Home Archive by category Uncategorized (Page 22)

ಈ ಬಾರಿಯೂ ವಾರಾಂತ್ಯ ಕರ್ಫ್ಯೂ : ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ (ಆ. 28, 29) ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಆ. 27ರ ಶುಕ್ರವಾರ ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಆ.30ರ ಸೋಮವಾರ ಬೆಳಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ.ಆ.28ರ ಶನಿವಾರ ಮತ್ತು ಆ.29ರ

ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವಂತೆ ದ.ಕ. ಜಿಲ್ಲಾ ಶ್ರೀರಾಮ ಸೇನೆ ಒತ್ತಾಯ

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು. ಸರ್ಕಾರ ಅವಕಾಶ ನೀಡದಿದ್ದರೆ ಬಿಜೆಪಿ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ ರಾಮ ಸೇನೆಯ ಆನಂದ ಶೆಟ್ಟಿ ಅಡ್ಯಾರ್ ಎಚ್ಚರಿಕೆ ನೀಡಿದರು. ನೂರಾರು ವರ್ಷಗಳಿಂದ ನಡೆದು ಬಂದ ಸಾರ್ವಜನಿಕ ಗಣೇಶೋತ್ಸವ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ನಿಷೇಧ ವಿಧಿಸಿದೆ. ಆದರೆ ಎಲ್ಲರ ಜೀವನ ಸಾಮಾನ್ಯ ಸ್ಥಿತಿಗೆ ಮರಳಿದ್ದರೂ ನಿರ್ಬಂಧ ವಿಧಿಸಿದ್ದು ಖಂಡನಾರ್ಹ. ಈ ಹಬ್ಬವನ್ನೇ ಅವಲಂಬಿಸಿರುವ

ಹಿರಿಯ ಜನಪದ ಕಲಾವಿದ ಗುರುವ ಕೊರಗ ನಿಧನ

ಉಡುಪಿ: ಸಾಂಪ್ರದಾಯಿಕ ಡೋಲು ವಾದನದಲ್ಲಿ ಅಗ್ರಗಣ್ಯರೆನಿಸಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುವ ಕೊರಗ (105) ನಿಧನರಾಗಿದ್ದಾರೆ. ಡೋಲು ನುಡಿಸುವುದರ ಮೂಲಕ ಜನಪದ ಸಂಸ್ಕೃತಿಯ ಅನನ್ಯತೆಯನ್ನು ಪರಿಚಯಿಸಿರುವ ಶತಾಯುಷಿ ಡೋಲು  ಕಲಾವಿದ ಗುರುವ ಕೊರಗ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೊರಗ ಬುಡಕಟ್ಟು ಸಮುದಾಯಕ್ಕೆ ಸೇರಿದ ಗುರುವ ಕೊರಗ, ಹಿರಿಯಡ್ಕದ ಗುಡ್ಡೆ ಅಂಗಡಿಯ ಬಲ್ಕೋಡಿ ನಿವಾಸಿಯಾಗಿದ್ದಾರೆ. ತಮ್ಮ 12ನೇ

ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ತಡೆ ವಿಚಾರ : ಹಿಂದೂ ಕಾರ್ಯಕರ್ತರಿದಂದ ಪ್ರತಿಭಟನೆ

ಪುತ್ತೂರು: 75ನೇ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಪುತ್ತೂರು ತಾಲೂಕಿನ ಕಬಕ ಗ್ರಾ .ಪಂ ನ ಆವರಣದಿಂದ ಹೊರಟ ಸ್ವರಾಜ್ ರಥದಲ್ಲಿ ವೀರ್ ಸಾರ್ವಕರ್ ರವರ ಭಾವಚಿತ್ರ ಇದೆಯೆಂದು ಆಕ್ಷೇಪಿಸಿ ಎಸ್.ಡಿಪಿ.ಐ ಪಕ್ಷವೊಂದರ ಕೆಲ ಕಾರ್ಯಕರ್ತರು ತಡೆಯೊಡಿದ್ದ ಘಟನೆಯಿಂದ ಕೆರಳಿರುವ ಹಿಂದೂ ಪರ ಸಂಘಟನೆಗಳ ಹಾಗೂ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಕಬಕ ಪೇಟೆಯಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದರು. ನಗರಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ನಗರ ಸಭೆ

ಉದ್ಯೋಗ ಸೃಷ್ಟಿಸಿ ನಿರುದ್ಯೋಗದಿಂದ ರಕ್ಷಿಸಿ : ಡಿವೈಎಫ್‍ಐ ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ಪ್ರತಿಭಟನೆ

ಉದ್ಯೋಗ ಸೃಷ್ಟಿಸಿ ನಿರುದ್ಯೋಗದಿಂದ ರಕ್ಷಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಲು ಆಗ್ರಹಿಸಿ, ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಡಿವೈಎಫ್‍ಐ ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಅವರು, ನಿರುದ್ಯೋಗಿಗಳ ಪ್ರಮಾಣ ದಿನದಿಂದ ದಿನಕ್ಕೆ ಬೃಹದಾಕಾರವಾಗಿ ಬೆಳೆಯುತ್ತಿದೆ. ನಿರುದ್ಯೋಗದ ಪ್ರಮಾಣ ಸ್ವತಂತ್ರ ಭಾರತ ಯಾವತ್ತೂ ಕಂಡಿರದ ಮಟ್ಟಕ್ಕೆ ಏರಿಕೆಯಾಗಿದೆ.ಎಲ್ಲೆಲ್ಲೊ

ತಾಲಿಬಾನ್ ತರ ಯೋಚಿಸಿದರೆ ಮಟ್ಟ ಹಾಕುವುದಕ್ಕೂ ಗೊತ್ತಿದೆ : ಡಾ. ವೈ ಭರತ್ ಶೆಟ್ಟಿ ಹೇಳಿಕೆ

ತಾಲಿಬಾನ್ ಮತಾಂಧ ಸಂಘಟನೆಯಿಂದ ಪ್ರೇರಿತರಾಗಿ ಆಂತರಿಕವಾಗಿ ನಮ್ಮ ದೇಶದಲ್ಲಿಯೂ ಕಾನೂನು ಮುರಿಯುವ ದುಸ್ಸಾಹಕ್ಕೆ ಕೈ ಹಾಕಿದರೆ ನಿಮ್ಮ ಮತಾಂಧ ತೆಯನ್ನು ಮಟ್ಟ ಹಾಕಲು ಸರಕಾರ ಬದ್ದವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ. ಕಬಕದಲ್ಲಿ ಸ್ವಾತಂತ್ರ್ಯ ರಥವನ್ನು ತಡೆದು ವೀರ ಸಾವರ್ಕರ್ ಫೋಟೋ ತೆಗೆದು ಮತಾಂಧ ಟಿಪ್ಪು ಫೋಟೋ ಹಾಕಬೇಕೆಂಬ ಎಸ್ ಡಿ ಪಿ ಐ ಕಾರ್ಯಕರ್ತರ ಕಾನೂನು ಭಂಜಕ ಕೃತ್ಯವನ್ನು ಸಹಿಸುವುದಿಲ್ಲ.ದೇಶದಲ್ಲಿ ಕಾನೂನು,ಪಾಲಿಸಿ ಅದನ್ನು

ಭವಿಷ್ಯದ ಭಾರತಕ್ಕೆ ನಮ್ಮ ಕೊಡುಗೆ ನೀಡೋಣ: ಲೆಫ್ಟಿನೆಂಟ್‌ ಕಮಾಂಡರ್‌ ಭರತ್‌ ಕುಮಾರ್‌

ಮಂಗಳೂರು: ಸಮಗ್ರಅಭಿವೃದ್ಧಿಯೊಂದಿಗೆಜಗತ್ತಿನಸೂಪರ್‌ ಪವರ್‌ ಆಗುವತ್ತದಿಟ್ಟಹೆಜ್ಜೆಇಟ್ಟಿರುವಭಾರತಕ್ಕೆ, ದೇಶದನಾಗರಿಕತನ್ನದೇಆದರೀತಿಯಲ್ಲಿಕೊಡುಗೆನೀಡಬಹುದು, ಎಂದುಎನ್‌ಸಿಸಿ ಯ ನೌಕಾದಳದ (5  ಕರ್ನಾಟಕನೌಕಾದಳಘಟಕ) ಕಮಾಂಡಿಂಗ್‌ ಆಫೀಸರ್‌ ಲೆಫ್ಟಿನೆಂಟ್‌ ಕಮಾಂಡರ್‌ ಭರತ್‌ ಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ. ನಗರದವಿಶ್ವವಿದ್ಯಾನಿಲಯಕಾಲೇಜಿನಲ್ಲಿ 75ನೇ ಸ್ವಾತಂತ್ರೋತ್ಸವದಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಯುಗದಲ್ಲಿ ಭವಿಷ್ಯದ

ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು, ಕೊರೊನಾ ನಿರ್ವಹಣೆಗೆ ಮೂಲಸೌಕರ್ಯ ಕಲ್ಪಿಸಲು ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೊನಾ ಸೋಂಕಿನ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಇದೇ ತಿಂಗಳ 23ರಿಂದ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಆದರೆ, ಕೋವಿಡ್ ಪಾಸಿಟಿವ್ ದರ ಹೆಚ್ಚಿರುವ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,

ಕುರು ದ್ವೀಪದ ವಿದ್ಯಾರ್ಥಿನಿಯರನ್ನು ಅಭಿನಂದಿಸಲು ದೋಣಿ ಏರಿದ್ರು ಉಡುಪಿಯ ಡಿಡಿಪಿಐ!

ಕುಂದಾಪುರ: ಇತ್ತೀಚೆಗಷ್ಟೇ ದೋಣಿಯ ಮೂಲಕ ಪರೀಕ್ಷಾ ಕೇಂದ್ರಕ್ಕೆ ಸಾಗಿ ಎಸೆಸ್ಸೆಲ್ಸಿ ಪರೀಕ್ಷೆ ಬರೆದು ರಾಜ್ಯಾದ್ಯಂತ ಸುದ್ದಿಯಾದ ಮರವೆಂತೆಯ ಕುರು ದ್ವೀಪದ ವಿದ್ಯಾರ್ಥಿನಿಯರ ಮನೆಗೆ  ಡಿಡಿಪಿಐ ಭೇಟಿ ನೀಡಿ ಶುಭ ಹಾರೈಸಿದ್ದಾರೆ. ಉಡುಪಿ ಡಿಡಿಪಿಐ ಎನ್ ಎಚ್ ನಾಗೂರ ಹಾಗೂ ಶಿಕ್ಷಣಾ ಇಲಾಖೆಯ ಅಧಿಕಾರಿಗಳು ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದ್ಚಿತೀಯ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿ ಸಂಜನಾ ಮತ್ತು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣಳಾದ ಶಿಲ್ಪಾ ಅವರನ್ನು

ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್

ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್ ನಿರ್ಮಾಣವಾಗಲಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಥಾಪನೆ ಆಗಲಿದೆ. ನಟ ಸೋನು ಸೂದ್ ನಮ್ಮ ಭಾಗಕ್ಕೆ ಒಳ್ಳೆಯ ಕೊಡುಗೆ ನೀಡಿದ್ದಾರೆ.ಇದು ನನಗೆ ಮತ್ತು ನಮ್ಮ ಕ್ಷೇತ್ರದ ಜನರಿಗೆ ಸಿಹಿ ಸುದ್ದಿಯಾಗಿದೆ. ಇನ್ನೂ 60ಲಕ್ಷ ನಟ ಸೋನು ಸೂದ್ ಉಳಿದ 40ಲಕ್ಷ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊಟ್ಟಿದೆ. ನಮ್ಮ ಕ್ಷೇತ್ರದ ಜನರ ಪರವಾಗಿ