ದ.ಕ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ಡೌನ್ ಮುಂದುವರಿಸಲು ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸುವ
ಅನಾರೋಗ್ಯದಿಂದ ಬಳಲುತ್ತಿದ್ದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಅವರಿಗೆ 85ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಸಿಎಂ ಉದಾಸಿ ಈಶ್ವರಪ್ಪ, ಗೃಹ ಸಚಿವ ಬೊಮ್ಮಾಯಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ . 1983 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು
ಕಳೆದ ಬಾರಿ ಕೊರೋನಾ ಲಾಕ್ ಡೌನ್ ಸಂಕಷ್ಟದ ಸಂದರ್ಭದಲ್ಲಿ 8 ತಿಂಗಳ ಕಾಲ ದೇಶದ ಜನರಿಗೆ ಉಚಿತವಾಗಿ ಆಹಾರಧಾನ್ಯ ವ್ಯವಸ್ಥೆ ಮಾಡಲಾಗಿತ್ತು. ಅದೇ ರೀತಿ ಈ ವರ್ಷವೂ ಮೇ ಮತ್ತು ಜೂನ್ ತಿಂಗಳಲ್ಲಿ ಉಚಿತವಾಗಿ ಆಹಾರಧಾನ್ಯ ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ದೇಶದ 80 ಕೋಟಿ ಜನರಿಗೆ ನವಂಬರ್ ವರೆಗೂ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುವುದು ಎಂದು ಭಾಷಣದಲ್ಲಿ ಪ್ರಧಾನಿ ಮೋದಿ
BBA (Port, Shipping Management and Logistics), College of Management and Commerce of Srinivas University organized seed collection and online tree plantation drive on 05.06.2021 with a slogan “Reimage, Recreate, restore”declared by United nationsa decade on Ecosystem Restoration. This drive created awareness related to environment and sustainable living.
ಕೊರೊನಾ ಕಡಿಮೆಯಾಗುತ್ತಿದೆ ಎಂದು ಹೇಳುತ್ತಿರುವ ಸರ್ಕಾರ ಯಾಕೆ ಉಚಿತವಾಗಿ ಲಸಿಕೆ ನೀಡಲು ಮೀನಾಮೇಷ ಎಣಿಸುತ್ತಿದೆ. ಲಸಿಕೆ ಪಡೆದವರು ಯಾರೂ ಸತ್ತಿಲ್ಲ. ಲಸಿಕೆ ಸಿಗದೇ ಆದಂತಹಾ ಸಾವು ನೋವಿಗೆ ಬಿಜೆಪಿ ಸರ್ಕಾರ ನೇರ ಹೊಣೆ ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಆರೋಪಿಸಿದ್ದಾರೆ. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಲಸಿಕೆಯನ್ನು ಪಡೆಯದ ಕಾರಣ ನಮ್ಮವರು ಸತ್ತಿದ್ದಾರೆ ಎಂದು ಹೇಳುವ ಮಂದಿ
ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮ ಮರಳು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಇದನ್ನು ಕೂಡಲೇ ತನಿಖೆ ಮಾಡುವಂತೆ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅವರು ಮಾಧ್ಯಮದ ಜೊತೆ ಮಾತನಾಡಿ ಬೆಳ್ತಂಗಡಿಯ ಧರ್ಮಸ್ಥಳ ಆಸು ಪಾಸು ದಿನಕ್ಕೆ ಸುಮಾರು 500 ಲೋಡಿಗಿಂತ ಅಧಿಕ ಮರಳು ಸಾಗಾಣಿಕೆ ಮೂಲಕ ಅನೇಕ ಅವ್ಯವಹಾರಗಳು ನಡೆಯುತ್ತಿದೆ. ಪರವಾನಿಗೆ ಇಲ್ಲದೆ ಮರಳು ಗಣಿಗಾರಿಕೆ ನಡೆಯುತ್ತಿದ್ದು ದೂರದ ಊರುಗಳಿಗೆ ಮರಳು ಸಾಗಣೆ
ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಮೇ 31, 2021 ರಂದು “ಕೋವಿಡ್ ಎರಡನೇ ಅಲೆ- ವರ್ತನಾತ್ಮಕ ನಿರ್ವಹಣೆ ಮತ್ತು ಮುನ್ನೆಚ್ಚರಿಕೆ” ಎಂಬ ವಿಷಯದಲ್ಲಿ ವೆಬಿನಾರನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿದ್ದ ನ್ಯಾಯವಾದಿಗಳೂ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರೂ ಆಗಿರುವ ಶ್ರೀ ವಿವೇಕಾನಂದ ಪಣಿಯಾಲ ಅವರು ಮಾತನಾಡಿ, ಕೋವಿಡ್ – 19ರ ವಿರುದ್ಧ ನಿರಂತರವಾಗಿ ಹೋರಾಡುತ್ತಿರುವ ವೈದ್ಯಕೀಯ