ಉಬ್ಬಿದ ರಕ್ತನಾಳ ಎನ್ನುವುದು ಸಾಮಾನ್ಯವಾಗಿ ವಯಸ್ಕರಲ್ಲಿ ಕಂಡು ಬರುವ ರಕ್ತನಾಳಗಳಿಗೆ ಸಂಬಂಧಿಸಿದ ಗುಣಪಡಿಸಲಾಗದ ಮತ್ತು ಮಾರಣಾಂತಿಕವಲ್ಲದ ರೋಗವಾಗಿದೆ. ಆಂಗ್ಲ ಭಾಷೆಯಲ್ಲಿ ಇದನ್ನು “ವೇರಿಕೋಸ್ ವೇನ್ಸ್” ಎಂದು ಕರೆಯುತ್ತಾರೆ. ಹೆಚ್ಚಾಗಿ ಕಾಲುಗಳಲ್ಲಿ ಕಾಣಿಸಿಕೊಳ್ಳುವ ಈ ಸಮಸ್ಯೆ ಕೆಲವೊಮ್ಮೆ ತೊಡೆಗಳಲ್ಲಿ ಮತ್ತು ಹೊಟ್ಟೆಯ ಭಾಗದಲ್ಲಿಯೂ ಕಂಡು ಬರುತ್ತದೆ.
‘ಮಾತು ಬಲ್ಲವನಿಗೆ ಜಗಳವಿಲ್ಲ ಊಟ ಬಲ್ಲವನಿಗೆ ರೋಗವಿಲ್ಲ’ ಎಂಬುದು ನಿಮ್ಮ ಹಿರಿಯರು ಯಾವತ್ತೂ ಹೇಳುವ ಹಿತನುಡಿ. ಆದರೆ ಇದನ್ನು ಅನುಕರಣೆ ಮಾಡುವವರ ಸಂಖ್ಯೆ ಮಾತ್ರ ಬಹಳ ಕಡಿಮೆ ಎನ್ನುವುದೇ ಈ ಶತಮಾನದ ಬಹುದೊಡ್ಡ ದುರಂತ ಎಂದರೂ ತಪ್ಪಲ್ಲ. ನಮ್ಮ ದೇಹಕ್ಕೆ ಬರುವ ಹೆಚ್ಚಿನ ರೋಗಗಳು ತಡೆಗಟ್ಟಬಹುದಾದ ರೋಗಗಳೇ. ನಾವು ಏನ್ನನ್ನು ತಿನ್ನುತ್ತೇವೆ ಎನ್ನುವ ಪರಿಜ್ಞಾನ ಇಲ್ಲದೆ, ಕೇವಲ ಬಾಯಿ ಚಪಲಕ್ಕಾಗಿ, ನಾಲಗೆಯ ದಾಸನಾಗಿ ಸಿಕ್ಕಿ ಸಿಕ್ಕಿದ್ದನ್ನೇಲ್ಲಾ ತಿನ್ನುವ
ಬರಹ: ಪೇರೂರು ಜಾರು( ಹಿರಿಯ ಸಂಪಾದಕರು) ನೇಹದ ನೇಯ್ಗೆ ಒಂದು ರಂಗಾಸಕ್ತರ ಕಾರ್ಯಾಗಾರ. ಅದು ಮಂಗಳೂರಿನ ಸಂತ ಅಲೋಸಿಯಸ್ ಕಾಲೇಜಿನ ಆತಿಥ್ಯದಲ್ಲಿ ನಡೆದು ಮುಗಿದಿದೆ. ನಾಟಕಕ್ಕೆ ಒಂದು ಕಾಯಂ ಗುರುತು ಇದೆ. ಅದು ಒಂದು ಕಡೆ ನಗು ಮುಖ, ಇನ್ನೊಂದು ಕಡೆ ಅಳು ಮುಖ. ಅರ್ಧ ಶತಮಾನದ ಹಿಂದಿನವರಗೆ ಎಲ್ಲ ರಂಗ ಕಲೆಗೆ ಏನು ದೈವ ಕಲೆಗೆ ಸಂಬಂಧಿಸಿದವರ ಬದುಕು ನಗುವಿನ ಅಳುವಿನ ಉಯ್ಯಾಲೆ ಈ ರಂಗ ಸಂಗದ ಕರೆಯೋಲೆ ಎಂದು ಜೋಲಿ ಹೊಡೆಯುತ್ತಿದ್ದುದಾಗಿತ್ತು. ಆದರೆ ಅದು […]
ಮೂಡುಬಿದಿರೆ: ವಿದೇಶಿ ಅಡಿಕೆ ಆಮದನ್ನು ನಿಷೇಧಿಸಬೇಕು, ತೆಂಗು ಖರೀದಿ ಕೇಂದ್ರವನ್ನು ಪ್ರಾರಂಭಿಸಬೆಕು ಮತ್ತು ಹೊಸ ಅಡಿಕೆಗೆ ಪ್ರತೀ ಕೆ.ಜಿಗೆ 400/- ರೂಪಾಯಿ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಮಾ.೧೨ರಂದು ಹಕ್ಕೋತ್ತಾಯ ಪ್ರತಿಭಟನಾ ಜಾಥಾವು ನಡೆಯಲಿದೆ ಎಂದು ಭಾರತೀಯ ಕಿಸಾನ್ ಸಂಘದ ಮೂಡುಬಿದಿರೆ ತಾಲೂಕು ಉಪಾಧ್ಯಕ್ಷ ವಲೇರಿಯನ್ ಕುಟಿನ್ಹ ತಿಳಿಸಿದರು. ಅವರು
ಇತ್ತೀಚೆಗೆ ಸೋನಿಯಾ ಗಾಂಧಿಯವರು ಕೊಟ್ಟ ಪ್ರಮಾಣಪತ್ರದಲ್ಲಿ ಒಂದಷ್ಟು ಹೂಡಿಕೆ, ಆಭರಣ, ಉಳಿತಾಯ ನನ್ನದೇ ಇದ್ದರೂ ಭಾರತದಲ್ಲಿ ನನಗೆ ಸ್ವಂತ ಮನೆಯಾಗಲಿ, ಸ್ವಂತ ಕಾರು ಇಲ್ಲ ಎಂದು ಹೇಳಿದ್ದಾರೆ. ಅವರಿಗೆ ಇಟೆಲಿಯಲ್ಲಿ ಅವರ ಹಿರಿಯರಿಂದ ಬಂದ ಒಂದು ಮನೆ ಇದೆಯಂತೆ. ಇನ್ನೊಂದು ವಿಷಯವೆಂದರೆ ಭಾರತದಲ್ಲಿ ಭಾರತ ಸರಕಾರದ ಬಳಿಕ ಅತಿ ಹೆಚ್ಚು ಆಸ್ತಿ ಹೊಂದಿರುವ ಸಿಬಿಸಿಐಗೆ ರೋಮ್ ಸಾಮ್ರಾಜ್ಯದ ಒಡೆತನದ ಮುದ್ರೆ ಇದೆ. ಈಗ ಎಲ್ಲ ಕಡೆ ಆಸ್ತಿ ಹೊಂದಿರುವವರು ಮತ್ತು ಆಸ್ತಿ
ಅಚ್ಚ ತುಳು ನೆಲ ವೇಣೂರಿನಲ್ಲಿ ಮಹಾಮಸ್ತಕಾಭಿಷೇಕ. ಪ್ರತಿ 12 ವರ್ಷಕ್ಕೊಮ್ಮೆ ಗೊಮ್ಮಟ ಮೂರ್ತಿಗೆ ಮಹಾಮಸ್ತಕಾಭಿಷೇಕ ನಡೆಯುತ್ತದೆ. ಆದಿಯಲ್ಲಿ ಕ್ರಮವಾಗಿ ಮೂರು ಮಹಾ ಮಸ್ತಕಾಭಿಷೇಕ ನಡೆದು ಮಧ್ಯೆ ನಾನಾ ಕಾರಣಕ್ಕೆ ನಿಂತು ಹೋಗಿ ತೀರಾ ಕೊನೆಗೆ ಆರಂಭವಾದುದು ವೇಣೂರು ಮಹಾಮಸ್ತಕಾಭಿಷೇಕ. 2000 ಮತ್ತು 2012ನೇ ಇಸವಿಯಲ್ಲಿ ನಡೆದಿತ್ತು. ಇದು ವೇಣೂರಿನ ಈ ಕಾಲದ ಮೂರನೆಯ ಮಹಾಮಸ್ತಕಾಭಿಷೇಕ. ತುಳುನಾಡಿನ ಜೈನ ಭೂಮಿಕೆಯ ಮುಖ್ಯ ಕೊಂಡಿಗಳಾದ ಬೆದ್ರ ಅಥವಾ ಮೂಡಬಿದಿರೆ, ಕಾರ್ಲ
ಹಲ್ಲುಗಳು ಹುಳುಕಾಗಲು ಬರೀ ಸಿಹಿ ತಿಂಡಿ ಮಾತ್ರವೇ ಕಾರಣವಲ್ಲ. ಹಲ್ಲು ಹುಳುಕಾಗಲು ಹಲವಾರು ಕಾರಣಗಳಿವೆ. ಅನುವಂಶಿಕ ಮತ್ತು ವಂಶ ಪಾರಂಪರ್ಯ ಕಾರಣಗಳು, ನಿಯಮಿತವಾಗಿ ಹಲ್ಲಿನ ಆರೋಗ್ಯವನ್ನು ಪರೀಕ್ಷಿಸಿಕೊಳ್ಳದಿರುವುದು, ಸರಿಯಾದ ಕ್ರಮದಲ್ಲಿ ಸರಿಯಾದ ದಂತ ಚೂರ್ಣವನ್ನು ಉಪಯೋಗಿಸಿ ಹಲ್ಲು ಉಜ್ಜದಿರುವುದರಿಂದ ದಂತ ಕ್ಷಯವಾಗುವ ಸಾಧ್ಯತೆ ಇರುತ್ತದೆ. ಇದರ ಜೊತೆಗೆ ಹಲ್ಲಿನ ರಚನೆಯಲ್ಲಿನ ವ್ಯತ್ಯಾಸ, ತುಂಬಾ ಆಳವಾದ ಹಲ್ಲಿನ ಚಡಿ ಮತ್ತು ಗೀರುಗಳು ಹಲ್ಲಿನ ಜೋಡಣೆಯಲ್ಲಿನ
ಒಂದು ಆರೋಗ್ಯ ಪೂರ್ಣ ಸಮಾಜದ ನಿರ್ಮಾಣದಲ್ಲಿ ಆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಪಾಲುದಾರನಾಗುತ್ತಾನೆ ಮತ್ತು ಹೊಣೆಗಾರನಾಗುತ್ತಾನೆ. ಅಂತಹ ಪ್ರತಿ ಪ್ರಜೆಗಳ ಆರೋಗ್ಯವನ್ನು ಕಾಪಾಡುವಲ್ಲಿ ವೈದ್ಯರು ಬಹುಮುಖ್ಯ ಭೂಮಿಕೆ ವಹಿಸುತ್ತಾರೆ. ಅದು ಕುಟುಂಬ ವೈದ್ಯರೇ ಇರಬಹುದು, ಅಲೋಪತಿ, ಆಯುರ್ವೇದ, ಹೊಮಿಯೋಪತಿ, ಯುನಾನಿ ಅಥವಾ ದಂತ ವೈದ್ಯರೂ ಇರಬಹುದು. ಒಟ್ಟಿನಲ್ಲಿ ವೈದ್ಯರು ಒಬ್ಬ ವ್ಯಕ್ತಿಯ ಆರೋಗ್ಯದ ಮೇಲೆ ನೇರವಾದ ಮತ್ತು ಪ್ರತ್ಯಕ್ಷವಾದ ಪರಿಣಾಮ ಬೀರುವ ವ್ಯಕ್ತಿ
ಯಥಾ ರಾಜ ತಥಾ ಪ್ರಜಾ ಎನ್ನುವಂತೆ ವಿಶ್ವ ಸಂಸ್ಥೆಯು ಬಿಡುಗಡೆ ಮಾಡಿರುವ ವರ್ಲ್ಡ್ ಹ್ಯಾಪಿನೆಸ್ ಸೂಚ್ಯಂಕದಲ್ಲಿ ಭಾರತವು 126ನೇ ಸ್ಥಾನದಲ್ಲಿದೆ. ನೆರೆಹೊರೆಯ ದೇಶಗಳಾದ ಪಾಕಿಸ್ತಾನ, ನೇಪಾಳ, ಚೀನಾ, ಬಾಂಗ್ಲಾದೇಶ ಮೊದಲಾದವುಗಳಿಗಿಂತ ಭಾರತವು ಕೆಳಗಿನ ಹಂತದಲ್ಲಿ ಇದೆ. ಸತತ 6ನೆಯ ಬಾರಿ ಫಿನ್ಲೆಂಡ್ ಜಗತ್ತಿನ ಅತಿ ಸಂತೋಷದ ಜನರ ದೇಶವಾಗಿ ಮೊದಲ ಸ್ಥಾನದಲ್ಲಿದೆ. ಡೆನ್ಮಾರ್ಕ್, ಐಸ್ಲ್ಯಾಂಡ್ಗಳು ಎರಡು ಮೂರನೆಯ ಸ್ಥಾನಗಳಲ್ಲಿ ಇವೆ. ತಲಾದಾಯ, ಸಮಾಜಮುಖಿ ಬೆಂಬಲ, ಜನರ
* ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಕಾಟಿಪಳ್ಳ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಆನಂದ ಅಮೀನ್ ರವರ ನೇತೃತ್ವದಲ್ಲಿ ಫೆಬ್ರವರಿ 11ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಸಕಲೇಶಪುರದ ಸಂಚಾಲಕರಾದ ಕೃಷ್ಣಪ್ಪ ಪೂಜಾರಿ,ಸಂಘದ ಕಾರ್ಯದರ್ಶಿ ರಾಜೇಶ್ ಸಾಲ್ಯಾನ್, ಕೋಶಾಧಿಕಾರಿ ಶೈಲೇಶ್ ಕೋಟ್ಯಾನ್, ಭಜನಾ