Home Archive by category Uncategorized (Page 5)

ಸ್ವಾರ್ಥ ಸಾಧನೆಗಾಗಿ ಸಂಘದ ವಿರುದ್ಧ ಸುಳ್ಳು ಆರೋಪ : ಕ್ರಮ ಜರುಗಿಸುವಂತೆ ಆಗ್ರಹಿಸಿ ನೌಕರರ ಸಂಘದಿಂದ ಮನವಿ

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ 5 ಮಂದಿ ನೌಕರರು ಸ್ವಾರ್ಥ ಸಾಧನೆಗಾಗಿ ಸಂಘದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿಕೊಂಡು ಸಂಘ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸುಳ್ಳು ದಾಖಲೆ ಸೃಷ್ಟಿಸಿ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸುಳ್ಳು ದೂರು ನೀಡಿರುವ ಇವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ನೌಕರರ ಸಂಘದಿಂದ

ಪ್ರಧಾನಿ ಮೋದಿ ಹುಟ್ಟುಹಬ್ಬ: 200ಮಂದಿ ದೈವ ದೇವರ ಚಾಕರಿಯವರಿಗೆ ಸನ್ಮಾನ : ಸಂತೋಷ್ ರೈ ಬೋಳಿಯಾರ್ ಹೇಳಿಕೆ

ಉಳ್ಳಾಲ : ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಮಂಗಳೂರು ಕ್ಷೇತ್ರ ಬಿಜೆಪಿ ವತಿಯಿಂದ ದೈವ- ದೇವರುಗಳ ಕಾರ್ಯದಲ್ಲಿ ಜೀವನದುದ್ದಕ್ಕೂ ದುಡಿದ ಉಳ್ಳಾಲ ತಾಲೂಕು ವ್ಯಾಪ್ತಿಯ ಕೊಣಾಜೆ ಹಾಗೂ ಇರಾ ಮಹಾಶಕ್ತಿಕೇಂದ್ರದ 12 ಗ್ರಾಮಗಳ 200 ಮಂದಿಗೆ ಅಭಿನಂದನಾ ಕಾರ್ಯಕ್ರಮ ಬೋಳಿಯಾರ್ ನ ಅಮರ್ ದೀಪ ಸಭಾಂಗಣದಲ್ಲಿ ಆ.13 ರಂದು ಮಧ್ಯಾಹ್ನ 3.00 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಹೇಳಿದ್ದಾರೆ. ಅವರು ಬೋಳಿಯಾರು ಸಭಾಂಗಣದಲ್ಲಿ

ಉಡುಪಿ : ಕೈಮಗ್ಗ ಸೀರೆಗಳ ಉತ್ಸವ

ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಆಶ್ರಯದಲ್ಲಿ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ ಹಾಗೂ ಉಡುಪಿ, ತಾಳಿಪಾಡಿ, ಶಿವಳ್ಳಿ, ಬ್ರಹ್ಮಾವರ, ಪಡುಪಣಂಬೂರು, ಮಂಗಳೂರು, ಬಸ್ರೂರು ಮತ್ತು ಮಿಜಾರು ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘಗಳ ಜಂಟಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉಡುಪಿಯ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ನಡೆಯಿತು. ಮೂರು ದಿನದ ಕೈಮಗ್ಗ ಸೀರೆಗಳ ಉತ್ಸವಕ್ಕೆ ಉಡುಪಿ ಶಾಸಕ ಯಶ್‍ಪಾಲ್ ಸುವರ್ಣ ಚಾಲನೆ ನೀಡಿದರು.ಉದ್ಯಮಿ

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತ ದಿಂದ ಮೃತ್ಯು

ಸ್ಯಾಂಡಲ್​ವುಡ್​ನಲ್ಲಿ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ.  ಥೈಲ್ಯಾಂಡ್​​ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಹೃದಯಾಘಾತ ಉಂಟಾದ ಸಂದರ್ಭದಲ್ಲಿ ಸ್ಪಂದನಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಿಲ್ಲ.

ಮಂಗಳೂರು: ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ

ನಗರದ ಬೆಂದೂರ್ ವೆಲ್‌ನಲ್ಲಿರುವ ಅಪಾರ್ಟ್ ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ವಾಸವಿದ್ದ ಗುತ್ತಿಗೆದಾರ, ಬಿಲ್ಡರ್ ಮೋಹನ್ ಅಮೀನ್ (೬೫) ಆತ್ಮಹತ್ಯೆಗೈದ ಘಟನೆ ನಡೆದಿದೆ.   ಅವರಿಂದು ಸುಮಾರಿಗೆ ತಾವು ವಾಸವಿದ್ದ14 ಮಹಡಿಯ ಅಪಾರ್ಟ್ ಮೆಂಟ್‌ನ ಟೆರೇಸ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಮಂಗಳೂರಿನ ವಿವಿಧ ಅಪಾಟ್ಮೆಂಟ್‌ನ್ನು ಮೋಹನ್ ಆಮೀನ್ ನಿರ್ಮಾಣ ಮಾಡಿದ್ದರು. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ಪುತ್ತೂರು : ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಪುತ್ತೂರು: ನಗರದ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸ್ರಿಗೆ ಮಾಹಿತಿ ನೀಡಿದ್ದಾರೆ. ಮಾಹಿತ ಆಧಾರದಲ್ಲಿ ಸ್ಥಳಕ್ಕೆ ಬಂದ ಪೊಲೀಸ್ರು ಪರಶೀಲನೆ ನಡೆಸಿ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತದೇಹವನ್ನು ಸಾಗಿಸುವಲ್ಲಿ ನಗರದ ಆದರ್ಶ ಆಸ್ಪತ್ರೆ ಅಂಬ್ಯುಲೆನ್ಸ್ ಚಾಲಕ ದಯಾನಂದ್ ಮತ್ತು ಸ್ಥಳೀಯರು ಸಹಕರಿಸಿದ್ದಾರೆ. ಮೃತದೇಹ ಯಾರದೆನ್ನುವ ಬಗ್ಗೆ

ಬೈಂದೂರು : ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತ, ಶಾಲೆಗೆ ರಜೆಯಿದ್ದ ಕಾರಣ ತಪ್ಪಿದ ದೊಡ್ಡ ದುರಂತ

ಬೈಂದೂರು ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಡುವರಿ ಗ್ರಾ.ಪಂ ವ್ಯಾಪ್ತಿಯ ತಾರಾಪತಿ ಶಾಲೆಯ ಮೇಲ್ಚಾವಣೆ ಕುಸಿದು ಬಿದ್ದಿದೆ. ಶಾಲೆಗೆ ರಜೆ ಇದ್ದ ಕಾರಣದಿಂದ ಪ್ರಾಣಹಾನಿ ಸಂಭವಿಸಿಲ್ಲ. ಕನ್ನಡ ಮಾಧ್ಯಮ ಶಾಲೆಯ ಅಭಿವೃದ್ದಿಗೆ ಸರಕಾರ ಹಲವು ಯೋಜನೆಗಳನ್ನು ನೀಡುವ ಭರವಸೆ ನೀಡಿದರೂ ಕೂಡ ಅಧಿಕಾರಿಗಳ ನಿರ್ಲಕ್ಷತನದಿಂದ ಇಂತಹ ಘಟನೆಗಳು ನಡೆಯುತ್ತಿರುವುದು ಪಾಲಕರಿಗೆ ಆತಂಕ ಉಂಟು ಮಾಡುತ್ತಿದೆ. ಕುಸಿದ ಬಳಿಕ ಎಚ್ಚೆತ್ತುಕೊಳ್ಳುವುದಕ್ಕಿಂತ

ಮಣಿಪುರದಲ್ಲಿ ಹಿಂಸಾಚಾರ ಪ್ರಾಯೋಜಿತ ಕಾರ್ಯಕ್ರಮ : ಶಾಸಕ ಉಮಾನಾಥ್ ಕೋಟ್ಯಾನ್

ಮೂಡುಬಿದಿರೆ: ಮಣಿಪುರ ರಾಜ್ಯದಲ್ಲಿ ಹಲವಾರು ದಿನಗಳಿಂದ ಹಿಂಸಾಚಾರ, ಅತ್ಯಾಚಾರ, ಅನಾಚಾರಗಳು ನಡೆಯುತ್ತಿದ್ದು, ಇದು ಸರಕಾರದ ಹೆಸರನ್ನು ಕೆಡಿಸಲು ವಿಪಕ್ಷಗಳು ಮಾಡಿರುವ ಪ್ರಾಯೋಜಿತ ಕಾರ್ಯಕ್ರಮವಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದರು. ಅವರು ಮಣಿಪುರ ಘಟನೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಮಣಿಪುರ ರಾಜ್ಯದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ, ಮಾದಕ ವಸ್ತುಗಳನ್ನು ಬೆಳೆಸುತ್ತಿದ್ದಾರೆ ಇದನ್ನು ಸರಕಾರ

ಆಟೋ ರಿಕ್ಷಾ ಚಾಲಕರ ಕಲ್ಯಾಣ ಮಂಡಳಿ ರಚಿಸಿ, 1000 ಕೋಟಿ ಹಣ ಮೀಸಲಿಡಬೇಕು – ಸಂತೋಷ್ ಕುಮಾರ್

ಪ್ರತಿಯೊಬ್ಬರ ಬದುಕಿನಲ್ಲಿ ಅಪದ್ಭಾಂಧವರಾಗಿ ಬರುವ ಆಟೋರಿಕ್ಷಾ ಚಾಲಕರು ತಮ್ಮ ಜೀವನದ ಬಹುಪಾಲು ಸಮಯವನ್ನು ಜನರ ಸೇವೆಗಾಗಿ ಮೀಸಲಿಟ್ಟು, ಅಂತಿಮವಾಗಿ ಹಿಂತಿರುಗಿ ನೋಡಿದಾಗ ಅವರ ಶ್ರಮಕ್ಕೆ ಯಾವುದೇ ಪ್ರತಿಫಲವಿಲ್ಲವಾಗಿದೆ.ವರ್ಷಕ್ಕೆ ಸುಮಾರು 3000 ಕೋಟಿಯಷ್ಟು ಹಣ ಸರಕಾರದ ಬೊಕ್ಕಸಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಆಟೋರಿಕ್ಷಾ ಚಾಲಕರು ತೆರಿಗೆ ಕಟ್ಟುತಿದ್ದರೂ ವಾಪಾಸ್ ಅವರಿಗೆ ಯಾವುದೇ ಸವಲತ್ತುಗಳಿಲ್ಲ.ಇಂತಹ ಸಂದರ್ಭದಲ್ಲಿ ರಿಕ್ಷಾ ಚಾಲಕರ ಉತ್ತಮ ಬದುಕಿಗಾಗಿ

ತನಿಖೆ ತಿರುಚಲು ಶೌಚಾಲಯದಲ್ಲಿ ಇಟ್ಟ ಮೊಬೈಲ್ ಗಳ ಅದಲು ಬದಲು: ಜನರ ಸಂಶಯ ನಿವಾರಿಸಿ , ಎಸ್ ಐ ಟಿ ತನಿಖೆ ನಡೆಸಿ: ಡಾ.ಭರತ್ ಶೆಟ್ಟಿ ವೈ ಆಗ್ರಹ

ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ ಬಡಪಾಯಿಯ ಮನೆಯ ಮೇಲೆ ತನಿಖೆಯ ನೆಪದಲ್ಲಿ ದಾಳಿ ಮಾಡಿರುವುದು ಅತಿರೇಕದ ವರ್ತನೆಯಾಗಿದೆ . ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ಮೇಲೆ ದಾಳಿ ನಡೆಸಲು ರಾಜ್ಯದ ಪೊಲೀಸ್ ಪಡೆಯನ್ನ ಬಳಸಲು ಸಜ್ಜಾಗಿರುವಂತಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ.ಟೀಕಾ ಪ್ರಹಾರ ನಡೆಸಿದ್ದಾರೆ. ಉಡುಪಿಯ ಕಾಲೇಜು ಒಂದರ ಶೌಚಾಲಯದಲ್ಲಿ ಗುಪ್ತವಾಗಿ