Home Archive by category ullala (Page 4)

ಉಳ್ಳಾಲ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

ಉಳ್ಳಾಲ, ಸೆ.3; ಹಿಂದೂ ಯುವಸೇನೆಯ ಸಕ್ರಿಯ ಕಾರ್ಯಕರ್ತ ಕುಂಪಲ ಹನುಮಾನ್ ನಗರ ನಿವಾಸಿ ಜಯಂತ್  ಎಸ್. ಕುಂಪಲ(49)  ಕೃಷ್ಣ ನಗರದ  ಬಾಡಿಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಕ್ಷಾ ಚಾಲಕನಾಗಿದ್ದ ಅವರು ಕುಂಪಲ ಹನುಮಾನ್ ನಗರದಲ್ಲಿ ನೂತನ ಮನೆ ನಿರ್ಮಾಣದ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಈ ನಡುವೆ ಆತ್ಮಹತ್ಯೆಗೈದಿರುವುದು ಸಂಶಯಕ್ಕೆಡೆ

ಉಳ್ಳಾಲ : ಲಿಟಲ್ ಹಾರ್ಟ್ ಕಿಂಡರ್ ಗಾರ್ಟನ್ ಸಂಸ್ಥೆಯ ಮಾಲಕಿ ಹರಿಣಾಕ್ಷಿ ಮೃತದೇಹ ಪತ್ತೆ

ಉಳ್ಳಾಲದ ಅಬ್ಬಕ್ಕ ಸರ್ಕಲ್ ನಲ್ಲಿ ಲಿಟಲ್ ಹಾರ್ಟ್ ಕಿಂಡರ್ ಗಾರ್ಟನ್ ಸಂಸ್ಥೆಯ ಮಾಲಕಿ ಹಾಗೂ ಶಿಕ್ಷಕಿ ಹರಿಣಾಕ್ಷಿ ಎಂಬವರ ( 50)ಮೃತದೇಹ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಬೆಳಿಗ್ಗೆ ನಾಪತ್ತೆಯಾಗಿದ್ದ ಹರಿಣಾಕ್ಷಿ ಅವರನ್ನು ಇಬ್ಬರು ಪುತ್ರರು ಮನೆ ಸಮೀಪವಿಡೀ ಹುಡುಕಾಡಿ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಳ್ಳಾಲ ಪೊಲೀಸರು ಹುಡುಕಾಟ ನಡೆಸಿದಾಗ ಮಧ್ಯಾಹ್ನ ವೇಳೆ

ತಪ್ಪಿಸಲೆತ್ನಿಸಿದ ರೌಡಿಶೀಟರ್ ಗೆ ಪೊಲೀಸ್ ಫೈರಿಂಗ್

ಉಳ್ಳಾಲ :ಪ್ರಕರಣವೊಂದರ ಮಹಜರಿಗೆ ತೆರಳುವ ವೇಳೆ ಪೆÇಲೀಸರ ಕೈಯಿಂದ ತಪ್ಪಿಸಲು ಯತ್ನಿಸಿದ ರೌಡಿಶೀಟರ್ ಓರ್ವನಿಗೆಪೊಲೀಸ್ ಫೈರಿಂಗ್ ನಡೆದಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ. ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ 14 ಕ್ಕೂ ಅಧಿಕ ಪ್ರಕರಣ ಇರುವ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ನಡೆದಿದೆ. ಉಳ್ಳಾಲ ಠಾಣಾ ಪೊಲೀಸ್ ಸಿಬ್ಬಂದಿ ವಾಸುದೇವ ಹಾಗೂ ಅಕ್ಬರ್ ಎಂಬವರಿಗೆ ಗಾಯಗಳಾಗಿವೆ. ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ

ದಿ ಮೈಸೂರು ಎಲೆಕ್ಟಿಕಲ್ ಇಂಡಸ್ಟ್ರೀಸ್ ಲಿ. ನ ಅಡಿಯಲ್ಲಿ : ದ.ಕ. ಜಿಲ್ಲೆಯ 26 ಶಾಲೆಗಳಿಗೆ ಅನುದಾನದ ಚೆಕ್ ವಿತರಣೆ

ಸ್ವಾಮಿ ವಿವೇಕಾನಂದರು ಕಂಡಂತಹ ಭಾರತವನ್ನು ನಾವು ನಿರ್ಮಾಣ ಮಾಡುವತ್ತ ಮುಂದುವರಿಯಬೇಕಿದ್ದು ಪ್ರಸ್ತುತದ ದಿನಗಳು ದೇಶಾದ್ಯಂತ ಅದಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದು ಆ ನಿಟ್ಟಿನಲ್ಲಿ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.ಬೋಳಿಯಾರಿನ ಅಮರ್ ದೀಪ್ ಸಭಾಂಗಣದಲ್ಲಿ ಬೆಂಗಳೂರಿನ ದಿ ಮೈಸೂರು ಎಲೆಕ್ಟಿಕಲ್ ಇಂಡಸ್ಟ್ರೀಸ್ ಲಿ. ನ ಸಾಂಸ್ಥಿಕ ಸಾಮಾಜಿಕ ಜವಬ್ದಾರಿ(ಸಮೈಸೂರುಆರ್ ) ಯಡಿಯಲ್ಲಿ ಚೇರ್