ಕಡಬ :ಉಪ್ಪಿನಂಗಡಿ-ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಕುಂಡಾಜೆ ಸೇತುವೆಯಲ್ಲಿ ಮಾರುತಿ ಬೆಲೋನೊ ಹಾಗು ಅಲ್ಟೋ ಕಾರು ನಡುವೆ ಅಪಘಾತ ಸಂಭವಿಸಿದೆ. ಮಾರುತಿ ಬೆಲೋನೊ ಕಾರ್ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಗಣರಾಜ್ ಕುಂಬ್ಳೆಯವರ ಕಾರು ಎಂದು ತಿಳಿದು ಬಂದಿದ್ದು. ಬೆಲೋನೊ ಕಾರು ಕೆ.ಎ ಎಂ.ಜೆ 4683 ಆಲಂಕಾರು ಭಾಗದಿಂದ ಕೊಯಿಲದ
ಚಿನ್ನಾಭರಣ ಮಾರಾಟ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿ ಮುಂಚೂಣಿಯಲ್ಲಿವ ಲಲಿತಾ ಜುವೆಲರ್ಸ್ನ ಮಾಲಕರಾದ ಡಾ.ಕಿರಣ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಲಿತಾ ಚಾರಿಟೇಬಲ್ ಟ್ರಸ್ಟ್ ಮೂಲಕ ಮಂಗಳೂರಿನ ಲಲಿತಾ ಜುವೆಲರ್ಸ್ ಮುಂಭಾಗ ಕಿಟ್ ವಿತರಿಸಲಾಯಿತು. ಲಲಿತಾ ಜುವೆಲರ್ಸ್ನ ಮಾಲಕರಾದ ಡಾ.ಕಿರಣ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಲಿತಾ ಜುವೆಲರ್ಸ್ನ ಎಲ್ಲಾ ಬ್ರಾಂಚ್ನ ಮುಂಭಾಗ ಲಲಿತಾ ಚಾರಿಟೇಬಲ್ ಟ್ರಸ್ಟ್ ಮೂಲಕ ಕಿಟ್ ವಿತರಿಸಲಾಯಿತು ಅಂತೆಯೇ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ ಸಮಾರಂಭ ನಗರದ ಕೊಡಿಯಾಲ್ ಬೈಲ್ ನ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಜರುಗಿತು ಮಂಗಳೂರಿನ ಕೊಡಿಯಾಲ್ಬೈಲ್ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರಿಗೆ ಆಹಾರದ ಕಿಟ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ ವಿತರಿಸಿದ್ರು. ಈ ವೇಳೆ ಮಾತನಾಡಿದ ಅವರು,ಕೊರೋನಾ ಸಂಕಷ್ಟದ
ಮಳೆಗಾಲ ಆರಂಭವಾಯಿತೆಂದರೆ ಜೆಪ್ಪು ಗುಜ್ಜರಕೆರೆ ಸಮೀಪದ ಅರೆಕೆರೆಬೈಲು ನಿವಾಸಿಗಳ ಸಂಕಷ್ಟ ಹೇಳ ತೀರದು. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಒಂದೆಡೆಯಾದರೆ.. ಅವ್ಯವಸ್ಥಿತ ಚರಂಡಿ ವ್ಯವಸ್ಥೆಯಿಂದ ರಸ್ತೆ ಮೇಲೆ ಡ್ರೈನೇಜ್ ನೀರು ಉಕ್ಕಿ ಹರಿಯುತ್ತಿದೆ. ಮಾತ್ರವಲ್ಲದೆ ಮನೆಗಳಿಗೆ ಕೊಳಚೆ ನೀರು ನುಗ್ಗುವ ಪರಿಸ್ಥಿತಿಯಲ್ಲಿದೆ. ಈ ಬಗ್ಗೆ ಒಂದು ವರದಿ. ಹಲವು ದಶಕಗಳಿಂದ ಈ ಸಮಸ್ಯೆ ವಿಪರೀತವಾಗಿ ಬೆಳೆಯುತ್ತಿದ್ದು, ಇಲ್ಲಿಯವರೆಗೆ ಇದಕ್ಕೆ ಪರಿಹಾರ
ದಲಿತ ಕವಿ, ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯನವರಿಗೆ ಅಂತಿಮ ವಿದಾಯ ಹೇಳಲಾಗಿದೆ. ಬೆಂಗಳೂರಿನ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಸಾಹಿತಿ, ಕವಿ ಡಾ.ಸಿದ್ದಲಿಂಗಯ್ಯನವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ರಾಷ್ಟ್ರಕವಿ ಪ್ರೊ. ಜಿ.ಎಸ್.ಶಿವರುದ್ರಪ್ಪ ಅವರ ಸಮಾಧಿ ಪಕ್ಕದಲ್ಲೇ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ನಡೆಸಲಾಯಿತು. ಮೂರು ಸುತ್ತಿನ ಕುಶಾಲತೋಪು ಸಿಡಿಸಿ ಗೌರವ ನಮನ ಸಲ್ಲಿಸಲಾಯಿತು. ಬೌದ್ಧ ಧರ್ಮದ
ದ.ಕ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ಡೌನ್ ಮುಂದುವರಿಸಲು ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸುವ ನಿಟ್ಟಿನಲ್ಲಿ ವಿಡಿಯೋ ಕಾನ್ಫರೇನ್ ಮೂಲಕ ಗುರುವಾರ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲೆಗೆ ಹೆಚ್ಚುವರಿ
ಅನಾರೋಗ್ಯದಿಂದ ಬಳಲುತ್ತಿದ್ದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಅವರಿಗೆ 85ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಸಿಎಂ ಉದಾಸಿ ಈಶ್ವರಪ್ಪ, ಗೃಹ ಸಚಿವ ಬೊಮ್ಮಾಯಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ . 1983 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು
ಕಳೆದ ಬಾರಿ ಕೊರೋನಾ ಲಾಕ್ ಡೌನ್ ಸಂಕಷ್ಟದ ಸಂದರ್ಭದಲ್ಲಿ 8 ತಿಂಗಳ ಕಾಲ ದೇಶದ ಜನರಿಗೆ ಉಚಿತವಾಗಿ ಆಹಾರಧಾನ್ಯ ವ್ಯವಸ್ಥೆ ಮಾಡಲಾಗಿತ್ತು. ಅದೇ ರೀತಿ ಈ ವರ್ಷವೂ ಮೇ ಮತ್ತು ಜೂನ್ ತಿಂಗಳಲ್ಲಿ ಉಚಿತವಾಗಿ ಆಹಾರಧಾನ್ಯ ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ದೇಶದ 80 ಕೋಟಿ ಜನರಿಗೆ ನವಂಬರ್ ವರೆಗೂ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುವುದು ಎಂದು ಭಾಷಣದಲ್ಲಿ ಪ್ರಧಾನಿ ಮೋದಿ
BBA (Port, Shipping Management and Logistics), College of Management and Commerce of Srinivas University organized seed collection and online tree plantation drive on 05.06.2021 with a slogan “Reimage, Recreate, restore”declared by United nationsa decade on Ecosystem Restoration. This drive created awareness related to environment and sustainable living.
ಕೊರೊನಾ ಕಡಿಮೆಯಾಗುತ್ತಿದೆ ಎಂದು ಹೇಳುತ್ತಿರುವ ಸರ್ಕಾರ ಯಾಕೆ ಉಚಿತವಾಗಿ ಲಸಿಕೆ ನೀಡಲು ಮೀನಾಮೇಷ ಎಣಿಸುತ್ತಿದೆ. ಲಸಿಕೆ ಪಡೆದವರು ಯಾರೂ ಸತ್ತಿಲ್ಲ. ಲಸಿಕೆ ಸಿಗದೇ ಆದಂತಹಾ ಸಾವು ನೋವಿಗೆ ಬಿಜೆಪಿ ಸರ್ಕಾರ ನೇರ ಹೊಣೆ ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಆರೋಪಿಸಿದ್ದಾರೆ. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಲಸಿಕೆಯನ್ನು ಪಡೆಯದ ಕಾರಣ ನಮ್ಮವರು ಸತ್ತಿದ್ದಾರೆ ಎಂದು ಹೇಳುವ ಮಂದಿ