ಉಳ್ಳಾಲ :ಪ್ರಕರಣವೊಂದರ ಮಹಜರಿಗೆ ತೆರಳುವ ವೇಳೆ ಪೆÇಲೀಸರ ಕೈಯಿಂದ ತಪ್ಪಿಸಲು ಯತ್ನಿಸಿದ ರೌಡಿಶೀಟರ್ ಓರ್ವನಿಗೆಪೊಲೀಸ್ ಫೈರಿಂಗ್ ನಡೆದಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ. ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ 14 ಕ್ಕೂ ಅಧಿಕ ಪ್ರಕರಣ ಇರುವ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ನಡೆದಿದೆ. ಉಳ್ಳಾಲ ಠಾಣಾ ಪೊಲೀಸ್ ಸಿಬ್ಬಂದಿ
ಸ್ವಾಮಿ ವಿವೇಕಾನಂದರು ಕಂಡಂತಹ ಭಾರತವನ್ನು ನಾವು ನಿರ್ಮಾಣ ಮಾಡುವತ್ತ ಮುಂದುವರಿಯಬೇಕಿದ್ದು ಪ್ರಸ್ತುತದ ದಿನಗಳು ದೇಶಾದ್ಯಂತ ಅದಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದು ಆ ನಿಟ್ಟಿನಲ್ಲಿ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.ಬೋಳಿಯಾರಿನ ಅಮರ್ ದೀಪ್ ಸಭಾಂಗಣದಲ್ಲಿ ಬೆಂಗಳೂರಿನ ದಿ ಮೈಸೂರು ಎಲೆಕ್ಟಿಕಲ್ ಇಂಡಸ್ಟ್ರೀಸ್ ಲಿ. ನ ಸಾಂಸ್ಥಿಕ ಸಾಮಾಜಿಕ ಜವಬ್ದಾರಿ(ಸಮೈಸೂರುಆರ್ ) ಯಡಿಯಲ್ಲಿ ಚೇರ್