Home Archive by category Uncategorized (Page 10)

ಆರೋಪಿ ಬ್ರಿಜ್ ಭೂಷಣ್‍ರ ಆಪ್ತ ಸಂಜಯ್ ಸಿಂಗ್ : ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆ

ಡಬ್ಲ್ಯುಎಫ್‍ಐ- ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿ ಈಗ ಹೊರ ಹೋಗುವ ಅಧ್ಯಕ್ಷ ಬಿಜೆಪಿ ಸಂಸದ ಬ್ರಿಜ್‍ಭೂಷಣ್ ಶರಣ್ ಸಿಂಗ್‍ರ ಆಪ್ತ, ಸಂಘ ಪರಿವಾರದ ಸಂಜಯ್ ಸಿಂಗ್ ಆಯ್ಕೆ ಆದರು. ಇವರು ಪ್ರಧಾನಿ ಪ್ರತಿನಿಧಿಸುವ ಕ್ಷೇತ್ರವಾದ ವಾರಣಾಸಿಯವರಾಗಿದ್ದು ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಜೊತೆಗೆ ಇದ್ದವರು. ಮಹಿಳಾ ಕುಸ್ತಿ ಪಟುಗಳಿಗೆ

ತಿದ್ದುಪಡಿ ಮಸೂದೆ ಪಾಸು ಮಾಡಿಕೊಳ್ಳಲು ಕಸರತ್ತು :ಅಮಾನತು ಮೂಲಕ ಮೂಕವಾದ ಸಂಸತ್ತು

ಸಂಸತ್ತಿನಿಂದ 146 ಸಂಸದರನ್ನು ಅಮಾನತು ಮಾಡುವ ಮೂಲಕ ಹಿಂದೆ ಯಾವ ಸರಕಾರವೂ ಮಾಡದ ಸಾಧನೆಯನ್ನು ಒಕ್ಕೂಟ ಸರಕಾರ ಮಾಡಿದೆ. ದೊಡ್ಡ ಮೂರ್ತಿ, ದೊಡ್ಡ ರಸ್ತೆ, ದೊಡ್ಡ ಸುರಂಗ, ಹೆಚ್ಚು ಮಸೂದೆ, ಹೊರಗೆ ದೊಡ್ಡ ಮತ್ತು ಹೆಚ್ಚು ಮಾತು. ಸಂಸತ್ತಿನೊಳಗೆ ಬಾಯಿಗೆ ಬೀಗ. ಒಕ್ಕೂಟ ಸರಕಾರದ ಗಿನ್ನೆಸ್ ದಾಖಲೆ ತಿದ್ದುಪಡಿ ಮಸೂದೆಗಳ ಸಂಖ್ಯೆಗೆ ಮಾತ್ರ ಸಂಬಂಧಿಸಿಲ್ಲ. ಪ್ರತಿಪಕ್ಷಗಳನ್ನು ಹೊರಗಿಟ್ಟು ಅವನ್ನು ಪಾಸು ಮಾಡಿಸಿಕೊಳ್ಳುವುದಕ್ಕೂ ಸಂದಿದೆ. ಹಿಂದೆ ಈ ಸರಕಾರ ಹಲವು ಬಾರಿ

ಬೆಳ್ತಂಗಡಿ: ಶಿಬಾಜೆಯಲ್ಲಿ ಅಂಗಡಿ ಧ್ವಂಸ: ಸ್ಥಳೀಯ ಮುಖಂಡರಿಂದ ಕೃತ್ಯ ಖಂಡನೆ

ಸುಮಾರು 25 ವರ್ಷಗಳಿಂದ ವರ್ಷಗಳಿಂದ ನಡೆಸುತ್ತಿದ್ದ ಅಂಗಡಿಯನ್ನು ರಾತ್ರೋ ರಾತ್ರಿ ದ್ವಂಸ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಾಸು ಪೂಜಾರಿ ಎಂಬವರಿಗೆ ಸೇರಿದ ಅಂಗಡಿಯನ್ನು ದ್ವಂಸ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಮುಖಂಡ ನವೀನ್ ನೆರಿಯ ಮಾತನಾಡಿ ಶಿಬಾಜೆ ಗ್ರಾಮದಲ್ಲಿ ಹಲವಾರು ಬೇಡದ ಚಟುವಟಿಕೆ ನಡೆಯುತ್ತಿವೆ. ಇದಕ್ಕೆ ದ್ವಂಸಕಾರಿ ತಂಡವೇ ಕಾರಣ. ಇಲ್ಲಿನ ದಲಿತರಿಗೆ ಹಾಗೂ ಇತರರಿಗೆ ಬದುಕಲು ಅವಕಾಶ ಕೊಡಿ ಎಂದು

ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವ; ಭಕ್ತರಿಂದ ಎಡೆಸ್ನಾನ ಸೇವೆ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಚೌತಿಯ ದಿನವಾದ  ಶನಿವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು. ಗೋವು ಸೇವಿಸಿದ ಎಲೆಯ ಮೇಲೆ  ಭಕ್ತರು ಉರುಳು ಸೇವೆ ನಡೆಸುವ ಮೂಲಕ ಚಂಪಾಷಷ್ಠಿಯ ಜಾತ್ರೋತ್ಸವದ ಚೌತಿಯ ದಿನದಂದು ಎಡೆಸ್ನಾನ ಹರಕೆ ಸೇವೆ ಸಲ್ಲಿಸಿದರು. ಸುಮಾರು 95ಭಕ್ತರು ಸ್ವಯಂಪ್ರೇರಿತರಾಗಿ ಸೇವೆ ನೆರವೇರಿಸಿದರು.ಇನ್ನು ಪಂಚಮಿ ಮತ್ತು ಷಷ್ಠಿಯಂದು ಭಕ್ತರು ಎಡೆಸ್ನಾನ ಸೇವೆ

  ಕುಕ್ಕೆ: ಅನ್ನದಾನದ ಸಂಕೇತವಾಗಿ ಶ್ರೀ ದೇವಳದಲ್ಲಿ ಪಲ್ಲಪೂಜೆ

ಸುಬ್ರಹ್ಮಣ್ಯ :ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಕಾರ್ತಿಕ ಶುದ್ಧ ಚೌತಿಯ ದಿನವಾದ ಶನಿವಾರ ಶ್ರೀ ದೇವಳದಲ್ಲಿ ಪಲ್ಲಪೂಜೆ ನೆರವೇರಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಒಳಾಂಗಣದಲ್ಲಿ ಪಲ್ಲಪೂಜೆ ನೆರವೇರಿಸಿದರು.ಅಲ್ಲದೆ ಅಕ್ಷಯ ಪಾತ್ರೆಗೆ ಪೂಜೆ ಸಲ್ಲಿಸಿದರು.ಕುಕ್ಕೆಯಲ್ಲಿ ನಿರಂತರ ಅನ್ನದಾನ ನಡೆಯುವುದು ಪ್ರಧಾನವಾಗಿದ್ದು ಜಾತ್ರಾ ಸಮಯ ವಿಶೇಷ ಬೋಜನ ಪ್ರಸಾದ ವಿತರಣೆಯ ಸಂಕೇತವಾಗಿ ಶ್ರೀ

ಲೋಕಸಭೆಯಲ್ಲಿ ಭದ್ರತಾ ಲೋಪ: ಒಳನುಗ್ಗಿದ ಇಬ್ಬರು ಅಪರಿಚಿತರು

ಬುಧವಾರ ಡಿಸೆಂಬರ್ 13ರಂದು ಲೋಕಸಭೆಯೊಳಕ್ಕೆ ಇಬ್ಬರು ಅಪರಿಚಿತರು ಪ್ರವೇಶ ಪಡೆದಿದ್ದುದು ಸ್ವಲ್ಪ ಕಾಲ ಸಂಸದರು ಕಕ್ಕಾಬಿಕ್ಕಿಯಾಗಿ ಎದ್ದೋಡುವಂತೆ ಮಾಡಿತು. ಆದರೆ ಅವರನ್ನು ಅಲ್ಲೇ ಸೆರೆ ಹಿಡಿಯಲಾಯಿತು. ಅವರು ಗ್ಯಾಲರಿಗೆ ಪಾಸ್ ಪಡೆದು ಅಲ್ಲಿಂದ ಲೋಕಸಭೆಯೊಳಕ್ಕೆ ಇಳಿದಿರುವುದಾಗಿ ತಿಳಿದು ಬಂದಿದೆ. ಲೋಕ ಸಭೆಯ ಕಲಾಪ ನಡೆಯುತ್ತಿದ್ದಾಗಲೇ ಈ ಇಬ್ಬರು ಅಪರಿಚಿತರು ನುಗ್ಗಿ ಕೂಗಾಡಿದ್ದು ಇಡೀ ಸಂಸತ್ತು ಎದ್ದು ಭಯಭೀತವಾಯಿತು. ಸ್ಪೀಕರ್ ಕೂಡಲೆ ಸ್ಥಾನದಿಂದ

ಅಕ್ಟೋಬರ್ 10 ವಿಶ್ವ ಮಾನಸಿಕ ಆರೋಗ್ಯ ದಿನ

ಪ್ರತಿ ವರ್ಷ ಅಕ್ಟೋಬರ್ 10ರಂದು ವಿಶ್ವ ಮಾನಸಿಕ ಆರೋಗ್ಯ ದಿನ ಎಂದು ವಿಶ್ವಾದಾದ್ಯಂತ ಆಚರಿಸಿ ಜನರಲ್ಲಿ “ಮಾನಸಿಕ ಆರೋಗ್ಯದ ಅನಿವಾರ್ಯತೆ” ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ವಿಶ್ವ ಮಾನಸಿಕ ಸಂಸ್ಥೆ ಮಾಡುತ್ತದೆ. 2018 ರಲ್ಲಿ “ಯುವ ಜನರು ಮತ್ತು ಬದಲಾಗುತ್ತಿರುವ ಜಗತ್ತಿನಲ್ಲಿ ಮಾನಸಿಕ ಆರೋಗ್ಯ” ಎಂಬ ತಿರುಳನ್ನು ಇಟ್ಟುಕೊಂಡು ಆಚರಣೆ ಮಾಡಲಾಗಿದೆ. 2019ರಲ್ಲಿ “ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆಯುವಿಕೆ’’ ಎಂಬ ದ್ಯೇಯ ವಾಕ್ಯದೊಂದಿಗೆ ಆಚರಣೆ

ಪುತ್ತೂರಿನ ಕುಂಕುಂ ಫ್ಯಾಷನ್ ಡ್ರೆಸ್ ಮಳಿಗೆಯಲ್ಲಿ ವಿಶೇಷ ಆಫರ್

ಪುತ್ತೂರಿನ ಕುಂಕುಂ ಫ್ಯಾಷನ್ ಡ್ರೆಸ್ ಮಳಿಗೆಯಲ್ಲಿ ಗ್ರಾಹಕರಿಗಾಗಿ ಭರ್ಜರಿ ಆಫರ್..!?…: ‘ಶಾಪ್&ಚಿಲ್’ ಗೇಮ್ಸ್ ಮೂಲಕ ಪ್ರತಿ 5 ನಿಮಿಷಕ್ಕೆ ಆಕರ್ಷಕ ಬಹುಮಾನಗಳ ಸುರಿಮಳೆ… ಇನ್ನಂತೂ ಹಬ್ಬಗಳ ಸೀಸನ್.. ನಿಮ್ಮ ಹಬ್ಬದ ಸಂಭ್ರಮವನ್ನ ಇನ್ನಷ್ಟು ಇಮ್ಮಡಿಗೊಳಿಸಲು, ಪುತ್ತೂರಿನಲ್ಲಿ ಕಾರ್ಯಚರಿಸ್ತಾ ಇರುವ ಕುಂಕುಂ ಫ್ಯಾಷನ್ ಡ್ರೆಸ್ ಮಳಿಗೆಯು ವಿಶೇಷ ಭರ್ಜರಿ ಆಫರ್‌ಗಳನ್ನು ನೀಡ್ತಾ ಇದೆ. ಹೌದು..121 ದಿನಗಳ ಬಿಗ್ ಫೆಸ್ಟಿವಲ್ ಸೀಸನ್ ಸೇಲ್ ಇದೇ ಬರುವ

ಕಾವೇರಿ ನೀರು ವಿವಾದ – ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಹಾಸನದಲ್ಲೂ ಕನ್ನಡ ಪರ ಸಂಘಟನೆಗಳು ಬಂದ್‍ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದರು. ಜಿಲ್ಲೆಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ಬಸ್‍ನಿಂದ ಇಳಿಸಿದ ಘಟನೆಯೂ ನಡೆಯಿತು. ಹೇಮಾವತಿ ಪ್ರತಿಮೆ ಬಳಿ ಜಮಾಯಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ

ಪೌರಕಾರ್ಮಿಕರ ದಿನದಂದು ಹಗಲು ರಾತ್ರಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡ ಮೂಡುಬಿದಿರೆಯ ಪೌರಕಾರ್ಮಿಕರು

ಮೂಡುಬಿದಿರೆ: ಪೌರಕಾರ್ಮಿಕರ ದಿನದಂದು ಪುರಸಭೆಯು ಪೌರಕಾರ್ಮಿಕರಿಗಾಗಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಅವರ ಮನಸನ್ನು ಒಂದು ದಿನದ ಮಟ್ಟಿಗೆ ರಿಲಾಕ್ಸ್ ಆಗುವಂತೆ ನೋಡಬೇಕಾಗಿತ್ತು ಆದರೆ ಮೂಡುಬಿದಿರೆ ಪುರಸಭೆಯ ಪೌರಕಾರ್ಮಿಕರು ಮಾತ್ರ ಈ ದಿನದಂದು ಸ್ವಚ್ಛತಾ ಕಾರ್ಯವನ್ನು ಕೈಗೊಂಡು ಗಮನ ಸೆಳೆದಿದ್ದಾರೆ. ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ವತಿಯಿಂದ ಪೂಜಿಸಲ್ಪಟ್ಟ ವಜೃ ಮಹೋತ್ಸವದ ಗಣೇಶನ ವಿಸರ್ಜನಾ ಸಮಾರಂಭವು ಸಂಜೆ ವೇಳೆಗೆ ಆರಂಭಗೊಂಡಿತು. ಸಂದರ್ಭದಲ್ಲಿ