Home Archive by category Uncategorized (Page 3)

ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್-4 ಗ್ರ್ಯಾಂಡ್ ಫಿನಾಲೆ: ಪಲ್ಲವಿ’ಸ್ ನ್ಯೂಟ್ರಿಮಿಕ್ಸ್ ತೆಲಿಕೆದ ತೆನ್ನಾಲಿ ವಿನ್ನರ್, ವೆಸ್ಟ್‍ ಕೋಸ್ಟ್ ಬಂಗಾರ್ ಬಂಟ್ವಾಳ್ ರನ್ನರ್ ಅಪ್

ಕರಾವಳಿಯ ಪ್ರಸಿದ್ಧವಾಹಿನಿ ವಿ4 ನ್ಯೂಸ್ 247 ಚಾನೆಲ್ ವಿಭಿನ್ನ ಪರಿಕಲ್ಪನೆಯ ಕಾಮಿಡಿ ರಿಯಾಲಿಟಿ ಶೋ ಕಾಮಿಡಿ ಪ್ರೀಮಿಯರ್ ಲೀಗ್. ಕಾಮಿಡಿ ಪ್ರೀಮಿಯರ್ ಲೀಗ್ ತುಳುನಾಡಿನ ಉದಯೋನ್ಮುಖ ಕಲಾವಿದರು ಹಾಗೂ ತಂಡಗಳಿಗೆ ವಿ4 ನ್ಯೂಸ್ 24×7 ಒದಗಿಸಿದ ಒಂದು ವಿಭಿನ್ನ ವೇದಿಕೆ. ಒಂದೇ ಕಡೆ ಚಿತ್ರೀಕರಣ ನಡೆಯದೆ ತಿಂಗಳಿಗೊಂದು ಕಡೆಗಳಂತೆ ಊರೂರಿಗೆ ತೆರಳಿ ಕಾಮಿಡಿ

ಡಿ.30ರಂದು “ಮಂಗಳೂರು ಕಂಬಳ”

ಮಂಗಳೂರು: ನಗರದ ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿಸೆಂಬರ್ 30ರಂದು ಮಂಗಳೂರು ಕಂಬಳ ಅದ್ಧೂರಿಯಾಗಿ ನಡೆಯಲಿದ್ದು ಇದರ ಅಂಗವಾಗಿ ಛಾಯಾಚಿತ್ರ ಸ್ಪರ್ಧೆ, ಕಲರ್ ಕೂಟ ಮತ್ತು ರೀಲ್ ಕಂಟೆಸ್ಟ್ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬೃಜೇಶ್ ಚೌಟ ಮಾಹಿತಿ ನೀಡಿದರು. ಅವರು ನಗರ ಖಾಸಗಿ ಹೊಟೇಲಿನಲ್ಲಿ ಸಉದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಡಿ.30ರಂದು ಬೆಳಗ್ಗೆ 8:30ಕ್ಕೆ ದಿ. ರತ್ನ ಮಾಧವ ಶೆಟ್ಟಿ ವೇದಿಕೆಯಲ್ಲಿ ಕಂಬಳ

ಮಣ್ಣಗುಡ್ಡದ ಅಂಗಡಿಯಲ್ಲಿ ಬೆಂಕಿ : ಸಕಾಲದಲ್ಲಿ ಆರಿಸಿದ ಅಗ್ನಿಶಾಮಕ ದಳ

ಮಂಗಳೂರು ಮಣ್ಣಗುಡ್ಡದ ಮಠದಕಣಿ ರಸ್ತೆಯ ಮಿಶನ್ ಗೋರಿ ರಸ್ತೆಯಲ್ಲಿದ್ದ ದಿನಸಿ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಬವಿಸಿ ಅಂಗಡಿಯಲ್ಲಿದ್ದ ವಸ್ತುಗಳಲ್ಲಿ ಸುಟ್ಟು ಕರಕಲಾಗಿವೆ.ಅಗ್ನಿಶಾಮಕ ದಳದವರು ಸಕಾಲದಲ್ಲಿ ಆಗಮಿಸಿ ಬೆಂಕಿ ನಂದಿಸಿದ್ದರಿಂದ ಆಚೀಚೆಯ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹರಡಲಿಲ್ಲ. ಆದರೆ ಸಂದೀಪ್ ಎಂಬವರಿಗೆ ಸೇರಿದ ಅಂಗಡಿಯೊಳಗಿನ ವಸ್ತುಗಳೆಲ್ಲ ಸುಟ್ಟು ಹೋಗಿವೆ. ವಿದ್ಯುತ್ ಶಾರ್ಟ್ ಸಕ್ರ್ಯೂಟ್ ಅವಘಡಕ್ಕೆ ಕಾರಣ ಎನ್ನಲಾಗಿದೆ. ಇಂದು ಮುಂಜಾವ ಐದೂವರೆ

ಮಗನ ಗದ್ದೆಯಿಂದ ಹೂಕೋಸು ಕಿತ್ತ ತಾಯಿ : ಅಮ್ಮನನ್ನೇ ಕಂಬಕ್ಕೆ ಕಟ್ಟಿ ಹೊಡೆದ ಪುತ್ರ

ಒಡಿಶಾ ರಾಜ್ಯದ ಕಿಯೊಂಜಾರ್ ಜಿಲ್ಲೆಯಲ್ಲಿ ಹೂಕೋಸು ಕಿತ್ತು ಪಲ್ಯ ಮಾಡಿ ತಿಂದಿದ್ದಾರೆ ಎಂದು ಮಗನೇ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿರುವ ಅಮಾನವೀಯ ಘಟನೆ ನಡೆದಿದೆ. 70ರ ಮಹಿಳೆ ಸರಸಪಸಿ. ಈಕೆಯ ಕಿರಿಯ ಮಗ ಪ್ರತ್ಯೇಕ ಕೃಷಿ ಭೂಮಿ ಹೊಂದಿದ್ದ. ಆಕೆ ಆ ಮಗನ ಹೊಲದಿಂದ ಹೂಕೋಸು ತಂದು ಪಲ್ಯ ಮಾಡಿ ತಿಂದಿದ್ದಳು. ಕೆರಳಿ ಜಗಳಕ್ಕೆ ಬಂದಿದ್ದ ಮಗ. ತಾಯಿಯೂ ಜಗಳಕ್ಕೆ ನಿಂತಳು. ತಾಯಿಯನ್ನೇ ಮಿಂಚುರಿ ಕಂಬಕ್ಕೆ ಕಟ್ಟಿ ಹೊಡೆದಿದ್ದಾನೆ. ಆಗ ಬೇರೆಯವರು ಬಂದು

ಮೂಗಜ್ಜನ ಕೋಳಿ ಅರೆ ಭಾಷಾ ಚಿತ್ರ : ನವೀನ್ ಡಿ. ಪಡೀಲ್‍ಗೆ ಉತ್ತಮ ನಟ ಪ್ರಶಸ್ತಿ

ಹುಬ್ಬಳ್ಳಿಯಲ್ಲಿ ನಡೆದ ಕರ್ನಾಟಕ ಅಂತರರಾಷ್ಟ್ರ ಚಲನಚಿತ್ರ ಅಕಾಡೆಮಿ ಯೋಜಿತ ಅಂತರರಾಷ್ಟ್ರ ಚಲನಚಿತ್ರೋತ್ಸವದಲ್ಲಿ ಮೂಗಜ್ಜನ ಕೋಳಿ ಚಿತ್ರದ ನಟನೆಗಾಗಿ ಕುಸಲ್ದರಸೆ ನವೀನ್ ಡಿ. ಪಡೀಲ್ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಜೀಟಿಗೆ ಚಿತ್ರದ ಬಳಿಕ ಸಂತೋಷ್ ಮಾಡ ನಿರ್ದೇಶಿಸಿದ ಅರೆ ಭಾಷೆಯ ಚಿತ್ರ ಮೂಗಜ್ಜನ ಕೋಳಿ. ಇದರಲ್ಲಿ ನವೀನ್ ಪಡೀಲ್ ಅವರು ಮೂಗಜ್ಜನ ಪಾತ್ರ ವಹಿಸಿದ್ದಾರೆ. ಕೋಳಿಗಳ ವಿಷಯದಲ್ಲಿ ಜೀವ ಇಟ್ಟಿರುವ ಮಾತೇ ಇಲ್ಲದ ಒರಟು ಮುದುಕನ

ವಿಧಾನ ಪರಿಷತ್ತಿನಲ್ಲಿ ಪ್ರತಿ ಪಕ್ಷದ ನಾಯಕರಾಗಿ ಮಾಜೀ ಮಂತ್ರಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

ವಿಧಾನ ಪರಿಷತ್ತಿನಲ್ಲಿ ಪ್ರತಿ ಪಕ್ಷದ ನಾಯಕರಾಗಿ ಮಾಜೀ ಮಂತ್ರಿ ಕೋಟ ಶ್ರೀನಿವಾಸ ಪೂಜಾರಿ ನೇಮಕಗೊಂಡಿದ್ದಾರೆ. ಏಳು ತಿಂಗಳ ಬಳಿಕ ಬಿಜೆಪಿ ಈ ತೀರ್ಮಾನ ತೆಗೆದುಕೊಂಡಿದೆ. ವಿಧಾನ ಪರಿಷತ್ತಿನಲ್ಲಿ ಉಪ ನಾಯಕರಾಗಿ ಸುನಿಲ್ ವಲ್ಯಾಪುರೆ ಅವರನ್ನು ನೇಮಿಸಲಾಗಿದೆ. ಅದೇ ವೇಳೆ ಎನ್. ರವಿಕುಮಾರ್ ಅವರನ್ನು ವಿಧಾನ ಪರಿಷತ್ತಿನಲ್ಲಿ ಮುಖ್ಯ ಸಚೇತಕರಾಗಿ ಬಿಜೆಪಿ ನೇಮಕ ಮಾಡಿದೆ. ಹುಬ್ಬಳ್ಳಿ ಧಾರವಾಡ ಶಾಸಕ ಅರವಿಂದ ಬೆಲ್ಲದ ಅವರನ್ನು ವಿಧಾನ ಸಭೆಯಲ್ಲಿ ಉಪ ನಾಯಕರಾಗಿ ಮತ್ತು

ಬೈಕಂಪಾಡಿ : ವಲಸೆ ಕೂಲಿ ಕಾರ್ಮಿಕನ ನಿಗೂಢ ಸಾವು

ಬಹು ಕಾಲದಿಂದ ಮಂಗಳೂರು ಬೈಕಂಪಾಡಿಯಲ್ಲಿರುವ ಎಪಿಎಂಸಿ ಯಾರ್ಡ್‍ನಲ್ಲಿ ಕೂಲಿಕಾರ್ಮಿಕನಾಗಿದ್ದ ಒಡಿಶಾ ಮೂಲದ ವ್ಯಕ್ತಿಯ ಮೃತ ದೇಹವು ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತ ವ್ಯಕ್ತಿಯು ಒಡಿಶಾ ರಾಜ್ಯದ ಜಾವಪುರ ಜಿಲ್ಲೆಯ 44ರ ವಲಸೆ ಕಾರ್ಮಿಕ ರಶಿಂರಂಜನ್ ಎಂದು ತಿಳಿದುಬಂದಿದೆ. ಕಾಲಿನ ಮಂಡಿ ಬಳಿ ಗಾಯದ ಗುರುತುಗಳಿದ್ದು ಲಘು ವಾಹನ ಗುದ್ದಿ ಸಾವು ಉಂಟಾಗಿರಬಹುದು ಎಂದು ಅನುಮಾನಾಸ್ಪದ ಪ್ರಕರಣವನ್ನು ದಾಖಲಿಸಲಾಗಿದೆ.ಪಣಂಬೂರು ಮತ್ತು ಮಂಗಳೂರು ಸಂಚಾರ

ಆರೋಪಿ ಬ್ರಿಜ್ ಭೂಷಣ್‍ರ ಆಪ್ತ ಸಂಜಯ್ ಸಿಂಗ್ : ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆ

ಡಬ್ಲ್ಯುಎಫ್‍ಐ- ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿ ಈಗ ಹೊರ ಹೋಗುವ ಅಧ್ಯಕ್ಷ ಬಿಜೆಪಿ ಸಂಸದ ಬ್ರಿಜ್‍ಭೂಷಣ್ ಶರಣ್ ಸಿಂಗ್‍ರ ಆಪ್ತ, ಸಂಘ ಪರಿವಾರದ ಸಂಜಯ್ ಸಿಂಗ್ ಆಯ್ಕೆ ಆದರು. ಇವರು ಪ್ರಧಾನಿ ಪ್ರತಿನಿಧಿಸುವ ಕ್ಷೇತ್ರವಾದ ವಾರಣಾಸಿಯವರಾಗಿದ್ದು ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಜೊತೆಗೆ ಇದ್ದವರು. ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಡಬ್ಲ್ಯುಎಫ್‍ಐ ಅಧ್ಯಕ್ಷರಾಗಿದ್ದ ಬಿಜೆಪಿ ಸಂಸದ ಬ್ರಿಜ್

ತಿದ್ದುಪಡಿ ಮಸೂದೆ ಪಾಸು ಮಾಡಿಕೊಳ್ಳಲು ಕಸರತ್ತು :ಅಮಾನತು ಮೂಲಕ ಮೂಕವಾದ ಸಂಸತ್ತು

ಸಂಸತ್ತಿನಿಂದ 146 ಸಂಸದರನ್ನು ಅಮಾನತು ಮಾಡುವ ಮೂಲಕ ಹಿಂದೆ ಯಾವ ಸರಕಾರವೂ ಮಾಡದ ಸಾಧನೆಯನ್ನು ಒಕ್ಕೂಟ ಸರಕಾರ ಮಾಡಿದೆ. ದೊಡ್ಡ ಮೂರ್ತಿ, ದೊಡ್ಡ ರಸ್ತೆ, ದೊಡ್ಡ ಸುರಂಗ, ಹೆಚ್ಚು ಮಸೂದೆ, ಹೊರಗೆ ದೊಡ್ಡ ಮತ್ತು ಹೆಚ್ಚು ಮಾತು. ಸಂಸತ್ತಿನೊಳಗೆ ಬಾಯಿಗೆ ಬೀಗ. ಒಕ್ಕೂಟ ಸರಕಾರದ ಗಿನ್ನೆಸ್ ದಾಖಲೆ ತಿದ್ದುಪಡಿ ಮಸೂದೆಗಳ ಸಂಖ್ಯೆಗೆ ಮಾತ್ರ ಸಂಬಂಧಿಸಿಲ್ಲ. ಪ್ರತಿಪಕ್ಷಗಳನ್ನು ಹೊರಗಿಟ್ಟು ಅವನ್ನು ಪಾಸು ಮಾಡಿಸಿಕೊಳ್ಳುವುದಕ್ಕೂ ಸಂದಿದೆ. ಹಿಂದೆ ಈ ಸರಕಾರ ಹಲವು ಬಾರಿ

ಬೆಳ್ತಂಗಡಿ: ಶಿಬಾಜೆಯಲ್ಲಿ ಅಂಗಡಿ ಧ್ವಂಸ: ಸ್ಥಳೀಯ ಮುಖಂಡರಿಂದ ಕೃತ್ಯ ಖಂಡನೆ

ಸುಮಾರು 25 ವರ್ಷಗಳಿಂದ ವರ್ಷಗಳಿಂದ ನಡೆಸುತ್ತಿದ್ದ ಅಂಗಡಿಯನ್ನು ರಾತ್ರೋ ರಾತ್ರಿ ದ್ವಂಸ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಾಸು ಪೂಜಾರಿ ಎಂಬವರಿಗೆ ಸೇರಿದ ಅಂಗಡಿಯನ್ನು ದ್ವಂಸ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಮುಖಂಡ ನವೀನ್ ನೆರಿಯ ಮಾತನಾಡಿ ಶಿಬಾಜೆ ಗ್ರಾಮದಲ್ಲಿ ಹಲವಾರು ಬೇಡದ ಚಟುವಟಿಕೆ ನಡೆಯುತ್ತಿವೆ. ಇದಕ್ಕೆ ದ್ವಂಸಕಾರಿ ತಂಡವೇ ಕಾರಣ. ಇಲ್ಲಿನ ದಲಿತರಿಗೆ ಹಾಗೂ ಇತರರಿಗೆ ಬದುಕಲು ಅವಕಾಶ ಕೊಡಿ ಎಂದು