Home Archive by category Uncategorized

ಎಪ್ರಿಲ್ 29ರಂದು ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬೃಹತ್ ರ‍್ಯಾಲಿ ಹಾಗೂ ಹಕ್ಕೊತ್ತಾಯ ಸಮಾವೇಶ

ಎಪ್ರಿಲ್ 29, ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬೃಹತ್ ರ‍್ಯಾಲಿ ಹಾಗೂ ಹಕ್ಕೊತ್ತಾಯ ಸಮಾವೇಶ ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಎಲ್ಲಾ ಜನವಿಭಾಗಗಳ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟು ಎಪ್ರಿಲ್ 29ರಂದು ಬೆಳಿಗ್ಗೆ 10.30ಕ್ಕೆ ದೇರಳಕಟ್ಟೆ ಜಂಕ್ಷನ್‌ನಲ್ಲಿ ಹಕ್ಕೊತ್ತಾಯ ಸಮಾವೇಶವು ಜರುಗಲಿದೆ. ಇದಕ್ಕೆ ಪೂರ್ವಭಾವಿಯಾಗಿ

ಮ್ಯಾನ್ಮಾರ್ – ಥಾಯ್ಲೆಂಡ್‌ನಲ್ಲಿ ಭೀಕರ ಭೂಕಂಪ:ಮೃತರ ಸಂಖ್ಯೆ 1,002ಕ್ಕೇರಿಕೆ, ಸಾವಿರಾರು ಜನರಿಗೆ ಗಾಯ

ಥಾಯ್ಲೆಂಡ್‌ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಭೂಕಂಪ ಸಂಭವಿಸಿದ್ದು, ಮೃತರು ಮತ್ತು ಗಾಯಗೊಂಡವರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಭೂಕಂಪದಿಂದಾಗಿ ಮ್ಯಾನ್ಮಾರ್‌ನಲ್ಲಿ ಮೃತಪಟ್ಟವರ ಸಂಖ್ಯೆ 1,002ಕ್ಕೆ ಏರಿಕೆಯಾಗಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಥಾಯ್ಲೆಂಡ್‌ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಶುಕ್ರವಾರ 7.7ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ‘ಭೂಕಂಪದಿಂದಾಗಿ

ಗಾಂಜಾ, ಚರಸ್ ಮಾರಾಟ ಮಾಡುತ್ತಿದ್ದ ಆರೋಪಿಗಳ ಸೆರೆ; ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ

ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಪಾಂಡೇಶ್ವರ ಸುಭಾಷ್‌ನಗರದ ತೈಸಿರ್ ಇಸ್ಮಾಯಿಲ್ ಹುಸೈನ್ (23) ಮತ್ತು ಮೂಲತಃ ಬೋಳಂಗಡಿಯ ಪ್ರಸಕ್ತ

ಹಳೆಯಂಗಡಿ:ಉಚಿತ ಬೇಸಿಗೆ ಶಿಬಿರ ಚಿಣ್ಣರ ಹಬ್ಬ

ಬ್ರಹ್ಮಶ್ರೀ ನಾರಾಯಣ ಗುರು ಸೇವಾಸಂಘ (ರಿ.) ಎಸ್.ಕೋಡಿ, ತೋಕೂರು, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ- ಇವರ ಸಹಭಾಗಿತ್ವದಲ್ಲಿ ಉಚಿತ ಬೇಸಿಗೆ ಶಿಬಿರ ಚಿಣ್ಣರ ಹಬ್ಬ 2025 ನಡೆಯಲಿದೆ. ಈ ಶಿಬಿರದಲ್ಲಿ ಯೋಗ/ಧ್ಯಾನ,ಶ್ಲೋಕ/ ಭಗವದ್ಗೀತಾ,ಭಜನೆ,ಸಂಗೀತ,ನೃತ್ಯ,ನೀತಿ ಕಥೆಗಳು, ಪೇಪರ್ ಕ್ರಾಫ್ಟ್,ಚಿತ್ರಕಲೆ/ ವರ್ಣ ಕಲೆ,ವ್ಯಕ್ತಿತ್ವ ವಿಕಸನಕಸದಿಂದ ರಸ,ಆವೆ ಮಣ್ಣಿನ ಕಲಾಕೃತಿ ಹಾಗೂ ಗುಂಪು ಚರ್ಚೆ ಮುಂತಾದ ಹಲವಾರು

ಕಾಣೆಯಗಿದ್ದಾರೆ

ಕಾಣೆಯಗಿದ್ದಾರೆ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಚೌಡ್ಲು ಎಂಬಲ್ಲಿನ ಸುಂದರ ಕಿಬ್ಬೆಟ್ಟ ಇವರ ಮಗ ಕವನ್ ಕೆ ಎಸ್(25) ಸುಮಾರು ಮೂರು ತಿಂಗಳುಗಳಿಂದ ನಾಪತ್ತೆಯಾಗಿದ್ದು ಇವರ ಬಗ್ಗೆ ಯಾರಿಗಾದರೂ ಸುಳಿವು ಅಥವಾ ಮಾಹಿತಿ ಸಿಕ್ಕಿದಲ್ಲಿ ತಕ್ಷಣ ಪೊಲೀಸ್‌ ಇಲಾಖೆಗೆ ತಿಳಿಸಬೇಕಾಗಿ ವಿನಂತಿ. ಸಂಪರ್ಕಿಸಿ : 90081 22869, 9740004961, 7349596586

ಉಡುಪಿ : ಎಪ್ರಿಲ್ 5ರಂದು ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಾರೋಪ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿಯ ವಿಶೇಷ ಸಭೆ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ ಅಧ್ಯಕ್ಷತೆಯಲ್ಲಿ ಫೆ.18ರಂದು ಉಡುಪಿ ಪತ್ರಿಕಾ ಭವನದಲ್ಲಿ ನಡೆಯಿತು. ರಜತ ಮಹೋತ್ಸವದ ಸಮಾರೋಪ ಸಮಾರಂಭವನ್ನು ಎಪ್ರಿಲ್ 5ರಂದು ಶನಿವಾರ ಸಂಜೆ ಉಡುಪಿಯ ಓಷಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಯಿತು. ಇದಕ್ಕೆ ಪೂರ್ವಭಾವಿಯಾಗಿ ಎಲ್ಲ ತಾಲೂಕು ಸಂಘದವರೊಂದಿಗೆ ಸೇರಿ ದಾನಿಗಳಿಂದ ದೇಣಿಗೆ ಸಂಗ್ರಹಿಸುವ ಬಗ್ಗೆ

ಕಾಪು ಶ್ರೀ ಮಾರಿಗುಡಿ ದೇವಸ್ಥಾನಕ್ಕೆ ಕೆ.ರಘುಪತಿ ಭಟ್ ಭೇಟಿ

ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ನವದುರ್ಗಾ ಲೇಖನ ಯಜ್ಞ ಆಯೋಜಿಲಾಗಿದ್ದು, ಈ ಲೇಖನವನ್ನು ಬರೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳ್ಳಿಸುವ ನಿಟ್ಟಿನಲ್ಲಿ ಎಸ್ ಅರ್ ಗ್ರೂಪ್ ಆಫ್ ಎಜುಕೇಶನಲ್ ಇನ್ಸ್ಟಿಟ್ಯೂಟ್ ವಿದ್ಯಾಸಂಸ್ಥೆಗೆ ಉಡುಪಿಯ ನಿಕಟಪೂರ್ವ ಶಾಸಕರು, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್ ಅವರು ಭೇಟಿ ಮಾಡಿ ನವದುರ್ಗಾ

ಪತ್ರಕರ್ತನಿಗೆ ದೂರವಾಣಿ ಮೂಲಕ ಬೆದರಿಕೆ- ಸುಳ್ಯ ಪ್ರೆಸ್ ಕ್ಲಬ್ ಖಂಡನೆ: ಪತ್ರಕರ್ತನಿಂದ ಪೊಲೀಸ್‌ ದೂರು

ಸುಳ್ಯ :ಸುಳ್ಯದ ಸ್ಥಳೀಯ ಅಮರಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ವಿಕಾಸ್ ಮೀನಗದ್ದೆ ಎಂಬವರು ದೂರವಾಣಿಯಲ್ಲಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಘಟನೆಯನ್ನು ಸುಳ್ಯ ಪ್ರೆಸ್ ಕ್ಲಬ್ ಖಂಡಿಸಿದೆ.ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಘಟನೆಯನ್ನು ಖಂಡಿಸಲಾಯಿತು ಮತ್ತು ಪೋಲೀಸರು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು. ಪ್ರೆಸ್ ಕ್ಲಬ್‌ ಪದಾಧಿಕಾರಿಗಳು ಮತ್ತುಸದಸ್ಯರು

ಮಂಗಳೂರು : ಡಿ.14ರಂದು ಉಚಿತ ವೃತ್ತಿ ಜಾಗೃತಿ ಕಾರ್ಯಾಗಾರ

ಭಾರತದ ಟ್ರೆಂಡಿಂಗ್ ಕೆರಿಯರ್ ಗೈಡೆನ್ಸ್ ಪ್ಲಾಟ್ಫಾರ್ಮ್ ಮತ್ತು ಮಂಗಳೂರಿನ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ನ ಸಹಯೋಗದೊಂದಿಗೆ “ಡ್ರಾ ಮೈ ಕೆರಿಯರ್” ವೃತ್ತಿ ಜಾಗೃತಿ ಕಾರ್ಯಾಗಾರವು ಡಿ.14 ರಂದು ನಗರದ ಐಎಂಎ ಸಭಾಂಗಣದಲ್ಲಿ ನಡೆಸುತ್ತಿದೆ.ಕಾರ್ಯಾಗಾರವು 9,10, ಪ್ರಥಮ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಅಭಿರುಚಿಯನ್ನು ಅರ್ಥಮಾಡಿಕೊಳ್ಳಲು ಮತ್ತು ವೃತ್ತಿ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡುವ ಗುರಿಯನ್ನು ಹೊಂದಿದೆ.ಐಐಎಂ