Home Archive by category Uncategorized (Page 4)

ಹಾಲು ಮಾರುವ ಅಂಗಡಿಗೆ ನುಗ್ಗಿ ಕಳವು : ಕಳ್ಳನ ಕರಾಮತ್ತು ಸಿಸಿ ಕ್ಯಾಮರದಲ್ಲಿ ಸೆರೆ

ಹಾಲು ಮಾರುವ ಅಂಗಡಿಗೆ ನುಗ್ಗಿದ ಕಳ್ಳನ ಕರಾಮತ್ತು ಸಿಸಿ ಕ್ಯಾಮರದಲ್ಲಿ ದಾಖಲಾಗಿದೆ. ಉಡುಪಿ ಅಂಬಲಪಾಡಿ ಬೈಪಾಸ್ ನಲ್ಲಿರುವ ಹಾಲು ಮಾರಾಟದ ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ದೋಚಿದ್ದಾನೆ. ಈತನ ಈ ಕುಕೃತ್ಯದ ದೃಶ್ಯಾವಳಿ ಸಿಸಿ ಕೆಮರಾದಲ್ಲಿ ಸ್ಪಷ್ಟವಾಗಿ ಕಂಡುಬರುತ್ತಿದೆ. ಉಡುಪಿಯ ಬೈಪಾಸ್ ರಸ್ತೆಯ ಪೃಥ್ವಿ ಸೌಧದಲ್ಲಿರುವ ಅರುಣ್ ಶೆಟ್ಟಿ ಮಾಲಕತ್ವದ ಹಾಲು

ಮಂಗಳೂರು: ಮಾನಸ ಅಮ್ಯೂಸ್ ಮೆಂಟ್ ವಾಟರ್ ಪಾರ್ಕ್‌ನ ಚೇರ್ಮ್ಯಾನ್ ಯುಜಿನ್ ವಿಲ್ಫ್ರೆಡ್ ಪಿಂಟೋ ನಿಧನ

ಮಂಗಳೂರು: ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ನ ಚೇರ್ಮ್ಯಾನ್ ಯುಜಿನ್ ವಿಲ್ಫ್ರೆಡ್ ಪಿಂಟೋ ನಿಧನರಾಗಿದ್ದಾರೆ.೨೦೨೦ರಲ್ಲಿ ಮಾನಸ ಅಮ್ಯೂಸ್‌ಮೆಂಟ್ ವಾಟರ್‌ಪಾರ್ಕ್‌ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಜಿ.ಎಂ. ಅಮ್ಯೂಸ್‌ಮೆಂಟ್ ಪಾರ್ಕ್ ಸೇರಿದಂತೆ ಹಲವಾರು ರೀತಿಯ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಪಿಂಟೊ ಅವರು ಮನೋರಂಜನಾ ಉದ್ಯಮದಲ್ಲಿ ವಿಶಿಷ್ಟವಾದ ವೃತ್ತಿಜೀವನವನ್ನು ಹೊಂದಿದ್ದರು. ಅವರ

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಪದೋನ್ನತಿ ಹೊಂದಿದ ಶ್ರೀ ಸುಂದರ ಗೌಡ ಅವರಿಗೆ ಎವಿಜಿ ಶಾಲೆಯಲ್ಲಿ ಅಭಿನಂದನೆ

ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿದ್ದ ಶ್ರೀ ಸುಂದರ ಗೌಡ ಅವರು ಪಧೋನ್ನತಿ ಹೊಂದಿ ರಾಮನಗರ ಜಿಲ್ಲೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ತೆರಳುತ್ತಿರುವ ಈ ಸಂದರ್ಭದಲ್ಲಿ ಪುತ್ತೂರು ಬನ್ನೂರು ಕೃಷ್ಣನಗರದ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವೆಂಕಟರಮಣ ಗೌಡ

ಭಾರತದಲ್ಲಿ ಶಿಕ್ಷಣ ಕಡೆಗಣಿಸಿ ಮದುವೆಗೆ ವೆಚ್ಚ

ಭಾರತದಲ್ಲಿ ಓದು ಕಡೆಗಣಿಸಿ ಮದುವೆಗೆ ಹೆಚ್ಚು ವೆಚ್ಚ ಮಾಡಲಾಗುತ್ತಿದೆ ಎಂದು ಜಾಗತಿಕ ಬ್ರೋಕರೇಜ್ ಸಂಸ್ಥೆ ಜೆಫರಿಸ್ ವರದಿ ಮಾಡಿದೆ. ಭಾರತದಲ್ಲಿ ಚೀನಾ ಮತ್ತು ಇತರ ದೇಶಗಳಿಗಿಂತ ಹೆಚ್ಚು ವರುಷದಲ್ಲಿ ೮೦ ಲಕ್ಷದಿಂದ ಒಂದು ಕೋಟಿಯವರೆಗೆ ಮದುವೆಗಳು ನಡೆಯುತ್ತವೆ. ಭಾರತದ ಮದುವೆಯೊಂದಕ್ಕೆ ಸರಾಸರಿ ೧೨.೫೦ ಲಕ್ಷ ರೂಪಾಯಿ ಖರ್ಚಾಗುತ್ತದೆ. ಭಾರತದ ಮದುವೆ ಮಾರುಕಟ್ಟೆ ಮೌಲ್ಯವು ೧೦ ಲಕ್ಷ ಕೋಟಿ ರೂಪಾಯಿ ಇದೆ. ಭಾರತದ ಆಹಾರ ಮತ್ತು ತರಕಾರಿ ಮಾರುಕಟ್ಟೆ ಮೌಲ್ಯ ೫೬.೭೬ ಲಕ್ಷ

ಭಾರತಕ್ಕೆ ರೈಲಿನಲ್ಲಿ ಕಲ್ಲಿದ್ದಲು ಕಳುಹಿಸಿದ ರಶಿಯಾ

ಐಎನ್‌ಎಸ್‌ಟಿಸಿ- ಅಂತರರಾಷ್ಟಿçÃಯ ಬಡಗಣ ತೆಂಕಣ ಸಾಗಣೆ ನೇರದಾರಿಯ ಮೂಲಕ ಇದೇ ಮೊದಲ ಬಾರಿಗೆ ರಶಿಯಾದ ಕಲ್ಲಿದ್ದಲು ಭಾರತಕ್ಕೆ ಬಂತು.ರಶಿಯಾದಿದ ನೇರ ಭಾರತಕ್ಕೆ ಇಂಟರ್‌ನ್ಯಾಶನಲ್ ನಾರ್ತ್ ಸೌತ್ ಟ್ರಾನ್ಸ್ಪೋರ್ಟ್ ಕಾರಿಡಾರ್ ರಚನೆಯನ್ನು ರಶಿಯಾ 2000ದಲ್ಲಿ ಆರಂಭಿಸಿತ್ತು. ಆದರೆ ತಡವಾಗಿ ಆರಂಭವಾಗಿದೆ. ಇರಾನಿನ ಬಂದರ್ ಅಬ್ಬಾಸ್‌ವರೆಗೆ ರೈಲು ಹಾದಿ. ಅಲ್ಲಿಂದ ಹಡಗು. ಮುಂದಿನ ರೈಲು ಹಾದಿ ಆಲೋಚನೆಯಲ್ಲೇ ಇದೆ.ಈಗ ರಶಿಯಾವು ಕಜ್‌ಬಾಸ್‌ನಿಂದ ಎರಡು ರೈಲು ಭರ್ತಿ

ಬೆಳ್ತಂಗಡಿ ದಂಪತಿಗೆ ಬಂದ ಅನಾಮಧೇಯ ಕರೆ

ಪಾಕಿಸ್ತಾನದ ಪೋನ್ ಕರೆಯಿಂದ ಕಂಗಾಲಾದ ಬೆಳ್ತಂಗಡಿಯ ದಂಪತಿ ಇದೀಗ ಪೋಲಿಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಟ್ರಮೇ ಗ್ರಾಮದ ದಂಪತಿಗಳಿಗೆ ಪೋನ್ ಮಾಡಿ ನಿಮ್ಮ ಮಗ ರೇಪ್ ಕೇಸಿನಲ್ಲಿ ಸಿಕ್ಕಿ ಹಾಕಿ ಕೊಂಡಿದ್ದಾನೆ ನೀವು ಏನಾದರೂ ಮಾತು ಕಥೆ ಮಾಡಿ ಮುಗಿಸಿ ಎಂದು ಹೇಳಿದಾಗ ತಾಯಿಯು ಗಾಬರಿಗೊಂಡು ತನ್ನ ಗಂಡನಿಗೆ ಮೊಬೈಲ್ ಕೊಟ್ಟು ಮಾತನಾಡಿದಾಗ ಮಗನ ಕೈಯಲ್ಲಿ ಪೋನ್ ಕೊಡಿ ಎಂದಾಗ ಅತ್ತ ಕಡೆಯಿಂದ ಅಳುವ ಶಬ್ದ ಕೇಳಿಸಿತು ಆಗ ಗಾಬರಿಗೊಂಡ ದಂಪತಿಗಳು

ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮಾವರದಲ್ಲಿ ಉದ್ಘಾಟನೆ

ಬ್ರಹ್ಮಾವರ:ಯುನೈಟೆಡ್ ಟೊಯೊಟ ವತಿಯಿಂದ ಟೊಯೊಟಾ ಮಾನ್ಸೂನ್ ಕಾರೋತ್ಸವ  ಕಾರ್ಯಕ್ರಮ ಬ್ರಹ್ಮಾವರದಲ್ಲಿ ಸೋಮವಾರ ನಡೆಯಿತು. ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಜೂ.10 ರಿಂದ ಜೂ.16 ರ ವರೆಗೆ ಬ್ರಹ್ಮವಾರದಲ್ಲಿ ನಡೆಯಲಿದೆ. ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮದ ಅಂಗವಾಗಿ ಗ್ರಾಹಕರಿಗೆ ಆಕರ್ಷಕ  ಆಫರ್ ಗಳನ್ನು ನೀಡಲಾಗುತ್ತಿದ್ದು.ತಮ್ಮ ಹಳೆ ಕಾರನ್ನು ನೀಡಿ ಉತ್ತಮ ಬೆಲೆಯನ್ನು ಪಡೆದುಕೊಂಡು ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.ಕಡಿಮೆ

ಮಂಗಳೂರು ವಕೀಲರ ಸಂಘದ 2024-26 ರ ಪದಾಧಿಕಾರಿಗಳ ಆಯ್ಕೆ

ಮಂಗಳೂರು ವಕೀಲರ ಸಂಘದ 2024-26 ರ ಪದಾಧಿಕಾರಿಗಳ ಆಯ್ಕೆ, ಚುನಾವಣೆ ಮೂಲಕ ದಿನಾಂಕ 07.06.2024ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ನಡೆದಿದ್ದು, ಅಧ್ಯಕ್ಷರಾಗಿ ಶ್ರೀ ಎಚ್. ವಿ ರಾಘವೇಂದ್ರ, ಉಪಾಧ್ಯಕ್ಷರಾಗಿ ಶ್ರೀ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಶ್ರೀಧರ್ ಎಚ್, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಜ್ಯೋತಿ ಮತ್ತು ಖಜಾಂಚಿಯಾಗಿ ಶ್ರೀ ಗಿರೀಶ್ ಶೆಟ್ಟಿ ಇವರು ಆಯ್ಕೆಯಾಗಿರುತ್ತಾರೆ. ಹಾಗೆಯೇ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಶ್ರೀಮತಿ

ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಮತ್ತು ಯೂತ್ ಸ್ಪೋರ್ಟ್ಸ್ & ಕಲ್ಬರಲ್‌ ಅಸೋಸಿಯೇಶನ್ (ರಿ.) ಮರ್ಣಿ, ಉಡುಪಿ, ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿಇದರ ಸಹಯೋಗದಲ್ಲಿಸ್ವಯಂಪ್ರೇರಿತ ರಕ್ತದಾನ ಶಿಬಿರವು ದಿನಾಂಕ 9ರವಿವಾರದಂದುಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರ ವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ಕಾಣಿಸಿದ ನಂಬರಿಗೆ

ಮ್ಯೂನಿಕ್‍ನಿಂದ ವಾಪಾಸು ಬಂದ ಸಂಸದ ಪ್ರಜ್ವಲ್ : ಕೋರ್ಟಿಗೆ ಹಾಜರುಪಡಿಸಿ ವಶಕ್ಕೆ ಪಡೆಯುವ ಪ್ರಕ್ರಿಯೆ

ಜರ್ಮನಿಯ ಮ್ಯೂನಿಕ್‍ನಿಂದ ಹಿಂತಿರುಗಿದ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಶುಕ್ರವಾರ ಆರಂಭವಾದ ಗಂಟೆ 12.50 ನಿಮಿಷಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದರು. ಸಿಐಎಸ್‍ಎಫ್- ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ಮತ್ತು ವಲಸೆ ಅಧಿಕಾರಿಗಳ ನೆರವಿನಿಂದ ವಿಮಾನದಿಂದ ಇಳಿದು ಬರುವಾಗಲೆ ಎಸ್‍ಐಟಿ- ವಿಶೇಷ ತನಿಖಾ ದಳದವರು ಪ್ರಜ್ವಲ್‍ರನ್ನು ಬಂಧಿಸಿದರು. ಪಕ್ಕದ ಭದ್ರತಾ ಕೊಠಡಿಗೆ