Home Archive by category Uncategorized (Page 5)

ಎನ್‌ಎನ್‌ಒ ಪರ್ಯಾವರಣ ಸಂರಕ್ಷಣಾ ಸಮಿತಿಯಿಂದ ಪರಿಸರ ಉಳಿಸಿ-ಬೆಳೆಸುವ ಅಭಿಯಾನ

ಕಾಪುವಿನ ಕ್ರೆಸೆಂಟ್ ಇಂಟರ್ನಾ್ಯಷನಲ್ ಸ್ಕೂಲ್ ಎನ್‌ಎನ್‌ಒ ಪರ್ಯಾವರಣ ಸಂರಕ್ಷಣಾ ಸಮಿತಿ ವತಿಯಿಂದ ಪರಿಸರ ಉಳಿಸಿ – ಬೆಳೆಸುವ ಅಭಿಯಾನ ಪ್ರಯುಕ್ತ ಪರಿಸರ ಪ್ರಜ್ಞೆ ಬೆಳೆಸುವುದರ ಜತೆಗೆ ಪ್ರಕೃತಿ ಸಮತೋಲನ ಕಾಯ್ದುಕೊಂಡು ಉತ್ತಮ ಮಳೆ ಬೆಳೆ ಬರಲು ಸಹಾಯವಾಗುವಂತೆ ರಾಜ್ಯಾಧ್ಯಕ್ಷರಾದ ಶೈಖ್ ಅಬ್ದುಲ್ ವಾಹಿದ್ ಉಡುಪಿಯವರ ನೇತೃತ್ವದಲ್ಲಿ ಸಸಿಗಳನ್ನು ನೆಡುವ

ಬ್ರಹ್ಮಾವರ : ಅಗ್ನಿ ಸುರಕ್ಷತೆ ಮತ್ತು ಆರೋಗ್ಯ ಸುರಕ್ಷತೆ ವಿಪತ್ತು ನಿರ್ವಹಣೆ ಕಾರ್ಯಾಗಾರ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಎವಿಯೇಷನ್ ವಿಭಾಗದ ವತಿಯಿಂದ ಅಗ್ನಿ ಸುರಕ್ಷತೆ ಮತ್ತು ಆರೋಗ್ಯ ಸುರಕ್ಷತೆ ವಿಪತ್ತು ನಿರ್ವಹಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪ್ರೊ ಸತ್ಯರಾಜ್ ಅಗ್ನಿ ಸುರಕ್ಷತೆ ಆರೋಗ್ಯ ಸುರಕ್ಷತೆ ವಿಪತ್ತು ನಿರ್ವಹಣೆ ವಿಭಾಗ ಮಂಗಳೂರು ಇವರು ಆಗಮಿಸಿ ವಿದ್ಯಾರ್ಥಿಗಳಿಗೆ ಅಗ್ನಿ ಸುರಕ್ಷತೆಯ ಬಗ್ಗೆ ಆರೋಗ್ಯ ಸುರಕ್ಷತೆಯ ಕುರಿತು ಮಾಹಿತಿ ಅಗ್ನಿ ಅವಘಡ ಸಂಭವಿಸಿದಾಗ ಹೇಗೆ

ರಾಷ್ಟ್ರೀಯ ಡೆಂಗ್ಯೂ ಜಾಗ್ರತಿ ದಿನ…ಮೇ 16

ಪ್ರತಿ ವರ್ಷ ಮೇ 16ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವತಿಯಿಂದ ರಾಷ್ಟ್ರೀಯ ಡೆಂಗ್ಯೂ ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಡೆಂಗ್ಯೂ ರೋಗದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ . 2023ರ ಆಚರಣೆಯ ಘೋಷ ವಾಕ್ಯ ಎಲ್ಲರ ಸಹಭಾಗಿತ್ವ ದಿಂದ ಡೆಂಗ್ಯೂ ಸೋಲಿಸೋಣ ಎಂಬುದಾಗಿದೆ. ಏನಿದು ಡೆಂಗ್ಯೂ ಜ್ವರ? ಡೆಂಗ್ಯೂ ಜ್ವರ ಮತ್ತು ಡೆಂಗ್ಯೂ ರಕ್ತಸ್ರಾವ ಜ್ವರಗಳು ಉಷ್ಣವಲಯದ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ

ಡೆಂಗೆ ಜ್ವರ ಯಾಕೆ, ಹೇಗೆ?

ಡೆಂಗೆ ಜ್ವರ ಯಾಕೆ, ಹೇಗೆ?ಡೆಂಗೆ ಜ್ವರ ಮತ್ತು ಡೆಂಗೆ ರಕ್ತಸ್ರಾವ ಜ್ವರಗಳು ಉಷ್ಣವಲಯದ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಅಪಾಯಕಾರಿಯಾದ, ತೀವ್ರ ಜ್ವರಲಕ್ಷಣದ ಒಂದು ರೋಗವಾಗಿದೆ. ಡೆಂಗೇ ಎಂಬ ವೈರಸ್ ಸೋಂಕುವಿನಿಂದ ಉಂಟಾಗುವ ಈ ಜ್ವರವು ‘ಏಡಿಸ್’ ಎಂಬ ಸೊಳ್ಳೆಯ ಕಡಿತದಿಂದ ಹರಡುತ್ತದೆ. ಡೆಂಗೇ ಜ್ವರವು ಸಾಂಕ್ರಾಮಿಕ ರೋಗವಾಗಿರುತ್ತದೆ. ಈ ರೋಗಕ್ಕ ‘ಲಸಿಕೆ’ ¯ಭ್ಯವಿಲ್ಲದ ಕಾರಣ, ರೋಗವನ್ನು ತಡೆಗಟ್ಟುವಲ್ಲಿ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ಸಾಮಾನ್ಯವಾಗಿ ರೋಗವನ್ನು

ವಿಶ್ವ ವಕ್ರದಂತ ಆರೋಗ್ಯ ದಿನ…ಮೇ 15

ವಕ್ರದಂತ ರೋಗಿಗಳಿಗೆ ಶುಕ್ರದೆಸೆ ತಂದ “ದಂತ ಕ್ಲಿಯರ್ ಅಲೈನರ್” ನಸುಗುಲಾಬಿ ಬಣ್ಣದ ವಸಡಿನ ಮೇಲೆ ಮುತ್ತು ಪೋಣಿಸಿದಂತೆ ಸಾಲಾಗಿ ಶುಭ್ರ ದಂತ ಪಂಕ್ತಿಗಳು ಪಳಪಳನೆ ಹೊಳೆಯುತ್ತಿದ್ದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಸುಂದರ ದಂತ ಪಂಕ್ತಿಗಳು ಇರಬೇಕೆಂಬ ಮಹದಾಷೆ ಇರುವುದಂತು ಸತ್ಯ. ಹಲ್ಲುಗಳು ಎಲ್ಲೆಂದರಲ್ಲಿ ಮೊಳೆದು, ಎರಾಬಿರ್ರಿಯಾಗಿ ವಸಡಿನಲ್ಲಿ ಬೆಳೆದಲ್ಲಿ ಉಂಟಾಗುವ ವಕ್ರದಂತ ಸಮಸ್ಯೆ ಬರೀ ಮುಖದ ಸೌಂದರ್ಯವನ್ನು ಹಾಳುಗೆಡುವುದಲ್ಲದೆ, ವ್ಯಕ್ತಿಯ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕ್ರೀಡಾ ವಾರ್ಷಿಕೋತ್ಸವ 2023-24

ಬ್ರಹ್ಮಾವರ : “ಕ್ರೀಡೆಗಳಿಂದ ಕೇವಲ ಮನೋರಂಜನೆ ಮಾತ್ರ ದೊರೆಯಲಾರದು ಅವುಗಳಿಂದ ದೈಹಿಕ ಶಕ್ತಿ, ಮಾನಸಿಕ ಶಾಂತಿ ,ವೃದ್ಧಿಯಾಗುವುದು” ಎಂಬ ಉದ್ದೇಶ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾರ್ಷಿಕ ಕ್ರೀಡೋತ್ಸವ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡು ಇಲ್ಲಿ ಜರುಗಿತು.ಕ್ರೀಡೋತ್ಸವಕ್ಕೆ ಅತಿಥಿಗಳಾಗಿ ಶ್ರೀ ಸಂತೋಷ್ ಪ್ರಾಂಶುಪಾಲರು ಜ್ಞಾನಸುಧಾ ಪದವಿಪೂರ್ವ ಕಾಲೇಜು ಉಡುಪಿ ಇವರು ವಿದ್ಯಾರ್ಥಿಗಳಿಗೆ ” ವಿದ್ಯೆ ಎಂಬುವುದು

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಎಸ್ ಎಲ್ ಸಿ ಯಲ್ಲಿ ಶೇಕಡಾ 100 ಫಲಿತಾಂಶ

ಶಾಲಾ ಶಿಕ್ಷಣ ಇಲಾಖೆಯು ನಡೆಸಿದ 2023-24 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ‌ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಬಂಟ್ವಾಳ ತಾಲೂಕಿನ ಮಾಣಿ, ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯು ಶೇಕಡಾ100 ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 68 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 22 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ

ಥಾಲೆಸೇಮಿಯಾ ಜಾಗ್ರತಿ ದಿನ…ಮೇ 8

ಥಾಲೆಸೇಮಿಯಾ ಜಾಗ್ರತಿ ದಿನ…ಮೇ ೮ ಥಾಲೆಸೇಮಿಯಾ ಎಂಬ ರೋಗ ರಕ್ತ ಸಂಬಂಧಿ ವಂಶವಾಹಕ ಖಾಯಿಲೆಯಾಗಿದ್ದು, ರೋಗಿಗಳಲ್ಲಿ ರಕ್ತದಲ್ಲಿರುವ ಆಮ್ಲಜನಕವನ್ನು ಜೀವಕೋಶಗಳಿಗೆ ತಲುಪಿಸುವ ‘ಹಿಮೋಗ್ಲೋಬಿನ್’ ಎಂಬ ಪ್ರೋಟಿನ್ ಸರಿಯಾಗಿ ಕಾರ್ಯನಿರ್ವವಹಿಸುದಿಲ್ಲ. ಈ ಹಿಮೋಗ್ಲೋಬಿನ್‍ನ ರಚನೆಯಲ್ಲಿ ಉಂಟಾಗುವ ದೋಷದಿಂದಾಗಿ ಅಸಹಜವಾದ ಹಿಮೋಗ್ಲೋಬಿನ್ ತನ್ನ ಕಾರ್ಯಕ್ಷಮತೆಯನ್ನು ಕಳೆದುಕೊಂಡು ರೋಗಲಕ್ಷಣಗಳಿಗೆ ಕಾರಣವಾಗುತ್ತದೆ. ಈ ಕಾರಣದಿಂದಲೇ ಈ ಖಾಯಿಲೆಯಿಂದ ಬಳಲುತ್ತಿರುವವರು

ವಿಶ್ವ ಲೂಪಸ್ (ಚರ್ಮ ಕ್ಷಯ) ದಿನ ಮೇ 10

ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್ ಎಂಬ ಹೆಸರಿನಿಂದ ಕರೆಯಲ್ಪಡುವ ‘ಲೂಪಸ್ ರೋಗ’ ಒಂದು ರೀತಿಯಲ್ಲಿ ವಿಶಿಷ್ಟ ರೋಗವಾಗಿದ್ದು ಹಲವಾರು ಅಂಗಾಂಗಗಳನ್ನು ಸದ್ದಿಲ್ಲದೆ ಕಾಡುತ್ತದೆ. ಇದೊಂದು ಸಾಂಕ್ರಾಮಿಕವಲ್ಲದ, ದೀರ್ಘಕಾಲಿಕ ಕಾಯಿಲೆಯಾಗಿದ್ದು, ಚರ್ಮ, ಕೀಲುಗಳು, ಮೂತ್ರಪಿಂಡಗಳು, ಹೃದಯ, ಶ್ವಾಸಕೋಶಗಳು, ರಕ್ತನಾಳಗಳು ಮತ್ತು ಮೆದುಳು ಸೇರಿದಂತೆ ದೇಹದ ಹಲವಾರು ಭಾಗಗಳ ಮೇಲೆ ದಾಳಿ ಮಾಡುತ್ತದೆ. ಇದೊಂದು ಅಟೋ ಇಮ್ಯೂನ್ ಅಂದರೆ ಸ್ವಯಂ ನಿರೋಧಕ ಕಾಯಿಲೆಯಾಗಿರುತ್ತದೆ. ಈ

ವಿಶ್ವ ರೆಡ್ ಕ್ರಾಸ್ ದಿನ – ಮೇ 8

ಜಗತ್ತಿನಾದ್ಯಂತ ಮೇ 8 ರಂದು “ವಿಶ್ವ ರೆಡ್ ಕ್ರಾಸ್ ದಿನ” ಎಂದು ಆಚರಿಸಲಾಗುತ್ತದೆ. ಮಾನವೀಯತೆಯಿಂದ ಶಾಂತಿಯ ಕಡೆಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುವ ವಿಶ್ವ ರೆಡ್ ಕ್ರಾಸ್ ಸಂಸ್ಥೆಯನ್ನು ಹುಟ್ಟು ಹಾಕಿದ ಮಹಾನ್ ವ್ಯಕ್ತಿ ಶ್ರೀ ಹೆನ್ರಿ ಡ್ಯೂನಾಂಟ್ ಇವರು ಹುಟ್ಟಿದ ದಿನ ಮೇ 8. 1859 ರ ಜೂನ್ 24 ರಂದು ‘ಸಲ್ಫರಿನೋ’ ಕದನ ದ ಗಾಯಳುಗಳ ಮನ ಕಲುಕುವ ದೃಶ್ಯವನ್ನು ಕಂಡ ಶ್ರೀ ಹೆನ್ರಿ ಡ್ಯೂನಾಂಟ್ ಜನರಿಂದ ಜನರಿಗೆ ನೆರವು [ PಇಔPಐಇ ಊಇಐPIಓಉ […]