ಸೇವಾಭಾರತಿ(ರಿ),ಮಂಗಳೂರು ಇದರ ಸೇವಾ ಪ್ರಕಲ್ಪವಾದ `ಅನಂತಸೌಖ್ಯ” ಹಾಗೂ ಕೆ.ಎಂ.ಸಿ,ಆಸ್ಪತ್ರೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮತ್ತು ಮಂಗಳೂರು ಹಿರಿಯ ನಾಗರಿಕರ ಸಂಘ ಇವರ ಸಹಯೋಗದೊಂದಿಗೆ, ಹಿರಿಯ ನಾಗರಿಕರಿಗಾಗಿ ಉಚಿತ“ಹೃದಯತಪಾಸಣಾ ಶಿಬಿರ”ವು, ವಿ.ಟಿ.ರಸ್ತೆಯಲ್ಲಿರುವ ಚೇತನಾ ಬಾಲವಿಕಾಸ ಕೇಂದ್ರದ ವಠಾರದಲ್ಲಿ ನಡೆಯಿತು ಶಿಬಿರವನ್ನು,
ರಾಜ್ಯ ಸರ್ಕಾರ ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿದ್ದು, ಈ ಬಾರಿಯ ಬಜೆಟ್ನಲ್ಲೂ ಸಮುದಾಯಕ್ಕೆ ವಿಶೇಷ ಅನುದಾನ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅನುದಾನ ಘೋಷಣೆ ಮಾಡಿಲ್ಲ ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.ಈ ಬಗ್ಗೆ ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪರಿಷತ್ನ ರಾಜ್ಯ ಸಂಚಾಲಕ ಉದಯ ಜಿ ಆಚಾರ್ಯ ಅವರು, ಸಮುದಾಯದ ಶೇ.90ರಷ್ಟು ಜನರು
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಸಮಾಪ್ತಿಯ ದಿನ ಮಾರ್ಚ್ 05, 2023 ರ ಭಾನುವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಜಗದ್ಗುರುಗಳ ಸಾನಿಧ್ಯದಲ್ಲಿ ಪೂರ್ಣಾಹುತಿ, ಮಧ್ಯಾಹ್ನ ಜಗದ್ಗುರುಗಳಿಂದ ಶ್ರೀ ದೇವರಿಗೆ ಕಲಶಾಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ, ಫಲಮಂತ್ರಾಕ್ಷತೆ. ನಂತರ ಪಲ್ಲಪೂಜೆ, ಮಹಾಸಂತರ್ಪಣೆ ನೆರವೇರಿತು. ಅತಿರುದ್ರ ಮಹಾಯಾಗದ ಮಹಾಸಂಕಲ್ಪ ಸುದೀರ್ಘ 12 ದಿನಗಳ ಕಾಲ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಐದನೇ ದಿನ ಫೆಬ್ರವರಿ 26, 2023 ರ ಭಾನುವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ದೇವಸ್ಥಾನದ ಪ್ರಾಂಗಣದಲ್ಲಿ ಆಚಾರ್ಯಾದಿ ಋತ್ವಿಗ್ವರಣ, 10 ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀಸೂಕ್ತ ಹೋಮ ನಡೆಯುತ್ತಿದೆ. ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪುಂಗನೂರು ತಳಿಯ ಕರುಗಳು
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 25, 2023 ರ ಶನಿವಾರದಂದು ನಡೆದ ಅತಿರುದ್ರ ಮಹಾಯಾಗದ ನಾಲ್ಕನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಧಾರ್ಮಿಕ ಮುಖಂಡರು ಹಾಗೂ ಸಮಾಜ ಸೇವಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಭಾ ಕಾರ್ಯಕ್ರಮದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಉತ್ತರಾಖಂಡ ಮತ್ತು ಉತ್ತರಪ್ರದೇಶದ ಉಪಕುಲಪತಿಗಳು ಹಾಗೂ ಆಯುರ್ವೇದ ತಜ್ಞರಾದ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ತನ್ಮಯ್ ಗೋಸ್ವಾಮಿ,
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 25, 2023 ರ ಶನಿವಾರದಂದು ನಡೆದ ಅತಿರುದ್ರ ಮಹಾಯಾಗದ ನಾಲ್ಕನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಧಾರ್ಮಿಕ ಮುಖಂಡರು ಹಾಗೂ ಸಮಾಜ ಸೇವಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ನಾಡಿನ ಸುಖ, ಶಾಂತಿ, ನೆಮ್ಮದಿಗೋಸ್ಕರ ಯಾಗವನ್ನು ನಡೆಸುತ್ತಿರುವ ಸಂಘಟಕರಿಗೆ ಧನ್ಯವಾದವನ್ನು ಅರ್ಪಿಸಿದರು. ಈ ಅರ್ಪಣೆಯನ್ನು ಭಗವಂತ ಒಪ್ಪಿಕೊಂಡು ಲೋಕಕ್ಕೆ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಮೂರನೇ ದಿನ ಫೆಬ್ರವರಿ 24, 2023 ರ ಶುಕ್ರವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಮಧ್ಯಾಹ್ನ ಸ್ಥಳೀಯ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅತಿರುದ್ರ ಮಹಾಯಾಗದಲ್ಲಿ ಪಾಲ್ಗೊಂಡು ಶ್ರೀ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 23, 2023 ರ ಗುರುವಾರದಂದು ನಡೆದ ಅತಿರುದ್ರ ಮಹಾಯಾಗದ ಎರಡನೇ ದಿನದ ಸಭಾಕಾರ್ಯಕ್ರಮವನ್ನು ಕೃಷ್ಣಪ್ಪ ಸಾಮಂತ ಸ್ಮಾರಕ ಸರಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆಯ ಸಂಸ್ಥಾಪಕರಾದ ಶ್ರೀಧರ್ ಕೆ. ಸಾಮಂತ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ ಶಾಸಕ ರಘುಪತಿ ಭಟ್, ಬೆಂಗಳೂರಿನ ಬಾಲ ವಾಗ್ಮಿ ಕು. ಹಾರಿಕಾ ಮಂಜುನಾಥ್, ಉಡುಪಿಯ ಶಿವಾನಿ ಡೈಗ್ನೋಸ್ಟಿಕ್
ಶಿವಪಾಡಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಫೆಬ್ರವರಿ 22 ರಿಂದ ಮಾರ್ಚ್ 05 ರ ವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗದ ಆಮಂತ್ರಣ ಪತ್ರಿಕೆಯನ್ನು ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿ.ಜೆ.ಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉದಯ್ ಕುಮಾರ್ ಶೆಟ್ಟಿ ಮತ್ತಿತರರಿಗೆ ಉಡುಪಿ ಜಿಲ್ಲಾ ಬಿ.ಜೆ. ಪಿ. ಕಛೇರಿಯಲ್ಲಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಕರ್ನಾಟಕ ರಾಜ್ಯದ ನೋಂದಣಿ ಇಲಾಖೆ ತನ್ನ ಬಂಗಾರದ ಮೊಟ್ಟೆ ಇಡುವ ಕೋಳಿಯನ್ನು ಮಂಗಳೂರಿನಲ್ಲಿ ಸಾಕಲು ಮುಂದಾಗುತ್ತಿದ್ದು, ಕೆಲವೇ ದಿನಗಳಲ್ಲಿ ಇಲ್ಲಿನ ಸಾರ್ವಜನಿಕರು ನೋಂದಣಿಗೆ ಸಂಬಂಧಪಟ್ಟು ಸಾಕಷ್ಟು ಪರದಾಟ ಅನುಭವಿಸಲು ಸಜ್ಜಾಗುತ್ತಿದ್ದಾರೆ. ಕಾವೇರಿ 2.0 ತತ್ರಾಂಶದ ಮೂಲಕ ತನ್ನ ಕಾಲ ಮೇಲೆಯೇ ಕಲ್ಲು ಹಾಕಿಕೊಳ್ಳಲು ಮುದ್ರಂಕ ಹಾಗೂ ನೋಂದಣಿ ಇಲಾಖೆ ಸಜ್ಜಾಗುತ್ತಿದೆ. ನಾನು ಈ ಬರಹ ಬರೆಯುತ್ತಿರುವ ಉದ್ದೇಶ ಜಮೀನು ನೋಂದಣಿಗೆ ಸಂಬಂಧಪಟ್ಟಂತೆ ಇದೆ ಫೆಬ್ರವರಿ 13 ರಿಂದ