿವಿಯಲ್ಲಿ ಕಂಡು ಬಂದಿದೆ. ಪೆರ್ಡೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಚಿರತೆಯ ಓಡಾಟವನ್ನು ನೋಡಿದ ಸ್ಥಳೀಯರು ಹೇಳುತ್ತಿದ್ದಾರೆ.ಈ ಭಾಗದಲ್ಲಿ ಮತ್ತೆ ಚಿರತೆ ಕಾಣಿಸಿ ಕೊಳ್ಳುತ್ತಿರುವುದು

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಪೋಸ್ಟರ್ ಮೇಕಿಂಗ್ ಸ್ಪರ್ಧೆ

ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ “ಪೋಸ್ಟರ್ ಮೇಕಿಂಗ್” ಸ್ಪರ್ಧೆಯನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿ “ಮಾನವೀಯತೆ” ಎಂಬ ವಿಷಯದ ಕುರಿತು ಪೋಸ್ಟರ್ ಗಳನ್ನು ವಿಭಿನ್ನವಾಗಿ ತಯಾರಿಸಿದರು . ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ. ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಶ್ರೀ ರವಿರಾಜ್ ಶೆಟ್ಟಿ

ಕೆದಿಂಜೆ : 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೆದಿಂಜೆ-ಮಂಜರಪಲ್ಕೆಇದರ 14 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಕೆದಿಂಜೆ ಶ್ರೀ ವಿಠೋಭ ಭಜನಾ ಮಂದಿರದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ಭಟ್, ಅಧ್ಯಕ್ಷರಾದ ಸುಧಾಕರ ಸಾಲ್ಯಾನ್ ಕಾರ್ಯದರ್ಶಿ ದಯಾನಂದ ಆಚಾರ್ಯ ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

ಶಿರ್ವ : 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಿರ್ವ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶಿರ್ವ – ಮಂಚಕಲ್ ಬಸ್ ನಿಲ್ದಾಣ ಬಳಿಯ ವೇದಿಕೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ಅನ್ನಸಂತರ್ಪಣೆಯೊಂದಿಗೆ ಜರುಗಿತು. ಆ ಪ್ರಯುಕ್ತ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ವಿಠಲ ಬಿ. ಅಂಚನ್ ಉಪಾಧ್ಯಕ್ಷರಾದ ಗೋವಿಂದ ಜಿ. ಕುಂದರ್, ಕಾರ್ಯದರ್ಶಿ ಪ್ರಶಾಂತ್ ಆಚಾರ್ಯ, ಜತೆ

ಪಲಿಮಾರು : 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಲಿಮಾರು ಇದರ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಫಲಿಮಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಶ್ರೀ ಗಣೇಶ ಮಂಟಪದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ಕರುಣಾಕರ ಶೆಟ್ಟಿ , ಅಧ್ಯಕ್ಷರಾದ ಯೊಗೀಶ್ ಕೆ.ಸುವರ್ಣ ಉಪಾಧ್ಯಕ್ಷರಾದ ಭವಾನಿ ಶಂಕರ್ ರಾವ್ ಫಲಿಮಾರು, ಚಂದ್ರಶೇಖರ್ ಶೆಟ್ಟಿ ಕರ್ನಿರೆ, ಹರೀಶ್ ಶೆಟ್ಟಿ ನಂದಿಮನೆ, ದಿನೇಶ್ ಫಲಿಮಾರು, ಜಗದೀಶ್ ಪಾವಂಜೆ ಫಲಿಮಾರು, ಗೌರವ

ಉಡುಪಿ : ಕನ್ನರ್ಪಾಡಿ ಕಿನ್ನಿಮೂಲ್ಕಿ 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ನರ್ಪಾಡಿ ಕಿನ್ನಿಮೂಲ್ಕಿ ಉಡುಪಿ ಇದರ 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸ್ವಾಗತ ಗೋಪುರ ಬಳಿಯ ಗಣಪತಿ ಮೈದಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಪ್ರಭಾಶಂಕರ್ ಪದ್ಮಶಾಲಿ ಕಿನ್ನಿಮೂಲ್ಕಿ, ಅಧ್ಯಕ್ಷರಾದ ನಾರಾಯಣ ರಾವ್ ಕನ್ನರ್ಪಾಡಿ, ಕಾರ್ಯಾಧ್ಯಕ್ಷ ಸಂಜೀವ ಎ, ಪೂಜಾರಿ, ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ,

ಕಟಪಾಡಿ : 40ನೇ ವರ್ಷದ ಕಟಪಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ

ಕಟಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 40ನೇಯ ಕಟಪಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವವು ವೇದಮೂರ್ತಿ ಶ್ರೀ ಪುರುಷೋತ್ತಮ ಆಚಾರ್ಯ ಅಗಳಿಮಠ ಇವರ ಪೌರೋಹಿತ್ಯದಲ್ಲಿ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಕಟಪಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾದಡಾ| ಎ. ರವೀಂದ್ರನಾಥ ಶೆಟ್ಟಿ,ಶ್ರೀ ನಾರಾಯಣ ಭಟ್ ಅರ್ಚಕರು,ಅಧ್ಯಕ್ಷರಾದ ಶ್ರೀ ದಯಾನಂದ ಶೆಟ್ಟಿ, ಕೋಶಾಧಿಕಾರಿ ಶ್ರೀ ಕಾಮ್ ರಾಜ್ ಸುವರ್ಣ, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ಮಹೇಶ್

ಬೈಂದೂರು: ಆ.25 ರಂದು “ಕೆಸರಲ್ಲೊಂದು ದಿನ -ಗಮ್ಮತ್ತ್

ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ . ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ “ಕೆಸರಲ್ಲೊಂದು ದಿನ -ಗಮ್ಮತ್ತ ಕಾರ್ಯಕ್ರಮ ಅಗಸ್ಟ್ 25ರ ಭಾನುವಾರ ಬೆಳಿಗ್ಗೆ 9 ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಅದರ ಪಕ್ಕದ ಜೆ.ಎನ್.ಆರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ