Home Archive by category Uncategorized (Page 2)

ಪೋಲೆಂಡ್ ;ನೆಲಕ್ಕುರುಳಿದ ವಿಮಾನ ಎಫ್- 16 ಫೈಟರ್ ಜೆಟ್ ಪೈಲಟ್ ಸಾವು

ಮಧ್ಯ ಪೋಲೆಂಡಿನ ರಾಡೊಮ್‌ನಲ್ಲಿ ಏರ್ ಶೋ ನಡೆಸಲು ಮುನ್ ತಾಲೀಮು ನಡೆಸುತ್ತಿದ್ದ ವೇಳೆ ಎಫ್- 16 ಫೈಟರ್ ಜೆಟ್ ವಿಮಾನವು ನೆಲಕ್ಕುರುಳಿದ ಪರಿಣಾಮವಾಗಿ ಪೈಲಟ್ ಸಾವು ಕಂಡರು. ಪೋಲೆಂಡ್ ಸೇನೆಯು ಪ್ರತಿ ವರುಷದಂತೆ ಏರ್ ಶೋ ನಡೆಸಲು ಪೋಲೆಂಡಿನ ರಾಡೊಮ್ ನಗರದಲ್ಲಿ ತಾಲೀಮು ನಡೆಸಿತ್ತು. ಏರ್ ಫೋರ್ಸಿನ ಎಫ್- 16 ಫೈಟರ್ ಜೆಟ್ ವಿಮಾನವು ಹಾರಾಟದ ನಡುವೆ ಕೆಳಕ್ಕುರುಳಿ ಸೇನಾ

ನೆಲ್ಯಾಡಿ : ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ “ಆಟಿದ ನೆಂಪುಡು ಸೋಣದ ಪೊಲಬು” ಕಾರ್ಯಕ್ರಮ ಶನಿವಾರ ದಂದು ನಡೆಯಿತು

ವಿದ್ಯಾಸಂಸ್ಥೆ ಸಂಚಾಲಕರಾದ ಫಾ. ನೋಮಿಸ್ ಕರಿಯಕೋಸ್ ದೀಪ ಬೆಳಗಿಸಿ ಉದ್ಘಾಟಿಸಿದರು ತುಳುನಾಡಿನ ವಿಶಿಷ್ಟ ಸಂಪ್ರದಾಯದ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬರುತ್ತಿದೆ. ಹಳೆಯ ಸಂಪ್ರದಾಯಗಳು ಮತ್ತೊಮ್ಮೆ ಮೇಲುಕು ಹಾಕುವ ಮೂಲಕ ವಿದ್ಯಾರ್ಥಿಗಳಿಗೆ ಈ ಮೂಲಕ ಅರಿವು ಮೂಡಿಸಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ರೈ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ನಮ್ಮ ಹಿರಿಯರು ನಡೆಸಿಕೊಂಡು ಬರುತ್ತಿದ್ದ

ಮಂಗಳೂರು : ಅಂತರಾಷ್ಟ್ರೀಯ ವೇದಿಕೆಯಲ್ಲಿ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಕೀರ್ತಿ ತಂದ ಮಂಗಳೂರಿನ 8 ವರ್ಷದ ಬಾಲಪ್ರತಿಭೆ ರುಶಭ್ ರಾವ್

ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆ (ಆಗಸ್ಟ್ 13ರಿಂದ 17, ವಿಯೆಟ್ನಾಂ)ನಲ್ಲಿ ನಡೆದಿತ್ತು ಈ ಸ್ಪರ್ಧೆಗೆ ಭಾರತದಿಂದ ಪ್ರತಿನಿಧಿಸಿದ ಬಾಲಪ್ರತಿಭೆ ರುಶಭ್ ರಾವ್ ಇಂದು ಮಂಗಳೂರಿಗೆ ಬಂದಿಲಿದಿದ್ದು ಮಂಗಳೂರಿನ ವಿಮಾನ ನಿಲ್ದಾಣ ದಲ್ಲಿ ಹೂಗುಚ್ಚ ನೀಡಿ ಕುಟುಂಸ್ಥರು ಸ್ವಾಗತಕೋರಿದರು.ಮಂಗಳೂರು ಕುಲಶೇಖರ ಮೂಲದ, ಕೇವಲ 8 ವರ್ಷದ ಬಾಲಪ್ರತಿಭೆ ರುಶಭ್ ರಾವ್, ಅಂತರಾಷ್ಟ್ರೀಯ ಫ್ಯಾಷನ್ ಮತ್ತು ಪ್ರತಿಭಾ ವೇದಿಕೆಯಲ್ಲಿ ಭಾರತಕ್ಕೆ ಕೀರ್ತಿ ತಂದಿದ್ದಾನೆ. ಬೆಜೈಯ ಲೂರ್ಡ್ಸ್

ವತ್ತಿನೆಣೆ ಶ್ರೀಗುರುರಾಘವೇಂದ್ರ ಸ್ವಾಮಿ ಮಠ ಕಿರು ಮಂತ್ರಾಲಯ: 354ನೇ ಗುರುಗಳ ಆರಾಧನ ಮಹೋತ್ಸವ

ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ ವತ್ತಿನೆಣೆ ಬೈಂದೂರು ಇದರ 354ನೇ ಆರಾಧನ ಮಹೋತ್ಸವ ನಡೆಯಿತು. ಬೆಳಿಗ್ಗೆ ಪಾದಪೂಜೆ, ಅರ್ಚನೆ, ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ, ಮಹಾಪೂಜೆ, ಮಹಾಮಂಗಳಾರತಿ,ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಸಾವಿರಾರು ಭಕ್ತರು ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಗುರು ಸಾರ್ವಭೌಮರ ಆರಾಧನ ಮಹೋತ್ಸವದ ಪ್ರಯುಕ್ತ ಸೇವಾ ಸಂಗಮ ಶಿಶು ಮಂದಿರ

ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ನೂತನ ಕೊಠಡಿಗಳ ಉದ್ಘಾಟನೆ

ನೆಲ್ಯಾಡಿ: ಇಂದಿನ ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳು ನೈಜ ಪಠ್ಯವಸ್ತು ಜೊತೆಗೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಬೆಳೆಯಬೇಕು. ಅತ್ಯಂತ ಪುರಾತನ ಹಾಗೂ ಸಂಸ್ಕಾರಯುತ ಭಾಷೆ ಸಂಸ್ಕೃತ, ಅದು ಮಾತ್ರವಲ್ಲದೆ ಪ್ರಾಚೀನ ಭಾರತೀಯ ಶಿಕ್ಷಣ ಪದ್ಧತಿಗಳು ವಿಶ್ವದ ಮೌಲ್ಯಮಾಪನದ ದಿಕ್ಕು ತೋರಿಸುವಂತಹವು. ಇಂತಹ ಶಿಷ್ಟ ಹಾಗೂ ಆಧ್ಯಾತ್ಮಿಕ ಶಿಕ್ಷಣ ನೀಡುವ ಸಂಸ್ಥೆಗೆ ಮಕ್ಕಳನ್ನು ಕಳುಹಿಸುವುದರಿಂದ ಅವರು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುತ್ತಾರೆ ಎಂದು ಕರ್ನಾಟಕ

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ:ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಟಿ ಶೆಟ್ಟಿ ಆಯ್ಕೆ

ಸುರತ್ಕಲ್: ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಟಿ ಶೆಟ್ಟಿ ಆಯ್ಕೆಯಾಗಿದ್ದಾರೆ.ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2025-27 ನೇ ಸಾಲಿನ ನಿರ್ದೇಶಕರ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಪ್ರವೀಣ್

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಪೂಜಾರಿ ನೇಮಕ

ಬೆಳ್ತಂಗಡಿ.ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನಮಿತಾ ಕೆ ಪೂಜಾರಿ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ನೇಮಕ ಮಾಡಿದ್ದಾರೆ. ಇವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ, ಚಾರ್ಮಾಡಿ ಗ್ರಾಮ ಪಂಚಾಯತ್ ನ ಮೂರು ಬಾರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ, ಕರ್ತವ್ಯ ನಿರ್ವಹಿಸಿದ್ದಾರೆ.

ಕೇಂಬ್ರಿಡ್ಜ್ ಶಾಲೆಯ ಸಿಬಿಎಸ್‍ಇ 10ನೇ ತರಗತಿ ಫಲಿತಾಂಶ ಪ್ರಕಟ; ನೂರು ಶೇಕಡಾ ಫಲಿತಾಂಶ, ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆಗಳ ಮಹಾಪೂರ

ಮಂಗಳೂರಿನ ಪಾಲ್ದಾನೆಯ ಕೇಂಬ್ರಿಡ್ಜ್ ಶಾಲೆಯ ಸಿಬಿಎಸ್‍ಇ ಹತ್ತನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು, ಶೇ.100 ಫಲಿತಾಂಶವನ್ನು ಪಡೆದುಕೊಂಡಿದ್ದಾರೆ. ಹಾಜರಾದ ಒಟ್ಟು 109 ವಿದ್ಯಾರ್ಥಿಗಳಲ್ಲಿ 82 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿ. ಸನ್ನಿಧಿ ಕಾಮತ್ 96.2% ಫಲಿತಾಂಶ ಪಡೆದಿದ್ದು ಪ್ರಥಮ ಸ್ಥಾನ, ನೀಲಾಂಜನ ತಾಲಿತ್ತಾಯ 96 ಶೇಕಡಾ ಫಲಿತಾಂಶ ಪಡೆದು ದ್ವಿತೀಯ ಸ್ಥಾನ, ತಾಶ್ವಿ ಶೆಟ್ಟಿ, 95.6% ಫಲಿತಾಂಶ ಪಡೆದು ತೃತೀಯ ಸ್ಥಾನವನ್ನು

CAMBRIDGE SCHOOL, MANGALORE ACHIEVES 100% PASS RATE IN CBSE CLASS X BOARD EXAMINATION – 2025

Cambridge School, Mangalore, has once again set a benchmarkofexcellence,securinga100percentpassrateintheCBSEClass X Board Examinations for the academic year 2024–25. The Management, Principal, and faculty are delighted to announce the following highlights: SCHOOLTOPPERS 1stTOPPER      :V.SANNIDHIKAMATH      –   96.2PERCENT 2ndTOPPER:NEELANJANATALITHAYA–         

ಎಪ್ರಿಲ್ 29ರಂದು ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬೃಹತ್ ರ‍್ಯಾಲಿ ಹಾಗೂ ಹಕ್ಕೊತ್ತಾಯ ಸಮಾವೇಶ

ಎಪ್ರಿಲ್ 29, ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬೃಹತ್ ರ‍್ಯಾಲಿ ಹಾಗೂ ಹಕ್ಕೊತ್ತಾಯ ಸಮಾವೇಶ ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಎಲ್ಲಾ ಜನವಿಭಾಗಗಳ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟು ಎಪ್ರಿಲ್ 29ರಂದು ಬೆಳಿಗ್ಗೆ 10.30ಕ್ಕೆ ದೇರಳಕಟ್ಟೆ ಜಂಕ್ಷನ್‌ನಲ್ಲಿ ಹಕ್ಕೊತ್ತಾಯ ಸಮಾವೇಶವು ಜರುಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಬೆಳಿಗ್ಗೆ 10ಕ್ಕೆ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆ ಜಂಕ್ಷನ್ ಹಾಗೂ ನಾಟೆಕಲ್ ಜಂಕ್ಷನ್‌ನಿಂದ