ಮೂಡುಬಿದಿರೆ: ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅಭಿವೃದ್ಧಿಯ ನೆಪದಲ್ಲಿ ಪರ್ಸಂಟೇಜ್ ವ್ಯವಹಾರ ನಡೆಯುತ್ತಿದೆ.ಇದನ್ನೆಲ್ಲಾ ಹೋಗಲಾಡಿಸಿ ಭ್ರಷ್ಟಚಾರ ಮುಕ್ತ ಮೂಡುಬಿದಿರೆಯನ್ನಾಗಿ ರೂಪುಗೊಳಿಸಲು ಕಾಂಗ್ರೆಸ್ ನ ಎಂಎಲ್ ಎ ಬರಬೇಕು ಎಂದು ಮಾಜಿ ಸಚಿವ, ಕೆಪಿಸಿಸಿಯ ರಾಜ್ಯ ಉಪಾಧ್ಯಕ್ಷ ಕೆ.ಅಭಯಚಂದ್ರ ಜೈನ್ ಹೇಳಿದರು. ಅವರು ದಕ್ಷಿಣ
ರಾಮನಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರ ಪೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತ್ತೂರಿನಲ್ಲಿ ನಡೆದಿದೆ. ಪ್ರಸನ್ನ ಭಟ್ (26) ಮೃತ ಯುವಕ. ಜನವರಿ 1 ರಂದು ಸಂಜೆ ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಮೃತ ಪ್ರಸನ್ನ ಭಟ್ ಅವರು ಮಾವತ್ತೂರು ಕೆರೆಯಲ್ಲಿ ಈಜಾಡಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕನಕಪುರ ಗಾಮಾಂತರ ಪೆÇಲೀಸ್ ಠಾಣೆ
ಬೆಳ್ತಂಗಡಿ ತಾಲೂಕಿನ ಶಿಬಾಜೆ ಕುರುಂಜಿ ಗ್ರಾಮದ ತೋಟದ ಕಾರ್ಮಿಕನಾಗಿ ದುಡಿಯುತ್ತಿದ್ದ ದಲಿತ ಸಮುದಾಯಕ್ಕೆ ಸೇರಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಗೈದಿರುವ ಆರೋಪಿಗಳ ಮೇಲೆ ಕೊಲೆ, ದರೋಡೆ, ಹಲ್ಲೆ, ದಲಿತ ದೌರ್ಜನ್ಯ ದಾಖಲಾದರೂ ರಾಜಕೀಯ ಒತ್ತಡಕ್ಕೆ ಒಳಗಾದ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸದೆ ರಕ್ಷಣೆಗೆ ಮುಂದಾಗಿರುವ ಘಟನೆ ನಡೆದಿದೆ. ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕ್ರಮ ಜರುಗಿಸಬೇಕೆಂದು ಮೊಗೇರ ಸಂಘ ಮತ್ತು ದಲಿತ ಸಂಘಗಳು ಒತ್ತಾಯಿಸಿವೆ. ಈ
ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿರುವ ಘಟನೆ ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿ ಶನಿವಾರ ರಾತ್ರಿ ನಡೆದಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.ಮೃತ ವ್ಯಕ್ತಿಯನ್ನು ಕಾಟಿಪಳ್ಳ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಚೂರಿ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಲೀಲ್ ಅವರು ಚಿಕಿತ್ಸೆ ಫಲಕಾರಿಯಾಗದೆ
ಮಂಗಳೂರು: ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ವಿಧಿವಶರಾದರು. ತಮ್ಮ ಊರು ಬಾಗಲಕೋಟೆಗೆ ಹೋಗಿದ್ದ ವೇಳೆ ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ಅವರು ವಿಧಿವಶರಾಗಿದ್ದಾರೆ. 2008ರ ಬ್ಯಾಚ್ನಲ್ಲಿ ಅವರು ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದು, ಈ
ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಶಕ್ತಿ ದುರ್ಗವಾಹಿನಿ ಜೈ ಶ್ರೀ ರಾಮ್ ಶಾಖೆ ಎಡಪದವು ಇದರ ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಸಂಸ್ಥೆಯ 50ನೇ ಮಾಸಿಕ ಯೋಜನೆಯ ಅಂಗವಾಗಿ 10 ಅಶಕ್ತ ಕುಟುಂಬಗಳಿಗೆ ಸಹಾಯಹಸ್ತ ನೀಡುವ ವೇದಿಕೆ.“ಸುವರ್ಣ ಸೇವಾ ಸಂಭ್ರಮ” ಡಿಸೆಂಬರ್ 18 ರಂದು ಬೆಳ್ಳಿಗೆ 9:30 ಕ್ಕೆ ಸರಿಯಾಗಿ ಶ್ರೀ ರಾಮ ಮಂದಿರದ ಪಟ್ಟಾಭಿರಾಮ ಸಭಾಭವನ ಎಡಪದವಿನಲ್ಲಿ ಆಯೋಜಿಸಲಾಗಿದೆ. ಸಭಾ ಕಾರ್ಯಕ್ರಮ ಹಾಗೂ ಸೇವಾ ಸಂಘ ಸಂಸ್ಥೆಗಳಿಗೆ ಗೌರವಾರ್ಪಣೆ ನಡೆಯಲಿರುವುದು.
ನಾನು ಆಢಳಿತ ಪಕ್ಷದ ಪ್ರತಿನಿಧಿಯಾಗಿದ್ದರೂ..ಜನರಿಗೆ ಸಮಸ್ಯೆಯೊಡ್ಡುವ ಸುರತ್ಕಲ್ ಟೋಲನ್ನು ಹೆಜಮಾಡಿ ಟೋಲ್ ನೊಂದಿಗೆ ವಿಲಿನಗೊಳ್ಳಿಸುವ ಪ್ರಕ್ರಿಯೆಗೆ ನನ್ನ ವಿರೋಧವಿದೆ ಎಂಬುದಾಗಿ ಕಾಪು ಶಾಸಕ ಲಾಲಾಜಿ ಮೆಂಡನ್ ಹೇಳಿದ್ದಾರೆ.ಕಾಪುವಿನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭ ಈ ಟೋಲ್ ಗೇಟ್ ಗಳು ಅಸ್ತಿತ್ವಕ್ಕೆ ಬಂದಿದ್ದವುಗಳು, ಒಂದು ಟೋಲ್ ಗೇಟ್ ನಿಂದ ಮತ್ತೊಂದು ಟೋಲ್ ಗೇಟ್ ಗೆ 60 ಕೀ.ಮೀ. ಅಂತರ ಇರ
ಕೋವಿಡ್ ಸಮಯದಲ್ಲಿ ವೈದ್ಯರ ಅಗಾಧ ಸೇವೆಯನ್ನುಪರಿಗಣಿಸಿ ರಾಜಸ್ಥಾನ್ ಹರ್ಬಲ್ ಕಂಪೆನಿಯವರು ಕೊಪ್ಪಳ ಜಿಲ್ಲೆಯಲ್ಲಿ ಆಯುರ್ವೇದ ವೈದ್ಯರಾದ ಡಾಕ್ಟರ್ ಸೌರಭಾ ಜಯರಾಮ್ಇ ವರನ್ನು ಗುರುತಿಸಿ ಸನ್ಮಾನಿಸಿದರು…ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಡಾಕ್ಟರ್ ಕೆ.ಬಿ ಹಿರೇಮಠ್, ಡಾಕ್ಟರ್ ಮಂಜುನಾಥ ಅಕ್ಕಿ, ಡಾಕ್ಟರ್ ವೀರೇಂದ್ರ ಹಟ್ಟಿ, ಡಾಕ್ಟರ್ ಕಿಶೋರ್ ರಜಪೂತ್ ಮುಂತಾದವರು ಉಪಸ್ಥಿತರಿದ್ದರು. ಇವರು ಸುಳ್ಯದ ಕೆ.ವಿ.ಜಿ ಯಲ್ಲಿ 5 ವರುಷಗಳ ಶಿಕ್ಷಣವನ್ನು ಪೂರೈಸಿ ಬಿ.ಎ.ಎಮ್.ಎಸ್
ಬೆಂಗಳೂರು, ನ, 26; ಭಾರತ ಜಿ-20 ರಾಷ್ಟ್ರಗಳ ಅಧ್ಯಕ್ಷತೆ ವಹಿಸಿಕೊಂಡಿದ್ದು, ಬರುವ ಫ್ರಬ್ರವರಿಯಲ್ಲಿ ಬೆಂಗಳೂರಿನಲ್ಲಿ ಹಣಕಾಸು ಸಚಿವರು ಮತ್ತು ಕೇಂದ್ರೀಯ ಬ್ಯಾಂಕ್ ಗಳ ಗೌರ್ನರ್ ಗಳ ಮಹತ್ವದ ಸಭೆ ನಡೆಯಲಿದ್ದು, ಈ ಅವಕಾಶವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವಂತೆ ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ನವೋದ್ಯಮಗಳಿಗೆ ಸೂಚಿಸಿದ್ದಾರೆ. ಕೋರ್ ಡಿಸ್ಕವರಿ ಯುವರ್ ಕೋರ್, ವನನಂ ಹಾಗೂ ಟೆನ್ ಥೌಸಂಡ್ ಎಕೋ ಸಿಸ್ಟಮ್ ಪಾರ್ಟರ್
ಕೊಣಾಜೆ: ಕಾಂಗ್ರೆಸ್ ನ ಹಿರಿಯ ಮುಖಂಡ, ಪಿಡಬ್ಲ್ಯುಡಿ ಕಂಟ್ರಾಕ್ಟರ್ ಕೈರಂಗಳ ಗ್ರಾಮದ ಧರ್ಮಕ್ಕಿ ನಿವಾಸಿ ಸಂಜೀವ ಗಟ್ಟಿ (82)ಅಲ್ಪಕಾಲದ ಅಸೌಖ್ಯದಿಂದಮಂಗಳವಾರ ಮಧ್ಯಾಹ್ನ ಕೈರಂಗಳ ಧರ್ಮಕ್ಕಿಯ ಸ್ವಗೃಹದಲ್ಲಿ ನಿಧನರಾದರು.ಕೈರಂಗಳ ಹಾಗೂ ನರಿಂಗಾನ ಗ್ರಾಮದಲ್ಲಿ ಶಾಲೆಗಳ ಮಂಜೂರಾತಿ ಹಾಗೂ ಅಭಿವೃದ್ಧಿಗೆ ಶ್ರಮಿಸಿದ್ದ ಮೃತರುಪಕ್ಷದಲ್ಲಿ ಸುಮಾರು ಐದು ದಶಕಗಳ ಕಾಲ ಸಕ್ರಿಯವಾಗಿ ಕಾರ್ಯನಿರ್ವಹಿಸಿದ ಅನುಭವಿಯಾಗಿದ್ದುಐದು ಬಾರಿ ಬಾಳೆಪುಣಿ ಗ್ರಾಮ ಪಂಚಾಯಿತಿ ಸದಸ್ಯರಾಗಿಯೂ