Home Archive by category Uncategorized (Page 5)

ಮಂಗಳೂರು ವಕೀಲರ ಸಂಘದ 2024-26 ರ ಪದಾಧಿಕಾರಿಗಳ ಆಯ್ಕೆ

ಮಂಗಳೂರು ವಕೀಲರ ಸಂಘದ 2024-26 ರ ಪದಾಧಿಕಾರಿಗಳ ಆಯ್ಕೆ, ಚುನಾವಣೆ ಮೂಲಕ ದಿನಾಂಕ 07.06.2024ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ನಡೆದಿದ್ದು, ಅಧ್ಯಕ್ಷರಾಗಿ ಶ್ರೀ ಎಚ್. ವಿ ರಾಘವೇಂದ್ರ, ಉಪಾಧ್ಯಕ್ಷರಾಗಿ ಶ್ರೀ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಶ್ರೀಧರ್ ಎಚ್, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಜ್ಯೋತಿ ಮತ್ತು ಖಜಾಂಚಿಯಾಗಿ ಶ್ರೀ

ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಮತ್ತು ಯೂತ್ ಸ್ಪೋರ್ಟ್ಸ್ & ಕಲ್ಬರಲ್‌ ಅಸೋಸಿಯೇಶನ್ (ರಿ.) ಮರ್ಣಿ, ಉಡುಪಿ, ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿಇದರ ಸಹಯೋಗದಲ್ಲಿಸ್ವಯಂಪ್ರೇರಿತ ರಕ್ತದಾನ ಶಿಬಿರವು ದಿನಾಂಕ 9ರವಿವಾರದಂದುಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರ ವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ಕಾಣಿಸಿದ ನಂಬರಿಗೆ

ಮ್ಯೂನಿಕ್‍ನಿಂದ ವಾಪಾಸು ಬಂದ ಸಂಸದ ಪ್ರಜ್ವಲ್ : ಕೋರ್ಟಿಗೆ ಹಾಜರುಪಡಿಸಿ ವಶಕ್ಕೆ ಪಡೆಯುವ ಪ್ರಕ್ರಿಯೆ

ಜರ್ಮನಿಯ ಮ್ಯೂನಿಕ್‍ನಿಂದ ಹಿಂತಿರುಗಿದ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಶುಕ್ರವಾರ ಆರಂಭವಾದ ಗಂಟೆ 12.50 ನಿಮಿಷಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದರು. ಸಿಐಎಸ್‍ಎಫ್- ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ಮತ್ತು ವಲಸೆ ಅಧಿಕಾರಿಗಳ ನೆರವಿನಿಂದ ವಿಮಾನದಿಂದ ಇಳಿದು ಬರುವಾಗಲೆ ಎಸ್‍ಐಟಿ- ವಿಶೇಷ ತನಿಖಾ ದಳದವರು ಪ್ರಜ್ವಲ್‍ರನ್ನು ಬಂಧಿಸಿದರು. ಪಕ್ಕದ ಭದ್ರತಾ ಕೊಠಡಿಗೆ

ಎನ್‌ಎನ್‌ಒ ಪರ್ಯಾವರಣ ಸಂರಕ್ಷಣಾ ಸಮಿತಿಯಿಂದ ಪರಿಸರ ಉಳಿಸಿ-ಬೆಳೆಸುವ ಅಭಿಯಾನ

ಕಾಪುವಿನ ಕ್ರೆಸೆಂಟ್ ಇಂಟರ್ನಾ್ಯಷನಲ್ ಸ್ಕೂಲ್ ಎನ್‌ಎನ್‌ಒ ಪರ್ಯಾವರಣ ಸಂರಕ್ಷಣಾ ಸಮಿತಿ ವತಿಯಿಂದ ಪರಿಸರ ಉಳಿಸಿ – ಬೆಳೆಸುವ ಅಭಿಯಾನ ಪ್ರಯುಕ್ತ ಪರಿಸರ ಪ್ರಜ್ಞೆ ಬೆಳೆಸುವುದರ ಜತೆಗೆ ಪ್ರಕೃತಿ ಸಮತೋಲನ ಕಾಯ್ದುಕೊಂಡು ಉತ್ತಮ ಮಳೆ ಬೆಳೆ ಬರಲು ಸಹಾಯವಾಗುವಂತೆ ರಾಜ್ಯಾಧ್ಯಕ್ಷರಾದ ಶೈಖ್ ಅಬ್ದುಲ್ ವಾಹಿದ್ ಉಡುಪಿಯವರ ನೇತೃತ್ವದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿ ಸ್ವಾಗತಿಸಿದರು. ಕೇಂದ್ರ

ಬ್ರಹ್ಮಾವರ : ಅಗ್ನಿ ಸುರಕ್ಷತೆ ಮತ್ತು ಆರೋಗ್ಯ ಸುರಕ್ಷತೆ ವಿಪತ್ತು ನಿರ್ವಹಣೆ ಕಾರ್ಯಾಗಾರ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಎವಿಯೇಷನ್ ವಿಭಾಗದ ವತಿಯಿಂದ ಅಗ್ನಿ ಸುರಕ್ಷತೆ ಮತ್ತು ಆರೋಗ್ಯ ಸುರಕ್ಷತೆ ವಿಪತ್ತು ನಿರ್ವಹಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪ್ರೊ ಸತ್ಯರಾಜ್ ಅಗ್ನಿ ಸುರಕ್ಷತೆ ಆರೋಗ್ಯ ಸುರಕ್ಷತೆ ವಿಪತ್ತು ನಿರ್ವಹಣೆ ವಿಭಾಗ ಮಂಗಳೂರು ಇವರು ಆಗಮಿಸಿ ವಿದ್ಯಾರ್ಥಿಗಳಿಗೆ ಅಗ್ನಿ ಸುರಕ್ಷತೆಯ ಬಗ್ಗೆ ಆರೋಗ್ಯ ಸುರಕ್ಷತೆಯ ಕುರಿತು ಮಾಹಿತಿ ಅಗ್ನಿ ಅವಘಡ ಸಂಭವಿಸಿದಾಗ ಹೇಗೆ

ರಾಷ್ಟ್ರೀಯ ಡೆಂಗ್ಯೂ ಜಾಗ್ರತಿ ದಿನ…ಮೇ 16

ಪ್ರತಿ ವರ್ಷ ಮೇ 16ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವತಿಯಿಂದ ರಾಷ್ಟ್ರೀಯ ಡೆಂಗ್ಯೂ ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಡೆಂಗ್ಯೂ ರೋಗದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ . 2023ರ ಆಚರಣೆಯ ಘೋಷ ವಾಕ್ಯ ಎಲ್ಲರ ಸಹಭಾಗಿತ್ವ ದಿಂದ ಡೆಂಗ್ಯೂ ಸೋಲಿಸೋಣ ಎಂಬುದಾಗಿದೆ. ಏನಿದು ಡೆಂಗ್ಯೂ ಜ್ವರ? ಡೆಂಗ್ಯೂ ಜ್ವರ ಮತ್ತು ಡೆಂಗ್ಯೂ ರಕ್ತಸ್ರಾವ ಜ್ವರಗಳು ಉಷ್ಣವಲಯದ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ

ಡೆಂಗೆ ಜ್ವರ ಯಾಕೆ, ಹೇಗೆ?

ಡೆಂಗೆ ಜ್ವರ ಯಾಕೆ, ಹೇಗೆ?ಡೆಂಗೆ ಜ್ವರ ಮತ್ತು ಡೆಂಗೆ ರಕ್ತಸ್ರಾವ ಜ್ವರಗಳು ಉಷ್ಣವಲಯದ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಅಪಾಯಕಾರಿಯಾದ, ತೀವ್ರ ಜ್ವರಲಕ್ಷಣದ ಒಂದು ರೋಗವಾಗಿದೆ. ಡೆಂಗೇ ಎಂಬ ವೈರಸ್ ಸೋಂಕುವಿನಿಂದ ಉಂಟಾಗುವ ಈ ಜ್ವರವು ‘ಏಡಿಸ್’ ಎಂಬ ಸೊಳ್ಳೆಯ ಕಡಿತದಿಂದ ಹರಡುತ್ತದೆ. ಡೆಂಗೇ ಜ್ವರವು ಸಾಂಕ್ರಾಮಿಕ ರೋಗವಾಗಿರುತ್ತದೆ. ಈ ರೋಗಕ್ಕ ‘ಲಸಿಕೆ’ ¯ಭ್ಯವಿಲ್ಲದ ಕಾರಣ, ರೋಗವನ್ನು ತಡೆಗಟ್ಟುವಲ್ಲಿ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ಸಾಮಾನ್ಯವಾಗಿ ರೋಗವನ್ನು

ವಿಶ್ವ ವಕ್ರದಂತ ಆರೋಗ್ಯ ದಿನ…ಮೇ 15

ವಕ್ರದಂತ ರೋಗಿಗಳಿಗೆ ಶುಕ್ರದೆಸೆ ತಂದ “ದಂತ ಕ್ಲಿಯರ್ ಅಲೈನರ್” ನಸುಗುಲಾಬಿ ಬಣ್ಣದ ವಸಡಿನ ಮೇಲೆ ಮುತ್ತು ಪೋಣಿಸಿದಂತೆ ಸಾಲಾಗಿ ಶುಭ್ರ ದಂತ ಪಂಕ್ತಿಗಳು ಪಳಪಳನೆ ಹೊಳೆಯುತ್ತಿದ್ದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಸುಂದರ ದಂತ ಪಂಕ್ತಿಗಳು ಇರಬೇಕೆಂಬ ಮಹದಾಷೆ ಇರುವುದಂತು ಸತ್ಯ. ಹಲ್ಲುಗಳು ಎಲ್ಲೆಂದರಲ್ಲಿ ಮೊಳೆದು, ಎರಾಬಿರ್ರಿಯಾಗಿ ವಸಡಿನಲ್ಲಿ ಬೆಳೆದಲ್ಲಿ ಉಂಟಾಗುವ ವಕ್ರದಂತ ಸಮಸ್ಯೆ ಬರೀ ಮುಖದ ಸೌಂದರ್ಯವನ್ನು ಹಾಳುಗೆಡುವುದಲ್ಲದೆ, ವ್ಯಕ್ತಿಯ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕ್ರೀಡಾ ವಾರ್ಷಿಕೋತ್ಸವ 2023-24

ಬ್ರಹ್ಮಾವರ : “ಕ್ರೀಡೆಗಳಿಂದ ಕೇವಲ ಮನೋರಂಜನೆ ಮಾತ್ರ ದೊರೆಯಲಾರದು ಅವುಗಳಿಂದ ದೈಹಿಕ ಶಕ್ತಿ, ಮಾನಸಿಕ ಶಾಂತಿ ,ವೃದ್ಧಿಯಾಗುವುದು” ಎಂಬ ಉದ್ದೇಶ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾರ್ಷಿಕ ಕ್ರೀಡೋತ್ಸವ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡು ಇಲ್ಲಿ ಜರುಗಿತು.ಕ್ರೀಡೋತ್ಸವಕ್ಕೆ ಅತಿಥಿಗಳಾಗಿ ಶ್ರೀ ಸಂತೋಷ್ ಪ್ರಾಂಶುಪಾಲರು ಜ್ಞಾನಸುಧಾ ಪದವಿಪೂರ್ವ ಕಾಲೇಜು ಉಡುಪಿ ಇವರು ವಿದ್ಯಾರ್ಥಿಗಳಿಗೆ ” ವಿದ್ಯೆ ಎಂಬುವುದು

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಎಸ್ ಎಲ್ ಸಿ ಯಲ್ಲಿ ಶೇಕಡಾ 100 ಫಲಿತಾಂಶ

ಶಾಲಾ ಶಿಕ್ಷಣ ಇಲಾಖೆಯು ನಡೆಸಿದ 2023-24 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ‌ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಬಂಟ್ವಾಳ ತಾಲೂಕಿನ ಮಾಣಿ, ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯು ಶೇಕಡಾ100 ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 68 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 22 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ