ಉಜಿರೆ ಎಸ್.ಡಿ. ಎಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರಥಮ ವರ್ಷದ ಎಂ.ಸಿ.ಜೆ ವಿದ್ಯಾರ್ಥಿಗಳಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ ಕ್ರೈಂ ರಿಪೋರ್ಟರ್ ಸುನಿಲ್ ಧರ್ಮಸ್ಥಳ ವೃತ್ತಿ ಕುರಿತು ಮಾರ್ಗದರ್ಶನ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಪೋಲಿಸ್ ಸ್ತರಗಳು ಮತ್ತು ಅದರೊಳಗಿನ ವಿಭಾಗಗಳ ಕುರಿತು ಸವಿಸ್ತಾರವಾದ
ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕೆಸರುಡೊಂಜಿ ದಿನ ನೇಜಿ ನಡುವ ಸಂಭ್ರಮ ಮನೆಮಾತಾಗಿತ್ತು.ಮಕ್ಕಳಿಗೆ ಹಳ್ಳಿಯ ವಾತಾವರಣ ಕಲ್ಪಿಸಿಕೊಡಲಾಗಿತ್ತು.ಶಾಲಾ ಮಕ್ಕಳಿಗೆ ಕೃಷಿಯ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಕಾರ್ಯಕ್ರಮವನ್ನು ರತ್ನಮಾನಸ ಇಲ್ಲಿನ ಮೇಲ್ವಿಚಾರಕರಾಗಿರುವ ಶ್ರೀ. ಯತೀಶ್ ಬಳಂಜ ಮಾತನಾಡುತ್ತಾ,ಪ್ರಕೃತಿಯ ವಿಸ್ಮಯ,ಅದರಿಂದಾಗುವ ಪ್ರಯೋಜನ,ಅದನ್ನು ಉಳಿಸುವ ಪ್ರಯತ್ನ ವಿದ್ಯಾರ್ಥಿಗಳು
ಪಾಡ್ಕಾಸ್ಟ್ ಮಾಧ್ಯಮ ವೇದಿಕೆ ಜಾಗತಿಕ ಮಟ್ಟದಲ್ಲಿ ದೊಡ್ಡ ವ್ಯವಸ್ಥೆಯಾಗಿ ಹೊರಹೊಮ್ಮುತ್ತಿದ್ದು, ಮಾಹಿತಿ ತಂತ್ರಜ್ಞಾನಕ್ಕೆ ಒಂದು ಹೊಸ ಆಯಾಮವನ್ನು ನೀಡಿದೆ ಎಂದು ಹಿರಿಯ ಪತ್ರಕರ್ತ ಶರತ್ ಹೆಗ್ಡೆ ಕಡ್ತಲ ಹೇಳಿದರು. ಇಲ್ಲಿನ ಎಸ್.ಡಿ.ಎಮ್ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಆಯೋಜಿಸಿದ್ದ ‘ಧ್ವನಿ ಮಾಧ್ಯಮ – ಅಂಗೈಯಲ್ಲಿ ಅವಕಾಶ’ ಮತ್ತು ‘ಅರವಿನ ಅರಮನೆ ಪಾಡ್ಕಾಸ್ಟ್ ಉದ್ಘಾಟನೆ’ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ
ಬೆಳ್ತಂಗಡಿ ಸಂಚಾರಿ ಪೊಲೀಸರ ಅವಾಂತರದಿಂದಾಗಿ ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ಕಾರಿಗೆ ಢಿಕ್ಕಿಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಸಂಚಾರ ಠಾಣಾ ವ್ಯಾಪ್ತಿಯ ಉಜಿರೆಯ ಸಿದ್ದವನ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಏಕಾ ಏಕಿ ವಾಹನಗಳನ್ನು ತಪಾಸಣೆ ಮಾಡಲು ನಿಲ್ಲಿಸಿದ್ದರಿಂದ ಸ್ಕೂಟರ್ ಹಠಾತ್ತನೆ ಬ್ರೇಕ್ ಹಾಕಿದಾಗ ಮಳೆಯಿಂದಾಗಿ ನಿಯಂತ್ರಣ ಕಳೆದುಕೊಂಡು ಸ್ಕೂಟರ್ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ