ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆ (ಆಗಸ್ಟ್ 13ರಿಂದ 17, ವಿಯೆಟ್ನಾಂ)ನಲ್ಲಿ ನಡೆದಿತ್ತು ಈ ಸ್ಪರ್ಧೆಗೆ ಭಾರತದಿಂದ ಪ್ರತಿನಿಧಿಸಿದ ಬಾಲಪ್ರತಿಭೆ ರುಶಭ್ ರಾವ್ ಇಂದು ಮಂಗಳೂರಿಗೆ ಬಂದಿಲಿದಿದ್ದು ಮಂಗಳೂರಿನ ವಿಮಾನ ನಿಲ್ದಾಣ ದಲ್ಲಿ ಹೂಗುಚ್ಚ ನೀಡಿ ಕುಟುಂಸ್ಥರು ಸ್ವಾಗತಕೋರಿದರು.ಮಂಗಳೂರು ಕುಲಶೇಖರ ಮೂಲದ, ಕೇವಲ 8 ವರ್ಷದ ಬಾಲಪ್ರತಿಭೆ ರುಶಭ್ ರಾವ್,
ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ ವತ್ತಿನೆಣೆ ಬೈಂದೂರು ಇದರ 354ನೇ ಆರಾಧನ ಮಹೋತ್ಸವ ನಡೆಯಿತು. ಬೆಳಿಗ್ಗೆ ಪಾದಪೂಜೆ, ಅರ್ಚನೆ, ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ, ಮಹಾಪೂಜೆ, ಮಹಾಮಂಗಳಾರತಿ,ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಸಾವಿರಾರು ಭಕ್ತರು ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಗುರು ಸಾರ್ವಭೌಮರ ಆರಾಧನ ಮಹೋತ್ಸವದ ಪ್ರಯುಕ್ತ ಸೇವಾ ಸಂಗಮ ಶಿಶು ಮಂದಿರ
ನೆಲ್ಯಾಡಿ: ಇಂದಿನ ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳು ನೈಜ ಪಠ್ಯವಸ್ತು ಜೊತೆಗೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಬೆಳೆಯಬೇಕು. ಅತ್ಯಂತ ಪುರಾತನ ಹಾಗೂ ಸಂಸ್ಕಾರಯುತ ಭಾಷೆ ಸಂಸ್ಕೃತ, ಅದು ಮಾತ್ರವಲ್ಲದೆ ಪ್ರಾಚೀನ ಭಾರತೀಯ ಶಿಕ್ಷಣ ಪದ್ಧತಿಗಳು ವಿಶ್ವದ ಮೌಲ್ಯಮಾಪನದ ದಿಕ್ಕು ತೋರಿಸುವಂತಹವು. ಇಂತಹ ಶಿಷ್ಟ ಹಾಗೂ ಆಧ್ಯಾತ್ಮಿಕ ಶಿಕ್ಷಣ ನೀಡುವ ಸಂಸ್ಥೆಗೆ ಮಕ್ಕಳನ್ನು ಕಳುಹಿಸುವುದರಿಂದ ಅವರು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುತ್ತಾರೆ ಎಂದು ಕರ್ನಾಟಕ
ಸುರತ್ಕಲ್: ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಟಿ ಶೆಟ್ಟಿ ಆಯ್ಕೆಯಾಗಿದ್ದಾರೆ.ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2025-27 ನೇ ಸಾಲಿನ ನಿರ್ದೇಶಕರ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಪ್ರವೀಣ್
ಬೆಳ್ತಂಗಡಿ.ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನಮಿತಾ ಕೆ ಪೂಜಾರಿ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ನೇಮಕ ಮಾಡಿದ್ದಾರೆ. ಇವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ, ಚಾರ್ಮಾಡಿ ಗ್ರಾಮ ಪಂಚಾಯತ್ ನ ಮೂರು ಬಾರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ, ಕರ್ತವ್ಯ ನಿರ್ವಹಿಸಿದ್ದಾರೆ.
ಮಂಗಳೂರಿನ ಪಾಲ್ದಾನೆಯ ಕೇಂಬ್ರಿಡ್ಜ್ ಶಾಲೆಯ ಸಿಬಿಎಸ್ಇ ಹತ್ತನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು, ಶೇ.100 ಫಲಿತಾಂಶವನ್ನು ಪಡೆದುಕೊಂಡಿದ್ದಾರೆ. ಹಾಜರಾದ ಒಟ್ಟು 109 ವಿದ್ಯಾರ್ಥಿಗಳಲ್ಲಿ 82 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿ. ಸನ್ನಿಧಿ ಕಾಮತ್ 96.2% ಫಲಿತಾಂಶ ಪಡೆದಿದ್ದು ಪ್ರಥಮ ಸ್ಥಾನ, ನೀಲಾಂಜನ ತಾಲಿತ್ತಾಯ 96 ಶೇಕಡಾ ಫಲಿತಾಂಶ ಪಡೆದು ದ್ವಿತೀಯ ಸ್ಥಾನ, ತಾಶ್ವಿ ಶೆಟ್ಟಿ, 95.6% ಫಲಿತಾಂಶ ಪಡೆದು ತೃತೀಯ ಸ್ಥಾನವನ್ನು
Cambridge School, Mangalore, has once again set a benchmarkofexcellence,securinga100percentpassrateintheCBSEClass X Board Examinations for the academic year 2024–25. The Management, Principal, and faculty are delighted to announce the following highlights: SCHOOLTOPPERS 1stTOPPER :V.SANNIDHIKAMATH – 96.2PERCENT 2ndTOPPER:NEELANJANATALITHAYA–
ಎಪ್ರಿಲ್ 29, ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬೃಹತ್ ರ್ಯಾಲಿ ಹಾಗೂ ಹಕ್ಕೊತ್ತಾಯ ಸಮಾವೇಶ ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಎಲ್ಲಾ ಜನವಿಭಾಗಗಳ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟು ಎಪ್ರಿಲ್ 29ರಂದು ಬೆಳಿಗ್ಗೆ 10.30ಕ್ಕೆ ದೇರಳಕಟ್ಟೆ ಜಂಕ್ಷನ್ನಲ್ಲಿ ಹಕ್ಕೊತ್ತಾಯ ಸಮಾವೇಶವು ಜರುಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಬೆಳಿಗ್ಗೆ 10ಕ್ಕೆ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆ ಜಂಕ್ಷನ್ ಹಾಗೂ ನಾಟೆಕಲ್ ಜಂಕ್ಷನ್ನಿಂದ
ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಭೂಕಂಪ ಸಂಭವಿಸಿದ್ದು, ಮೃತರು ಮತ್ತು ಗಾಯಗೊಂಡವರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಭೂಕಂಪದಿಂದಾಗಿ ಮ್ಯಾನ್ಮಾರ್ನಲ್ಲಿ ಮೃತಪಟ್ಟವರ ಸಂಖ್ಯೆ 1,002ಕ್ಕೆ ಏರಿಕೆಯಾಗಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಶುಕ್ರವಾರ 7.7ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ‘ಭೂಕಂಪದಿಂದಾಗಿ
ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಪಾಂಡೇಶ್ವರ ಸುಭಾಷ್ನಗರದ ತೈಸಿರ್ ಇಸ್ಮಾಯಿಲ್ ಹುಸೈನ್ (23) ಮತ್ತು ಮೂಲತಃ ಬೋಳಂಗಡಿಯ ಪ್ರಸಕ್ತ



























