ಪ್ರತಿಯೊಬ್ಬರ ಬದುಕಿನಲ್ಲಿ ಅಪದ್ಭಾಂಧವರಾಗಿ ಬರುವ ಆಟೋರಿಕ್ಷಾ ಚಾಲಕರು ತಮ್ಮ ಜೀವನದ ಬಹುಪಾಲು ಸಮಯವನ್ನು ಜನರ ಸೇವೆಗಾಗಿ ಮೀಸಲಿಟ್ಟು, ಅಂತಿಮವಾಗಿ ಹಿಂತಿರುಗಿ ನೋಡಿದಾಗ ಅವರ ಶ್ರಮಕ್ಕೆ ಯಾವುದೇ ಪ್ರತಿಫಲವಿಲ್ಲವಾಗಿದೆ.ವರ್ಷಕ್ಕೆ ಸುಮಾರು 3000 ಕೋಟಿಯಷ್ಟು ಹಣ ಸರಕಾರದ ಬೊಕ್ಕಸಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಆಟೋರಿಕ್ಷಾ ಚಾಲಕರು ತೆರಿಗೆ ಕಟ್ಟುತಿದ್ದರೂ
ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ ಬಡಪಾಯಿಯ ಮನೆಯ ಮೇಲೆ ತನಿಖೆಯ ನೆಪದಲ್ಲಿ ದಾಳಿ ಮಾಡಿರುವುದು ಅತಿರೇಕದ ವರ್ತನೆಯಾಗಿದೆ . ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ಮೇಲೆ ದಾಳಿ ನಡೆಸಲು ರಾಜ್ಯದ ಪೊಲೀಸ್ ಪಡೆಯನ್ನ ಬಳಸಲು ಸಜ್ಜಾಗಿರುವಂತಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ.ಟೀಕಾ ಪ್ರಹಾರ ನಡೆಸಿದ್ದಾರೆ. ಉಡುಪಿಯ ಕಾಲೇಜು ಒಂದರ ಶೌಚಾಲಯದಲ್ಲಿ ಗುಪ್ತವಾಗಿ
ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ಮೂಡುಬಿದಿರೆಯಲ್ಲಿ ಫೊಟೊಗ್ರಾಫರ್ ಆಗಿ ಖ್ಯಾತರಾಗಿದ್ದ ಸುಬ್ಬು (55) ಅವರು ಇಂದು ಮುಂಜಾನೆ ನಿಧನರಾದರು.ಮೂಡುಬಿದಿರೆಯಲ್ಲಿ ಸುಷ್ಮಾ ಸ್ಟುಡಿಯೋ ಮೂಲಕ ಖ್ಯಾತರಾಗಿದ್ದ ಅವರು ಕೆಲ ಪತ್ರಿಕೆಗಳ ಛಾಯಾಗ್ರಾಹಕ ರಾಗಿಯೂ ಗಮನಸೆಳೆದಿದ್ದರು. ಕೆಲ ಧಾರಾವಾಹಿ, ಚಿತ್ರಗಳಲ್ಲಿ ಸಹ ಕಲಾವಿದನಾಗಿಯೂ ಬಣ್ಣ ಹಚ್ಚಿದ್ದು ಓರ್ವ ಕಲಾವಿದನಾಗಿಯೂ ಗುರುತಿಸಿಕೊಂಡಿದ್ದರು. ಸರ್ವರೊಂದಿಗೂ ಆತ್ಮೀಯ ಒಡನಾಟ ಹೊಂದಿದ್ದ ಸುಬ್ರಹ್ಮಣ್ಯ ಹೆಸರಿನ ಅವರು
ಮಂಗಳೂರಿನ ಕಾವೂರಿನ “ಮದಿಮಲ್ ಶೃಂಗಾರದಲ್ಲಿ ಶ್ವೇತಾ ಅಜಯ್ ಅವರಿಂದ ಮೇಕಪ್ ಮತ್ತು ವೃತ್ತಿಪರ ಹೇರ್ ಹಾಗೂ ಮೇಕಪ್ ತರಬೇತಿ ಕಾರ್ಯಾಗಾರ ನಡೆಯಿತು.ನಗರದ ಕಾವೂರಿನ ಅರಮನೆ ಬೇಕರಿ ಪಕ್ಕದಲ್ಲಿರುವ ಮದಿಮಲ್ ಶೃಂಗಾರದಲ್ಲಿ ಮೇಕಪ್ ಕೋರ್ಸ್ ವೃತ್ತಿಪರ ಮೇಕಪ್ ಕೌಶಲ್ಯಗಳು ತರಬೇತಿ ನಡೆಯುತ್ತಿದ್ದು, 5ನೇ ಬ್ಯಾಚ್ ಪ್ರಾರಂಭಗೊಂಡಿದೆ. ಸೌಂದರ್ಯ ವರ್ಧಕ, ಕೇಶ ವಿನ್ಯಾಸ, ಸೀರೆ ತೊಡುವ ಬಗ್ಗೆ ಮಹಿಳೆಯರಿಗೆ ತರಬೇತಿಯನ್ನ ನೀಡಲಾಯಿತು. ಮದಿಮಲ್ ಶೃಂಗಾರದ ಮಾಲಕಿಯಾಗಿರುವ
ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಸರಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಮೇಗಿನಪೇಟೆ ( 30) ಮೃತರು. ಕೌಟುಂಬಿಕ ಕಿರಿಕಿರಿ ಹಿನ್ನೆಲೆ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತರು ಪತ್ನಿ, ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಉಳ್ಳಾಲ:ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು,ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ.ಕಾಪಿಕಾಡು,ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36)ಆತ್ಮ ಹತ್ಯೆಗೈದ ಯುವಕ.ನಿತಿನ್. ಮನೆಯ ಕೋಣೆಯೊಳಗೆ ಸೇರಿದ್ದನೆನ್ನಲಾಗಿದೆ.ನೆರೆಯ ಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ಆತನ ತಾಯಿ ಬಂದು ಕೋಣೆಯ ಬಾಗಿಲು ಬಡಿದಿದ್ದು ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣು ಬಿಗಿದ ವಿಚಾರ ತಿಳಿದಿದೆ. ಮೃತ
ಮೂಡುಬಿದಿರೆ: ನಿಟ್ಟೆಯ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಗಾರಿನಲ್ಲಿ ಭಾನುವಾರ ನಡೆದಿದೆ. ಪುರಸಭಾ ವ್ಯಾಪ್ತಿಯ ಅಲಂಗಾರು ಆಶ್ರಯ ಕಾಲನಿಯ ನಿವಾಸಿ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ (೨೧) ಆತ್ಮಹತ್ಯೆ ಮಾಡಿಕೊಂಡಾತ.ಹೆತ್ತವರು ಮನೆಯಲ್ಲಿ ಚನ್ನಾಗಿ ಓದುವಂತೆ ಬುದ್ಧಿಮಾತು ಹೇಳಿದ್ದು, ಅದರಂತೆ ಸಾತ್ವಿಕ್
ಬಂಟ್ವಾಳ: ಬಲತ್ಕಾರದ ಮತಾಂತರವನ್ನು ತಡೆಗಟ್ಟುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಜನಪರವಾದ ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ತಿದ್ದಪಡಿ ರದ್ದತಿ, ಶಾಲಾ ಪಠ್ಯಪುಸ್ತಕದಿಂದ ಸಾವರ್ಕರ್ ಹಾಗೂ ಹೆಗಡೇವಾರ ಅವರ ವಿಷಯವನ್ನು ಕೈ ಬಿಟ್ಟಿರುವ ಕಾಂಗ್ರೆಸ್ ಸರಕಾರದ ತೀರ್ಮಾನವನ್ನು ಖಂಡಿಸುವುದಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ತಿಳಿಸಿದರು. ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿಒರ್ವ
ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ಭಾನುವಾರ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಆತ್ಮ ಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ ಸಂದೇಶ್ (32) ಎಂದು ಗುರುತಿಸಲಾಗಿದೆ. ಇವರು ಕೊಲ್ಲಿರಾಷ್ಟ್ರದ ಓಮನ್ ದೇಶದ ಮಸ್ಕತ್ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ
ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಅಬೂಬಕ್ಕರ್ ಕೆ (46) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನಲ್ಲೇನಿದೆ?: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ:13-05-2023 ರಂದು ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಬನ ಎಂಬಲ್ಲಿ ಮೋಟಾರ್ ಸೈಕಲ್ ನಲ್ಲಿ ಬಂದ ಅಪರಿಚಿತ